Headlines

ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ ಹಣ – Kannada News | Gruhalakshmi Schemes 24th Instalment Credited to Belagavi Beneficiaries

ಬೆಳಗಾವಿ, ಡಿಸೆಂಬರ್​​ 30: ಹೊಸ ವರ್ಷದ ಸಂದರ್ಭದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಯೋಜನೆಯ 24ನೇ ಕಂತಿನ 2,000 ರೂ.  ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಸಂದಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಟಿವಿ9 ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇನ್ನು ಹಣ ಪಡೆದ ಫಲಾನುಭವಿಗಳು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಣ ಹಾಕೋದು ವಿಳಂಬವಾದ ಹಿನ್ನೆಲೆ ಮಹಿಳೆಯರಲ್ಲಿ ಅಸಮಾಧಾನವಿತ್ತು.  ಆದರೆ ಈಗ ಹೊಸ ವರ್ಷದ ಹೊತ್ತಲ್ಲಿ ಹಣ…

Read More

ಬೆಂಗಳೂರಲ್ಲಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ: ಬೆಚ್ಚಿ ಬೀಳಿಸುವಂತಿದೆ ಅಂಕಿ-ಅಂಶ – Kannada News | Suicide Crisis in Bengaluru: One Life Lost Every 3.5 Hours, Says Report

ಬೆಂಗಳೂರು, ಫೆಬ್ರವರಿ 11: ಐಟಿ ಸಿಟಿ ಬೆಂಗಳೂರಲ್ಲಿ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆ ಕಾಣುತ್ತಿದ್ದು, ಅಂಕಿ-ಅಂಶಗಳು ಬೆಚ್ಚಿಬೀಳಿಸುವಂತಿವೆ. ವರದಿಗಳ ಪ್ರಕಾರ, ನಗರದಲ್ಲಿ ಸರಾಸರಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ ನಡೆಯುತ್ತಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು 9,450 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ವರ್ಷಕ್ಕೆ ಸರಾಸರಿ ಎರಡು ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಗೃಹ ಇಲಾಖೆಯ ಮಾಹಿತಿಯಂತೆ, ಪ್ರತಿದಿನವೂ ಸುಮಾರು ಆರುರಿಂದ ಏಳು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಬೆಂಗಳೂರಲ್ಲಿ ನಡೆದ ಆತ್ಮಹತ್ಯೆ ಕೇಸ್​​ಗಳ ಅಂಕಿ-ಅಂಶ ವರ್ಷ ಪ್ರಕರಣಗಳ…

Read More

ನಿಪಾ ವೈರಸ್ ಭೀತಿ ಹೆಚ್ಚಳ; ಕೇರಳ-ತಮಿಳುನಾಡು ಗಡಿಯಲ್ಲಿ ತೀವ್ರ ಕಟ್ಟೆಚ್ಚರ – Kannada News | Nipah Virus Scare; Intensifies High Alert Along Kerala Tamil Nadu Karnataka Border

ನವದೆಹಲಿ, ಜೂನ್ 12: ಕೇರಳದಲ್ಲಿ ನಿಪಾ (Nipah) ವೈರಸ್ ಹರಡಿದ ನಂತರ ರಾಜ್ಯ ಆರೋಗ್ಯ ಅಧಿಕಾರಿಗಳು ಕೇರಳ- ತಮಿಳುನಾಡು ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಕರ್ನಾಟಕದ ಗಡಿಯಲ್ಲೂ ಹೆಚ್ಚಿನ ಅಲರ್ಟ್ ವಹಿಸಲಾಗಿದೆ. ಕೇರಳದಿಂದ ಬರುವ ಜನರಿಗೆ ಪರೀಕ್ಷೆ ನಡೆಸಿದ ನಂತರವೇ ತಮಿಳುನಾಡಿಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ. ಕೇರಳದ ಕೋಝಿಕ್ಕೋಡ್‌ನಲ್ಲಿ ಒಬ್ಬ ವ್ಯಕ್ತಿಗೆ ನಿಪಾ ವೈರಸ್ ತಗುಲಿರುವುದು ದೃಢಪಟ್ಟಿದೆ . ಆತನ ಸಂಪರ್ಕಕ್ಕೆ ಬಂದ ಸುಮಾರು 77 ಜನರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪರಿಸ್ಥಿತಿಯಲ್ಲಿ, ಕೇರಳದ ನೆರೆಯ ರಾಜ್ಯಗಳಾದ…

Read More

Viral: ಪ್ರಿಯಕರನಿಗೆ ಗಿಫ್ಟ್ ಕೊಡಲು 2ಲಕ್ಷ ರೂ. ಮೌಲ್ಯದ ವಾಚ್ ಕದ್ದ ಯುವತಿ ಅರೆಸ್ಟ್! – Kannada News | Hyderabad Watch Theft: Girlfriend Steals Rs 2 Lakh Tissot for Boyfriend, Arrested

ಹೈದರಾಬಾದ್: ಪ್ರೀತಿಗಾಗಿ ಏನನ್ನಾದರೂ ಮಾಡಲು ಸಿದ್ಧ ಎನ್ನುವ ಮಾತಿದೆ, ಆದರೆ ಇಲ್ಲೊಬ್ಬಳು ಯುವತಿ ತನ್ನ ಪ್ರಿಯಕರನಿಗೆ ದುಬಾರಿ ಉಡುಗೊರೆ ನೀಡಲು ಹೋಗಿ ಅರೆಸ್ಟ್ ಆಗಿದ್ದಾಳೆ. ನಗರದ ಜುಬಿಲಿ ಹಿಲ್ಸ್‌ನಲ್ಲಿರುವ ಐಷಾರಾಮಿ ಶೋರೂಮ್‌ನಿಂದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ವಾಚ್‌ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ 26 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿ ಯುವತಿ ಜುಬಿಲಿ ಹಿಲ್ಸ್‌ನಲ್ಲಿರುವ ಪ್ರತಿಷ್ಠಿತ ವಾಚ್ ಶೋರೂಮ್‌ಗೆ ಗ್ರಾಹಕಿಯಂತೆ ಎಂಟ್ರಿ ಕೊಟ್ಟಿದ್ದಾಳೆ. ತನಗೆ ಒಳ್ಳೆಯ ವಾಚ್‌ಗಳನ್ನು…

Read More

ವಿಚಿತ್ರ ಸಮಸ್ಯೆಗೆ ನಲುಗಿದ ಕುಟುಂಬ: ಇದಕ್ಕಿಂದಂತೆ ರಕ್ತ ಜಿನುಗುವುದು, ಚಿನ್ನ ಮಾಯ, ಬಟ್ಟೆಗಳಿಗೆ ಬೆಂಕಿ – Kannada News | Vijayapura Family’s 16 Year Mystery: Unexplained Wounds, Fires and Disappearing Gold

ವಿಚಿತ್ರ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿImage Credit source: tv9 kannada ವಿಜಯಪುರ, ಫೆಬ್ರವರಿ 25: ಒಂದು ಕಾಲದಲ್ಲಿ ಆ ಕುಟುಂಬದಲ್ಲಿ (family) ಸಂತಸ ಮನೆ ಮಾಡಿತ್ತು. ಆದರೆ ಅದ್ಯಾವ ಕೆಟ್ಟ ದೃಷ್ಟಿ ಬಿತ್ತೋ ಗೊತ್ತಿಲ್ಲ, ಕಳೆದ 16 ವರ್ಷಗಳಿಂದ ಇಡೀ ಕುಟುಂಬ ನರಕಯಾತನೆ ಅನುಭವಿಸುತ್ತಿದೆ.  ಕಣ್ಣೀರಿನಲ್ಲೇ ಕೈ ತೊಳೆಯುವಂತಾಗಿದೆ. ಓರ್ವ ಪುತ್ರ ಅಕಾಲಿಕ ಮರಣ ಹೊಂದಿದರೆ, ಇಬ್ಬರಿಗೆ ವಿಚಿತ್ರ ಸಮಸ್ಯೆಗಳು (mysterious problems) ಎದುರಾಗುತ್ತಿವೆ. ಕಂಡಕಂಡ ದೇವಸ್ಥಾನಗಳನ್ನು ಸುತ್ತಿದರೂ ಸಮಸ್ಯೆಗೆ ಪರಿಹಾರ ಮಾತ್ರ ಸಿಕ್ಕಿಲ್ಲ. ಇದನ್ನು ಬಾನಾಮತಿ…

Read More

LSG vs DC IPL 2026 Live Score: ಲಕ್ನೋ- ಡೆಲ್ಲಿ ಮುಖಾಮುಖಿ – Kannada News | Lucknow Super Giants vs Delhi Capitals IPL 2026 Live Cricket Score LSG vs DC Match on 1st April latest news in Kannada

ಐಪಿಎಲ್ 2026 ರ ಐದನೇ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯದೊಂದಿಗೆ ಎರಡೂ ತಂಡಗಳು ತಮ್ಮ ಅಭಿಯಾನವನ್ನು ಪ್ರಾರಂಭಿಸುತ್ತವೆ. ರಿಷಭ್ ಪಂತ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸುತ್ತಿದ್ದರೆ, ಅಕ್ಷರ್ ಪಟೇಲ್ ದೆಹಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. Source link

Read More

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿ: ನಟಿ ಜೊತೆ ಅನೈತಿಕ ಸಂಬಂಧ ಆರೋಪ – Kannada News | Thalapathy Vijay wife Sangeetha applies for divorce Alleging affair with an actress

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ (Sangeetha) ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ (Divorce) ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಆದರೆ, ಅವರ ಮೇಲೆ ಅನೈತಿಕ ಸಂಬಂಧದ ಆರೋಪ ಕೇಳಿಬಂದಿರುವುದರಿಂದ ರಾಜಕೀಯದ ಹಾದಿಗೆ ಇದು…

Read More

ಮನೆಯಲ್ಲೇ ಈಸಿಯಾಗಿ ತಯಾರಿಸಬಹುದು ವೈರಲ್‌ ಮೆಲೋಡಿ ಚಾಕೊಲೇಟ್‌; ಇಲ್ಲಿದೆ ರೆಸಿಪಿ – Kannada News | You can easily make viral melody chocolate at home

ಮೆಲೋಡಿ ಚಾಕೊಲೇಟ್‌ ರೆಸಿಪಿImage Credit source: Social Media ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ರಾಜಧಾನಿ ರೋಮ್‌ಗೆ ಅಧಿಕೃತ ಭೇಟಿ ನೀಡಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಈ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿ  ಮೆಲೋನಿಗೆ ಅವರಿಗೆ ಪಾರ್ಲೆ ಪ್ರಾಡಕ್ಟ್ಸ್‌ ಸಂಸ್ಥೆಯ ಮೆಲೋಡಿ (melody) ಚಾಕೊಲೇಟ್‌ ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ವಿಡಿಯೋವಂತೂ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಆ ಬಳಿಕ ಮೆಲೋಡಿ ಚಾಕೊಲೇಟ್‌ ಖರೀದಿಯು ಸಹ ಹೆಚ್ಚಾಗಿತ್ತು….

Read More

‘ಧುರಂಧರ್ 2’ ಒಟಿಟಿ ಬಿಡುಗಡೆ ದಿನಾಂಕ ನಿಗದಿ, ಇದೆ ಟ್ವಿಸ್ಟ್ – Kannada News | Dhurandhar 2 movie to be streaming on Netflix and Jio Hotstar on May 15

ರಣವೀರ್ ಸಿಂಗ್ (Ranveer Singh) ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ ದಿ ರಿವೇಂಜ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದಿದೆ. ಸಿನಿಮಾ 1700 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಕೆ ಮಾಡಿದೆ. ಸಿನಿಮಾದ ಬಗ್ಗೆ ಸ್ವತಃ ನರೇಂದ್ರ ಮೋದಿ ಮೆಚ್ಚಿ ಮಾತನಾಡಿದ್ದಾರೆ. ಇದೀಗ ಸಿನಿಮಾ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದ್ದು, ಒಟಿಟಿ ಸ್ಟ್ರೀಮಿಂಗ್​​ನ ದಿನಾಂಕ ನಿಗದಿ ಆಗಿದೆ. ‘ಧುರಂದರ್ 2’ ಸಿನಿಮಾವನ್ನು ಒಟಿಟಿಯಲ್ಲಿ ವೀಕ್ಷಿಸುವವರಿಗೆ ಸಣ್ಣ ಸರ್ಪ್ರೈಸ್ ಸಹ ಕಾದಿದೆ. ಈ ಹಿಂದೆ ವರದಿ ಮಾಡಿದಂತೆ…

Read More

ಅಫ್ಘಾನ್ ಪಡೆಯ ‘ಸೂಪರ್’ ವಿಶ್ವ ದಾಖಲೆ

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಕೇವಲ 4 ತಂಡಗಳು ಮಾತ್ರ ಡಬಲ್ ಸೂಪರ್ ಓವರ್‌ಗಳ ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಎರಡು ಬಾರಿ ಕಾಣಿಸಿಕೊಂಡ ತಂಡ ಅಫ್ಘಾನಿಸ್ತಾನ್. ಅಂದರೆ ಅಫ್ಘಾನ್ ಪಡೆ ಟಿ20 ಕ್ರಿಕೆಟ್‌ನಲ್ಲಿ 2 ಬಾರಿ ಡಬಲ್ ಸೂಪರ್ ಓವರ್ ಪಂದ್ಯಗಳನ್ನಾಡಿದೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಡಬಲ್ ಸೂಪರ್ ಓವರ್ ಪಂದ್ಯ ನಡೆದಿದ್ದು 2024 ರಲ್ಲಿ. ಅದು ಸಹ ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್…

Read More