Headlines

T20 World Cup 2026: ಟಿ20 ವಿಶ್ವಕಪ್​ಗೆ ಸ್ಕಾಟ್ಲೆಂಡ್ ಎಂಟ್ರಿ; ಯಾವ ಗುಂಪಿನಲ್ಲಿ ಸ್ಥಾನ? – Kannada News | Scotland Joins 2026 T20 World Cup as Bangladesh Exits Over Match Relocation Row

2026 ರ ಟಿ20 ವಿಶ್ವಕಪ್‌ (T20 World Cup 2026) ಆರಂಭಕ್ಕೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಆದರೆ ಅದಕ್ಕೂ ಮುನ್ನ ಈ ಟೂರ್ನಿಯಲ್ಲಿ ಮಹತ್ತರ ಬದಲಾವಣೆಯೊಂದಾಗಿದ್ದು, ಬಾಂಗ್ಲಾದೇಶ ತಂಡ ಟಿ20 ವಿಶ್ವಕಪ್​ನಿಂದ ಹಿಂದೆ ಸರಿದಿದೆ. ಭಾರತದಿಂದ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸದಿರುವುದರಿಂದ ಅಸಮಾಧಾನಗೊಂಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟೂರ್ನಿಯಿಂದ ಹಿಂಪಡೆದಿದೆ. ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿದ್ದರೆ, ಅದರ ಸ್ಥಾನದಲ್ಲಿ ಸ್ಕಾಟ್ಲೆಂಡ್​ಗೆ ಟಿ20 ವಿಶ್ವಕಪ್ ಆಡುವ ಅವಕಾಶ…

Read More

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ಗೆ ಮೆಗಾ ಟ್ವಿಸ್ಟ್: ಕಾನ್ಫಿಡೆಂಟ್ ಒಡೆಯನಿಗೆ ಮುಳುವಾಯ್ತಾ 500 ಕೋಟಿ ರೂ.? – Kannada News | Confident Group Chairman CJ Roy suicide for IT probe into Rs 500 crore transactions, suspected to be Hawala dealings

ಬೆಂಗಳೂರು, ಫೆಬ್ರವರಿ 25): ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ (CJ Roy )ಆತ್ಮಹತ್ಯೆಗೆ ಹವಾಲಾ ಹಣ(Hawala dealings) ಕಾರಣ ಎನ್ನುವುದು ಈ ಹಿಂದೆ ಬಟಾಬಯಾಲಾಗಿತ್ತು. ಆದರೆ ಆ ಹವಲಾ ಹಣ ಎಷ್ಟು ಎನ್ನುವುದು ಮಾತ್ರ ಗೊತ್ತಿರಲಿಲ್ಲ. ಸದ್ಯ Tv9ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಸಿಜೆ ರಾಯ್ ಆತ್ಮಹತ್ಯೆಗೆ ಬರೋಬ್ಬರಿ 500 ಕೋಟಿ ರೂಪಾಯಿ ‌ಹವಲಾ ಹಣ ಕಾರಣ ಎಂದು ತಿಳಿದುಬಂದಿದೆ. 500 ಕೋಟಿ ರೂ. ಹವಾಲಾ ವ್ಯವಹಾರದ ಬಗ್ಗೆ ಲೆಕ್ಕ ಕೊಡಲಾಗದ ಸಿಜೆ ರಾಯ್ ಸಂಕಷ್ಟಕ್ಕೆ…

Read More

ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ – Kannada News | Bigg Boss Kannada 12: Gilli visited his old school

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಗೆದ್ದ ಗಿಲ್ಲಿ, ಗೆದ್ದ ಬಳಿಕ ಬಿಡುವಿಲ್ಲದಂತೆ ಪರ್ಯಟನೆ ಮಾಡುತ್ತಿದ್ದಾರೆ. ಸುದೀಪ್, ಶಿವರಾಜ್ ಕುಮಾರ್ ಅವರ ಭೇಟಿ ಆಗಿ ಆಶೀರ್ವಾದ ಪಡೆದ ಬಳಿಕ ಸಿಎಂ ಸೇರಿದಂತೆ ರಾಜ್ಯದ ಕೆಲವು ಪ್ರಮುಖ ರಾಜಕಾರಣಿಗಳನ್ನು ಸಹ ಭೇಟಿಯಾಗಿ ಆಶೀರ್ವಾದ ಪಡೆದರು. ಇದೀಗ ತಮ್ಮ ಹುಟ್ಟೂರಿಗೆ ತೆರಳಿದ ಗಿಲ್ಲಿ, ಅಲ್ಲಿ ತಾವು ಪ್ರೌಢಶಾಲೆ ಕಲಿತ ಬಂಡೂರಿನ ಶಾಲೆಗೆ ಭೇಟಿ ನೀಡಿದ್ದರು. ಶಿಕ್ಷಕರು, ಊರಿನವರು, ಕೆಲವು ಹಳೆ ಗೆಳೆಯರ ಭೇಟಿ ಮಾಡಿದ ಗಿಲ್ಲಿ ನಟ,…

Read More

ನಾವು ಭಾರತವನ್ನು ಸೋಲಿಸಿದ್ದೇವೆ: ಪಾಕ್ ಆಟಗಾರನ ತಿರುಗೇಟು! – Kannada News | We beat India in the World Cup: Shadab Khan

T20 World Cup 2026: ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ತಂಡದ ಪರಾಜಯ ಮುಂದುವರೆದಿದೆ. ಈ ಪರಾಜಯದ ಬೆನ್ನಲ್ಲೇ ಪಾಕ್ ತಂಡದ ಪ್ರದರ್ಶನದ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಅದರಲ್ಲೂ ಬಾಸಿತ್ ಅಲಿ, ಶಾಹಿದ್ ಅಫ್ರಿದಿ, ಮೊಹಮ್ಮದ್ ಯೂಸುಫ್ ಸೇರಿದಂತೆ ಕೆಲ ಮಾಜಿ ಆಟಗಾರರು ಹಿರಿಯ ಆಟಗಾರರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಗಳಿಗೆ ಪಾಕ್ ಆಲ್​ರೌಂಡರ್ ಶಾದಾಬ್ ಖಾನ್ ತಿರುಗೇಟು ನೀಡಿದ್ದಾರೆ. ನಮೀಬಿಯ ವಿರುದ್ಧದ ಪಂದ್ಯದ ಬಳಿಕ ಸುದ್ದಿಗೋಷ್ಠಿ ಮಾತನಾಡಿದ ಶಾದಾಬ್ ಖಾನ್,…

Read More

ಮಳೆಗಾಗಿ 50 ಕಿ.ಮೀ ಪಾದಯಾತ್ರೆ: ಕೃಷ್ಣ-ತುಂಗಭದ್ರಾ ನೀರಲ್ಲಿ ಜಲಾಭಿಷೇಕ, ಸಪ್ತ ಭಜನೆ

ಮುಂಗಾರು ಹಂಗಾಮಿನ ಮಧ್ಯೆ ಮಳೆರಾಯ ಕೈಕೊಟ್ಟಿದ್ದು ರೈತರು ಅಕ್ಷರಶಃ ಪರದಾಡುತ್ತಿದ್ದಾರೆ. ಬಿಸಿಲುನಾಡು ರಾಯಚೂರಿನಲ್ಲಿ ರೈತರು ಮಳೆ ಇಲ್ಲದೇ ಕಂಗಾಲಾಗಿದ್ದು, ರೈತರು ದೈವರ ಮೊರೆ ಹೋಗಿದ್ದಾರೆ. 50 ಕಿಮಿ ಪಾದಯಾತ್ರೆ ಮೂಲಕ ತುಂಗಭದ್ರಾ, ಕೃಷ್ಣಾ ನದಿ ನೀರನ್ನ ತಂದು ಗ್ರಾಮದ ಶಕ್ತಿ ದೇವರಿಗೆ ಜಲಾಭಿಷೇಕ ಮಾಡಿದರು. ಹೌದು. ಗಡಿ ಜಿಲ್ಲೆ ರಾಯಚೂರಿನಲ್ಲಿ ಮುಂಗಾರು ಕೈಕೊಟ್ಟಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ಅಲ್ಪಸ್ವಲ್ಪ ಮಳೆ ಬಂದಾಗಲೇ ಬಿತ್ತನೆ ಮಾಡಿದ್ದ ರೈತರು ಇದೀಗ ಆಕಾಶದತ್ತ ಮುಖ ಮಾಡುವಂತಾಗಿದೆ. ಜಮೀನಿನಲ್ಲಿ ಬೆಳೆ ಒಣಗುತ್ತಿವೆ….

Read More

‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ: ಮೃತಪಟ್ಟ ಫಲಾನುಭವಿಗಳ ಖಾತೆಗೆ ಹೋಗುತ್ತಿದೆ ಕೋಟ್ಯಂತರ ರೂ. – Kannada News | New Gruha Lakshmi Rule: Life Certificate Compulsory to Stop Payments to Deceased

ಬೆಂಗಳೂರು, ಫೆ.7: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ (Gruha Lakshmi Scheme) ಹಣ ದುರುಪಯೋಗವಾಗುವುದನ್ನು ತಡೆಯಲು ಈಗ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ಆಗಿರುವ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ…

Read More

Gautam Gambhir: ನಾನೂ ಮನುಷ್ಯ, ಕೆಲ ತಪ್ಪುಗಳನ್ನು ಮಾಡಿದ್ದೇನೆ..!

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಈ ಒಂದು ಪ್ರಶ್ನೆ ಮತ್ತೆ ಉದ್ಭವಿಸಲು ಮುಖ್ಯ ಕಾರಣ ಇತ್ತೀಚೆಗೆ ಗಂಭೀರ್ ನೀಡಿದ ಹೇಳಿಕೆ.  ಕೋಲ್ಕತ್ತಾದಲ್ಲಿ ನಡೆದ ‘ರೇವ್‌ಸ್ಪೋರ್ಟ್ಜ್ ಟ್ರೇಲ್‌ಬ್ಲೇಝರ್ಸ್ ಕಾನ್ಕ್ಲೇವ್ 4.0’ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಗಂಭೀರ್​ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವಣ ಸಂಬಂಧದ ಬಗ್ಗೆಗಿನ ಪ್ರಶ್ನೆ ಎದುರಾಗಿದೆ. ಈ ಪ್ರಶ್ನೆಗೆ ಉತ್ತರಿಸಿದರ ಗಂಭೀರ್,  ಆಟಗಾರರಂತೆ ತರಬೇತುದಾರರೂ ಕೂಡ ಮನುಷ್ಯರು. ಕಳೆದ…

Read More

ಬಿಕ್ಲು ಶಿವ ಕೊಲೆ ಕೇಸ್​​: ಬೈರತಿ ಬಸವರಾಜ್​​ಗಾಗಿ​ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ? – Kannada News | Biklu Shiva Murder Case: CID Searches for Byrati Basavaraj; Is the BJP MLA Hiding in Pune

ಬೆಂಗಳೂರು, ಡಿಸೆಂಬರ್​ 20: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ  (Biklu Shiva) ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrati Basavaraj) ಬಂಧನ ಭೀತಿ ಎದುರಾಗಿದೆ. ಶುಕ್ರವಾರ ಹೈಕೋರ್ಟ್​​ ತನಿಖೆಗೆ ನೀಡಿದ್ದ ತಡೆ ತೆರವು ಮತ್ತು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಬಂಧನ ಭೀತಿ ಹಿನ್ನಲ್ಲೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ…

Read More

ಮಲಬದ್ಧತೆಯ ಸಮಸ್ಯೆ ಇದ್ಯಾ? ಪ್ರತಿದಿನ ಕಾಡುವ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ – Kannada News | Constipation Dangers: Don’t Take It Lightly

ಇಂದಿನ ಜೀವನಶೈಲಿಯಲ್ಲಿ ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಫೈಬರ್ ಕೊರತೆ, ಕಡಿಮೆ ನೀರು ಕುಡಿಯುವುದು, ದೈಹಿಕ ಚಟುವಟಿಕೆಗಳ ಕೊರತೆ ಮತ್ತು ಅಸ್ತವ್ಯಸ್ತ ದಿನಚರಿ ಮಲಬದ್ಧತೆಗೆ (Constipation) ಪ್ರಮುಖ ಕಾರಣಗಳಾಗಿವೆ. ದಿನವಿಡೀ ಕುಳಿತೇ ಕೆಲಸ ಮಾಡುವವರು, ಹೊರಗಿನ ಆಹಾರ ಹೆಚ್ಚು ತಿನ್ನುವವರು ಹಾಗೂ ರಾತ್ರಿ ತಡವಾಗಿ ನಿದ್ರೆ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚು ಕಂಡುಬರುತ್ತದೆ. ಪ್ರತಿದಿನ ಈ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹೊಟ್ಟೆ ಸರಿಯಾಗಿ ಖಾಲಿಯಾಗದಿರುವುದು, ಮಲವಿಸರ್ಜನೆ ವೇಳೆ ಜೋರಾಗಿ ಒತ್ತಡ ಹಾಕಬೇಕಾಗುವುದು, ಹೊಟ್ಟೆ ಭಾರವಾಗಿರುವ ಅನುಭವ, ಗ್ಯಾಸ್ಟ್ರಿಕ್, ಉಬ್ಬರ…

Read More

438 ರನ್ ಗಳಿಸಿಯೂ ಹೀನಾಯ ದಾಖಲೆ ಬರೆದ ನ್ಯೂಝಿಲೆಂಡ್ – Kannada News | New Zealand set embarrassing Test record against ENG

ಕ್ರಿಕೆಟ್ ಎಂಬುದು ಅನಿಶ್ಚಿತತೆಗಳ ಆಟ ಎಂಬುದಕ್ಕೆ ನ್ಯೂಝಿಲೆಂಡ್ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್​ ತಾಜಾ ಉದಾಹರಣೆ. ಏಕೆಂದರೆ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡಕ್ಕೆ ಟಾಮ್ ಲ್ಯಾಥಮ್ ಹಾಗೂ ಡೆವೊನ್ ಕಾನ್ವೆ ಅದ್ಭುತ ಆರಂಭ ಒದಗಿಸಿದ್ದರು. ಈ ಆರಂಭದೊಂದಿಗೆ ಈ ಜೋಡಿಯು ಮೊದಲ ವಿಕೆಟ್​ಗೆ ಕಲೆಹಾಕಿದ್ದು ಬರೋಬ್ಬರಿ 317 ರನ್​ಗಳು. ಡೆವೊನ್ ಕಾನ್ವೆ 224 ಎಸೆತಗಳಲ್ಲಿ 22 ಫೋರ್ ಹಾಗೂ 3 ಸಿಕ್ಸರ್​ಗಳೊಂದಿಗೆ 157 ರನ್ ಬಾರಿಸಿದ್ದರು ಟಾಮ್ ಲ್ಯಾಥಮ್…

Read More