Headlines

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ರಶೀದ್ ಖಾನ್ – Kannada News | Rashid Khan Creates New World Record in T20 Cricket

ಟಿ20 ಕ್ರಿಕೆಟ್​ನಲ್ಲಿ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ (Rashid Khan) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ  ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ. ರಶೀದ್ ಖಾನ್ ಬರೆದಿರುವ ಹೊಸ ವಿಶ್ವ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ದೆಹಲಿಯಲ್ಲಿ ನಡೆದ ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಯುಎಇ ವಿರುದ್ಧ ರಶೀದ್ ಖಾನ್ 4 ಓವರ್​ಗಳನ್ನು ಎಸೆದಿದ್ದರು. ಈ ವೇಳೆ 24 ರನ್ ನೀಡಿ 1 ವಿಕೆಟ್ ಕಬಳಿಸಿದ್ದಾರೆ. ಈ ಒಂದು…

Read More

ಗ್ರಹಣ ಸಮಯದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ: ಧರ್ಮಸ್ಥಳ, ಮಲೆ ಮಹದೇಶ್ವರ ಬೆಟ್ಟ, ಮಂತ್ರಾಲಯಕ್ಕೆ ಹೋಗುವ ಭಕ್ತರ ಗಮನಕ್ಕೆ – Kannada News | March 3 Lunar Eclipse: Temple Timings and Darshan Updates in Karnataka

ಬೆಂಗಳೂರು, ಮಾ.2: ಮಾರ್ಚ್ 3ರಂದು ಚಂದ್ರ ಗ್ರಹಣದ ( Lunar Eclipse) ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ ಸಮಯದಲ್ಲಿ ಬದಲಾವಣೆ ಆಗಲಿದೆ. 2026ರ ಮೊದಲು ಗ್ರಹಣ ಆಗಿರುವ ಕಾರಣ ಕೆಲವೊಂದು ದೇವಾಲಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ಈ ಗ್ರಹಣದ ನಂತರ ಹಲವು ರಾಶಿಗಳಲ್ಲಿ ಬಹುದೊಡ್ಡ ಬದಲಾವಣೆಗಳು ಆಗಲಿದೆ ಎಂದು ದೇವಾಲಯದ ಅರ್ಚಕರು ಹೇಳಿದ್ದಾರೆ. ಇದೀಗ ಯಾವೆಲ್ಲ ದೇವಾಲಯದಲ್ಲಿ ಗ್ರಹಣ ಸಮಯದಲ್ಲಿ ಪ್ರಮುಖ ಬದಲಾವಣೆಗಳು ಆಗಲಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ. ಬೇಲೂರು ಚನ್ನಕೇಶವಸ್ವಾಮಿ ದೇವಾಲಯದ ಗರ್ಭಗುಡಿ ನಾಳೆ ಬಂದ್:…

Read More

ಬಿಗ್ ಬಾಸ್ ಬಳಿಕ ಮುಂದಿನ ಪ್ರಾಜೆಕ್ಟ್ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಗಿಲ್ಲಿ ನಟ – Kannada News | Bigg Boss Kannada 12 Winner Gilli Nata Directs Film: Script Ready! Fans Excited

ಸೋಶಿಯಲ್ ಮೀಡಿಯಾ, ಯೂಟ್ಯೂಬ್ ತೆಗೆದರೆ ಬಿಗ್ ಬಾಸ್ ಕನ್ನಡ ಸೀಸನ್ 12ರ (Bigg Boss) ವಿನ್ನರ್ ಗಿಲ್ಲಿ ನಟ ಅವರೇ ಕಾಣಿಸಿಕೊಳ್ಳುತ್ತಾರೆ. ಅವರು ವಿವಿಧ ಉತ್ಸವಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಇದಕ್ಕೆ ಕಾರಣ. ಈಗ ಗಿಲ್ಲಿ ನಟನ ಕಡೆಯಿಂದ ದೊಡ್ಡ ಅಪ್​​ಡೇಟ್ ಸಿಕ್ಕಿದೆ. ಮುಂದಿನ ಸಿನಿಮಾ ಯಾವುದು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಅವರಿಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಬಿಗ್ ಬಾಸ್ ಪೂರ್ಣಗೊಂಡು ತಿಂಗಳ ಮೇಲಾಗಿದೆ. ಆದಾಗ್ಯೂ ಗಿಲ್ಲಿ…

Read More

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಆಟಗಾರನ ಜೊತೆ ಕಾಲ್ಕೆರೆದು ಜಗಳಕ್ಕಿಳಿದ ಜೆಕೆ ನಾಯಕ – Kannada News | Ranji Final Shocker: Paras Dogra and Aneesh KV’s On Field Fight. Karnataka vs J&K Drama

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2025- 26ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಎರಡನೇ ದಿನದಾಟದಂದು ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಮತ್ತು ಕರ್ನಾಟಕದ ಫೀಲ್ಡರ್ ಅನೀಶ್ ಕೆವಿ ಮೈದಾನದಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ, ಜೆಕೆ ನಾಯಕ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಚ್ಚಿ ಹೊಡೆದಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್,…

Read More

Daily Devotional: ಈ 4 ರಾಶಿಯ ಮಹಿಳೆಯರಿಗೆ ಈ ವರ್ಷ ಅದೃಷ್ಟವೋ ಅದೃಷ್ಟ! – Kannada News | Daily Devotional: A Year of Abundant Fortune for Four Zodiac Women

ಬೆಂಗಳೂರು, ಜನವರಿ 07: 2026ರಲ್ಲಿ ನಾಲ್ಕು ನಿರ್ದಿಷ್ಟ ರಾಶಿಗಳ ಮಹಿಳೆಯರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಜೂನ್ 2ರಂದು ಗುರು ಬದಲಾವಣೆಯಾಗಲಿದ್ದು, ಶನಿ ಗ್ರಹವು ವರ್ಷಪೂರ್ತಿ ಮೀನ ರಾಶಿಯಲ್ಲಿ ಇರಲಿದೆ. ರಾಹು-ಕೇತು ಡಿಸೆಂಬರ್ 5ರಂದು ಬದಲಾದರೂ, ಬುಧ, ಮಂಗಳ, ಶುಕ್ರ, ಗುರು ಗ್ರಹಗಳ ಪ್ರಭಾವದಿಂದ ಈ ರಾಶಿಗಳ ಮಹಿಳೆಯರಿಗೆ ಉತ್ತಮ ಫಲಗಳು ಲಭಿಸಲಿವೆ. ಈ ಅದೃಷ್ಟವಂತ ರಾಶಿಗಳಲ್ಲಿ ಕರ್ಕಾಟಕ, ಸಿಂಹ, ಕುಂಭ ಮತ್ತು ಮೀನ ರಾಶಿಗಳು ಸೇರಿವೆ. ಕರ್ಕಾಟಕ ರಾಶಿಯವರಿಗೆ ಕೀರ್ತಿ ಪ್ರತಿಷ್ಠೆ, ಆರೋಗ್ಯ ವೃದ್ಧಿ, ಉದ್ಯೋಗ-ವ್ಯಾಪಾರದಲ್ಲಿ ಯಶಸ್ಸು…

Read More

ಪ್ರೇಮ್ ಬರೆದ ‘ಕೆಡಿ’ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಜನರ ಆಕ್ರೋಶ; ಸೆಲೆಬ್ರಿಟಿಗಳೂ ಗರಂ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಕೆಡಿ’ ಕೂಡ ಇದೆ. ಧ್ರುವ ಸರ್ಜಾ ನಟನೆಯ ಈ ಸಿನಿಮಾಗೆ ಜೋಗಿ ಪ್ರೇಮ್ (Jogi Prem) ನಿರ್ದೇಶನ ಮಾಡಿದ್ದಾರೆ. ಬಾಲಿವುಡ್ ಕಲಾವಿದರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಇತ್ತೀಚೆಗೆ ಈ ಚಿತ್ರದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ನೋರಾ ಫತೇಹಿ (Nora Fatehi) ಅವರು ಡ್ಯಾನ್ಸ್ ಮಾಡಿದ್ದಾರೆ. ಆದ್ದರಿಂದ ದೊಡ್ಡ ಮಟ್ಟದ ಪ್ರಚಾರ ಸಿಕ್ಕಿದೆ….

Read More

ಬರ್ತಿದೆ ‘ತುಂಬಾಡ್ 2’ ಸಿನಿಮಾ; ಖಳನಾಗಿ ಅಕ್ಷಯ್ ಖನ್ನಾ ಎಂಟ್ರಿ? – Kannada News | Tumbbad 2: Akshaye Khanna or Nawazuddin Siddiqui to Play Vinayak Rao’s Nemesis?

2018 ರಲ್ಲಿ ಬಿಡುಗಡೆಯಾದ ‘ತುಂಬಾಡ್’ ಚಿತ್ರ ಅನೇಕರಿಗೆ ಇಷ್ಟ ಆಗಿದೆ. ನಿಗೂಢ ಪ್ರಪಂಚ ಪ್ರೇಕ್ಷಕರಿಗೆ ರೋಮಾಂಚನ ಮೂಡಿಸುತ್ತಿತ್ತು. ಈ ಚಿತ್ರವು ಹಲವು ದಾಖಲೆಯನ್ನು ಸೃಷ್ಟಿಸಿತು. ಈ ಚಿತ್ರವು 2024ರಲ್ಲಿ ಮತ್ತೆ ದೊಡ್ಡ ಪರದೆಯ ಮೇಲೆ ಬಿಡುಗಡೆಯಾಯಿತು. ಈಗ ‘ತುಂಬಾಡ್ 2′ ಶೀಘ್ರದಲ್ಲೇ ಬರಲಿದೆಯಂತೆ. ಚಿತ್ರದ ನಟ ಮತ್ತು ನಿರ್ಮಾಪಕ ಸೋಹಮ್ ಶಾ, ಚಿತ್ರವನ್ನು ಇನ್ನಷ್ಟು ಅದ್ದೂರಿಯಾಗಿ ಮಾಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ, ಪೆನ್ ಸ್ಟುಡಿಯೋಸ್‌ನ ಜಯಂತಿಲಾಲ್ ಗಡಾ ಅವರೊಂದಿಗೆ ಕೈಜೋಡಿಸಿದ್ದಾರೆ. ‘ಗಂಗೂಬಾಯಿ ಕಥಿಯಾವಾಡಿ’ ನಂತಹ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ಬಾಲಿವುಡ್‌ಗೆ…

Read More

ಪಾಕಿಸ್ತಾನ್ ಮುಂದಿರುವುದು ಎರಡೇ ಎರಡು ದಾರಿ..! – Kannada News | Pakistan must reach the target within 12.4 to 13.5 overs

T20 World Cup 2026: ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೆ ಅರ್ಹತೆ ಪಡೆಯಬೇಕಿದ್ದರೆ ಪಾಕಿಸ್ತಾನ್ ತಂಡ ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕು. ಈ ಗೆಲುವಿನೊಂದಿಗೆ ಪಾಕ್ ಪಡೆ ನೆಟ್ ರನ್ ರೇಟ್ ಅನ್ನು ಹೆಚ್ಚಿಸಿಕೊಳ್ಳಲೇಬೇಕು. ಸೂಪರ್-8 ಸುತ್ತಿನ ಗ್ರೂಪ್-2 ಅಂಕ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವು ಅಗ್ರಸ್ಥಾನದಲ್ಲಿದ್ದರೆ, ನ್ಯೂಝಿಲೆಂಡ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಇದೀಗ ನ್ಯೂಝಿಲೆಂಡ್ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ದೊರೆಯಲಿದೆ. ಆದರೆ ಹೀಗೆ ನೆಟ್ ರನ್ ರೇಟ್​ನಲ್ಲಿ ಕಿವೀಸ್ ಪಡೆಯನ್ನು…

Read More

Naim Qassem Killed: ಇಸ್ರೇಲಿ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆ

ಇಸ್ರೇಲ್, ಏಪ್ರಿಲ್ 09: ಇರಾನ್ ಮತ್ತು ಅಮೆರಿಕ ನಡುವೆ 14 ದಿನಗಳ ಕದನ ವಿರಾಮ ಘೋಷಣೆಯಾಗಿರುವ ನಡುವೆ, ಇಸ್ರೇಲ್ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್‌ನನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. ಯುದ್ಧದ ಹೊರತಾಗಿ, ಇಸ್ರೇಲ್ ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ಮೇಲೆ ಭಾರೀ ದಾಳಿ ನಡೆಸುತ್ತಿದೆ. ಈ ದಾಳಿಗಳಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ.ಬೈರುತ್‌ನಲ್ಲಿ ನಡೆದ ಗುರಿ ದಾಳಿಯಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ. ಈ ದಾಳಿಗಳಲ್ಲಿ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 28 ರಂದು ಭುಗಿಲೆದ್ದ ಈ ಸಂಘರ್ಷವು…

Read More

Video: ಉದ್ಘಾಟನೆಗೆ ತಡವಾಯ್ತೆಂದು ಓಡೋಡಿ ಬಂದ ಮೇಯರ್, ಕಾಯದೆ ಹೊರಟೇ ಬಿಡ್ತು ರೈಲು – Kannada News | Train Leaves on Time as Mexican Mayor Misses Inaugural Ride

ಮೆಕ್ಸಿಕೋ, ಡಿಸೆಂಬರ್ 24: ಮೇಯರ್ ಉದ್ಘಾಟನೆಗೆ ತಡವಾಗಿ ಬಂದಿದ್ದಕ್ಕೆ ರೈಲು ನಿಲ್ಲಲೇ ಇಲ್ಲ, ಮೇಯರ್​ಗೆ ಕಾಯದೆ ಹೊರಟೇ ಬಿಟ್ಟಿತ್ತು. ಈ ಘಟನೆ ನಡೆದಿದ್ದು ಮೆಕ್ಸಿಕೋದಲ್ಲಿ. ಹೊಸ ರೈಲು ಉದ್ಘಾಟನೆ ಕಾರ್ಯಕ್ರಮ ಅಂದು ನಡೆಯಬೇಕಿತ್ತು. ಸಮಯಕ್ಕೆ ಸರಿಯಾಗಿ ಬರಲಾಗದೆ ಮೇಯರ್ ತಡವಾಗಿ ಓಡುತ್ತಾ ಬಂದಿದ್ದಾರೆ. ಅವರು ಬರುತ್ತಿದ್ದಂತೆ ರೈಲು ಹೊರಟೇ ಬಿಟ್ಟಿತ್ತು. ಅವರಿಗಾಗಿ ಒಂದು ನಿಮಿಷವೂ ಕಾಯಲಿಲ್ಲ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More