Headlines

Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ – Kannada News | Government Suspends Telegram Access Ahead of NEET Re Exam to Curb Malpractice

ನವದೆಹಲಿ, ಜೂನ್ 16: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET-UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ‘ಟೆಲಿಗ್ರಾಮ್’ (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ನೀಡಿರುವ ಅಧಿಕೃತ ನಿರ್ದೇಶನದ ಪ್ರಕಾರ, ಭಾರತದಲ್ಲಿ ಜೂನ್ 22, 2026 ರವರೆಗೆ ಟೆಲಿಗ್ರಾಮ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ. ಜೂನ್ 21 ರಂದು ದೇಶಾದ್ಯಂತ ಬಿಗಿಯಾದ…

Read More

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳ ಐಕ್ಯೂಐ ಸ್ಥಿತಿಯಲ್ಲಿ ಭಾರಿ ಸುಧಾರಣೆ – Kannada News | Bengaluru AQI Update: Air Quality Improves Across Karnataka Cities

ಬೆಂಗಳೂರು, ಜೂನ್ 22: ಕರ್ನಾಟಕ ಹಾಗೂ ಪ್ರಮುಖವಾಗಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ತೃಪ್ತಿದಾಯಕ ಮತ್ತು ಉತ್ತಮ ಮಟ್ಟದಲ್ಲಿದೆ. ರಾಜ್ಯದಾದ್ಯಂತ ಮುಂಗಾರು ಮಳೆ ಮುಂದುವರಿದಿರುವುದರಿಂದ ಗಾಳಿಯಲ್ಲಿನ ಮಾಲಿನ್ಯಕಾರಕ ಕಣಗಳು ಗಣನೀಯವಾಗಿ ಕಡಿಮೆಯಾಗಿದ್ದು, ಜನಸಾಮಾನ್ಯರು ನಿರಾಳವಾಗಿ ಉಸಿರಾಡುವಂತಾಗಿದೆ. ಮುಖ್ಯಾಂಶಗಳು ಮಳೆಯ ಕಾರಣದಿಂದಾಗಿ ಬೆಂಗಳೂರಿನ ವಾಯು ಗುಣಮಟ್ಟವು ಇಂದು ಉತ್ತಮ ಮಟ್ಟದಲ್ಲಿದೆ. ರಾಜ್ಯದ ಬಹುತೇಕ ಪ್ರಮುಖ ನಗರಗಳಲ್ಲಿ ಮಾಲಿನ್ಯ ಸೂಚ್ಯಂಕ ತೃಪ್ತಿದಾಯಕವಾಗಿ ದಾಖಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಶುದ್ಧ ಗಾಳಿಯ ವಾತಾವರಣ ಕಂಡುಬಂದಿದೆ. ಬೆಂಗಳೂರಿನ…

Read More

ನಗರಗಳೇ ಅಭಿವೃದ್ಧಿ ಯಂತ್ರಗಳು; ಸರ್ಕಾರದಿಂದ 1 ಲಕ್ಷ ಕೋಟಿ ರೂ ಅರ್ಬನ್ ಚಾಲೆಂಜ್ ಫಂಡ್ – Kannada News | How Urban Challenge Fund can help cities become economic growth engine

ನವದೆಹಲಿ, ಫೆಬ್ರುವರಿ 15: ನಗರಗಳನ್ನು ಆರ್ಥಿಕ ಅಭಿವೃದ್ಧಿ ಎಂಜಿನ್ ಆಗಿ ಮಾರ್ಪಡಿಸಲು ಕೇಂದ್ರ ಸಂಪುಟವು ಅರ್ಬನ್ ಚಾಲೆಂಜ್ ಫಂಡ್ (Urban Challenge Fund) ಅನ್ನು ಆರಂಭಿಸಿದೆ. ಇದಕ್ಕಾಗಿ ಒಂದು ಲಕ್ಷ ಕೋಟಿ ರೂ ಮೀಸಲಿರಿಸಿದೆ. ಮುಂದಿನ ಐದು ವರ್ಷಕ್ಕೆ ಈ ಫಂಡ್ ಬಳಕೆಯಾಗಲಿದ್ದು, ದೇಶದ ವಿವಿಧ ನಗರಗಳಲ್ಲಿ ಒಟ್ಟಾರೆ ನಾಲ್ಕು ಲಕ್ಷ ಕೋಟಿ ರೂ ಹೂಡಿಕೆ ಆಗಲಿದೆ. ಗಮನಿಸಬೇಕಾದ ಸಂಗತಿ ಎಂದರೆ, ಈ ಫಂಡಿಂಗ್ ಸಾಂಪ್ರದಾಯಿಕ ಅನುದಾನ ಆಧಾರಿತವಾಗಿರುವುದಿಲ್ಲ. ಮಾರುಕಟ್ಟೆ ಮತ್ತು ಸುಧಾರಣೆ ಆಧಾರಿತವಾದ ನಗರ ಅಭಿವೃದ್ಧಿ…

Read More

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ: ವಾಣಿಜ್ಯ ಸಚಿವರ ಟೀಕೆ – Kannada News | This is the best deal from US among Indian neighbours, says Piyush Goyal

ನವದೆಹಲಿ, ಫೆಬ್ರುವರಿ 3: ಭಾರತ ಮತ್ತು ಅಮೆರಿಕ ನಡುವಿನ ಒಪ್ಪಂದವನ್ನು (India US trade deal) ವಾಣಿಜ್ಯ ಸಚಿವ ಪೀಯೂಶ್ ಗೋಯಲ್ (Piyush Goyal) ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಇದುದೇಶ ಹೆಮ್ಮೆ ಪಡಬಹುದಾದ ಒಪ್ಪಂದವಾಗಿದೆ. ಭಾರತದ ಯಾವುದೇ ನೆರೆಹೊರೆಯವರೊಂದಿಗೆ ಅಮೆರಿಕ ಮಾಡಿಕೊಂಡಿರುವ ಒಪ್ಪಂದಗಳಲ್ಲೇ ಇದು ಅತ್ಯುತ್ತಮ ಡೀಲ್ ಎಂದು ಪೀಯೂಶ್ ಗೋಯಲ್ ಬಣ್ಣಿಸಿದ್ದಾರೆ. ಇಂದು ಮಂಗಳವಾರ ಇದೇ ವಿಚಾರವಾಗಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾಣಿಜ್ಯ ಸಚಿವರು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್…

Read More

ಗೋಶಾಲೆಗಾಗಿ ಲಕ್ಷಾಂತರ ಹಣ ದೇಣಿಗೆ ನೀಡಿದ ನಟ – Kannada News | Sonu Sood donates 22 lakh rs to cow shelter in Gujarat

ಸೋನು ಸೂದ್ (Sonu Sood), ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿರುವುದು ವಿಲನ್ ಪಾತ್ರದಲ್ಲಿ ಆದರೆ ನಿಜ ಜೀವನದಲ್ಲಿ ಅಪ್ಪಟ ಹೀರೋ. ಸೋನು ಸೂದ್ ಅವರು ಕೋವಿಡ್ ಸಮಯದಲ್ಲಿ ಮಾಡಿದ ಸೇವೆ ಲಕ್ಷಾಂತರ ಜನರಿಗೆ ಸಹಾಯ ಆಗಿತ್ತು. ಆಗ ಅವರನ್ನು ‘ಮಸೀಹ’ (ದೇವರು) ಎಂದು ಕರೆದಿದ್ದರು ದೇಶದ ಜನ. ಕೋವಿಡ್ ಬಳಿಕವೂ ಸೋನು ಸೂದ್ ತಮ್ಮ ಸಮಾಜ ಸೇವೆಯನ್ನು ಮುಂದುವರೆಸಿದ್ದು, ನಾನಾ ರೀತಿಯ ಜನರಿಗೆ ಸಹಾಯ ಮಾಡುತ್ತಲೇ ಬಂದಿದ್ದಾರೆ. ಇದೀಗ ಸೋನು ಸೂದ್ ಅವರು ಗೋಸೇವೆಗೂ ಇಳಿದಿದ್ದು, ಗೋಶಾಲೆಗೆ ಲಕ್ಷಾಂತರ…

Read More

ಸಿರಾಜ್ ಸಿಡಿಲಬ್ಬರ…. ಬ್ಯಾಟ್ ಚೆಕ್ ಮಾಡಿದ ಶ್ರೀಲಂಕಾ ಆಟಗಾರರು! – Kannada News | Sri Lankan Players Playfully Check Siraj’s Bat After Cameo

ಭಾರತ ಮತ್ತು ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಕೊಲಂಬೊದಲ್ಲಿ ನಡೆದ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದ್ದಾರೆ. ಶ್ರೀಲಂಕಾ ಇಲೆವೆನ್​ ವಿರುದ್ಧ ನಡೆದ ಈ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಿರಾಜ್ ಕೇವಲ 15 ಎಸೆತಗಳಲ್ಲಿ 32 ರನ್ ಚಚ್ಚುವ ಮೂಲಕ ಟೀಮ್ ಇಂಡಿಯಾಗೆ ರೋಚಕ ಜಯ ತಂದುಕೊಟ್ಟಿದ್ದರು. ಸಿರಾಜ್ ಸಿಡಿಲಬ್ಬರ: ಕೊಲಂಬೊದಲ್ಲಿ ನಡೆದ ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ…

Read More

‘ಜನ ನಾಯಗನ್’ ಕರ್ನಾಟಕದಲ್ಲಿ ಗಳಿಸಿದ್ದೆಷ್ಟು? ಇಲ್ಲಿದೆ ಕಲೆಕ್ಷನ್ ವಿವರ – Kannada News | Jana Nayagan Box Office Collection Karnataka Day 1: Vijay Starrer Earns 11 Crore in Karnataka

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ (Jana Nayagan Movie) ಜುಲೈ 23ರಂದು ವಿಶ್ವಾದ್ಯಂತ ತೆರೆಗೆ ಬಂದಿದೆ. ತಮಿಳುನಾಡು ಮಾತ್ರವಲ್ಲದೆ, ಕರ್ನಾಟಕದಲ್ಲೂ ಈ ಚಿತ್ರ ಉತ್ತಮ ಓಪನಿಂಗ್ ಸಿಕ್ಕಿದೆ. ಈ ಮೂಲಕ ದಳಪತಿ ವಿಜಯ್ ಹವಾ ಕರ್ನಾಟಕದಲ್ಲಿ ಜೋರಾಗಿಯೇ ಇದೆ ಎಂಬುದು ಸ್ಪಷ್ಟವಾಗಿದೆ. ಹಾಗಾದರೆ, ದಳಪತಿ ವಿಜಯ್ ಸಿನಿಮಾ ಕರ್ನಾಟಕದಲ್ಲಿ ಎಷ್ಟು ಗಳಿಕೆ ಮಾಡಿದೆ? ಇಲ್ಲಿ ಆಕ್ಯುಪೆನ್ಸಿ ಎಷ್ಟಿತ್ತು ಎಂಬುದರ ವಿವರ ಇಲ್ಲಿದೆ. ತಮಿಳು ಸಿನಿಮಾಗಳಿಗೆ ಬೆಂಗಳೂರಿನಲ್ಲಿ ದೊಡ್ಡ ಮಾರುಕಟ್ಟೆ ಇದೆ. ಈ ಮೊದಲು ರಿಲೀಸ್…

Read More

ಐಪಿಎಲ್ ಟಿಕೆಟ್ ಬ್ಲಾಕ್ ದಂಧೆಗೆ ಪೊಲೀಸರ ಬ್ರೇಕ್: 24 ಮಂದಿ ಅರೆಸ್ಟ್, 17 ಕೇಸ್ ದಾಖಲು! – Kannada News | IPL 2026: Bengaluru Police Crack Down on Ticket Black Marketing; 24 Arrested and 37 Tickets Seized

ಬೆಂಗಳೂರು, ಏಪ್ರಿಲ್ 28: ಐಪಿಎಲ್ ಪಂದ್ಯಾವಳಿಗಳ ಸಂದರ್ಭದಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಬ್ಲಾಕ್ ಮಾರ್ಕೆಟ್ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ, ಪೊಲೀಸರು 17 ಪ್ರಕರಣಗಳನ್ನು ದಾಖಲಿಸಿದ್ದು, ಈ ಸಂಬಂಧ 24 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 37 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಪ್ರಕರಣಗಳು ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಪ್ರೇಮಿಗಳ…

Read More

ನರೇಗಾ ಹೆಸರು ಬದಲಾವಣೆ ವಿರೋಧಿಸಿ ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ – Kannada News | Congress Raj Bhavan Chalo: DK Shivakumar Leads Protest Against MGNREGA Changes in Bengaluru on Jan 27th

ಬೆಂಗಳೂರು, ಜನವರಿ 26: ನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕ್ರಮಗಳ ವಿರುದ್ಧ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ರಾಜಭವನ ಚಲೋ ಕಾರ್ಯಕ್ರಮದ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳವಾರ ಫ್ರೀಡಂಪಾರ್ಕ್​​ನಿಂದ ರಾಜಭವನದತ್ತ ನಡೆಯುವ ಈ ಪ್ರತಿಭಟನೆಗೆ ರಾಜ್ಯಾದ್ಯಂತ ಎಲ್ಲ ಶಾಸಕರು, ಎಂಎಲ್​ಸಿಗಳು ಹಾಗೂ ನರೇಗಾ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ಈ ಕಾರ್ಯಕ್ರಮದ ಜತೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಪ್ರತಿ ಕ್ಷೇತ್ರದಲ್ಲೂ ಕನಿಷ್ಠ 5 ಕಿಲೋಮೀಟರ್ ಪಾದಯಾತ್ರೆ…

Read More

ಯಶ್​​ಗಾಗಿ ರೂಲ್ ಬ್ರೇಕ್ ಮಾಡಿದೆ: ಕೊಂಡಾಡಿದ ನಟಿ ನಯನತಾರಾ – Kannada News | Nayanathara talks highly about Yash and Geethu Mohandas

ನಯನತಾರಾ (Nayanthara), ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್, ಬಹಳ ಶಿಸ್ತು, ನಿಷ್ಠುರವಾದಿ ಎಂದು ಸಹ ನಯನತಾರಾ ಹೆಸರಾಗಿದ್ದಾರೆ. ಎಷ್ಟೇ ದೊಡ್ಡ ಸ್ಟಾರ್ ಆಗಿರಲಿ, ಹಿಂದು-ಮುಂದು ನೋಡದೆ ತಮಗನಿಸಿದ್ದು ಹೇಳುತ್ತಾರೆ (ನಟ ಧನುಶ್​ ಜೊತೆಗಿನ ವಿವಾದ ನೆನಪಿರಬೇಕು). ನಯನತಾರಾ ಯಾವುದೇ ಸಿನಿಮಾ ಪ್ರೊಮೋಷನ್ ಕಾರ್ಯಕ್ರಮಗಳಿಗೆ ಹಾಜರಾಗುವುದಿಲ್ಲ. ವೇದಿಕೆಗಳ ಮೇಲೆ ಮಾನತಾಡುವುದಿಲ್ಲ. ಯಾರನ್ನೂ ಅನವಶ್ಯಕವಾಗಿ ಹೊಗಳುವುದಿಲ್ಲ. ಆದರೆ ಇಂದು (ಆಗಸ್ಟ್ 08) ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ನಟ ಯಶ್ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಅವರನ್ನು ಮಾತ್ರವಲ್ಲ, ನಿರ್ದೇಶಕಿ…

Read More