Headlines

ಡ್ರೋನ್ ದಾಳಿ ವೇಳೆ ಅಮೆರಿಕದ ಯುದ್ಧ ವಿಮಾನದಿಂದ ಹೊರಬಿದ್ದ ಪೈಲಟ್ ಇರಾನ್ ವಶದಲ್ಲಿ?

ಟೆಹ್ರಾನ್, ಏಪ್ರಿಲ್ 3: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅಮೆರಿಕದ ಎಫ್ -35 ಮತ್ತು ಎಫ್ -15ಇ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು, ಇರಾನ್‌ನಲ್ಲಿ (Iran War) ಅಮೆರಿಕದ ಪೈಲಟ್​ನನ್ನು ಸೆರೆಹಿಡಿಯಲಾಗಿದೆ ಎಂದು ಇರಾನ್ ಮಾಧ್ಯಮ ಇಂದು ವರದಿ ಮಾಡಿದೆ. ಆದರೆ, ಈ ಸುದ್ದಿ ನಿಜವೇ ಎಂಬುದಕ್ಕೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಐಆರ್‌ಜಿಸಿ ಏರೋಸ್ಪೇಸ್ ಫೋರ್ಸ್ ಡಿಕ್ಕಿ ಹೊಡೆದ ಎಫ್ -35 ಯುದ್ಧ ವಿಮಾನದಿಂದ ಅಮೆರಿಕದ ಪೈಲಟ್ ನೈಋತ್ಯ ಇರಾನ್ ಕಡೆಗೆ ಜಿಗಿದಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ…

Read More

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು – Kannada News | Vijayanagara: Love Affair Ends in Tragic Murder of Mother of Three

ಬಳ್ಳಾರಿ, ಜನವರಿ 15: ಆಕೆ ಮೂರು ಮಕ್ಕಳ ತಾಯಿ (mother). ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್​​ನಲ್ಲಿ ಸ್ಟಾಲ್‌‌ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ತಾವಾಯ್ತು ತಮ್ಮ ಕುಟುಂಬವಾಯ್ತು ಅಂತಾ ಇದ್ದವರಿಗೆ ಯುವಕನೊಬ್ಬನ ಪರಿಚಯವಾಗಿದೆ. ಪರಿಚಯ ಸಲುಗೆಗೆ ತಿರುಗಿ ಯಾರಿಗೂ ಗೊತ್ತಾಗದ ಹಾಗೆ ನಾಲ್ಕು ತಿಂಗಳ ಹಿಂದೆ ಮದುವೆ ಆಗಿದ್ದರು. ಆದರೆ ಅವರಿಬ್ಬರ ನಡುವೆ ಅದೇನಾಯ್ತು ಏನೋ ಗೊತ್ತಿಲ್ಲ ನಸುಕಿನ ಜಾವವೇ ಆಕೆಯ ಕತ್ತು ಕೊಯ್ದು ಭೀಕರ ಕೊಲೆ (Murder) ಮಾಡಿಯೇ ಬಿಟ್ಟಿದ್ದ….

Read More

ಆಲಿಯಾ ಭಟ್ ಧರಿಸಿದ ಬಟ್ಟೆ ಮಾಡಲು ಬೇಕಾಯ್ತು 2 ತಿಂಗಳು – Kannada News | Alia Bhatt’s Rahul Mishra Couture: 1370 Hours of Craftsmanship and Eco Message

ಆಲಿಯಾ ಭಟ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ತಮ್ಮ ಉಡುಪುಗಳ ಮೂಲಕ ಯಾವಾಗಲೂ ಗಮನ ಸೆಳೆಯುತ್ತಾರೆ. ಈಗ ಅವರ ಉಡುಪೊಂದು ಗಮನ ಸೆಳೆದಿದೆ. ಝೆಂಡಾಯಾ ಮತ್ತು ಗಿಗಿ ಹಡಿದ್ ಅವರಂತಹ ಅಂತರರಾಷ್ಟ್ರೀಯ ನಟಿಯರಿಂದ ಮೆಚ್ಚುಗೆ ಪಡೆದ ಪ್ರಸಿದ್ಧ ವಿನ್ಯಾಸಕ ವಿನ್ಯಾಸಗೊಳಿಸಿದ್ದಾರೆ.ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ಈ ಅದ್ಭುತ ಉಡುಪಿನ ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ವಿನ್ಯಾಸಕ ರಾಹುಲ್ ಮಿಶ್ರಾ ಈ ಉಡುಪನ್ನು ನೋಯ್ಡಾದಲ್ಲಿರುವ ತಮ್ಮ ಅಟೆಲಿಯರ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದಾರೆ. ಇದನ್ನು ತಯಾರಿಸಲು 1,370 ಗಂಟೆಗಳು ಬೇಕಾಯಿತು….

Read More

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು – Kannada News | Producer K Manju talks about Yash’s Toxic and his fan following

ನಟ ಯಶ್ (Yash) ನಟನೆಯ ಸೂಪರ್ ಹಿಟ್ ಸಿನಿಮಾಗಳಾದ ‘ರಾಜಾಹುಲಿ’ ಮತ್ತು ‘ಸಂತು ಸ್ಟ್ರೈಟ್ ಫಾರ್ವರ್ಡ್’ ಸಿನಿಮಾಗಳನ್ನು ನಿರ್ಮಿಸಿರುವ ಕೆ ಮಂಜು ಅವರು ಯಶ್ ಅವರ ಆಪ್ತರಲ್ಲಿ ಒಬ್ಬರು ಸಹ. ಇಂದು (ಜನವರಿ 08) ಯಶ್ ಹುಟ್ಟುಹಬ್ಬ ಆಗಿದ್ದು, ಇದೇ ಸಂದರ್ಭದಲ್ಲಿ ‘ಟಾಕ್ಸಿಕ್’ ಸಿನಿಮಾ ಟೀಸರ್ ಸಹ ಬಿಡುಗಡೆ ಆಗಿದೆ. ಇದರ ಬಗ್ಗೆ ನಿರ್ಮಾಪಕ ಕೆ ಮಂಜು ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಟೀಸರ್​​ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜೊತೆಗೆ ಯಶ್ ಅವರ ರೇಂಜ್ ಇಂದಿನ ದಿನ ಹೇಗಿದೆ…

Read More

ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ – Kannada News | Rashika Shetty says Gilli Nata is cunning in Bigg Boss Kannada Season 12 show

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಫಿನಾಲೆ ಸಮೀಪಿಸುತ್ತಿದೆ. ನಟಿ ರಾಶಿಕಾ ಶೆಟ್ಟಿ (Rashika Shetty) ಅವರು ಗಿಲ್ಲಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ವಾರದ ನಾಮಿನೇಷನ್ ಪ್ರಕ್ರಿಯೆ ವೇಳೆ ಗಿಲ್ಲಿಯನ್ನು ರಾಶಿಕಾ ನಾಮಿನೇಟ್ ಮಾಡಿದ್ದಾರೆ. ಇದಕ್ಕೆ ಅವರು ಕಾರಣ ನೀಡಿದ್ದಾರೆ. ‘ಗಿಲ್ಲಿ ಪ್ರತಿ ದಿನ ಒಂದೊಂದು ಪಾತ್ರ ಮಾಡುತ್ತಿದ್ದಾನೆ. ಅವನು ಬಹಳ ದೊಡ್ಡ ಕುತಂತ್ರಿ’ ಎಂದು ರಾಶಿಕಾ ಶೆಟ್ಟಿ ಅವರು ಹೇಳಿದ್ದಾರೆ. ಇಷ್ಟು ದಿನ ಸೀಕ್ರೆಟ್ ರೂಮ್​​ನಲ್ಲಿ ಇದ್ದ ರಕ್ಷಿತಾ ಶೆಟ್ಟಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 23ರ ದಿನಭವಿಷ್ಯ

ಮದುವೆ- ಪ್ರೀತಿ, ಪ್ರೇಮದ ವಿಚಾರಗಳನ್ನು ಮಾತನಾಡುತ್ತೀರಿ ಎಂದಾದಲ್ಲಿ ಈ ದಿನ ಹಳದಿ ಬಣ್ಣದ ಬಟ್ಟೆ ಧರಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಯಾರು ಉದ್ಯೋಗಕ್ಕೆ ಸಂಬಂಧಿಸಿದಂಥ ಪರೀಕ್ಷೆಗಳನ್ನು ಬರೆದಿರುತ್ತಾರೋ ಅಂಥವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಮದುವೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸಂಬಂಧಿಕರ ಮುಖಾಂತರ ರೆಫರೆನ್ಸ್ ಗಳು ಬರಬಹುದು. ಇದು ನಿಮ್ಮ ಮನಸ್ಸಿಗೆ ಒಪ್ಪುವ ಸಾಧ‌್ಯತೆಗಳು ಸಹ ಹೆಚ್ಚಿವೆ. ಕೊನೆ ಕ್ಷಣದಲ್ಲಿ ನಿರ್ಧಾರಗಳಲ್ಲಿ ಬಹಳ ಏರುಪೇರು ಮಾಡಲಿದ್ದೀರಿ….

Read More

ಟಿ20 ವಿಶ್ವಕಪ್ ನಡುವೆ ಜಹೀರ್ ಖಾನ್‌ಗೆ ದೊಡ್ಡ ಜವಾಬ್ದಾರಿ ನೀಡಿದ ಬಿಸಿಸಿಐ – Kannada News | Zaheer Khan Joins BCCI: India’s Fast Bowling Future at NCA Gets New Direction

ಗಮನಿಸಬೇಕಾದ ಅಂಶವೆಂದರೆ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪ್ರಸ್ತುತ ವೇಗದ ಬೌಲಿಂಗ್ ತರಬೇತುದಾರರ ಕೊರತೆಯಿದೆ. ಈಗ, ಜಹೀರ್ ಖಾನ್ ಈ ಸ್ಥಾನವನ್ನು ತುಂಬಲು ಸಜ್ಜಾಗಿದ್ದಾರೆ. ಸಿಒಇ ಕ್ರಿಕೆಟ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ಜಹೀರ್ ಖಾನ್​ ಅವರನ್ನು ಈ ಜವಾಬ್ದಾರಿಯಲ್ಲಿ ಎದುರು ನೋಡುತ್ತಿದ್ದು, ಜಹೀರ್ ಖಾನ್ ಕೂಡ ಕೋಚಿಂಗ್‌ನಲ್ಲಿ ತುಂಬಾ ಆಸಕ್ತಿ ಹೊಂದಿದ್ದಾರೆ. Source link

Read More

“ಬೆಂಗಳೂರನ್ನು ಮತ್ತೆ ಶ್ರೇಷ್ಠ ನಗರವನ್ನಾಗಿಸೋಣ”: ಈ ಬದಲಾವಣೆಯಾದರೆ ಸಿಲಿಕಾನ್ ಸಿಟಿ ವಿಶ್ವ ದರ್ಜೆಯ ನಗರ ಆಗುವುದು ಖಂಡಿತ – Kannada News | Bangalore Climate Praised: Can Silicon City Overcome Pollution and Infrastructure Woes?

ಬೆಂಗಳೂರು, ಫೆ. 23: ಸಿಲಿಕಾನ್​​ ಸಿಟಿಯ ಹವಾಮಾನ ( Bangalore infrastructure) ದಿನದಿಂದ ದಿನಕ್ಕೆ ಬದಲಾವಣೆ ಆಗುತ್ತ ಇರುತ್ತದೆ. ಅದರಲ್ಲೂ ಗಾಳಿಯ ಮಟ್ಟದಲ್ಲಿ ಪ್ರತಿದಿನ ಬದಲಾವಣೆಗಳು ಇರುತ್ತದೆ. ಒಂದು ವೇಳೆ ಕೆಲವು ಬದಲಾವಣೆಗಳನ್ನು ತಂದರೆ ಖಂಡಿತ ಬೆಂಗಳೂರಿನ ಹವಾಮಾನ ಉತ್ತಮವಾಗಿರುತ್ತದೆ ಎಂದು ಹೇಳಿರುವ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಇದೀಗ ಬೆಂಗಳೂರಿನ ಹವಮಾನದ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. “ನೀವೇನಾದರೂ ವಿದೇಶಗಳಲ್ಲಿ ವಾಸವಿದ್ದರೆ, ಬೆಂಗಳೂರಿನ ಹವಾಮಾನ ಎಷ್ಟು ಶ್ರೇಷ್ಠ…

Read More

ಅಪ್ಪ -ಮಗನ ಸಂಯೋಗದಿಂದ ಈ ರಾಶಿಯವರಿಗೆ ಕಾದಿದೆ ಬಹುದೊಡ್ಡ ಕಂಟಕ

ಮಾರ್ಚ್ 2026ರ ಈ ಅವಧಿಯಲ್ಲಿ ಮೀನ ರಾಶಿಯಲ್ಲಿ ಶನಿ ಮತ್ತು ಸೂರ್ಯರ ಸಂಯೋಗ ಸಂಭವಿಸುತ್ತಿದೆ. ಕಾಲಜ್ಞಾನ ಶಾಸ್ತ್ರದ ಪ್ರಕಾರ ಸೂರ್ಯ ತಂದೆ ಮತ್ತು ಶನಿ ಮಗ. ಇಬ್ಬರೂ ಪರಸ್ಪರ ಶತ್ರು ಗ್ರಹಗಳು. ಈ ಇಬ್ಬರೂ ಒಂದೇ ರಾಶಿಯಲ್ಲಿದ್ದಾಗ ಸಂಘರ್ಷ, ಶಿಸ್ತು ಮತ್ತು ಪರಿವರ್ತನೆಯ ಕಾಲಘಟ್ಟ ನಿರ್ಮಾಣವಾಗುತ್ತದೆ. ​ಈ ಸಂಯೋಗದಿಂದ ಯಾವ ರಾಶಿಯವರಿಗೆ ಶುಭ ಮತ್ತು ಅಶುಭ ಫಲಗಳ ಮಿಶ್ರಣವಿರಲಿದೆ ಎಂಬ ವಿವರ ಇಲ್ಲಿದೆ. ​ಮೀನ ರಾಶಿ : ​ಈ ಸಂಯೋಗ ನಿಮ್ಮ ಸ್ವಂತ ರಾಶಿಯಲ್ಲೇ ನಡೆಯುತ್ತಿರುವುದರಿಂದ ನೀವು…

Read More

ನಮೀಬಿಯ ಹೀಗೆ ಮಾಡಿದ್ರೆ ಪಾಕಿಸ್ತಾನ್ ವಿಶ್ವಕಪ್​​ನಿಂದ ಔಟ್..! – Kannada News | How Namibia Can Knock Pakistan Out Of T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯವು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈ ನಿರ್ಣಾಯಕ ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಲಿರುವುದು ಪಾಕಿಸ್ತಾನ್ ಮತ್ತು ನಮೀಬಿಯ. ಈ ಮ್ಯಾಚ್ ನಮೀಬಿಯ ಪಾಲಿಗೆ ಔಪಚಾರಿಕವಾಗಿದ್ದರೆ, ಪಾಕ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಅಂದರೆ ಈ ಮ್ಯಾಚ್​​ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡವು ಸೂಪರ್-8 ಹಂತಕ್ಕೇರಲಿದೆ. ಹೀಗಾಗಿ ಕೊಲಂಬೊದಲ್ಲಿ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಾಕ್ ಪಡೆ ಗೆಲ್ಲಲೇಬೇಕು. ಒಂದು ವೇಳೆ ನಮೀಬಿಯ ತಂಡವು…

Read More