Daily Devotional: ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ? – Kannada News | Lunar Eclipse March 03: What to do in Chandra Grahana and Zodiac effects

ಬೆಂಗಳೂರು, ಮಾರ್ಚ್​​ 03: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಈ ಗ್ರಹಣ ಕಾರ್ತಿಕ ಮಾಸದ ಶುಕ್ಲ ಹುಣ್ಣಿಮೆಯಂದು ವಿಶ್ವಾವಸು ನಾಮ ಸಂವತ್ಸರದಲ್ಲಿ ನಡೆಯುತ್ತಿದೆ. ಗ್ರಹಣದ ಸ್ಪರ್ಶ ಕಾಲವು ಮಧ್ಯಾಹ್ನ 2 ಗಂಟೆ 39 ನಿಮಿಷಕ್ಕೆ, ಮಧ್ಯಮ ಕಾಲವು ಸಂಜೆ 4 ಗಂಟೆ 29 ನಿಮಿಷಕ್ಕೆ ಮತ್ತು ಮೋಕ್ಷ ಕಾಲವು ಸಂಜೆ 6 ಗಂಟೆ 19 ನಿಮಿಷಕ್ಕೆ ಆಗಿರುತ್ತದೆ. ಈ ಸಮಯದಲ್ಲಿ ದೇವಾಲಯಗಳನ್ನು ಮುಚ್ಚಲಾಗುವುದು ಮತ್ತು…

Read More

Vasthu Tips: ಸಾಲ,ಹಣದ ಸಮಸ್ಯೆ ಅಂತ ಕೊರಗಬೇಡಿ; ನಿಮ್ಮ ಪರ್ಸ್​​ನಲ್ಲಿ ಈ ಚಿಕ್ಕ ಬದಲಾವಣೆ ಮಾಡಿ – Kannada News | Vastu Tips for Wallet Prosperity: Attract Wealth and Avoid Financial Loss

ಹಣ ನಮ್ಮ ಜೀವನದಲ್ಲಿ ಭದ್ರತೆ ಮತ್ತು ಸಮೃದ್ಧಿಯ ಸಂಕೇತ. ಆದರೆ ಕೆಲವೊಮ್ಮೆ ನಾವು ತಿಳಿಯದೇ ಮಾಡುವ ಸಣ್ಣ ತಪ್ಪುಗಳೇ ಆರ್ಥಿಕ ಸ್ಥಿತಿಗೆ ಅಡ್ಡಿಯಾಗುತ್ತವೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅವುಗಳಲ್ಲಿ ಪ್ರಮುಖವಾದದ್ದು ಹರಿದ ಅಥವಾ ಕೊಳಕಾದ ಪರ್ಸ್ ಬಳಸುವುದು. ಪರ್ಸ್ ಕೇವಲ ಹಣ ಇಡುವ ವಸ್ತುವಲ್ಲ, ಅದು ನಮ್ಮ ಆರ್ಥಿಕ ಶಕ್ತಿಯನ್ನು ಪ್ರತಿನಿಧಿಸುತ್ತದೆ ಎಂಬ ನಂಬಿಕೆಯಿದೆ. ಆದ್ದರಿಂದ ಪರ್ಸ್ ಸ್ವಚ್ಛ, ಸರಿಯಾಗಿರುವುದು ಮತ್ತು ವ್ಯವಸ್ಥಿತವಾಗಿರುವುದು ಮುಖ್ಯವೆಂದು ವಾಸ್ತು ಸೂಚಿಸುತ್ತದೆ. ಹೆಚ್ಚಿನವರು ತಮ್ಮ ಪರ್ಸ್‌ನಲ್ಲಿ ಹಳೆಯ ಬಿಲ್‌ಗಳು, ಅನಗತ್ಯ…

Read More

ವೈದ್ಯೋ ನಾರಾಯಣೋ ಹರಿಃ: ನವಜಾತ ಶಿಶುವಿಗೆ ಮರುಜೀವ ನೀಡಿದ ವೈದ್ಯೆ – Kannada News | Life Returns in Saharanpur: How a Doctor’s Instinct and Bravery Saved a Dying Baby

ಸಹಾರನ್‌ಪುರ, ಮೇ,15 : ಉತ್ತರ ಪ್ರದೇಶದ ಸಹಾರನ್‌ಪುರದ ನಾನೋಟಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪವಾಡವೊಂದು ನಡೆದಿದೆ. ಹುಟ್ಟಿದ ಕೆಲವೇ ಕ್ಷಣಗಳಲ್ಲಿ ಉಸಿರಾಟ ನಿಲ್ಲಿಸಿ ಸಾವಿನ ಅಂಚಿನಲ್ಲಿದ್ದ ನವಜಾತ ಶಿಶುವಿಗೆ ವೈದ್ಯೆಯೊಬ್ಬರು ತಮ್ಮ ಉಸಿರನ್ನೇ ನೀಡಿ ಮರುಜೀವ ಕೊಟ್ಟಿದ್ದಾರೆ. ನಾನೋಟಾ ಕೇಂದ್ರದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಹುಟ್ಟಿದ ತಕ್ಷಣ ಮಗು ಉಸಿರಾಡುತ್ತಿರಲಿಲ್ಲ. ಆಸ್ಪತ್ರೆಯಲ್ಲಿದ್ದ ಆಮ್ಲಜನಕದ ಯಂತ್ರ (Oxygen Machine) ಕೆಲಸ ಮಾಡದಿದ್ದಾಗ ಅಲ್ಲಿನ ವಾತಾವರಣದಲ್ಲಿ ಗಾಬರಿ ಮತ್ತು ನಿಶ್ಯಬ್ದ ಆವರಿಸಿತು. ಇಂತಹ ಕ್ಲಿಷ್ಟ ಸಮಯದಲ್ಲಿ ಡಾ….

Read More

Crime News: ತಾಯಿ, ಹೆಂಡತಿಯನ್ನು ಕೊಂದು ಮಾಂಸ ಬಗೆದು ತಿಂದ ಕಿರಾತಕ! – Kannada News | Uttar Pradesh Man Bludgeons Mother and Wife to Death then Chews Flesh

ನವದೆಹಲಿ, ಜನವರಿ 13: ಉತ್ತರಪ್ರದೇಶದ ಖುಷಿ ನಗರದಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ತಾಯಿ ಮತ್ತು ಹೆಂಡತಿಯನ್ನು ಮನೆಯಲ್ಲೇ ಹೊಡೆದು ಕೊಂದು (Murder), ಅವರ ತಲೆಗಳನ್ನು ಇಟ್ಟಿಗೆಗಳಿಂದ ಒಡೆದು, ತಲೆಬುರುಡೆಯಿಂದ ಮಾಂಸವನ್ನು ಬಗೆದು ತಿಂದಿದ್ದಾನೆ. ಆತನ ಹಲ್ಲೆಯಿಂದ ಒದ್ದಾಡುತ್ತಿದ್ದ ಆ ಇಬ್ಬರು ಹೆಂಗಸರ ನರಳಾಟವನ್ನು ನೋಡಿ ಸುತ್ತಮುತ್ತಲಿನವರು ಆಘಾತದಿಂದ ಅಲ್ಲಿ ಬಂದು ಸೇರಿದ್ದರು. ಅವರ ಗೋಳಾಟವನ್ನು ನೋಡುತ್ತಿದ್ದ ಜನರೆದುರೇ ಆ ದೇಹಗಳಿಂದ ಮಾಂಸವನ್ನು ತೆಗೆದು ಆತ ತಿಂದಿದ್ದಾನೆ. ಇದನ್ನು ನೋಡಿ ನೆರೆಹೊರೆಯವರು ಭಯದಿಂದ ಮನೆಯೊಳಗೆ ಓಡಿದ್ದಾರೆ. ಅಹಿರೌಲಿ…

Read More

‘ಕಂಟ್ರಿ ಮೇಡ್ ಪಾರ್ಟ್ 2’ ಸಿನಿಮಾದ ಪಾತ್ರಗಳ ಪರಿಚಯಕ್ಕೆ ಟೀಸರ್ ಬಿಡುಗಡೆ – Kannada News | Country Made Part 2 Kannada Movie directed by Aravind Kaushik Character Teaser Released

ರೌಡಿಸಂ ಕುರಿತು ಈಗಾಗಲೇ ಹಲವು ಸಿನಿಮಾಗಳು ಬಂದಿದೆ. ಗಂಡಸರ ನಡುವಿನ ಈ ಸಂಘರ್ಷದಿಂದ ಮನೆಯ ಹೆಣ್ಮಕ್ಕಳ ಬದುಕು ಯಾವ ರೀತಿ ತೊಂದರೆಗೆ ಸಿಲುಕುತ್ತದೆ ಎಂಬ ಎಳೆಯನ್ನು ಇಟ್ಟುಕೊಂಡು ಕನ್ನಡದಲ್ಲಿ ಹೊಸ ಸಿನಿಮಾ ಬರುತ್ತಿದೆ. ಈ ಚಿತ್ರಕ್ಕೆ ‘ಕಂಟ್ರಿ ಮೇಡ್ ಪಾರ್ಟ್ 2’ (Country Made Part 2) ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದಲ್ಲಿ ಹತ್ತು ಹಲವು ಇಂಟರೆಸ್ಟಿಂಗ್ ಪಾತ್ರಗಳಿವೆ. ಆ ಪಾತ್ರಗಳನ್ನು ಪರಿಚಯಿಸುವ ಸಲುವಾಗಿ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ಅರವಿಂದ್‍ ಕೌಶಿಕ್‍ (Aravind…

Read More

ಯಮ ಸ್ವರೂಪಿಯಾದ ಬಿಎಂಟಿಸಿ ಬಸ್​​​​​ಗಳು: ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ – Kannada News | One More Two BMTC Buses Accident Near Laggere at Bengaluru

ಬೆಂಗಳೂರು, (ಜುಲೈ 05): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು ಮತ್ತೊಂದು ಬಿಎಂಟಿಸಿ (BMTC) ಬಸ್ ಅಪಘಾತ ಸಂಭವಿಸಿದೆ. ಲಗ್ಗೆರೆ  (Laggere ) ಸಮೀಪ, ಗೊರಗುಂಟೆಪಾಳ್ಯ ಕಡೆಗೆ ಹೋಗುವ ಮಾರ್ಗದಲ್ಲಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಡಿಕ್ಕಿಯಾಗಿದ್ದು, ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಿಎಂಟಿಸಿ ಡೀಸೆಲ್ ಬಸ್ ಮುಂದೆ ಚಲಿಸುತ್ತಿದ್ದ ಕಾರು ಚಾಲಕನೊಬ್ಬ ಹಠಾತ್ತನೆ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಚಾಲಕ ಕೂಡ ತಕ್ಷಣವೇ ಬ್ರೇಕ್ ತುಳಿದಿದ್ದಾನೆ. ಅದೇ ಸಮಯದಲ್ಲಿ ಹಿಂಬದಿಯಿಂದ ಓವರ್‌ಟೇಕ್ ಮಾಡಲು ವೇಗವಾಗಿ ಬಂದ ಬಿಎಂಟಿಸಿ…

Read More

ಸೋನು ಶ್ರೀನಿವಾಸ್ ಗೌಡಗೆ ಇನ್‌ಸ್ಟಾಗ್ರಾಮ್‌ನಿಂದ ತಿಂಗಳಿಗೆ ಬರೋ ಹಣ ಎಷ್ಟು? – Kannada News | Sonu Srinivas Gowda’s Instagram Earnings Revealed: Less than 30K month

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುವ ಸೋನು ಶ್ರೀನಿವಾಸ್ ಗೌಡ, ಈಗ ಬೆಳ್ಳಿಪರದೆಗೆ ಹೆಜ್ಜೆ ಇಟ್ಟಿದ್ದಾರೆ. ಈ ಹಿಂದೆ ಅವರ ಖಾಸಗಿ ವಿಡಿಯೋ ವೈರಲ್ ಆಗಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿತ್ತು. ಆ ಬಳಿಕ ಬಿಗ್ ಬಾಸ್ ಒಟಿಟಿ ಶೋಗೆ ಸ್ಪರ್ಧಿಯಾಗಿ ಬಂದ ಅವರು, ತಮ್ಮ ಮೇಲಿದ್ದ ನೆಗೆಟಿವ್ ಅಭಿಪ್ರಾಯಗಳನ್ನು ಬದಲಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅವರು ಬಿಗ್ ಬಾಸ್‌ಗೆ ಬಂದಾಗ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು, ಆದರೆ ಶೋ ಹೋಸ್ಟ್ ಕಿಚ್ಚ ಸುದೀಪ್ ಅವರು ‘ತಪ್ಪನ್ನು ತಿದ್ದಿಕೊಳ್ಳಲು ಪ್ರತಿಯೊಬ್ಬರಿಗೂ…

Read More

ಹಬ್ಬಕ್ಕೆ ಊರಿಗೆ ಹೊರಟವರಿಗೆ ಭರ್ಜರಿ ಶಾಕ್​​: ಬಸ್​​ಗಳ ಟಿಕೆಟ್​​ ದರ ದುಪ್ಟಟ್ಟು ಏರಿಕೆ

ಬೆಂಗಳೂರು, ಮಾರ್ಚ್​​ 18: ಯುಗಾದಿ ಮತ್ತು ರಂಜಾನ್​​ ಹಬ್ಬಗಳನ್ನು ಮನೆಯವರ ಜೊತೆ ಸೇರಿಕೊಂಡು ಆಚರಿಸಬೇಕು ಎಂಬ ಆಸೆಯಲ್ಲಿ ಬೆಂಗಳೂರಿನಿಂದ ಊರುಗಳತ್ತ ಮುಖ ಮಾಡುತ್ತಿರುವ ಪ್ರಯಾಣಿಕರಿಗೆ ಭರ್ಜರಿ ಶಾಕ್​​ ಎದುರಾಗಿದೆ. ಇದೇ ಸಮಯವನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್​​ ಮಾಲಕರು ದುಪ್ಪಟ್ಟು ದರ ವಸೂಲಿಗೆ ಇಳಿದಿದ್ದಾರೆ. ನಾಳೆ ಯುಗಾದಿ ಹಬ್ಬವಾದರೆ, ಶುಕ್ರವಾರ ಹೊಸ ತೊಡಕು ಆಚರಣೆ ಇದೆ. ಶನಿವಾರ ರಂಜಾನ್​​ ಬಂದಿದ್ದು, ಭಾನುವಾರ ಎಂದಿನಂತೆ ವಾರದ ರಜೆ ಇರಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯ ಜನ ಊರುಗಳತ್ತ ಹೊರಟು ನಿಂತಿದ್ದಾರೆ….

Read More

ದೇಶದ ಮಹಿಳೆಯರು ನಿಮ್ಮನ್ನೆಂದೂ ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ – Kannada News | Those who oppose the bill will not be spared by the women of India PM Modis warning to Opposition

ನವದೆಹಲಿ, ಏಪ್ರಿಲ್ 16: ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವವರನ್ನು ಭಾರತದ ಮಹಿಳೆಯರು ಖಂಡಿತ ಕ್ಷಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. “ಒಬ್ಬ ಸ್ನೇಹಿತನಾಗಿ ಮಹಿಳಾ ಮಸೂದೆಯನ್ನು ವಿರೋಧಿಸುವವರಿಗೆ ನನ್ನ ಬಳಿ ಕೆಲವು ಸಲಹೆಗಳಿವೆ. ಯಾವುದೇ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿದ ಯಾರನ್ನೂ ಭಾರತದ ಮಹಿಳೆಯರು ಕ್ಷಮಿಸಿಲ್ಲ” ಎಂದು ಮೋದಿ ಹೇಳಿದ್ದಾರೆ. 2023ರಲ್ಲಿ ಮೊದಲು ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ…

Read More

ಭಾರತದ ಷೇರು ಮಾರುಕಟ್ಟೆ ಇವತ್ತು ಕುಸಿತ; ಏನಿರಬಹುದು ಕಾರಣಗಳು? ಇಲ್ಲಿದೆ ಡೀಟೇಲ್ಸ್ – Kannada News | Stock Market plunges by several points, down by almost 1pc on Wednesday

ನವದೆಹಲಿ, ಏಪ್ರಿಲ್ 22: ಇಂದು, ಭಾರತೀಯ ಶೇರು ಮಾರುಕಟ್ಟೆ ಭಾರಿ ಕುಸಿತ ಕಂಡಿದೆ. ಕಳೆದ ಮೂರು ದಿನಗಳ ಏರಿಕೆಗೆ ಬ್ರೇಕ್ ಬಿದ್ದಿದ್ದು, ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಬುಧವಾರದ ಬೆಳಗಿನ ವಹಿವಾಟಿನಲ್ಲಿ ಬಿಎಸ್​ಇನ ಸೆನ್ಸೆಕ್ಸ್ ಸೂಚ್ಯಂಕ 710 ಅಂಕ (ಶೇ. 0.90) ಕುಸಿದು 78,563ರ ಮಟ್ಟ ಮುಟ್ಟಿದೆ. ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ ಸೂಚ್ಯಂಕ 220 ಅಂಕಗಳ ಕುಸಿತ ಕಂಡು (ಶೇ. 0.90) 24,356ರ ಮಟ್ಟಕ್ಕೆ ಇಳಿದಿತ್ತು. ಇಂದಿನ ಮಾರುಕಟ್ಟೆಯ ಪ್ರಮುಖ ಅಂಕಿಅಂಶಗಳು ಮತ್ತು ಕುಸಿತಕ್ಕೆ ಕಾರಣಗಳು ಇಲ್ಲಿವೆ:…

Read More