ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 22ರ ದಿನಭವಿಷ್ಯ

ವ್ಯಾಪಾರ- ವ್ಯವಹಾರ ಮಾಡುವಂಥವರು ಈ ದಿನ ಬಿಳಿ ಬಣ್ಣದ ಹೂವುಗಳನ್ನು ಲಕ್ಷ್ಮಿ ದೇವಿಗೆ ಅರ್ಪಿಸಿ ವ್ಯಾಪಾರವನ್ನು ಆರಂಭಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಕೆಮ್ಮು, ಕಫ, ಗಂಟಲು ನೋವು ಇಂಥ ಆರೋಗ್ಯ ಸಮಸ್ಯೆಗಳು ನಿಮ್ಮಲ್ಲಿ ಕೆಲವರನ್ನು ಕಾಡಬಹುದು. ದಿಢೀರ್ ಅಂತ ದೂರ ಪ್ರಯಾಣ ಮಾಡುವ ಅನಿವಾರ್ಯ ಸೃಷ್ಟಿ ಆಗಲಿದೆ. ದೈಹಿಕ ಆಯಾಸ, ದಣಿವು ಕಾಡುವುದರಿಂದ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವವರಿಗೆ ಅಗತ್ಯ…

Read More

ಬೆಂಗಳೂರಲ್ಲಿ ಹೊಸ ಫ್ಲೈಓವರ್ ನಿರ್ಮಾಣಕ್ಕೆ ಮುಂದಾದ ಜಿಬಿಎ: ಎಲ್ಲಿಂದ ಎಲ್ಲಿಗೆ ಸಂಪರ್ಕ?

ಬೆಂಗಳೂರು, ಏಪ್ರಿಲ್​​ 03: ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತಿದ್ದ ನಗರದ ಹೆಬ್ಬಾಳದಲ್ಲಿ ಎರಡು ಲೂಪ್​ಗಳನ್ನ ಅಳವಡಿಸಿರುವ ಕಾರಣಕ್ಕೆ ಇತ್ತೀಚೆಗೆ ಟ್ರಾಫಿಕ್ ಕೊಂಚ ಸುಧಾರಿಸಿದೆ. ಆದರೆ ಅಲ್ಲಿನ ಟ್ರಾಫಿಕ್ ಈಗ ಮೇಖ್ರಿ ಸರ್ಕಲ್​ಗೆ ಶಿಫ್ಟ್ ಆಗಿದ್ದು, ವಾಹನ ಸವಾರರಿಗೆ ಕಿರಿಕಿರಿ ಹೆಚ್ಚಾಗಿದೆ. ಹೀಗಾಗಿ ಬಳ್ಳಾರಿ ರಸ್ತೆಯ ವೆಟರ್ನರಿ ಕಾಲೇಜು ಬಳಿಯಿಂದ ಮೇಖ್ರಿ ಸರ್ಕಲ್​​ವರೆಗೆ ಹೊಸ ಫ್ಲೈಓವರ್ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧರಿಸಿದ್ದು, ಇದಕ್ಕಾಗಿ ಟೆಂಡರ್ ಕೂಡ ಆಹ್ವಾನಿಸಿದೆ. ಬರೋಬ್ಬರಿ 420 ಕೋಟಿ ರೂಪಾಯಿ ವೆಚ್ಚದಲ್ಲಿ 4…

Read More

GT vs RCB, IPL 2026: ಮುಲಾಜಿಲ್ಲದೆ ಸೋಲಿಗೆ ಯಾರು ಕಾರಣ ಎಂದು ಖಡಕ್ ಆಗಿ ಹೇಳಿದ ರಜತ್ ಪಾಟಿದಾರ್ – Kannada News | Rajat Patidar Post Match Statement He said who was responsible for the defeat vs Gujarat

ಬೆಂಗಳೂರು (ಮೇ. 01): ಐಪಿಎಲ್ 2026 ರಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗುಜರಾತ್ ಟೈಟಾನ್ಸ್ ತಮ್ಮ ಹಿಂದಿನ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು. ಸೋಲಿನ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar) ತಮ್ಮ ತಂಡದ ಬ್ಯಾಟಿಂಗ್ ಮತ್ತು ಮಧ್ಯಮ ಓವರ್‌ಗಳಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿರುವುದು ಸೋಲಿಗೆ ಪ್ರಮುಖ ಕಾರಣ ಎಂದು ಹೇಳಿದರು. ಗುಜರಾತ್ ವಿರುದ್ಧ 155 ರನ್‌ಗಳಿಗೆ ಸೀಮಿತವಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು…

Read More

Welcome To The Jungle: 2000 ಕೋಟಿ ರೂ. ನಕಲಿ ಸಿನಿಮಾ; ಫ್ಲಾಪ್ ನಟ ಅಕ್ಷಯ್ ಕುಮಾರ್ ಪರಿಸ್ಥಿತಿ ಇದು – Kannada News

ಬಾಲಿವುಡ್ ಅಂಗಳದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ವೆಲ್ಕಮ್’ ಸರಣಿಯ ಮೂರನೇ ಚಿತ್ರ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಸಿನಿಮಾದ ಅದ್ದೂರಿ ಟ್ರೇಲರ್ ಗುರುವಾರ (ಜೂನ್ 11) ಬಿಡುಗಡೆಯಾಗಿದೆ. 4 ನಿಮಿಷ 10 ಸೆಕೆಂಡ್‌ಗಳ ಈ ಸುದೀರ್ಘ ಟ್ರೇಲರ್ ಪ್ರೇಕ್ಷಕರಿಗೆ ನಗುವಿನ ರಸದೌತಣ ನೀಡುತ್ತಿದ್ದು, ಚಿತ್ರದ ಕ್ರೇಜಿ ಕಥಾಹಂದರವನ್ನು ಬಿಚ್ಚಿಟ್ಟಿದೆ. ಕೊರಿಯೋಗ್ರಾಫರ್ ಹಾಗೂ ನಿರ್ದೇಶಕ ಅಹಮದ್ ಖಾನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 2000 ಕೋಟಿ ರೂಪಾಯಿ ಬಜೆಟ್​ನ ನಕಲಿ ಸಿನಿಮಾದಲ್ಲಿ ನಟಿಸುವ ಫ್ಲಾಪ್…

Read More

‘ಮಹಾನ್ ಕಿಲಾಡಿ’ ರಿಯಾಲಿಟಿ ಶೋ ಆರಂಭಿಸಿದ ಮಿಂಚು: ಏನಿದರ ವಿಶೇಷ? – Kannada News

ಒಂದಷ್ಟು ತಿಂಗಳ ಹಿಂದೆ ನಟಿ ಮಿಂಚು (Minchu) ಅವರು ವಿವಾದದ ಮೂಲಕ ಸುದ್ದಿ ಆಗಿದ್ದರು. ಆದರೆ ಈಗ ಅವರು ಆ ಘಟನೆಗಳಿಂದ ಹೊರಬಂದಿದ್ದಾರೆ. ಸಂಪೂರ್ಣ ಒಳ್ಳೆಯ ಕಾರಣಕ್ಕೆ ಅವರೀಗ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಈ ಮೊದಲು ರಿಯಾಲಿಟಿ ಶೋಗಳ (Reality Show) ಮೂಲಕವೇ ಮಿಂಚು ಅವರು ಗುರುತಿಸಿಕೊಂಡಿದ್ದರು. ಈಗ ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ಅದಕ್ಕಾಗಿ ತಾವೇ ಸ್ವತಃ ಒಂದು ಹೊಸ ರಿಯಾಲಿಟಿ ಶೋ ಆರಂಭಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ‘ಮಹಾನ್ ಕಿಲಾಡಿ’ (Mahan Khiladi)…

Read More

‘ದೊಡ್ಡಣ್ಣ ನಿಧನ’ ಅಂತ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ; ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ – Kannada News | Doddanna Fights Fake News: Cyber Police Complaint Against Death Hoax Spreaders

ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಅವರು (Doddanna) ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಕಿಡಿಗೇಡಿಗಳಿಗೆ ಈಗ ಸರಿಯಾಗಿಯೇ ಕಾನೂನಿನ ಬಿಸಿ ಮುಟ್ಟಿದೆ. ತಾವಿನ್ನೂ ಆರೋಗ್ಯವಾಗಿ ಬದುಕಿರುವಾಗಲೇ ‘ಸತ್ತಿದ್ದಾರೆ’ ಎಂದು ಸುಳ್ಳು ಪೋಸ್ಟ್ ಹಾಕಿ ವಿಕೃತ ಆನಂದ ಪಟ್ಟವರ ವಿರುದ್ಧ ಹಿರಿಯ ನಟ ದೊಡ್ಡಣ್ಣ ಅವರು ಖುದ್ದಾಗಿ ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ನಟ ದೊಡ್ಡಣ್ಣ ಅವರ ಈ ದಿಟ್ಟ ಹೆಜ್ಜೆಯಿಂದಾಗಿ, ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಮತ್ತು…

Read More

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 9ನೇ ತರಗತಿಯಿಂದ 3 ಭಾಷೆಗಳ ಅಧ್ಯಯನ ಕಡ್ಡಾಯ; ಕನಿಷ್ಠ 2 ಭಾರತೀಯ ಭಾಷೆಗಳಿರಬೇಕು! – Kannada News | NEP 2020 Impact: CBSE Makes 3 Languages Compulsory for 9th Grade Students

ದೆಹಲಿ, ಮೇ.16: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) ತನ್ನ ಪಠ್ಯಕ್ರಮದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಶಾಲಾ ಶಿಕ್ಷಣದ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (NCF-SE) 2023 ರ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಜುಲೈ 1, 2026 ರಿಂದ ಆರಂಭವಾಗುವ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ (R1, R2, R3) ಅಧ್ಯಯನವನ್ನು ಕಡ್ಡಾಯಗೊಳಿಸಿದೆ. ಇದೀಗ ಈ ನೀತಿ ಜಾರಿಯಿಂದ ಕರ್ನಾಟಕದಲ್ಲೂ ಕೂಡ ಮಕ್ಕಳು ಕನ್ನಡ ಕಲಿಯುವ ಅವಕಾಶ ಇದೆ….

Read More

Budhaditya Yoga: ಮಕರದಲ್ಲಿ ಬುಧಾದಿತ್ಯಯೋಗ; ಈ 5 ರಾಶಿಯವರು ಮುಟ್ಟಿದೆಲ್ಲ ಚಿನ್ನ!

ಬುಧ ಮತ್ತು ಆದಿತ್ಯರು ಖಗೋಳದಲ್ಲಿ ಆಗಾಗ ಸಂಧಿಸುತ್ತಿರುತ್ತಾರೆ. ಇವರ ಸಂಯೋಗದಿಂದ ಬೌದ್ಧಿಕ, ಮಾನಸಿಕ ಹಾಗೂ ಕೌಶಲಗಳ ಆಧಿಕ್ಯವಿರಲಿದೆ. ಆದರೆ ಅವುಗಳ ಸ್ಥಿತಿಯ ಮೇಲೆ ಪರಿಣಾಮದ ವ್ಯತ್ಯಾಸ ಆಗುವುದು. ಬುಧಾದಿತ್ಯಯೋಗವು ಜನವರಿ ಹದಿನೇಳರಿಂದ ಫೆಬ್ರವರಿ ನಾಲ್ಕರ ವರೆಗೆ ಮಕದರಲ್ಲಿ ಇರಲಿದ್ದು ಬುದ್ಧಿ, ವಾಕ್‌ಶಕ್ತಿ, ಆಡಳಿತ ಸಾಮರ್ಥ್ಯ, ಲೆಕ್ಕಾಚಾರ ಮತ್ತು ನಿರ್ಣಯ ಶಕ್ತಿಗೆ ಕಾರಣವಾಗುತ್ತದೆ. ಈ ಯೋಗ ಮಕರ ರಾಶಿಯಲ್ಲಿ ನಿರ್ಮಾಣವಾಗಿದ್ದು, ಶನಿ ಅಧಿಪತ್ಯದ ಕಾರಣ ಫಲಗಳು ತಕ್ಷಣ ವ್ಯಕ್ತವಾಗದೆ ಕಾಲಾನಂತರದಲ್ಲಿ ಶ್ರಮ, ಶಿಸ್ತು ಮತ್ತು ಸಹನೆಯ ಮೂಲಕ ಫಲ…

Read More

ಮಾರುಕಟ್ಟೆ ಕುಸಿದಾಗ ಹೆದರಿಬಿಟ್ಟರೆ ಲಕ್ಷ್ಮೀಕಟಾಕ್ಷ ತಪ್ಪಿ ಹೋದೀತು ಜೋಕೆ..! ಶೆಲ್ಬಿ ಡೇವಿಸ್ ಸಲಹೆ ಕೇಳಿ

ಕಳೆದ ಎರಡು ವರ್ಷದಿಂದ ಭಾರತದ ಷೇರು ಮಾರುಕಟ್ಟೆ (Stock Market) ಸಾಕಷ್ಟು ಏರುಪೇರು, ಏರಿಳಿತಗಳನ್ನು ಕಾಣುತ್ತಾ ಬಂದಿದೆ. ಎರಡು ವರ್ಷದ ಹಿಂದೆ ಯಾರಾದರೂ ಹೂಡಿಕೆ ಆರಂಭಿಸಿದ್ದರೆ ಇವತ್ತು ಅವರ ಗಳಿಕೆ ಮೈನಸ್​ನಲ್ಲಿ ಇರುತ್ತದೆ. ಹೊಸಬರು ಈ ಬೇರ್ ಮಾರ್ಕೆಟ್​ನಿಂದ (Bear Market) ಭ್ರಮನಿರಸನಗೊಂಡು ಮಾರುಕಟ್ಟೆ ಬಿಟ್ಟು ಹೋಗೋ ಸಾಧ್ಯತೆ ಹೆಚ್ಚು. ಆದರೆ, ಅನುಭವಿಗಳಿಗೆ ಮತ್ತು ಪೇಟೆ ವರ್ತನೆ ತಿಳಿದಿರುವವರಿಗೆ ಈ ಕರಡಿ ಘಳಿಗೆಯೇ ಶ್ರೇಷ್ಠವಾಗಿದೆ. ನಿಮ್ಮ ಸಂಪತ್ತು ಹೆಚ್ಚಿಸಲು ಸಾಧ್ಯವಾಗಿಸುತ್ತದೆ ಎಂದು ಬೇರ್ ಮಾರ್ಕೆಟ್. ಈ ಸಂಕಷ್ಟ…

Read More

ಬೆಂಗಳೂರಿನ ಗೌರಿಯಿಂದ ಆಮೀರ್ ಮನಸ್ಸಿಗೆ ಸಿಕ್ಕಿತು ಶಾಂತಿ 

ಬಾಲಿವುಡ್‌ನಲ್ಲಿ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದು ಕರೆಯಲ್ಪಡುವ ಆಮಿರ್ ಖಾನ್ ತಮ್ಮ ವೃತ್ತಿಪರ ಜೀವನದಲ್ಲಿ ಮಾತ್ರವಲ್ಲದೆ ವೈಯಕ್ತಿಕ ಜೀವನದಲ್ಲೂ ಅನೇಕ ತಿರುವುಗಳನ್ನು ಕಂಡಿದ್ದಾರೆ. ಎರಡು ವಿವಾಹಗಳು ಮತ್ತು ಎರಡು ವಿಚ್ಛೇದನಗಳು ಅವರ ಜೀವನದಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿವೆ. ಅವರ ಮೊದಲ ಪತ್ನಿ ರೀನಾ ದತ್ತಾ ಮತ್ತು ನಂತರ ಕಿರಣ್ ರಾವ್ ಅವರೊಂದಿಗೆ ವಿಚ್ಛೇದನ ಪಡೆದರೂ, ಅವರು ಇಬ್ಬರೊಂದಿಗೂ ಸ್ನೇಹ ಸಂಬಂಧವನ್ನು ಉಳಿಸಿಕೊಂಡಿದ್ದಾರೆ ಎಂಬುದು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಆದಾಗ್ಯೂ, ಇತ್ತೀಚೆಗೆ, ಗೌರಿ ಸ್ಪ್ರಾಟ್ ಎಂಬ ಬೆಂಗಳೂರು ಮಹಿಳೆ…

Read More