Headlines

IND vs SL: ಮತ್ತೆ ಬ್ಯಾಟಿಂಗ್​ಗೆ ಬರಲಿದ್ದಾರೆ ಕೆಎಲ್ ರಾಹುಲ್! – Kannada News | KL Rahul Fit to Bat on Day 2 After Injury Scare

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದ ಕೆಎಲ್ ರಾಹುಲ್ ತೀವ್ರ ಸ್ನಾಯು ಸೆಳೆತದ ಕಾರಣ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ರಾಹುಲ್ ಚೇತರಿಸಿಕೊಂಡಿದ್ದು, 2ನೇ ದಿನದಾಟದಲ್ಲಿ ಅವರು ಮತ್ತೆ ಕ್ರೀಸ್‌ಗೆ ಇಳಿದು ಬ್ಯಾಟಿಂಗ್ ಮಾಡಲು ಸಂಪೂರ್ಣ ಫಿಟ್​ ಆಗಿದ್ದಾರೆ ಎಂದು ಭಾರತ ತಂಡದ ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್ ಸ್ಪಷ್ಟಪಡಿಸಿದ್ದಾರೆ. ಮೊದಲ ದಿನ ಏನಾಗಿತ್ತು? ಪಂದ್ಯದ ಮೊದಲ ದಿನ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಕೆ.ಎಲ್. ರಾಹುಲ್ 77 ರನ್ (162…

Read More

ಅಂಡಮಾನ್‌ನಲ್ಲಿ 200 ಸ್ಕೂಬಾ ಡೈವರ್‌ಗಳೊಂದಿಗೆ ವಿಶ್ವ ದಾಖಲೆ ಬರೆದ ಆರ್​​. ಅಶೋಕ್​​ ಪುತ್ರ ಶರತ್ – Kannada News | R. Ashoka’s Son Sharath Sets Guinness World Record with Underwater Flag Unfurling

ಬೆಂಗಳೂರು, ಆಗಸ್ಟ್​​ 16: ವಿಪಕ್ಷ ನಾಯಕ ಆರ್. ಅಶೋಕ್ ಅವರ ಪುತ್ರ ಶರತ್ ಅಶೋಕ್ ಅವರು ಅಂಡಮಾನ್‌ನ ಸ್ವರಾಜ್ ದ್ವೀಪದ ಸಮುದ್ರದಾಳದಲ್ಲಿ ಬೃಹತ್ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 60×40 ಮೀಟರ್ ಅಳತೆಯ ಈ ಭವ್ಯ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲು 200 ಸ್ಕೂಬಾ ಡೈವರ್‌ಗಳ ತಂಡದೊಂದಿಗೆ ಶರತ್ ಅಶೋಕ್ ಭಾಗಿಯಾಗಿದ್ದರು. ಈ ಐತಿಹಾಸಿಕ ಸಾಧನೆಗಾಗಿ ಶರತ್ ಅಶೋಕ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ. ಜೋಶಿ ಅವರು ಸನ್ಮಾನಿಸಿ ಗೌರವಿಸಿದರು. ಈ…

Read More

‘ಶುಗರ್ ಡ್ಯಾಡಿ’ ಎಂದು ಟೀಕಿಸಿದ ಪತ್ನಿಗೆ ಬಾಲಿವುಡ್ ನಟ ಗೋವಿಂದ ಖಡಕ್ ವಾರ್ನಿಂಗ್ – Kannada News | Govinda warns wife Sunita Ahuja after Sugar Daddy remark and gang allegation

ಬಾಲಿವುಡ್‌ನ ಹಿರಿಯ ನಟ ಗೋವಿಂದ (Govinda) ಹಾಗೂ ಅವರ ಪತ್ನಿ ಸುನೀತಾ ಅಹುಜಾ ನಡುವಿನ ಕೌಟುಂಬಿಕ ಕಲಹ ಈಗ ಸಾರ್ವಜನಿಕವಾಗಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ಕಿರಿಯ ವಯಸ್ಸಿನ ನಟಿ ಕೋಮಲ್ ರಾಣಿ (Komal Rani) ಜೊತೆ ಕಾಣಿಸಿಕೊಂಡಿದ್ದ ಗೋವಿಂದ ಅವರನ್ನು ಸುನೀತಾ ಅವರು ‘ಶುಗರ್ ಡ್ಯಾಡಿ’ (Sugar Daddy) ಎಂದು ಕಾಲೆಳೆದಿದ್ದರು. ಈ ಟೀಕೆಗೆ ಈಗ ತೀವ್ರವಾಗಿ ತಿರುಗೇಟು ನೀಡಿರುವ ಗೋವಿಂದ, ಪತ್ನಿ ಸುನೀತಾಗೆ ‘ನಿಮ್ಮ ಮಿತಿಯಲ್ಲಿ ಇರಿ’ ಎಂದು ಎಚ್ಚರಿಕೆ ನೀಡಿದ್ದಾರೆ….

Read More

Career Horoscope: ನಿಮ್ಮ ರಾಶಿಗನುಗುಣವಾಗಿ ಆಗಸ್ಟ್ ತಿಂಗಳ ಮೂರನೇ ವಾರದ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News | August 3rd Week Career Horoscope: Jupiter, Sun Mercury and Saturn Impact on Zodiac Jobs

ಆಗಸ್ಟ್ ತಿಂಗಳ ಮೂರನೇ ವಾರದಲ್ಲಿ ಕರ್ಕಾಟಕದಲ್ಲಿ ಉಚ್ಚ ಗುರುವಿನ ಶುಭ ದೃಷ್ಟಿ, ಸಿಂಹದಲ್ಲಿ ರವಿ-ಬುಧರ ಬುಧಾದಿತ್ಯ ಯೋಗ ಹಾಗೂ ಮೀನದಲ್ಲಿ ವಕ್ರಿಯಾದ ಶನಿಯು ಉದ್ಯೋಗ ಮತ್ತು ವೃತ್ತಿಯ ಮೇಲೆ ಬೀರುವ ಪರಿಣಾಮ ಹೀಗಿರಲಿದೆ. ​ಮೇಷ ರಾಶಿ: ​ನಿಮ್ಮ ತೃತೀಯ ಭಾವದಲ್ಲಿ ಮಂಗಳನ ಬಲವಿರುವುದರಿಂದ ಉದ್ಯೋಗದಲ್ಲಿ ಉತ್ಸಾಹ ಮತ್ತು ಧೈರ್ಯ ಹೆಚ್ಚಲಿದೆ. ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ವೃತ್ತಿಜೀವನದಲ್ಲಿ ಪ್ರಗತಿಗೆ ಹೊಸ ಬಾಗಿಲುಗಳು ತೆರೆಯಲಿದ್ದು, ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ದೊರೆಯುತ್ತದೆ. ವೃಷಭ ರಾಶಿ: ​ಕಷ್ಟಪಟ್ಟು ದುಡಿಯುವ ನಿಮ್ಮ…

Read More

Karnataka Weather Forecast: ಕರಾವಳಿ, ಮಲೆನಾಡಿನ ಬಹುತೇಕ ಭಾಗಗಳಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ – Kannada News | Karnataka Weather Update: Heavy Wind and Rain Alert in Several Districts

ಕರಾವಳಿ, ಮಲೆನಾಡಿನ ಬಹುತೇಕ ಭಾಗಗಳಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ ಬೆಂಗಳೂರು, ಆಗಸ್ಟ್ 16: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆ ಗಂಟೆಗೆ ೩೦ ರಿಂದ 50 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸಲಿದ್ದು, ಸಾರ್ವಜನಿಕರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ…

Read More

ಆಹಾರ ಸುರಕ್ಷತಾ ತಪಾಸಣೆ: ಹೋಂ ಬೇಕರ್ಸ್‌, ಟಿಫಿನ್ ಸೇವೆಗಳು, ಕ್ಲೌಡ್ ಕಿಚನ್‌ಗಳ ಮೇಲೂ ಕಣ್ಣಿಟ್ಟ FDA – Kannada News | Food Safety Crackdown: Karnataka FDA Targets Home Bakers, Cloud Kitchens & Online Tiffin Services

ಹೋಂ ಬೇಕರ್ಸ್‌, ಟಿಫಿನ್ ಸೇವೆಗಳು, ಕ್ಲೌಡ್ ಕಿಚನ್‌ಗಳ ಮೇಲೂ ಕಣ್ಣಿಟ್ಟ FDAImage Credit source: Tv9 Kannada ಬೆಂಗಳೂರು, ಆಗಸ್ಟ್​​ 16: ಇತ್ತೀಚೆಗೆ ಬೆಂಗಳೂರಿನಲ್ಲಿ (Bengaluru) ಐಷಾರಾಮಿ ಹೋಟೆಲ್‌ಗಳು, ಕ್ಯಾಂಟೀನ್‌ಗಳು ಮತ್ತು ಆಹಾರ ಸಂಗ್ರಹ ಕೇಂದ್ರಗಳ ಮೇಲೆ ದಾಳಿ ನಡೆಸಿ ಗಮನ ಸೆಳೆದಿರುವ ಆಹಾರ ಸುರಕ್ಷತಾ ಮತ್ತು ಔಷಧ ಆಡಳಿತ (FDA) ಇಲಾಖೆ ಮನೆ ಆಧಾರಿತ ಬೇಕರ್ಸ್‌, ಟಿಫಿನ್ ಸೇವೆಗಳು, ಇನ್‌ಸ್ಟಾಗ್ರಾಂ ಮೂಲಕ ಆಹಾರ ಮಾರಾಟ ಮಾಡುವವರು, ಕ್ಲೌಡ್ ಕಿಚನ್‌ಗಳು ಹಾಗೂ ತಾತ್ಕಾಲಿಕ ಆಹಾರ ಮಳಿಗೆಗಳಲ್ಲಿನ ಆಹಾರ…

Read More

Horoscope Today: ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತವನ್ನು ಆಚರಿಸುವ ದಿನ – Kannada News | Horoscope Today 16th August​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 16, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ದಕ್ಷಿಣಾಯಣ, ಶ್ರಾವಣ ಮಾಸದ ಈ ದಿನ ಚೌತಿ ತಿಥಿ, ಉತ್ತರಾ ನಕ್ಷತ್ರ, ಸಿದ್ಧ ಯೋಗ ಮತ್ತು ವಣಿಕ ಕರಣ ಇರಲಿದೆ. ಇಂದು ವಿನಾಯಕಿ ಚತುರ್ಥಿ ಎಂದು ಆಚರಿಸಲಾಗುತ್ತದೆ. ಇದು ಶುಕ್ಲಪಕ್ಷದ ಚತುರ್ಥಿಯಾಗಿದ್ದು, ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತವನ್ನು ಆಚರಿಸುವ ದಿನವಾಗಿದೆ. ರವಿ ಕರ್ಕಾಟಕ…

Read More

ವಾಹನಗಳ ಮಾಲಿನ್ಯ ಪರೀಕ್ಷೆ ದರ ಹೆಚ್ಚಳ: ಯಾವುದಕ್ಕೆ ಎಷ್ಟು ಏರಿಕೆ? – Kannada News | Karnataka Hikes Vehicle Pollution Testing Fees; Imposes Strict Rules for Testing Centers

ವಾಹನಗಳ ಮಾಲಿನ್ಯ ಪರೀಕ್ಷೆ ದರ ಹೆಚ್ಚಳ ಬೆಂಗಳೂರು, ಆಗಸ್ಟ್​​ 16: ಕರ್ನಾಟಕದಲ್ಲಿ ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (Pollution Under Control Certificate – PUCC) ಪಡೆಯಲು ವಾಹನ ಮಾಲೀಕರು ಇನ್ನು ಮುಂದೆ ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ರಾಜ್ಯ ಸರ್ಕಾರವು ಎಲ್ಲ ವಾಹನ ವರ್ಗಗಳಿಗೆ ಅನ್ವಯವಾಗುವಂತೆ ಮಾಲಿನ್ಯ ಪರೀಕ್ಷಾ ಶುಲ್ಕವನ್ನು ಪರಿಷ್ಕರಿಸಿದೆ. ಮಾಲಿನ್ಯ ಪರೀಕ್ಷಾ ಕೇಂದ್ರಗಳ ನಿರ್ವಾಹಕರು ಕಾರ್ಯಾಚರಣೆ ವೆಚ್ಚ ಹೆಚ್ಚಿರುವುದನ್ನು ಉಲ್ಲೇಖಿಸಿ ಶುಲ್ಕ ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ, ಸಾರಿಗೆ ಇಲಾಖೆ ಆಗಸ್ಟ್ 13ರಂದು ಹೊಸ…

Read More

ದಿನಭವಿಷ್ಯ: ಇಂದು ಈ ರಾಶಿಯವರು ತಮ್ಮ ಸಂಕಲ್ಪವನ್ನು ಪೂರ್ಣಗೊಳಿಸಿದ ತೃಪ್ತಿಯಲ್ಲಿರುತ್ತಾರೆ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರಮಾಸ : ಶ್ರಾವಣ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಹಸ್ತಾ, ಯೋಗ : ಸಿದ್ಧ, ಕರಣ : ಕೌಲವ, ಸೂರ್ಯೋದಯ – 06 – 08 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

‘ನಾನು ಸಂಭಾವನೆ ಪಡೆಯಲ್ಲ’, ತಮ್ಮ ವಿಧಾನದ ಬಗ್ಗೆ ವಿವರಿಸಿದ ಯಶ್ – Kannada News | Yash talks about his remuneration model says he always act as co producer

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಬಗ್ಗೆ ಭಾರತದಲ್ಲಿ ಮಾತ್ರವೇ ಅಲ್ಲ ವಿದೇಶಗಳಲ್ಲೂ ಸಹ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾ ಮೂಲಕ ಕರ್ನಾಟಕದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟ ಎನಿಸಿಕೊಂಡಿದ್ದರು. ಈಗ ‘ಟಾಕ್ಸಿಕ್’ ಮೂಲಕ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಇದೀಗ ‘ಆಪ್​ ಕಿ ಅದಾಲತ್’ ಸಂದರ್ಶನದಲ್ಲಿ ಭಾಗಿ ಆಗಿರುವ ನಟ ಯಶ್, ತಮ್ಮ ಸಂಭಾವನೆ ವಿಷಯವನ್ನು…

Read More