Headlines

ಕ್ರಿಸ್ಮಸ್‌, ನ್ಯೂ ಇಯರ್‌ಗೆ ಟ್ರಿಪ್‌ ಹೋಗೋ ಪ್ಲಾನ್‌ ಇದ್ಯಾ? ಹಾಗಿದ್ರೆ ಈ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ – Kannada News | If you are planning a trip during Christmas and New Year do not visit these places

ಕ್ರಿಸ್ಮಸ್‌ (Christmas), ನ್ಯೂ ಇಯರ್‌ ಹಾಲಿಡೇ ಸಂದರ್ಭದಲ್ಲಿ ಹೆಚ್ಚಿನವರು ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಎಲ್ಲಾದ್ರೂ ಟ್ರಿಪ್‌ ಹೋಗ್ತಾರೆ.  ಹೌದು ಕೆಲಸದ ಒತ್ತಡದಿಂದ ಸ್ವಲ್ಪ ಬ್ರೇಕ್‌ ತೆಗೆದುಕೊಂಡು ಕ್ರಿಸ್ಮಸ್‌ ಸಂಭ್ರಮವನ್ನು ಸವಿಯಲು, ನ್ಯೂ ಇಯರ್‌ ಪಾರ್ಟಿ ಎಂಜಾಯ್‌ ಮಾಡಲು ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಟ್ರಿಪ್‌ ಹೋಗ್ತಾರೆ. ಇದೇ ರೀತಿ ನೀವು ಕೂಡ ಈ ಬಾರಿ ಟ್ರಿಪ್‌ ಪ್ಲಾನ್‌ ಮಾಡಿದ್ದೀರಾ? ಹಾಗಿದ್ರೆ ನಿಮ್ಮ ಈ ಪ್ರವಾಸವನ್ನು ಸ್ಮರಣೀಯವಾಗಿರಿಸಲು, ಜನಸಂದಣಿ, ಟ್ರಾಫಿಕ್‌ ಜಾಮ್‌ ಇತ್ಯಾದಿ ಕಿರಿಕಿರಿಯನ್ನು ಹಾಗೂ ಜೇಬಿಗೆ ಕತ್ತರಿ ಬೀಳುವುದನ್ನು…

Read More

Video: ಬಾಲ್ಯದ ಭರವಸೆ ಈಡೇರಿಸಿದ ಮಗ; ಮೊದಲ ಬಾರಿಗೆ ತಾಯಿಯನ್ನು ಹೆಲಿಕಾಪ್ಟರ್ ಹತ್ತಿಸಿದ ಯುವಕ – Kannada News | A son fulfilled a childhood promise by taking his mother on a helicopter ride for the first time.

ಸಾಮಾನ್ಯವಾಗಿ ಈ ಮಕ್ಕಳು ಸಣ್ಣ ವಯಸ್ಸಿನಲ್ಲಿ ಹೆತ್ತವರ ಮುಂದೆ ನಾವು ದೊಡ್ಡವರು ಆದ ಮೇಲೆ ಹಾಗೆ ಆಗುತ್ತೇವೆ, ಹೀಗೆ ಆಗುತ್ತೇವೆ. ನಿಮ್ಮನ್ನು ಊರು ಸುತ್ತಿಸುತ್ತೇವೆ ಹೀಗೆ ಹೇಳುವುದನ್ನು ಕೇಳಿರುತ್ತೀರಿ. ಆದರೆ ಇಲ್ಲೊಬ್ಬ ಯುವಕನು ಕೊನೆಯ ತನ್ನ ತಾಯಿಗೆ (mother) ಬಾಲ್ಯದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿ, ಹೆತ್ತಮ್ಮನ ಮೊಗದಲ್ಲಿ ನಗು ಮೂಡಿಸಿದ್ದಾನೆ. ತಾನು ಬಾಲ್ಯದಲ್ಲಿ ಹೇಳಿದ್ದಂತೆ ಅಮ್ಮನನ್ನು ಮೊದಲ ಬಾರಿಗೆ ಹೆಲಿಕಾಪ್ಟರ್ ಹತ್ತಿಸಿ ಆಕಾಶದಲ್ಲಿ ಹಾರಾಡುವಂತೆ ಮಾಡಿದ್ದಾನೆ. ಈ ಹೃದಯ ಸ್ಪರ್ಶಿ ಕ್ಷಣದ ಕ್ಲಿಪಿಂಗ್ ನೆಟ್ಟಿಗರ ಹೃದಯ ಗೆದ್ದಿದೆ….

Read More

ರಾಜಸ್ಥಾನದಲ್ಲಿ ಗಲಾಟೆ, ಬೆಂಗಳೂರಲ್ಲಿ ಬೆದರಿಕೆ: ಪಾರ್ಕ್​​ನಲ್ಲೇ ವ್ಯಕ್ತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ – Kannada News | Bengaluru Cubbon Park Case: Harassment by Rajasthan Gang Linked to Man’s Death

ಬೆಂಗಳೂರು, ಏಪ್ರಿಲ್​​ 27: ನಗರದ ಕಬ್ಬನ್ ಪಾರ್ಕ್​​ನಲ್ಲಿ ಕಳೆದ 20 ದಿನಗಳ ಹಿಂದೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸ್ತಿದ್ದ ಕಬ್ಬನ್ ಪಾರ್ಕ್ ಪೊಲೀಸರು ಕೊನೆಗೂ ಸಾವಿನ ಹಿಂದಿನ ಸತ್ಯವನ್ನು ಬಯಲಿಗೆಳೆದಿದ್ದಾರೆ. ಮೃತ ವ್ಯಕ್ತಿಯನ್ನು ರಾಜಸ್ಥಾನದ ಸುರೇಶ್ ಕುಮಾರ್ ಪುರೋಹಿತ್ ಎಂದು ಗುರುತಿಸಲಾಗಿದ್ದು, ಈತನದ್ದು ಮಾಮೂಲಿ ಆತ್ಮಹತ್ಯೆ ಅಲ್ಲ. ಬದಲಾಗಿ ಹೊಡೆದು, ಬಡಿದಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ್ದ ಕಾರಣ ಮನನೊಂದು ಸುರೇಶ್ ಕುಮಾರ್ ಇಂತಹ ದುಡುಕಿನ ನಿರ್ಧಾರ ತೆಗೆದುಕೊಂಡಿರೋದು ತನಿಖೆ…

Read More

ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲ್ವಾರ್​ ದಾಳಿ: 5-6 ಜನರ ತಂಡದಿಂದ ಕೃತ್ಯ – Kannada News | Talwar Attack on Youth Congress Leader in Udupi

ಉಡುಪಿ, ಫೆಬ್ರವರಿ 02: ಕರಾವಳಿ ಜಿಲ್ಲೆ ಉಡುಪಿಯಲ್ಲಿ ತಲ್ವಾರ್​​ಗಳು ಝಳಪಿಸಿವೆ. ಕಾಂಗ್ರೆಸ್ ಯುವ ಮುಖಂಡನ ಮೇಲೆ ನಗರದ ಪಿಪಿಸಿ ಕ್ರಾಸ್ ಬಳಿ ದಾಳಿ ನಡೆಸಲಾಗಿದ್ದು, ಮಾತುಕತೆಗೆಂದು ಕರೆಸಿ ಅಟ್ಯಾಕ್​​ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಎನ್‌ಎಸ್‌ಯುಐ ಉಪಾಧ್ಯಕ್ಷ ಶರತ್ ಕುಂದರ್‌ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಮಣಿಪಾಲ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿರುವ ಮಾಹಿತಿ ಇದೆ. ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿವಾರಿನಿಂದ ದಾಳಿ…

Read More

ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು, ಭಯಾನಕ ವಿಡಿಯೋ ವೈರಲ್ – Kannada News | Marakada Car Accident: Tire Blast Leads to Crash, Occupants Saved on CCTV

ಮಂಗಳೂರು, ಜ.3: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಮನೆಯೊಂದರ ಆವರಣ ಗೋಡೆಗೆ ಡಿಕ್ಕಿಯೊಡೆದಿದೆ.ಕಾರು ಸಿನಿಮೀಯ ರೀತಿಯಲ್ಲಿ‌ ನುಗ್ಗಿ ಬಂದಿದೆ. ಘಟನೆಯ ಭಯಾನಕ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಂಗಳೂರು ನಗರ ಹೊರವಲಯದ ಮರಕಡ ಎಂಬಲ್ಲಿ ಈ ಘಟನೆ ನಡೆದಿದೆ.ಕಾರಿನಲ್ಲಿದ್ದವರು ಪವಾಡ ಸಾದೃಶ್ಯವಾಗಿ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ತಕ್ಷಣ ಸ್ಥಳೀಯರು ಬಂದು ಕಾರಿನಲ್ಲಿದ್ದವರನ್ನು ಕಾಪಾಡಿದ್ದಾರೆ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ನಿಮಗೂ ಪದೇ ಪದೇ ತಲೆ ನೋವಿನ ಜೊತೆಗೆ ಕಣ್ಣು ನೋವು ಬರುತ್ತಾ? ಇದಕ್ಕೆ ಕಾರಣ ಏನ್ ಗೊತ್ತಾ? – Kannada News | Forehead & Eye Pain: When to See a Doctor

ಇತ್ತೀಚಿನ ದಿನಗಳಲ್ಲಿ, ಜೀವನಶೈಲಿಯಲ್ಲಿ ಮಾಡಿಕೊಂಡಿರುವ ಬದಲಾವಣೆ, ಸ್ಕ್ರೀನ್ ಸಮಯದ ಹೆಚ್ಚಳ ಮತ್ತು ಒತ್ತಡದಿಂದಾಗಿ, ಅನೇಕರಲ್ಲಿ ಕಣ್ಣು ಮತ್ತು ತಲೆ ನೋವು (Headache) ಹೆಚ್ಚಾಗಿ ಕಂಡುಬರುತ್ತಿದೆ. ಕೆಲವೊಮ್ಮೆ ಈ ನೋವು ಸೌಮ್ಯವಾಗಿರಬಹುದು ಇನ್ನು ಕೆಲವೊಮ್ಮೆ ತುಂಬಾ ತೀವ್ರವಾಗಿರಬಹುದು. ಈ ರೀತಿಯ ಸಮಸ್ಯೆಗಳು ದೈನಂದಿನ ಕೆಲಸ ಮಾಡಲು ತುಂಬಾ ಕಷ್ಟ ಉಂಟುಮಾಡುತ್ತದೆ. ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಈ ಸಮಸ್ಯೆ ಆರಂಭವಾಗುತ್ತದೆ ಮತ್ತೊಂದಿಷ್ಟು ಜನರಲ್ಲಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ಅನ್ನು ದೀರ್ಘಕಾಲ ಬಳಸಿದ ನಂತರ ಈ ರೀತಿಯಾಗುತ್ತದೆ. ಆದರೆ ಇದನ್ನು…

Read More

ನಿಟ್​​ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್​​ ಆಗ್ರಹ – Kannada News | NEET Paper Leak: Rahul Demands Education Minister Dharmendra Pradhan’s Sacking

ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್​​ ಆಗ್ರಹ ನವದೆಹಲಿ, ಮೇ 17: ನೀಟ್​​ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​​ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ವಿಪಕ್ಷ ನಾಯಕ ರಾಹುಲ್​​ ಗಾಂಧಿ ಆಗ್ರಹಿಸಿದ್ದಾರೆ. 22 ಲಕ್ಷ NEET ವಿದ್ಯಾರ್ಥಿಗಳನ್ನು ಮೋಸಗೊಳಿಸಲಾಗಿದೆ. ಆದರೂ ಮೋದಿ ಜೀ ಒಂದು ಮಾತೂ ಆಡುತ್ತಿಲ್ಲ. ಧರ್ಮೇಂದ್ರ ಪ್ರಧಾನರನ್ನು ತಕ್ಷಣ ವಜಾಗೊಳಿಸಿ, ಇಲ್ಲವೇ ನೀವು ಹೊಣೆ ಹೊರಿ ಎಂದು ಅವರು ಎಕ್ಸ್​​ ಪೋಸ್ಟ್​​ ಮೂಲಕ ಆಗ್ರಹಿಸಿದ್ದಾರೆ. ವಿಡಿಯೋ ಹಂಚಿಕೊಂಡ ರಾಹುಲ್​​ ಗಾಂಧಿ…

Read More

ಐರನ್ ಕೊರತೆ ಇದ್ಯಾ? ಹಾಗಿದ್ರೆ ಈ ಆಹಾರಗಳನ್ನು ನೀವು ಸೇವನೆ ಮಾಡಲೇಬೇಕು – Kannada News | Beat Iron Deficiency with These Power Foods

ಇತ್ತೀಚಿನ ದಿನಗಳಲ್ಲಿ ಅನೇಕರು ದೇಹದಲ್ಲಿ ಐರನ್ ಕೊರತೆಯಿಂದ (Iron Deficiency) ಬಳಲುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಪೋಷಕಾಂಶಗಳ ಕೊರತೆ ಮತ್ತು ದೇಹದ ಹೆಚ್ಚಿದ ಅಗತ್ಯತೆಗಳು ಇದರ ಪ್ರಮುಖ ಕಾರಣಗಳಾಗಿವೆ. ಐರನ್ ಕೊರತೆಯಿಂದ ಹಿಮೋಗ್ಲೋಬಿನ್ ಮಟ್ಟ ಕಡಿಮೆಯಾಗುತ್ತದೆ, ಇದರಿಂದ ದಣಿವು, ದುರ್ಬಲತೆ, ತಲೆ ಸುತ್ತು, ಉಸಿರಾಟದ ತೊಂದರೆ ಹೀಗೆ ಮೊದಲಾದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡುವವರ ಸಂಖ್ಯೆ ಹೆಚ್ಚಾಗಿ ಇರುವುದರಿಂದ ಈ ರೀತಿಯ ಸಮಸ್ಯೆ ದಿನದಿಂದ…

Read More

ರಾಮಲಲ್ಲಾನ ದರ್ಶನ ಪಡೆದ ‘ಕೈ’ ಪಡೆ: ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕ ಕಾಂಗ್ರೆಸ್ ಶಾಸಕರ ಭೇಟಿ! – Kannada News | 15 Congress MLAs from Karnataka Visit Ayodhya Ram Mandir

ಮಂಡ್ಯ, ಏ.15: ರಾಜ್ಯದ 15 ಕಾಂಗ್ರೆಸ್ ಶಾಸಕರು ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ ಪಡೆದು ಸಂತೋಷ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸುತ್ತಿದ್ದ ಶಾಸಕರು, ನಂತರ ಅಯೋಧ್ಯೆಗೆ ತೆರಳಿ ರಾಮನ ಆಶೀರ್ವಾದ ಪಡೆದಿದ್ದಾರೆ. ಈ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕರು, ರಾಮನ ದರ್ಶನ ಪಡೆಯಬೇಕೆಂಬುದು ತಮ್ಮ ಬಯಕೆಯಾಗಿತ್ತು ಎಂದು ತಿಳಿಸಿದ್ದಾರೆ. ಅಯೋಧ್ಯೆಯಲ್ಲಿರುವ ರಾಮವಿಗ್ರಹವನ್ನು ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತಿರುವುದು ಕರ್ನಾಟಕಕ್ಕೆ ಅತ್ಯಂತ ಸಂತೋಷ ತಂದಿದೆ ಎಂದು ಶಾಸಕರು ಹೇಳಿದ್ದಾರೆ. ಕರ್ನಾಟಕ ಹನುಮಂತನ…

Read More

ದಾವಣಗೆರೆ: ಹಳೇ ಪೇಟೆ ವೀರಭದ್ರೇಶ್ವರ ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ, ಪುತ್ರ ಸಮರ್ಥ್, ಪುತ್ರಿ ಶ್ರೇಷ್ಠ!

ದಾವಣಗೆರೆ, ಎಪ್ರಿಲ್ 1: ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕುಟುಂಬದೊಂದಿಗೆ ಭಾಗವಹಿಸಿ, ಅಗ್ನಿಕುಂಡ ಹಾಯುವ ಮೂಲಕ ದೈವಭಕ್ತಿ ಮೆರೆದರು. ವಿಶೇಷವೆಂದರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿರುವ ಸಚಿವರ ಪುತ್ರ ಸಮರ್ಥ್ ಶಾಮನೂರು ಮತ್ತು ಪುತ್ರಿ ಶ್ರೇಷ್ಠ ಕೂಡ ತಂದೆಯೊಂದಿಗೆ ಕೊಂಡ ಹಾಯ್ದರು. ಕೊಂಡೋತ್ಸವಕ್ಕೂ ಮುನ್ನ ಸಚಿವ ಮಲ್ಲಿಕಾರ್ಜುನ ಅವರ ಕುಟುಂಬವು ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ…

Read More