Headlines

ಮುಂಬೈ ಇಂಡಿಯನ್ಸ್ ಎಡವಿದ್ದು ಎಲ್ಲಿ? ಸೋಲಿಗೆ 6 ಕಾರಣಗಳು

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ 27 ರನ್‌ಗಳ ಸೋಲನುಭವಿಸಿದೆ. ಮಳೆಯ ಕಾರಣ ಕೇವಲ 11 ಓವರ್‌ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಬರೋಬ್ಬರಿ 150 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 11 ಓವರ್​ಗಳಲ್ಲಿ 123 ರನ್​ಗಳಿಸಿ, 27 ರನ್​ಗಳಿಂದ ಸೋಲೊಪ್ಪಿಕೊಂಡರು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ…

Read More

ಮತ್ತೆ ಕರ್ನಾಟಕ ಸಾರಿಗೆ ನೌಕರರ ಮುಷ್ಕರ, ಬಸ್‌‍ ಓಡಾಟ ಇರುತ್ತಾ? ಇಲ್ವಾ? – Kannada News | Karnataka Transport employees union calls strike On May 10 for 25 Percent Salary Hike

ಬೆಂಗಳೂರು, (ಮೇ 13): ಕರ್ನಾಟಕ ಸರ್ಕಾರವು ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ 4 ಸಾರಿಗೆ ನಿಗಮಗಳ 1.05 ಲಕ್ಷ ನೌಕರರ ವೇತನವನ್ನು ಶೇ.12.5 ರಷ್ಟು ಹೆಚ್ಚಿಸಿ ಆದೇಶಿಸಿದೆ. ಆದ್ರೆ, ಇದಕ್ಕೆ ಸಾರಿಗೆ ಸಿಬ್ಬಂದಿ (transport employees) ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶೇಕಡಾ 25ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಆದ್ರೆ, ರಾಜ್ಯ ಸರ್ಕಾರ ಅರ್ಧ ಅಂದರೆ ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿದೆ. ಇದರಿಂದ ಸಾರಿಗೆ ಸಿಬ್ಬಂದಿ ಗರಂ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಶೇಷಾದ್ರಿಪುರಂನ ಎಐಟಿಯುಸಿ ಕಚೇರಿಯಲ್ಲಿಂದು…

Read More

ಸಚಿವ ಸಂಪುಟ ಪುನಾರಚನೆ ವದಂತಿ: ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು – Kannada News | Karnataka Minister Aspirants Flock to Delhi Amid Cabinet Reshuffle Speculation

ನವದೆಹಲಿ/ಬೆಂಗಳೂರು, ಮೇ 22: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ಬೆಳವಣಿಗೆಗಳ ನಡುವೆ, ಸಚಿವಾಕಾಂಕ್ಷಿ ಶಾಸಕರು ಮತ್ತು ಹಾಲಿ ಸಚಿವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿಯಾಗಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸೇರಿದಂತೆ ಐವರು ನಾಯಕರು ದೆಹಲಿಗೆ ತೆರಳಿದ್ದಾರೆ. ಕೃಷ್ಣ ಬೈರೇಗೌಡರು ತಮ್ಮ ಸಚಿವ ಸ್ಥಾನವನ್ನು ಮುಂದುವರಿಸಲು ಬೇಡಿಕೆ ಇಡುವ ಸಾಧ್ಯತೆ ಇದೆ. ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸಚಿವ…

Read More

ಸಂಕೇತ ಭಾಷೆಯಲ್ಲೂ ಬಿಡುಗಡೆ ಆಗಲಿದೆ ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ – Kannada News | Sanjay Dutt Aakhri Sawal first Hindi movie in Indian Sign Language ISL

ಬಾಲಿವುಡ್‌ ನಟ ಸಂಜಯ್ ದತ್ ಅಭಿನಯದ ಬಹುನಿರೀಕ್ಷಿತ ‘ಆಖ್ರಿ ಸವಾಲ್’ (Aakhri Sawal) ಸಿನಿಮಾ ಈಗ ಭಾರತೀಯ ಚಿತ್ರರಂಗದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲು ಸಿದ್ಧವಾಗಿದೆ. ಇತ್ತೀಚೆಗಷ್ಟೇ ಹನುಮಾನ್ ಜಯಂತಿಯ ಶುಭ ಸಂದರ್ಭದಲ್ಲಿ ಚಿತ್ರದ ಟೀಸರ್ ಬಿಡುಗಡೆ ಮಾಡಿ ಸದ್ದು ಮಾಡಿದ್ದ ಚಿತ್ರತಂಡ, ಇದೀಗ ಮತ್ತೊಂದು ವಿಶೇಷ ಸುದ್ದಿಯೊಂದಿಗೆ ಬಂದಿದೆ. ಈ ಚಿತ್ರವು ಭಾರತೀಯ ಸೈನ್ ಲ್ಯಾಂಗ್ವೇಜ್ (Indian Sign Language) ಅಥವಾ ಸಂಕೇತ ಭಾಷೆಯಲ್ಲಿ ಬಿಡುಗಡೆ ಆಗಲಿರುವ ಭಾರತದ ಮೊದಲ ಹಿಂದಿ ಸಿನಿಮಾ ಎಂಬ ಹೆಗ್ಗಳಿಕೆಗೆ…

Read More

ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ಚಾಮರಾಜನಗರ ಗೂಳಿಪುರದಲ್ಲಿ ವಿಶೇಷ ಹಬ್ಬ, ವಿಡಿಯೋ ಇಲ್ಲಿದೆ ನೋಡಿ – Kannada News | Devotees Leap Into Thorn Bushes During Bisilu Mariamma Festival in Chamarajanagar’s Goolipura; Viral Video Surfaces

ಚಾಮರಾಜನಗರ, ಮಾರ್ಚ್ 3: ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ ಗ್ರಾಮ ದೇವತೆ ಬಿಸಿಲು ಮಾರಮ್ಮ ಜಾತ್ರೆ ಸಂಭ್ರಮ ಸಡಗರದಿಂದ ನಡೆಯಿತು. ಈ ಜಾತ್ರೆಯ ಪ್ರಮುಖ ವಿಶೇಷತೆ ಎಂದರೆ ಭಕ್ತರು ಮುಳ್ಳಿನ ಪೊದೆಗಳ ಮೇಲೆ ಹಾರುವುದು. ಈ ವಿಶೇಷ ಆಚರಣೆ ಪ್ರಕಾರ, ದೇವಿಗೆ ಪೂಜೆ ಸಲ್ಲಿಸಿದ ಬಳಿಕ ತಮಟೆ ನಾದದ ನಡುವೆ ಭಕ್ತರು ವೇಗವಾಗಿ ಓಡಿಬಂದು ಮುಳ್ಳಿನ ಪೊದೆಗಳ ಮೇಲೆ ಹಾರುತ್ತಾರೆ. ಆಶ್ಚರ್ಯಕರ ಸಂಗತಿ ಏನೆಂದರೆ, ಹೀಗೆ ಹಾರಿದರೂ ಯಾರಿಗೂ ಯಾವುದೇ ಗಾಯವಾಗುವುದಿಲ್ಲ ಎಂಬುದು ಗ್ರಾಮಸ್ಥರ ನಂಬಿಕೆ. ಈ…

Read More

ಕೆಲಸದ ಒತ್ತಡದಿಂದ ಫರ್ಟಿಲಿಟಿ ಕುಗ್ಗುತ್ತಿದೆಯೇ? ತಜ್ಞರು ಹೇಳಿರುವ ಮಹತ್ವದ ಮಾಹಿತಿ ಇಲ್ಲಿದೆ – Kannada News | How Office Lifestyle Can Impact Male And Female Fertility

ಇಂದಿನ ವೇಗದ ಜೀವನಶೈಲಿ ಮತ್ತು ಉದ್ಯೋಗದ ಒತ್ತಡದಿಂದ ಕುಟುಂಬ ಯೋಜನೆಯನ್ನು ಮುಂದೂಡುವವರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಮಹಿಳೆಯರು ಮತ್ತು ಪುರುಷರಲ್ಲಿ ಸಂತಾನೋತ್ಪತ್ತಿ ಸಾಮರ್ಥ್ಯ (Fertility) ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ದೀರ್ಘಕಾಲದ ಮಾನಸಿಕ ಒತ್ತಡ (Stress), ಅನಾರೋಗ್ಯಕರ ಜೀವನಶೈಲಿ ಮತ್ತು ತಡವಾಗಿ ಮಕ್ಕಳ ಯೋಜನೆ ಮಾಡುವುದರಿಂದ ಗರ್ಭಧಾರಣೆಯಲ್ಲಿ ತೊಂದರೆ ಉಂಟಾಗಬಹುದು. ಹಾಗಾದರೆ ಕೆಲಸದ ಒತ್ತಡ ಫರ್ಟಿಲಿಟಿ ಮೇಲೆ ಪರಿಣಾಮ ಬೀರುತ್ತದೆಯೇ, ಇನ್ನು ಯಾವ ಅಭ್ಯಾಸಗಳು ಅಪಾಯ ಹೆಚ್ಚಿಸುತ್ತವೆ ಮತ್ತು ಸಂತಾನೋತ್ಪತ್ತಿ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು…

Read More

RCB ಫೈನಲ್ ಮ್ಯಾಚ್: ಇಂದು ರಾತ್ರಿಯಿಂದಲೇ ಬೆಂಗಳೂರಿನ ಈ ಪ್ರಮುಖ ಫ್ಲೈಓವರ್‌ಗಳು ಬಂದ್!

ಬೆಂಗಳೂರು, ಮೇ 31: ಐಪಿಎಲ್​ನ (IPL) ಮಹಾಯುದ್ಧ ಫೈನಲ್ ಹಂತ ತಲುಪಿದೆ. ಇಂದು ಗುಜರಾತ್​ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್​​ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವೆ 2ನೇ ಟ್ರೋಫಿಗಾಗಿ ಜಿದ್ದಾಜಿದ್ದಿನ ಕಾದಾಟ ನಡೆಯಲಿದೆ. ಸದ್ಯ ನಗರದಲ್ಲಿ ಜನರ ಕ್ರೇಜ್​ ಜೋರಾಗಿದೆ. ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಫೈನಲ್ ಪಂದ್ಯಾವಳಿ ಹಿನ್ನೆಲೆ ಸಂಭ್ರಮಾಚರಣೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರು ಸಂಚಾರ ಪೊಲೀಸರು ನಗರದ ಕೆಲ ಫ್ಲೈಓವರ್​ಗಳಲ್ಲಿ ವಾಹನ ಸಂಚಾರ (Traffic advisory) ನಿರ್ಬಂಧಿಸಿದ್ದಾರೆ. ಮುಖ್ಯಾಂಶಗಳು ಐಪಿಎಲ್ ಫೈನಲ್…

Read More

‘ಧುರಂಧರ್’ ನಟ ರಣವೀರ್ ಸಿಂಗ್​ಗೆ ಬೆದರಿಕೆ; ಭದ್ರತೆ ಹೆಚ್ಚಿಸಿದ ಪೊಲೀಸರು – Kannada News | Dhurandhar actor Ranveer Singh receives threat from Lawrence Bishnoi gang

ಕೆಲವೇ ದಿನಗಳ ಹಿಂದೆ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಅದರ ಬೆನ್ನಲ್ಲೇ ನಟ ರಣವೀರ್ ಸಿಂಗ್ (Ranveer Singh) ಅವರಿಗೆ ಬೆದರಿಕೆ ಹಾಕಲಾಗಿದೆ. ವಾಟ್ಸಪ್ ಮೂಲಕ ಬೆದರಿಕೆ ಸಂದೇಶ ಕಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ರಣವೀರ್ ಸಿಂಗ್, ದೀಪಿಕಾ ಪಡುಕೋಣೆ (Deepika Padukone) ದಂಪತಿಯ ನಿವಾಸಕ್ಕೆ ಭದ್ರತೆ ಒದಗಿಸಿದ್ದಾರೆ. ಬೆದರಿಕೆ ಬಂದಿರುವುದರಿಂದ ರಣವೀರ್ ಸಿಂಗ್ ಅವರ ಅಭಿಮಾನಿಗಳಿಗೆ ಆತಂಕ ಆಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಮೊದಲು ಬಾಲಿವುಡ್​​ನ…

Read More

DK Shivakumar Oath Taking: ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!

ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವುದರಿಂದ ಇಡೀ ಬೆಂಗಳೂರು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ನಿಯೋಜಿತ ಸಿಎಂಗೆ ಶುಭ ಕೋರಲು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಬೆಂಬಲಿಗರು ನಗರದ ಬಹುತೇಕ ಕಡೆಗಳಲ್ಲಿ ಬೃಹತ್ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಿದ್ದಾರೆ. ವಿಶೇಷವಾಗಿ ರಾಜರಾಜೇಶ್ವರಿ ನಗರ (ಆರ್ ಆರ್ ನಗರ) ವ್ಯಾಪ್ತಿಯ ಸುಮನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಬರೋಬ್ಬರಿ 100 ಅಡಿ ಎತ್ತರದ ಬೃಹತ್ ಕಟೌಟ್ ನಿರ್ಮಿಸಿ ಭರ್ಜರಿಯಾಗಿ…

Read More

MI vs PBKS: ಡಿ ಕಾಕ್ ಶತಕ ವ್ಯರ್ಥ; ಮುಂಬೈಗೆ ಸತತ 4ನೇ ಸೋಲು – Kannada News | IPL 2026: Punjab Kings Stun Mumbai Indians at Wankhede, Top Points Table

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆತಿಥೇಯ ಮುಂಬೈ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಪಂಜಾಬ್ ಕಿಂಗ್ಸ್ ಈ ಲೀಗ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಹಾಗೆಯೇ ತನ್ನ 4ನೇ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇತ್ತ ತನ್ನ ತವರಿನಲ್ಲಿ ಸತತ ಎರಡನೇ ಪಂದ್ಯವನ್ನು ಸೋತ ಮುಂಬೈ ಆಡಿರುವ 5 ಪಂದ್ಯಗಳಲ್ಲಿ 4 ಸೋಲುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ…

Read More