Headlines

ಬದುಕಿಗೆ ದುಬಾರಿ ಬರೆ: ಶುಗರ್, ಬಿಪಿ, ಕೆಮ್ಮ, ಜ್ವರ ಸೇರಿದಂತೆ ಐನೂರಕ್ಕೂ ಹೆಚ್ಚು ಔಷಧಿಗಳ ದರ ಏರಿಕೆ – Kannada News | Bp sugar Including 600 machines prices rise for War And petrol and diesel Rate Hiked

ಬೆಂಗಳೂರು, (ಮೇ 17): ಮಧ್ಯಪ್ರಾಚ್ಯ ಯುದ್ಧದ ಕಿಚ್ಚು ಮತ್ತು ಪೆಟೋಲ್, ಡೀಸೆಲ್ ದರ ಏರಿಕೆ (petrol and diesel price Hik) ಈಗ ನಿಮ್ಮ ಮನೆಯ ಔಷಧದ (machines) ಡಬ್ಬಿಗೂ ತಟ್ಟಿದ್ದು, ಅಗತ್ಯ ಮಾತ್ರೆಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಹೌದು.. ಔಷಧಗಳ ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಯುದ್ಧದ ಪರಿಣಾಮ ಸಪ್ಲೈ ಚೈನ್ ಮೇಲೆ ಬಿದ್ದ ಕಾರಣ ಔಷಧಗಳ ದರ ಸರಾಸರಿ 15 ರಷ್ಟು ಔಷಧ ದರಗಳು ಹೆಚ್ಚಳವಾಗಿದೆ. ಬಿಪಿ, ಸಕ್ಕರೆ ಕಾಯಿಲೆಯಿಂದ ಹಿಡಿದು ಸಾಮಾನ್ಯ ಜ್ವರದ…

Read More

ತೋಷಖಾನಾ ಪ್ರಕರಣ, ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ಗೆ ಮತ್ತು ಪತ್ನಿ ಬುಶ್ರಾಗೆ 17 ವರ್ಷಗಳ ಜೈಲು ಶಿಕ್ಷೆ – Kannada News | Pak Court Hands 17 Year Jail Term to Imran Khan and Bushra Bibi in Toshakhana Case

ಇಸ್ಲಾಮಾಬಾದ್, ಡಿಸೆಂಬರ್ 20: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.ಖಾನ್ ಮತ್ತು ಬುಶ್ರಾ ಅವರಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮಾಹಿತಿ…

Read More

‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ ನಾಯ್ಕ್

ಡಾರ್ಲಿಂಗ್ ಕೃಷ್ಣ ನಟನೆ, ನಿರ್ದೇಶನದ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಎದುರಾಗಿದೆ. ರಾಘವೇಂದ್ರ ನಾಯ್ಕ್ ಅವರು ಈ ಕಥೆ ತಮ್ಮದು ಎಂದು ಹೇಳಿದ್ದಾರೆ. ಈ ಕಥೆಯನ್ನು2023ರಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಲಾಗಿತ್ತು. ಆದರೆ ಡಾರ್ಲಿಂಗ್ ಕೃಷ್ಣ (Darling Krishna) ಅವರು ಆ ಕಥೆಯನ್ನು ಒಪ್ಪಿಕೊಂಡಿರಲಿಲ್ಲ. ಆದರೆ ಈಗ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ಅದೇ ಕಥೆ ಇರುವುದು ನೋಡಿ ರಾಘವೇಂದ್ರ ನಾಯ್ಕ್ ಅವರಿಗೆ ಶಾಕ್ ಆಗಿದೆ. ‘ಈ…

Read More

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ: ಸಾವು-ಬದುಕಿನ ನಡುವೆ ಮಹಿಳೆಯ ಹೋರಾಟ

ಬೆಂಗಳೂರು, ಮಾರ್ಚ್​​ 13: ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತಲೂ ಮಿಗಿಲು ಎಂಬ ಮಾತಿದೆ. ಜನ್ಮ ನೀಡಿದ ತಾಯಿ ಅಂದ್ರೆ ನಡೆದಾಡುವ ದೇವರು ಎಂದು ನಾವು ಪೂಜಿಸುತ್ತೇವೆ. ಆದರೆ ಇಲ್ಲೊಬ್ಬ ಮಗ ಆಸ್ತಿಗಾಗಿ ಅಂತಹ ತಾಯಿ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಪಾಪಿ ಮಗನ ಕ್ರೌರ್ಯಕ್ಕೆ ವೃದ್ಧೆ ಆಸ್ಪತ್ರೆ ಸೇರಿದ್ದಾರೆ. ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಕ್ಷ್ಮೀ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಜಯನಗರದ ನಿವಾಸಿ ಲಕ್ಷ್ಮೀ ಹಾಗೂ ಸಣ್ಣಸಿದ್ದಪ್ಪ ದಂಪತಿಗೆ 3 ಜನ…

Read More

Chamarajanagar: ಮೂರ್ನಾಲ್ಕು ತಿಂಗಳಿನಿಂದ 400ಕ್ಕೂ ಹೆಚ್ಚು ಮಂದಿಗೆ ಸಿಗ್ತಿಲ್ಲ ವೃದ್ಧಾಪ್ಯ ವೇತನ – Kannada News | Chamarajanagar Pension Crisis: Over 400 Elders in Ummattur Deprived of Old Age and Widows Pension For 4 Months

ಚಾಮರಾಜನಗರ, ಜುಲೈ 1: ಚಾಮರಾಜನಗರ ಜಿಲ್ಲೆಯಲ್ಲಿ 400ಕ್ಕೂ ಹೆಚ್ಚು ವಯೋವೃದ್ಧರು ಕಳೆದ ನಾಲ್ಕು ತಿಂಗಳಿಂದ ವೃದ್ಧಾಪ್ಯ, ವಿಧವಾ ಹಾಗೂ ಸಂಧ್ಯಾ ಸುರಕ್ಷಾ ಪಿಂಚಣಿಗಳಿಂದ ವಂಚಿತರಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ತಾಲೂಕು ಕಚೇರಿ ಹಾಗೂ ಜಿಲ್ಲಾಡಳಿತ ಕಚೇರಿಗಳಿಗೆ ಹಲವು ಬಾರಿ ಅಲೆದಿದ್ದರೂ, ಪಿಂಚಣಿ ದೊರೆಯದೆ ಫಲಾನುಭವಿಗಳು ನಿರಾಶೆಗೊಂಡಿದ್ದಾರೆ. ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮವೊಂದರಲ್ಲೇ 400ಕ್ಕೂ ಅಧಿಕ ಮಂದಿಗೆ ಪಿಂಚಣಿ ಬಂದಿಲ್ಲ ಎಂದು ಫಲಾನುಭವಿಗಳು ದೂರಿದ್ದಾರೆ. ಪಿಂಚಣಿಯೇ ತಮ್ಮ ಜೀವನದ ಆಧಾರವಾಗಿದ್ದ ಅನೇಕರಿಗೆ, ಹಣವಿಲ್ಲದೆ ಊಟಕ್ಕೂ ತೊಂದರೆಯಾಗುವ ಪರಿಸ್ಥಿತಿ ಬಂದಿದೆ….

Read More

IPL 2026: ಐಪಿಎಲ್ ಆರಂಭಕ್ಕೆ 15 ದಿನಗಳ ವೇಳಾಪಟ್ಟಿ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಐಪಿಎಲ್​ನ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಲ ರಾಜ್ಯಗಳಲ್ಲಿನ ಚುನಾವಣೆ. ಮುಂಬರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ವೇಳಾಪಟ್ಟಿಗೆ ದಿನಾಂಕ ನಿಗದಿ ಮಾಡಲು ಸಮಸ್ಯೆ ಎದುರಾಗಿದೆ. ಹೀಗಾಗಿ ಐಪಿಎಲ್ ಆರಂಭಿಸಲು ಮೊದಲು 15 ದಿನಗಳ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತಿಸಿದೆ. 15 ದಿನಗಳ ವೇಳಾಪಟ್ಟಿ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್…

Read More

SBI Youth for India Fellowship: SBI ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ಗೆ ಅರ್ಜಿ ಆಹ್ವಾನ; ತರಬೇತಿಯ ಜೊತೆಗೆ ಆರ್ಥಿಕ ನೆರವು – Kannada News | SBI Youth for India Fellowship: Empowering Rural Development for Young Indians

ಎಸ್‌ಬಿಐ ಫೌಂಡೇಶನ್ ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ ಎಸ್‌ಬಿಐ ಫೌಂಡೇಶನ್ ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ನ 13ನೇ ಬ್ಯಾಚ್‌ಗಾಗಿ ನೋಂದಣಿಗಳನ್ನು ಆರಂಭಿಸಿದೆ. ಈ ಫೆಲೋಶಿಪ್‌ ಮೂಲಕ ವಿದ್ಯಾವಂತ ಮತ್ತು ಉತ್ಸಾಹಿ ಯುವಕರಿಗೆ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿ ಯೋಜನೆಗಳೊಂದಿಗೆ ನೇರವಾಗಿ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಆಯ್ಕೆಯಾದ ಫೆಲೋಗಳು ವಿವಿಧ ರಾಜ್ಯಗಳಲ್ಲಿನ ಅನುಭವೀ ಸರ್ಕಾರೇತರ ಸಂಸ್ಥೆಗಳ (NGO) ಜೊತೆಗೆ ಕೈಜೋಡಿಸಿ ಶಿಕ್ಷಣ, ಆರೋಗ್ಯ, ಜೀವನೋಪಾಯ, ಪರಿಸರ ಹಾಗೂ ಮಹಿಳಾ ಸಬಲೀಕರಣ ಮುಂತಾದ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಕಾರ್ಯಕ್ರಮವು ಕೇವಲ…

Read More

ಬೆಂಗಳೂರಿಗೆ ಕೇಂದ್ರ ನೀಡುವ 4,500 ಎಲೆಕ್ಟ್ರಿಕ್ ಬಸ್‌ಗಳಿಗೆ ರಾಜ್ಯದಿಂದ ಸಿಗ್ತಿಲ್ಲ ಅನುಮೋದನೆ: ತೇಜಸ್ವಿ ಸೂರ್ಯ ಗಂಭೀರ ಆರೋಪ – Kannada News | BJP MP Tejasvi Surya Slams Karnataka Govt Over Delay in Cabinet Approval for 4500 Central Electric Buses for BMTC

ತೇಜಸ್ವಿ ಸೂರ್ಯ (ಚಿತ್ರ ಕೃಪೆ: ತೇಜಸ್ವಿ ಸೂರ್ಯ ಫೇಸ್​​ಬುಕ್ ಪುಟ)Image Credit source: Facebook ಬೆಂಗಳೂರು, ಜೂನ್ 29: ಬೆಂಗಳೂರಿನ (Bengaluru) ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ಬಿಎಂಟಿಸಿಗೆ (BMTC) ಬರೋಬ್ಬರಿ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಬಸ್‌ಗಳ ನಿಯೋಜನೆಗೆ ಅಗತ್ಯವಿರುವ ಕ್ಯಾಬಿನೆಟ್ ಅನುಮೋದನೆಯನ್ನು ನೀಡದೆ ಉದಾಸೀನತೆ ತೋರುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ….

Read More

ಚಿತ್ರದುರ್ಗ ಭೀಕರ ಬಸ್ ಅಪಘಾತ: ಮೃತಪಟ್ಟ ಪ್ರಯಾಣಿಕರಲ್ಲಿ ಗೋಕರ್ಣದವರೇ ಹೆಚ್ಚು – Kannada News | Chitradurga Bus Accident Near Gorlattu Cross in Hiriyur Taluk: Most Victims from Gokarna

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಸುಕಿನ 3 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Bus Accident) ಕನಿಷ್ಠ 17 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ, ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡರ್ ಹಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ತಕ್ಷಣ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್…

Read More

ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾರವಾರ, ಮಾರ್ಚ್ 25: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಬಳಿ ಕಾಂಗ್ರೆಸ್ (Congress) ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗೋಪಾಲಕೃಷ್ಣ ನಾಯ್ಕ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಗೋವಾ ನೋಂದಣಿಯ ಫೋರ್ಡ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮೊದಲು ರಾಡ್‌ನಿಂದ ಹಲ್ಲೆ ನಡೆಸಿದ ಬಳಿಕ, ಚಾಕುವಿನಿಂದ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಸದ್ಯ, ಗಂಭೀರ ಗಾಯಗೊಂಡಿರುವ ಗೋಪಾಲಕೃಷ್ಣ ನಾಯ್ಕರನ್ನು ಅಂಕೋಲದ…

Read More