ಎತ್ತಿನಹೊಳೆ ಯೋಜನೆಗೆ 4,708 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿ – Kannada News | Karnataka Seeks Central Funds for Ettinahole Drinking Water Project via JJM
ಕೇಂದ್ರದ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿದ ಸಚಿವ ಈಶ್ವರ ಖಂಡ್ರೆImage Credit source: Tv9 kannada ದೆಹಲಿ, ಜೂನ್ 30: ಕರ್ನಾಟಕದ ಅತ್ಯಂತ ಮಹತ್ವಾಕಾಂಕ್ಷೆಯ ಹಾಗೂ ಬರಪೀಡಿತ ಜಿಲ್ಲೆಗಳ ಜೀವನಾಡಿಯಾಗಿರುವ ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ’ಯನ್ನು ವೇಗವಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರವು ಕೇಂದ್ರದ ನೆರವು ಕೋರಿದೆ. ದೆಹಲಿ ಪ್ರವಾಸದಲ್ಲಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಹಾಗೂ ರಾಜ್ಯ…