Headlines

ಸುಪ್ರೀಂಕೋರ್ಟ್​​ನಲ್ಲಿ ‘ಜನ ನಾಯಗನ್’ಗೆ ಹಿನ್ನಡೆ, ಚೆಂಡು ಮತ್ತೆ ಹೈಕೋರ್ಟ್ ಅಂಗಳಕ್ಕೆ – Kannada News | Jana Nayagan vs CBFC: Supreme Court says matter should resolve in High court

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಬಿಡುಗಡೆ ಭಾಗ್ಯ ಸದ್ಯಕ್ಕೆ ದೊರಕುವ ಹಾಗೆ ಕಾಣುತ್ತಿಲ್ಲ. ವಿಜಯ್ ಸಿನಿಮಾ ಜನವರಿ 09 ರಂದು ಬಿಡುಡಗೆ ಆಗಬೇಕಿತ್ತು ಆದರೆ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲಿಲ್ಲ. ಇದರಿಂದ ಸಿಟ್ಟಾದ ನಿರ್ಮಾಣ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತು. ಹೈಕೋರ್ಟ್, ಮೊದಲಿಗೆ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡುವಂತೆ ಆದೇಶಿಸಿತಾದರೂ ಕೇವಲ ಕೆಲವೇ ಗಂಟೆಗಳಲ್ಲಿ ತಮ್ಮದೇ ಆದೇಶಕ್ಕೆ ತಡೆ ನೀಡಿತು. ಬಳಿಕ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತು. ಆದರೆ ಅಲ್ಲಿಯೂ ಸಹ ಸಿನಿಮಾಕ್ಕೆ…

Read More

ಸದ್ದಿಲ್ಲದೆ ಟ್ರಂಪ್​ಗೆ ಮೋದಿ ತಿರುಗೇಟು; ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ಸುಂಕ ವಿಧಿಸಿದ ಭಾರತ – Kannada News | India slapped 30 percent tariff on US pulse crops US Senators Urges Trump To talk with PM Modi

ನವದೆಹಲಿ, ಜನವರಿ 17: ಅಮೆರಿಕದ ದ್ವಿದಳ ಧಾನ್ಯಗಳ ಬೆಳೆಗಳ ಮೇಲೆ ಭಾರತ ಶೇ. 30ರಷ್ಟು ಸುಂಕವನ್ನು ವಿಧಿಸಿದೆ. ಹೀಗಾಗಿ, ಉತ್ತರ ಡಕೋಟಾ ಮತ್ತು ಮೊಂಟಾನಾ ಸೆನೆಟರ್‌ಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಬಳಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿ ಅಮೆರಿಕದ ರೈತರಿಗೆ ಸಹಾಯ ಮಾಡುವಂತೆ ವಿನಂತಿಸಿದ್ದಾರೆ. ಭಾರತದೊಂದಿಗೆ ವ್ಯಾಪಾರ ಮಾತುಕತೆಗಳು ಮುಂದುವರಿದಂತೆ ಅಮೆರಿಕದ ಎರಡು ರಾಜ್ಯಗಳ ಶಾಸಕರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಈ ಸಲಹೆ ನೀಡಿದ್ದಾರೆ. ಅಮೆರಿಕದ ದ್ವಿದಳ ಧಾನ್ಯಗಳ ಆಮದಿನ…

Read More

‘Sold three sacks of wheat to watch the match’: Fans heartbroken as India–South Africa 4th T20I abandoned due to ‘excessive fog’ | Cricket News

India’s captain Suryakumar Yadav, right, at Ekana Cricket Stadium in Lucknow. (PTI Photo) NEW DELHI: Cricket fans poured their frustration onto the cold, foggy night outside the Ekana Cricket Stadium on Wednesday after the fourth T20I between India and South Africa was abandoned without a single ball being bowled, leaving thousands disappointed and empty-handed.Go Beyond…

Read More

Chanakya Niti: ಮನೆಯಲ್ಲಿ ಹಣ ಉಳಿಯದಿರಲು ಕಾರಣವೇ ಈ ತಪ್ಪುಗಳು – Kannada News | Chanakya Niti: Chanakya Says These mistakes are the reason why money is not stay at home

ಹಣ (money) ಗಳಿಸಬೇಕು, ಶ್ರೀಮಂತಿಕೆ ಗಳಿಸಬೇಕು, ಒಂದೊಳ್ಳೆ ಜೀವನ ನಡೆಸಬೇಕು ಎಂಬ ಕಾರಣಕ್ಕಾಗಿ ಪ್ರತಿಯೊಬ್ಬರೂ ಸಹ ಕಷ್ಟಪಟ್ಟು ಹಗಲಿರುಳು ದುಡಿಯುತ್ತಾರೆ. ಹೀಗೆ ದುಡಿದು ಎಷ್ಟೇ ಹಣ ಸಂಪಾದಿಸಿದರೂ ಸಹ ಹಲವರ ಕೈಯಲ್ಲಿ ಹಣ ಎನ್ನುವುದು ನಿಲ್ಲುವುದೇ ಇಲ್ಲ. ಹಣ ಹೇಗಾದ್ರೂ ಖರ್ಚಾಗುತ್ತಿರುತ್ತದೆ. ಈ ರೀತಿ ಕೈಯಲ್ಲಿ ಹಣ ಉಳಿಯದಿರಲು ಕಾರಣವೇ ಒಂದಷ್ಟು ತಪ್ಪುಗಳು ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಆ ತಪ್ಪಗಳು ಸರಿಪಡಿಸಿದರೆ ಖಂಡಿತವಾಗಿ ನಿಮ್ಮ ಕೈಯಲ್ಲಿ ಹಣ ಉಳಿಯುತ್ತೆ ಎಂದಿದ್ದಾರೆ. ಹಾಗಿದ್ರೆ ಆ ತಪ್ಪುಗಳು ಯಾವುವು ಎಂಬುದನ್ನು…

Read More

ಹುಬ್ಬಳ್ಳಿ ಮನೆ ಹಂಚಿಕೆಗೆ ಕೇಂದ್ರ ಸಚಿವರ ಆಹ್ವಾನಿಸದೆ ಶಿಷ್ಟಾಚಾರ ಮರೆತ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಆರೋಪ – Kannada News | Hubballi Slum Board pmay House Distribution Turns Political, BJP Protests Alleging Congress violates protocol

ಕೇಂದ್ರ ಸಚಿವರ ಆಹ್ವಾನಿಸದೆ ಶಿಷ್ಟಾಚಾರ ಮರೆತ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಆರೋಪ ಹುಬ್ಬಳ್ಳಿ, ಜನವರಿ 24: ಕರ್ನಾಟಕ ಸ್ಲಂ ಅಭಿವೃದ್ಧಿ (Karnataka Slum Board) ಮಂಡಳಿಯಿಂದ ನಿರ್ಮಾಣಗೊಂಡ ಮನೆಗಳ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮ ಇಂದು ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆಯಲಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (PMAY) ಮಂಜೂರಾದ ಮನೆಗಳ ಹಂಚಿಕೆ ನೆಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮಕ್ಕೆ ಕೇಂದ್ರ ಸಚಿವರು ಹಾಗೂ ಬಿಜೆಪಿ (BJP) ಶಾಸಕರನ್ನು ಆಹ್ವಾನಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ…

Read More

HPV Vaccination Drive: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 14 ವರ್ಷದ ಬಾಲಕಿಯರಿಗೆ HPV ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ – Kannada News | PM Modi launches HPV Vaccination drive for 14 year old girls to combat cervical cancer

ನವದೆಹಲಿ, ಫೆಬ್ರವರಿ 28: ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ 14 ವರ್ಷದ ಎಲ್ಲಾ ಬಾಲಕಿಯರಿಗೆ HPV (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕೆ ಅಭಿಯಾನವನ್ನು ಆರಂಭಿಸಿದೆ. ಗರ್ಭಕಂಠದ ಕ್ಯಾನ್ಸರ್ (cervical cancer) ನಿಯಂತ್ರಣಕ್ಕೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಇಂದು ಈ ಹೆಚ್​ಪಿವಿ (HPV) ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರು ಆರೋಗ್ಯವಾಗಿದ್ದಾಗ ಮಾತ್ರ ಕುಟುಂಬವು ಚೆನ್ನಾಗಿರುತ್ತದೆ ಎಂದು ಹೇಳಿದರು. “ಹಿಂದಿನ ಸರ್ಕಾರವು ಮಹಿಳೆಯರ ಸೌಲಭ್ಯಗಳು ಮತ್ತು ಆರೋಗ್ಯವನ್ನು ಮುಖ್ಯವಲ್ಲ ಎಂದು ಪರಿಗಣಿಸಿತ್ತು. ಸಾರ್ವಜನಿಕ ಶೌಚಾಲಯಗಳ ಕೊರತೆಯಿಂದಾಗಿ…

Read More

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಕೋಲಾರ, ಏಪ್ರಿಲ್ 3: ಕೋಲಾರದ ಸೆಷನ್ಸ್ ಕೋರ್ಟ್​ ಒಳಗೆ ಕಬೋರ್ಡ್​​ನಲ್ಲಿ ದಾಖಲೆಗಳ ಮಧ್ಯೆ ಹಾವು ಕಾಣಿಸಿಕೊಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಉರಗ ರಕ್ಷಕ ನಾಗರಾಜ್, ಅದು ಕೇರೆ ಹಾವು ಎಂಬುದನ್ನು ಗಮನಿಸಿದ್ದು, ಅದನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಅಲ್ಲದೆ, ಕೇರೆ ಹಾವಿನ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಟಿಪ್ಪು ಸುಲ್ತಾನನನ್ನು ಸಮಾಧಿಯಿಂದ ಮತ್ತೆ ಜೀವಂತಗೊಳಿಸಲಾಗುತ್ತಿದೆ: ಬಿಜೆಪಿ ವಿರುದ್ಧ ಶಿವಸೇನೆ ಟೀಕೆ – Kannada News | Malegaon Tipu Sultan Photo Sparks Row: Shiv Sena Slams BJP, Revives Historical Debate

ಪುಣೆ, ಫೆಬ್ರವರಿ 16: ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆ ಕಚೇರಿಯಲ್ಲಿ ಟಿಪ್ಪು ಸುಲ್ತಾನ್​​(Tipu Sultan) ನ ಫೋಟೊ ಹಾಕಿದ್ದ ಬಗ್ಗೆ ವಿವಾದ ಭುಗಿಲೆದ್ದಿದೆ. ಶಿವಸೇನೆ ಸೇರಿದಂತೆ ಹಲವಾರು ಹಿಂದೂ ಸಂಘಟನೆಗಳು ತಮ್ಮ ವಿರೋಧ ವ್ಯಕ್ತಪಡಿಸಿವೆ. ಶಿವಸೇನೆ (ಯುಬಿಟಿ) ತನ್ನ ಮುಖವಾಣಿ ಸಾಮ್ನಾದಲ್ಲಿ ಟಿಪ್ಪು ಸುಲ್ತಾನ್ ವಿವಾದದ ಬಗ್ಗೆ ಬಿಜೆಪಿಯನ್ನು ಗುರಿಯಾಗಿಸಿಕೊಂಡಿದೆ. ಔರಂಗಜೇಬ್ ಮತ್ತು ಅಫ್ಜಲ್ ಖಾನ್ ಅವರಂತೆ ಟಿಪ್ಪು ಸುಲ್ತಾನನನ್ನು ಈಗ ಸಮಾಧಿಯಿಂದ ಮತ್ತೆ ಜೀವಂತಗೊಳಿಸಲಾಗುತ್ತಿದೆ ಎಂದು ಅದು ಹೇಳಿದೆ. ಔರಂಗಜೇಬ್ ಮತ್ತು ಅಫ್ಜಲ್ ಖಾನ್ ಅವರಂತೆ…

Read More

ನಾಗ ಚೈತನ್ಯ ಸಿಕ್ಸ್ ಪ್ಯಾಕ್: ವೈರಲ್ ಆದ ಫೋಟೋ ನೋಡಿ ಅಭಿಮಾನಿಗಳಿಗೆ ಅಚ್ಚರಿ

ಅಕ್ಕಿನೇನಿ ನಾಗ ಚೈತನ್ಯ (Naga Chaitanya) ಅಂದ್ರೆ ತಕ್ಷಣ ನೆನಪಾಗೋದು ಅವರ ಲವರ್ ಬಾಯ್ ಇಮೇಜ್. ಆದರೆ, ಅವರ ಮುಂದಿನ ಬಹುನಿರೀಕ್ಷಿತ ಪೌರಾಣಿಕ ಥ್ರಿಲ್ಲರ್ ‘ವೃಷಕರ್ಮ’ (Vrushakarma) ಸಿನಿಮಾಗಾಗಿ ಅವರು ಮಾಡಿಕೊಂಡಿರುವ ದೈಹಿಕ ಬದಲಾವಣೆ ನೋಡಿ ಅಭಿಮಾನಿಗಳು ಬೆರಗಾಗಿದ್ದಾರೆ. ಇತ್ತೀಚೆಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಜನರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸಿಕ್ಸ್ ಪ್ಯಾಕ್ (Six Pack) ಅವತಾರದಲ್ಲಿ ನಾಗ ಚೈತನ್ಯ ಮಿಂಚುತ್ತಿದ್ದಾರೆ. ಅಭಿಮಾನಿಗಳಿಗೆ ಈ ಲುಕ್ ಇಷ್ಟ…

Read More

ದೇಶದ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರ ಪಾಲು!

ನವದೆಹಲಿ, ಮಾರ್ಚ್​ 13: ಭಾರತದ ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ಪ್ರಸ್ತುತ ಪಳೆಯುಳಿಕೆಗಿಂತ ಪಳೆಯುಳಿಕೆಯೇತರ, ನವೀಕರಿಸಬಹುದಾದ ಇಂಧನ ಪಾಲೇ ಹೆಚ್ಚಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ (Pralhad Joshi) ಜೋಶಿ ತಿಳಿಸಿದ್ದಾರೆ. ಎಷ್ಟಿದೆ ನವೀಕರಿಸಬಹುದಾದ ಇಂಧನ? ದೇಶದ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಪಳೆಯುಳಿಕೆಯೇತರ ಇಂಧನ ಶೇ.52.3ರಷ್ಟಿದ್ದರೆ, ನವೀಕರಿಸಬಹುದಾದ ಇಂಧನ ಶೇ.50.6ರಷ್ಟಿದೆ. ಪಳೆಯುಳಿಕೆ ಇಂದಿನ ಮೂಲದಿಂದ ಶೇ.47.7ರಷ್ಟು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಕಂಡುಬಂದಿದೆ. 2026ರ ಜನವರಿ ಅಂತ್ಯದವರೆಗೆ ಭಾರತ 52,536.49 ಮೆಗಾವ್ಯಾಟ್ ಸ್ಥಾಪಿತ ವಿದ್ಯುತ್…

Read More