Headlines

ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್

ಹೈದರಾಬಾದ್, ಮೇ 21: ಹೈದರಾಬಾದ್‌ನ ಕುಕತ್‌ಪಲ್ಲಿ ಪ್ರದೇಶದಲ್ಲಿ ವಿದ್ಯುತ್ ಚಾಲಿತ (EV Car) ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ. ವಿವೇಕಾನಂದ ನಗರದಲ್ಲಿ ನಡೆದ ಅಪಘಾತ ಭಾರೀ ಸಂಚಲನ ಮೂಡಿಸಿದೆ. ವೇಗವಾಗಿ ಬಂದ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಕಾರು ನಂತರ ನೇರವಾಗಿ ಟಿಫಿನ್ ಸೆಂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

‘ದೇವರು ಒಬ್ಬನೇ..’; ಮಕ್ಕಳಿಗೆ ಧರ್ಮದ ಪಾಠ ಮಾಡುವ ವಿಧಾನ ಬಿಚ್ಚಿಟ್ಟ ಸೈಫ್ ಅಲಿ ಖಾನ್ – Kannada News | Actor Saif Ali Khan reveals how he and Kareena Kapoor teache kids Taimur and Jeh about Religion

ಬಾಲಿವುಡ್‌ನ ಸ್ಟಾರ್ ದಂಪತಿಗಳಾದ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರು ತಮ್ಮ ಮಕ್ಕಳಾದ ತೈಮೂರ್ (Taimur Ali Khan) ಮತ್ತು ಜೆಹ್ ಅವರನ್ನು ಎಲ್ಲ ಧರ್ಮಗಳನ್ನು ಗೌರವಿಸುವ ಮುಕ್ತ ಮನೋಭಾವದೊಂದಿಗೆ ಬೆಳೆಸುತ್ತಿದ್ದಾರೆ. ಇತ್ತೀಚೆಗೆ ನಡೆದ ‘ವಿ ವಿಮೆನ್ಸ್ ಲಂಡನ್ ಎಡಿಷನ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೈಫ್, ತಾವು ಮಕ್ಕಳಿಗೆ ಧರ್ಮದ ಬಗ್ಗೆ ಹೇಗೆ ಪಾಠ ಮಾಡುತ್ತಾರೆ ಎಂಬುದನ್ನು ಹಂಚಿಕೊಂಡಿದ್ದಾರೆ. ‘ನಾನು ನನ್ನ ಮಕ್ಕಳಿಗೆ ದೇವರು ಒಬ್ಬನೇ, ಆದರೆ ಅವನಿಗೆ ಹಲವು ಹೆಸರುಗಳಿವೆ ಅಂತ ಹೇಳಿಕೊಡುತ್ತೇನೆ. ಇದು…

Read More

IND vs NZ: ಸೊನ್ನೆ ಸುತ್ತಿದ ನಾಯಕ ಸೂರ್ಯ; 4ನೇ ಫೈನಲ್​ನಲ್ಲೂ ಇತಿಹಾಸ ಬದಲಾಗಲಿಲ್ಲ

ನ್ಯೂಜಿಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 255 ರನ್​ಗಳ ದಾಖಲೆ ಮೊತ್ತ ಕಲೆಹಾಕಿತು. ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ದಾಖಲಾದ ಅತಿ ದೊಡ್ಡ ಮೊತ್ತ ಇದಾಗಿದೆ. ಟೀಂ ಇಂಡಿಯಾ ಈ ದಾಖಲೆ ಬರೆಯುವಲ್ಲಿ ತಂಡದ ಮೂವರು ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್​ಗಳ ತಲಾ ಅರ್ಧಶತಕದ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಅವರ ಅಬ್ಬರದಿಂದಾಗಿ ಟೀಂ ಇಂಡಿಯಾ 200 ರನ್​ಗಳ ದಾಟಿತು. ಆದರೆ…

Read More

Pulse Polio 2026: ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನದ ಮೊದಲ ದಿನವೇ 11 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ! – Kannada News | Bengaluru Pulse Polio Drive: Over 11 Lakh Kids Immunized on Day 1, Records 96.4 percent Coverage

ಬೆಂಗಳೂರು, ಜೂನ್ 29: ರಾಷ್ಟ್ರೀಯ ಪಲ್ಸ್ ಪೋಲಿಯೋ ಇಮ್ಯುನೈಸೇಶನ್ ಕಾರ್ಯಕ್ರಮದ ಮೊದಲ ದಿನವಾದ ಭಾನುವಾರ ಬೃಹತ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಅಭೂತಪೂರ್ವ ಯಶಸ್ಸು ಸಿಕ್ಕಿದೆ. ಐದು ವರ್ಷದೊಳಗಿನ ಒಟ್ಟು 11,06,535 ಮಕ್ಕಳಿಗೆ ಯಶಸ್ವಿಯಾಗಿ ಪೋಲಿಯೋ ಹನಿಗಳನ್ನು ಹಾಕಲಾಗಿದ್ದು, ಮೊದಲ ದಿನವೇ ಶೇ 96.4 ರಷ್ಟು ಗುರಿ ತಲುಪಲಾಗಿದೆ. ಜೂನ್ 28 ರಿಂದ ಜುಲೈ 1 ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಈ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು, ಈ ಅವಧಿಯಲ್ಲಿ ಒಟ್ಟು 11,47,872 ಮಕ್ಕಳಿಗೆ…

Read More

ಗಿಲ್ಲಿಗೆ ಬಂಪರ್; 50 ಲಕ್ಷದ ಜೊತೆ ಐಷಾರಾಮಿ ಕಾರು, ಸುದೀಪ್ ಕಡೆಯಿಂದ ಬಿಗ್ ಅಮೌಂಟ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. 24 ಸ್ಪರ್ಧಿಗಳನ್ನು ಹಿಂದಿಕ್ಕಿ ಗೆಲುವನ್ನು ಕಂಡರು. ರನ್ನರ್ ಅಪ್ ಸ್ಥಾನಕ್ಕೆ ರಕ್ಷಿತಾ ಶೆಟ್ಟಿ ಖುಷಿಪಟ್ಟಿದ್ದಾರೆ. ಗಿಲ್ಲಿ ನಟ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಫ್ಯಾನ್​ ಬೇಸ್ ಸಿಕ್ಕಿದೆ. ಇದು ಅವರಿಗೆ ವೋಟ್ ಆಗಿಯೂ ಬದಲಾಗಿದೆ. 40 ಕೋಟಿಗೂ ಅಧಿಕ ವೋಟ್ ಅವರು ಪಡೆದಿದ್ದಾರೆ ಎಂಬುದೇ ಇದಕ್ಕೆ ಸಾಕ್ಷಿ. ಗಿಲ್ಲಿ ನಟಗೆ ವಿನ್ನಿಂಗ್ ಅಮೌಂಟ್ ಆಗಿ 50…

Read More

ಬಿಡುಗಡೆ ಆಯ್ತು ‘ಕೆಡಿ’ಯ ಸೆರಗಿನ ಹಾಡು, ಹಾಟ್ ಅವತಾರದಲ್ಲಿ ನೋರಾ

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾದ ಹೊಸ ಹಾಡೊಂದು ಇಂದು ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಪ್ರೇಮ್ ನಿರ್ದೇಶನದ ಸಿನಿಮಾ ಎಂದರೆ ಹಾಡುಗಳು ಪಕ್ಕಾ ಸೂಪರ್ ಹಿಟ್ ಎಂಬುದರಲ್ಲಿ ಅನುಮಾನವೇ ಇಲ್ಲ. ಈಗಾಗಲೇ ‘ಕೆಡಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ. ಇಂದು (ಮಾರ್ಚ್ 14) ‘ಕೆಡಿ’ಯ ಹೊಸ ಹಾಡು ಬಿಡುಗಡೆ ಆಗಿದೆ. ‘ಸೆರಗ ಸರ್ಸೆ’ ಎಂಬ ಈ ಹಾಡಿನ ಪ್ರೋಮೊ ಕೆಲ ದಿನಗಳ ಹಿಂದೆ ಪ್ರೇಮ್ ಹಂಚಿಕೊಂಡಿದ್ದರು. 26 ಸೆಕೆಂಡಿನ…

Read More

ಚುನಾವಣೆ ಮುಗಿದಿದೆ, ಶೀಘ್ರದಲ್ಲೇ ನಾಯಕತ್ವ ಗೊಂದಲಕ್ಕೆ ತೆರೆ ಎಳೆಯಬೇಕು: ಪರಮೇಶ್ವರ್ ಖಡಕ್ ಮಾತು – Kannada News | End Leadership Confusion Soon, Focus on Governance: Minister G Parameshwara to Congress High Command

ಬೆಂಗಳೂರು, ಮೇ 6: ಕರ್ನಾಟಕದ ನಾಯಕತ್ವ ಗೊಂದಲಕ್ಕೆ ಸಂಬಂಧಿಸಿದಂತೆ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿದ್ದು, ಚುನಾವಣೆಗಳು ಮುಗಿದಿರುವುದರಿಂದ ಈ ವಿಷಯಕ್ಕೆ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಮರ್ಪಕ ಆಡಳಿತ ನೀಡುವುದು ಮುಖ್ಯವಾಗಿದ್ದು, ಜನಪರ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದರು. ಹಲವಾರು ನಾಯಕರು ಮುಂಚೂಣಿಯಲ್ಲಿ ಇರುವಾಗ ತೀರ್ಮಾನ ಕೈಗೊಳ್ಳುವುದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ, ಈಗ ಚುನಾವಣೆಗಳ ಗಜಿಬಿಜಿ ಇಲ್ಲದಿರುವುದರಿಂದ ಹೈಕಮಾಂಡ್ ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ ಮತ್ತು ಕೈಗೊಳ್ಳಬೇಕು ಎಂದು ಪರಮೇಶ್ವರ್…

Read More

IND vs PAK Probable Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆ ಖಚಿತ – Kannada News | IND vs PAK Probable Playing XI ICC Men T20 World Cup 2026 India vs Pakistan Today 27th T20 match predicted playing 11 details with name in Kannada

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಪಾಕಿಸ್ತಾನ ವಿರುದ್ಧದ ನಿರ್ಣಾಯಕ ಹಣಾಹಣಿಗೆ ಭಾರತ ತಂಡ (India vs Pakistan) ಸಿದ್ಧವಾಗಿದೆ. ಈ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಮೈದಾನದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗಲಿದೆ. ಹೀಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್​ 11 ನಲ್ಲಿ ಬದಲಾವಣೆಯಾಗುವುದು ಖಚಿತ. ಇದಕ್ಕೆ ಪೂರಕವಾಗಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲೂ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಏನೆಲ್ಲ…

Read More

ಐಪಿಎಲ್ ನಡುವೆ 2ನೇ ಮದುವೆಗೆ ರೆಡಿಯಾದ ಹಾರ್ದಿಕ್ ಪಾಂಡ್ಯ – Kannada News | Hardik Pandya’s Viral Marriage Post: Mahika Sharma Wedding on May 22?

ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಗೆ (Hardik Pandya) ವೃತ್ತಿಜೀವನದಲ್ಲಿ ಯಾವುದು ಅಂದುಕೊಂಡಂತೆ ಆಗುತ್ತಿಲ್ಲ. ಪ್ರಸ್ತುತ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ತಂಡವನ್ನು ನಾಯಕನಾಗಿ ಮುನ್ನಡೆಸುತ್ತಿರುವ ಪಾಂಡ್ಯ ನಾಯಕನಾಗಿ ಮತ್ತು ಆಟಗಾರನಾಗಿ ಎರಡರಲ್ಲೂ ಪರಿಣಾಮ ಬೀರುವಲ್ಲಿ ವಿಫಲರಾಗಿದ್ದಾರೆ. ಗಾಯದಿಂದಾಗಿ ತಂಡದಿಂದ ಹೊರಬಿದ್ದಿರುವ ಹಾರ್ದಿಕ್ ಪಾಂಡ್ಯ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಹೊಸ ಸುದ್ದಿಯೊಂದು ಸದ್ದು ಮಾಡುತ್ತಿದೆ. ಅದೆನೆಂದರೆ ಪಾಂಡ್ಯ ಎರಡನೇ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಲು ಸಜ್ಜಾಗಿದ್ದು, ಇದೇ ಮೇ 22 ರಂದು ತಮ್ಮ…

Read More

ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ಬಸ್​ಗಳು ರಸ್ತೆಗಿಳಿಯುವುದು ಡೌಟ್! ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ತೀರ್ಮಾನ – Kannada News | Karnataka Transport Strike: KSRTC and BMTC Buses May Stop from May 20 as Employees Announce Indefinite Protest

ಬೆಂಗಳೂರು, ಮೇ 2: ಕರ್ನಾಟಕದ ಜನಸಾಮಾನ್ಯರ ಜೀವನಾಡಿಯಾಗಿರುವ ಸಾರಿಗೆ ಬಸ್‌ಗಳು ಮೇ 20ರಿಂದ ರಸ್ತೆಗಿಳಿಯುವುದು ಅನುಮಾನವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಮೇ 20ರ ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರ (Karnataka Transport Strike) ನಡೆಸಲು ಮುಂದಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸುಮಾರು 1.25 ಲಕ್ಷ ನೌಕರರು ಈ ಹೋರಾಟದಲ್ಲಿ ಭಾಗಿಯಾಗಲಿದ್ದು, ಸಾರಿಗೆ ಬಸ್​​ಗಳ ಸಂಚಾರ ಅನುಮಾನವಾಗಿದೆ. ಸಾರಿಗೆ ನೌಕರರ ಪ್ರಮುಖ…

Read More