Headlines

ಗೃಹೇತರ ಬಳಕೆಯ ಎಲ್​ಪಿಜಿ, ಹೆಚ್ಚುವರಿ ಶೇ. 20 ಹಂಚಿಕೆ; ಒಟ್ಟು ಪೂರೈಕೆ ಶೇ. 70ಕ್ಕೆ ಏರಿಕೆ

ನವದೆಹಲಿ, ಮಾರ್ಚ್ 27: ಹಾರ್ಮುಜ್ ಜಲಸಂಧಿಯಿಂದ ಎಲ್​ಪಿಜಿ ಹೊತ್ತು ಒಂದೊಂದೇ ಭಾರತೀಯ ಎಲ್​ಪಿಜಿ ಟ್ಯಾಂಕರ್​ಗಳು ಹೊರಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಅನಿಲ ಕೊರತೆಯ ಸಮಸ್ಯೆ ಸ್ವಲ್ಪ ಕಡಿಮೆ ಆಗಿದೆ. ಇದರ ಪರಿಣಾಮವಾಗಿ ಕೈಗಾರಿಕೆ ಮತ್ತಿತರ ಗೃಹೇತರ ಕ್ಷೇತ್ರಗಳಿಗೆ ಎಲ್​ಪಿಜಿ ಪೂರೈಕೆಯನ್ನು ಹಂತ ಹಂತವಾಗಿ ಹೆಚ್ಚಿಸುತ್ತಿದೆ. ಪೆಟ್ರೋಲಿಯಂ ಸಚಿವಾಲಯ ಇವತ್ತು ಹೊರಡಿಸಿದ ಪ್ರಕಟಣೆಯಲ್ಲಿ ಗೃಹೇತರ ಎಲ್​ಪಿಜಿ ಹಂಚಿಕೆಯನ್ನು ಶೇ. 20ರಷ್ಟು ಹೆಚ್ಚಿಸುವ ಪ್ರಸ್ತಾವ ಇರುವುದಾಗಿ ತಿಳಿಸಿದೆ. ಈ ಹೆಚ್ಚುವರಿ ಶೇ. 20 ಅನ್ನು ನಿರ್ದಿಷ್ಟ ಕ್ಷೇತ್ರಗಳಿಗೆ ಉದ್ದೇಶಿಸಿ ಹಂಚಿಕೆ ಮಾಡಲಾಗುತ್ತಿದೆ….

Read More

Bengaluru Air Quality: ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru’s Air quality is getting worse

ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! ಬೆಂಗಳೂರು, ಜನವರಿ 21: ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) 171 ಇದ್ದು, ಏರ್ ಕ್ವಾಲಿಟಿ  ಅನಾರೋಗ್ಯಕಾರಿ ಹಂತದಲ್ಲೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಪಾಯಕಾರಿಯಾಗಿರುವ ಸೂಕ್ಷ್ಮ ಕಣಗಳು…

Read More

ಕೇಂದ್ರದ 4,500 ಇ-ಬಸ್ ಪಡೆಯಲು ರಾಜ್ಯ ಹಿಂದೇಟು ಹಾಕ್ತಿರೋದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಸಾರಿಗೆ ಸಚಿವ ಭೈರತಿ ಸುರೇಶ್ – Kannada News | Why Karnataka is Reluctant to Accept 4500 PM E Drive Electric Buses Explained by Transport Minister Byrathi Suresh

ತೇಜಸ್ವಿ ಸೂರ್ಯಗೆ ಭೈರತಿ ಸುರೇಶ್ ಕೌಂಟರ್Image Credit source: tv9 ಬೆಂಗಳೂರು, ಜುಲೈ 1: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಿಎಂ ಇ-ಡ್ರೈವ್ (PM E-Drive)’ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ನೀಡಲು ಉದ್ದೇಶಿಸಿರುವ 4,500 ಎಲೆಕ್ಟ್ರಿಕ್ ಬಸ್ಸುಗಳನ್ನು ಪಡೆದುಕೊಳ್ಳಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿರುವುದರ ಹಿಂದಿನ ಅಸಲಿ ಆರ್ಥಿಕ ಲೆಕ್ಕಾಚಾರವನ್ನು ಸಾರಿಗೆ ಸಚಿವ ಭೈರತಿ ಸುರೇಶ್ ಬಹಿರಂಗಪಡಿಸಿದ್ದಾರೆ. ಕೇಂದ್ರದ ಈ ನಿಯಮಾವಳಿಗಳಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಭಾರಿ ನಷ್ಟ ಉಂಟಾಗಲಿದ್ದು, ಬಸ್ಸುಗಳು ಸಂಚಾರ ನಡೆಸದೆ…

Read More

ದಿಲೀಪ್ ರಾಜ್ ನಿಧನ; ಬೆಳ್ಳಿ ತೆರೆ ಜೊತೆ ಕಿರುತೆರೆಯಲ್ಲೂ ಮಿಂಚಿದ್ದ ನಟ – Kannada News | Remembering Dileep Raj: The ‘Hitler Kalyana’ Star and Versatile Producer of Sandalwood

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಪ್ರತಿಭಾವಂತ ನಟ ಮತ್ತು ಯಶಸ್ವಿ ನಿರ್ಮಾಪಕರಾದ ದಿಲೀಪ್ ರಾಜ್ ಅವರ ಅಕಾಲಿಕ ನಿಧನವು ಚಂದನವನಕ್ಕೆ ದೊಡ್ಡ ನಷ್ಟವಾಗಿದೆ. ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದರು. ಅವರ ಚಿತ್ರರಂಗದ ಜರ್ನಿ ಬಗ್ಗೆ ಇಂದು ನೋಡೋಣ. ದಿಲೀಪ್ ರಾಜ್ ಅವರು 2005ರಲ್ಲಿ ತೆರೆಗೆ ಬಂದ ‘ಬಾಯ್​​ಫ್ರೆಂಡ್’ ಚಿತ್ರದ ಮೂಲಕ ಅವರು ಬೆಳ್ಳಿ ಪರದೆಗೆ ಕಾಲಿಟ್ಟರು ಮತ್ತು ಇದರಲ್ಲಿ ಶಿವ…

Read More

ಕರ್ನಾಟಕ ಹವಾಮಾನ: 10 ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆ; ಉತ್ತರ ಕರ್ನಾಟದಲ್ಲಿ ಬಿಸಿಲಿನಬ್ಬರ – Kannada News | Karnataka weather alert moderate rain likely in 10 districts tomorrow

ಬೆಂಗಳೂರು, ಮೇ 08: ರಾಜ್ಯದ ಹಲವೆಡೆ ಬಿಸಿಲಿನ ಅಬ್ಬರದ ನಡುವೆಯೂ ಕರಾವಳಿ ಸೇರಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಮೇ 11ರ ವರೆಗೂ ಕೆಲವೆಡೆ ಗುಡುಗು ಸಹಿತ ಮಳೆಯನ್ನು ಅಂದಾಜಿಸಲಾಗಿದೆ. ಅದಾಗಿಯೂ ಕರಾವಳಿ ಸೇರಿ ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ತೀವ್ರ ತಾಪಮಾನ ಕಂಡುಬರಲಿದೆ ಎನ್ನಲಾಗಿದೆ. ಎಲ್ಲೆಲ್ಲಿ ಮಳೆ? #ಮಳೆ #ಮುನ್ನೆಚ್ಚರಿಕೆ…

Read More

ಕೊಡಗು: ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ; ಜನಗಣತಿ ಒತ್ತಡಕ್ಕೊಳಗಾಗಿ ಹೀಗೆ ಮಾಡಿಕೊಂಡ್ರಾ? – Kannada News | Kodagu: Teacher commits suicide by shooting herself in madikeri

ಕೊಡಗು, ಏಪ್ರಿಲ್​26: ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದ ಶಿಕ್ಷಕಿಯೊಬ್ಬರ (Teacher)  ದುಡುಕಿನ ನಿರ್ಧಾರ ಸದ್ಯ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಎ.ರೋಹಿಣಿ(51) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಎ.ರೋಹಿಣಿ ಅವರು ಎಲ್ಲರ ಅಚ್ಚುಮೆಚ್ಚಿನ ಶಿಕ್ಷಕಿ ಆಗಿದ್ದರು. 25 ವರ್ಷ ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು…

Read More

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಬಳಿಕ ಟ್ರೋಲ್‌; ಅದ್ನಾನ್ ಸಮಿ ತಿರುಗೇಟು – Kannada News | Singer Adnan Sami reacts to social media Trolling after RSS Chief Mohan Bhagwat meeting

ಖ್ಯಾತ ಗಾಯಕ ಅದ್ನಾನ್ ಸಮಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲಿಂಗ್‌ಗೆ ಒಳಗಾಗಿದ್ದರು. ಸದ್ಯ ಈ ವಿಚಾರವಾಗಿ ಮೌನ ಮುರಿದಿರುವ ಅದ್ನಾನ್ ಸಮಿ (Adnan Sami) ಅವರು, ಹೀಯಾಳಿಸುವವರ ಬಗ್ಗೆ ತಾವು ಕಿಂಚಿತ್ತೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಮೇಲಿನ ಟ್ರೋಲಿಂಗ್ ಮತ್ತು ವಿವಾದಗಳ ಬಗ್ಗೆ ಮಾತನಾಡಿದ ಅದ್ನಾನ್ ಸಮಿ, ‘ನಾನು ಸ್ವತಂತ್ರ…

Read More

ಕ್ವಾಡ್ ಸಭೆ: ಇಂಡೋ-ಪೆಸಿಫಿಕ್ ಇಂಧನ ಭದ್ರತೆ, ಸಮುದ್ರ ಮಾರ್ಗ ಸಂರಕ್ಷಣೆಗೆ ನಿರ್ಧಾರ – Kannada News | Quad Summit: Indo Pacific Energy Security & Sea Route Protection Decisions

ನವದೆಹಲಿ, ಮೇ 26: ಇಂದು ಮಂಗಳವಾರ ಇಲ್ಲಿ ನಡೆದ ಅಮೆರಿಕ, ಜಪಾನ್, ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳನ್ನೊಳಗೊಂಡ ‘ಕ್ವಾಡ್’ (Quad) ಒಕ್ಕೂಟದ ವಿದೇಶಾಂಗ ಸಚಿವರ ಉನ್ನತ ಮಟ್ಟದ ಸಭೆಯಲ್ಲಿ ಹಿಂದೂ-ಮಹಾಸಾಗರ ಮತ್ತು ಪೆಸಿಫಿಕ್ (Indo-Pacific) ವಲಯದಲ್ಲಿ ಮುಕ್ತ ವ್ಯಾಪಾರ, ಇಂಧನ ಭದ್ರತೆ ಹಾಗೂ ಸಮುದ್ರ ಮಾರ್ಗಗಳ ರಕ್ಷಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ, ಆಸ್ಟ್ರೇಲಿಯಾದ ವಿದೇಶಾಂಗ…

Read More

‘ನಾಗಬಂಧಂ’ ಚಿತ್ರಕ್ಕಾಗಿ ಸಸ್ಯಹಾರಿಗಳಾದ ಚಿತ್ರತಂಡ: ರಹಸ್ಯ ಬಿಚ್ಚಿಟ್ಟ ನಟಿ ನಭಾ ನಟೇಶ್ – Kannada News | Naba Natesh on Nagabandham: Unique Parvati Role, Grand Sets and 5000 Dancers

ನಟಿ ನಭಾ ನಟೇಶ್ ಅವರು ಕನ್ನಡದವರು. ಸದ್ಯ ಪರಭಾಷೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ಒಳ್ಳೊಳ್ಳೆಯ ಆಫರ್​​ಗಳು ಹುಡುಕಿ ಬರುತ್ತಿವೆ. ಈಗ ವಿರಾಟ್ ಕರ್ಣ ಹಾಗೂ ಅಭಿಷೇಕ್ ನಾಮಾ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ನಾಗಬಂಧಂ’ ಸಿನಿಮಾದಲ್ಲಿ ನಭಾ (Nabha Natesh) ನಟಿಸಿದ್ದಾರೆ. ಇಡೀ ಕಥೆಗೆ ಟ್ವಿಸ್ಟ್ ಕೊಡುವ ಪಾತ್ರ ಅವರದ್ದಂತೆ. ಸಿನಿಮಾ ಜುಲೈ 3ರಂದು ತೆರೆಗೆ ಬರಲು ಸಜ್ಜಾಗಿದೆ. ನಭಾ ನಟೇಶ್, ತಮ್ಮ ಪಾತ್ರ ಹಾಗೂ ಶೂಟಿಂಗ್ ಸೆಟ್‌ನ ರೋಚಕ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಇದುವರೆಗೆ ಮಾಡದ ವಿಭಿನ್ನ ಪಾತ್ರ…

Read More

ರಷ್ಯಾಗೆ ಭಾರತವೇ ಆಸರೆ, ಡ್ರೋನ್ ದಾಳಿಯಿಂದ ತತ್ತರಿಸಿ ಪೆಟ್ರೋಲ್ ಖರೀದಿಗೆ ಮುಂದಾದ ಪುಟಿನ್ ಸರ್ಕಾರ – Kannada News | Russia Imports Petrol from India After Drone Attacks Cripple Refineries

ಮಾಸ್ಕೋ, ಜುಲೈ 02: ಜಾಗತಿಕ ರಾಜಕಾರಣದಲ್ಲಿ ಅತ್ಯಂತ ಅಪರೂಪದ ವಿದ್ಯಮಾನವೊಂದು ನಡೆದಿದೆ. ಜಗತ್ತಿನ ಅತಿ ದೊಡ್ಡ ತೈಲ ಉತ್ಪಾದಕ ದೇಶಗಳಲ್ಲಿ ಒಂದಾದ ರಷ್ಯಾ(Russia), ಇದೀಗ ತನ್ನ ದೇಶದಲ್ಲಿ ಉಂಟಾಗಿರುವ ಭೀಕರ ಪೆಟ್ರೋಲ್ ಕೊರತೆಯನ್ನು ನೀಗಿಸಲು ಭಾರತದಿಂದ ಸಮುದ್ರದ ಮಾರ್ಗವಾಗಿ ಪೆಟ್ರೋಲ್ (ಗ್ಯಾಸೋಲಿನ್) ಆಮದು ಮಾಡಿಕೊಳ್ಳಲು ಆರಂಭಿಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಉಕ್ರೇನ್ ನಡೆಸುತ್ತಿರುವ ನಿರಂತರ ಡ್ರೋನ್ ದಾಳಿಗಳು ರಷ್ಯಾದ ಪ್ರಮುಖ ತೈಲ ಸಂಸ್ಕರಣಾಗಾರಗಳನ್ನು (Refineries) ಧ್ವಂಸಗೊಳಿಸಿವೆ.ಇದರಿಂದಾಗಿ ರಷ್ಯಾದ 11 ಟೈಮ್ ಝೋನ್‌ಗಳ ವ್ಯಾಪ್ತಿಯಲ್ಲಿ…

Read More