Headlines

ಚಾಮರಾಜನಗರದಲ್ಲಿ ಗುಂಡಿನ ದಾಳಿ: ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ! – Kannada News | Chamarajanagara Shootout: Forest Officials Face Charges Amid Public Protests

ಚಾಮರಾಜನಗರ, ಆಗಸ್ಟ್​​ 16: ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣ ಸಂಬಂಧ ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಹನೂರು ಪೊಲೀಸ್ ಠಾಣೆ ಎದುರು ರಾತ್ರಿಯಿಡೀ ಪ್ರತಿಭಟನೆ ನಡೆಸಲಾಗಿದೆ. ಮೂವರನ್ನು ಹತ್ಯೆಗೈದವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಹತ್ಯೆಯಾದವರ ಕುಟುಂಬ ಸದಸ್ಯರು, ಗ್ರಾಮಸ್ಥರ ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಬಂಧ ಚಾಮರಾಜನಗರ ಜಿಲ್ಲೆ ಹನೂರು ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ. ಬಿಎನ್‌ಎಸ್‌ ಸೆಕ್ಷನ್‌ 103(1)ರಡಿ ಕೇಸ್​​ ಮಾಡಲಾಗಿದೆಯಾದರೂ ನಿರ್ದಿಷ್ಟ ಹೆಸರು…

Read More

ದ್ರಾವಿಡ್ ‘ಗೋಡೆ’ಗೆ ಹೊಸ ವಾರಸುದಾರ: ಗಾಲೆಯಲ್ಲಿ ಪಡಿಕ್ಕಲ್ ಹೊಸ ಇತಿಹಾಸ! – Kannada News | Devdutt padikkal scripts history with majestic maiden test century

ಗಾಲೆ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ ಕನ್ನಡಿಗ ದೇವದತ್ ಪಡಿಕ್ಕಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಡಿಕ್ಕಲ್ 134 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಸೆಂಚುರಿಯೊಂದಿಗೆ ಕಳೆದ 30 ವರ್ಷಗಳಲ್ಲಿ ವಿದೇಶಿ  ಟೆಸ್ಟ್ ಪಂದ್ಯಗಳಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಶತಕ ಬಾರಿಸಿದ ಭಾರತದ ಗಣ್ಯ ಬ್ಯಾಟರ್‌ಗಳ ಗಣ್ಯ ಪಟ್ಟಿಗೆ ಪಡಿಕ್ಕಲ್ ಕೂಡ ಸೇರ್ಪಡೆಯಾಗಿದ್ದಾರೆ. ಅದು ಸಹ 6ನೇ ಬ್ಯಾಟರ್…

Read More

Onam 2026: ರಾಜ ಮಹಾಬಲಿಯ ಸ್ವಾಗತಕ್ಕೆ ಸಜ್ಜಾದ ಕೇರಳ; ಇಂದಿನಿಂದ 10 ದಿನಗಳ ವರೆಗೆ ಓಣಂ ಸಂಭ್ರಮ – Kannada News | Onam: Kerala’s Vibrant Harvest Festival History, Traditions and Celebrations

ದಕ್ಷಿಣ ಭಾರತದ ಕರಾವಳಿ ರಾಜ್ಯವಾದ ಕೇರಳದಲ್ಲಿ ಅತ್ಯಂತ ಸಡಗರ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವ ಪ್ರಮುಖ ಸುಗ್ಗಿ ಹಬ್ಬವೇ ಓಣಂ. ಮಲಯಾಳಂ ಪಂಚಾಂಗದ ‘ಚಿಂಗಂ’ ಮಾಸದಲ್ಲಿ ಬರುವ ಈ ಹಬ್ಬವು ಧರ್ಮ, ಜಾತಿ ಅಥವಾ ವರ್ಗಗಳ ಭೇದವಿಲ್ಲದೆ ಎಲ್ಲರೂ ಒಂದಾಗಿ ಆಚರಿಸುವ ಜಾನಪದ ಹಾಗೂ ಸಾಂಸ್ಕೃತಿಕ ಮಹೋತ್ಸವವಾಗಿದೆ. ನಾಡಿನ ಸಮೃದ್ಧಿ, ಸೌಹಾರ್ದತೆ ಮತ್ತು ಸಾಂಪ್ರದಾಯಿಕ ಪರಂಪರೆಯನ್ನು ಎತ್ತಿಹಿಡಿಯುವ ಈ ಸಂಭ್ರಮವು ಒಟ್ಟು ಹತ್ತು ದಿನಗಳ ಕಾಲ ವಿಜೃಂಭಿಸುತ್ತದೆ. ‘ಅಥಂ’ ನಕ್ಷತ್ರದೊಂದಿಗೆ ಓಣಂ ಸಂಭ್ರಮಕ್ಕೆ ಅಧಿಕೃತ ಚಾಲನೆ: ಕೇರಳದ ಅತ್ಯಂತ…

Read More

ಚಿಕನ್ ಫೆರಿ ಫೆರಿಯಲ್ಲಿ ಕೆಟ್ಟ ವಾಸನೆ: ದಾಳಿ ವೇಳೆ ಮಂಗಳೂರಿನ KFCಯಲ್ಲಿ ಹಳೇ ಮಾಂಸ ಪತ್ತೆ! – Kannada News | Food Safety Raid at Mangaluru KFC: Expired Meat and Reused Oil Seized; Outlet Ordered to Close

ಮಂಗಳೂರಿನ KFC ಔಟ್​​ಲೆಟ್​​ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿImage Credit source: Tv9 Kannada ಮಂಗಳೂರು, ಆಗಸ್ಟ್​​ 16: ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್​​ಗಳ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸುತ್ತಿರುವ ನಡುವೆ ಆರೋಗ್ಯ ಸಚಿವ ಯು.ಟಿ. ಖಾದರ್​​ ಅವರ ತವರು ಜಿಲ್ಲೆ ಮಂಗಳೂರಲ್ಲಿಯೂ (Mangaluru) ಇದೇ ಮಾದರಿಯ ತಪಾಸಣೆ ನಡೆದಿದೆ. ಮಂಗಳೂರಿನ ಸಿಟಿ ಸೆಂಟರ್ ಮಾಲ್​​ನಲ್ಲಿರುವ ಕೆಎಫ್​​ಸಿ ಔಟ್​​ಲೆಟ್​​ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಸ್ಟೋರೇಜ್​​ನಲ್ಲಿ ಹಳೇ ಮಾಂಸ,…

Read More

ಮಹಾತ್ಮ ಗಾಂಧಿ ಸ್ಮರಣೆಗಾಗಿ ಬದಲಾಗಲಿದೆ ‘ವಿಶ್ವಕಪ್‌’ ಮುಹೂರ್ತ! – Kannada News | 2027 World Cup Likely to Begin on Gandhi Jayanti

ಐಸಿಸಿ ಪುರುಷರ ಏಕದಿನ ವಿಶ್ವಕಪ್ 2027ರ ವೇಳಾಪಟ್ಟಿಗೆ ಸಂಬಂಧಿಸಿದಂತೆ ಇದೀಗ ಅತ್ಯಂತ ಮಹತ್ವದ ಅಪ್‌ಡೇಟ್ ಒಂದು ಹೊರಬಿದ್ದಿದೆ. ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆತಿಥ್ಯ ವಹಿಸಲಿರುವ ಈ ಮೆಗಾ ಟೂರ್ನಿಯನ್ನುನಿಗದಿತ ದಿನಾಂಕಕ್ಕಿಂತ ಮುಂಚಿತವಾಗಿ, ಅಂದರೆ 2027ರ ಅಕ್ಟೋಬರ್ 2 ರಂದು ಜಾಗತಿಕ ಶಾಂತಿಯ ಹರಿಕಾರ ಮಹಾತ್ಮ ಗಾಂಧೀಜಿಯವರ ಜಯಂತಿಯಂದೇ ಆರಂಭಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗಂಭೀರ ಚಿಂತನೆ ನಡೆಸಿದೆ. ಗಾಂಧಿ ಜಯಂತಿಯಂದೇ ವಿಶ್ವಕಪ್ ಆರಂಭ ಯಾಕೆ? ಕ್ರಿಕ್‌ಬಝ್ ವರದಿಯ ಪ್ರಕಾರ, ಈ ಬಾರಿ ಆಫ್ರಿಕಾ…

Read More

‘ಫೌಜಿ’ ಹೊಸ ಪೋಸ್ಟರ್ ವೈರಲ್: ಮುಖ ತೋರಿಸದೇ ಕೌತುಕ ಮೂಡಿಸಿದ ಪ್ರಭಾಸ್ – Kannada News | Prabhas Fauzi new Independence Day poster hides face viral social media

ಪ್ಯಾನ್-ಇಂಡಿಯಾ ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ‘ಫೌಜಿ’ (Fauzi) ಸಿನಿಮಾದಿಂದ ಮತ್ತೊಂದು ಮಾಸ್ ಪೋಸ್ಟರ್ ಬಿಡುಗಡೆಯಾಗಿದೆ. ಹನು ರಾಘವಪೂಡಿ ನಿರ್ದೇಶನದ ಈ ಬಿಗ್ ಬಜೆಟ್ ವಾರ್ ಆ್ಯಕ್ಷನ್ ಡ್ರಾಮಾ ಚಿತ್ರದ ಹೊಸ ಲುಕ್ ನೋಡಿ  ಪ್ರಭಾಸ್ (Prabhas) ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಚಿತ್ರತಂಡ ಈ ಪೋಸ್ಟರ್ ಹಂಚಿಕೊಂಡಿದೆ. ‘ಸ್ವಾತಂತ್ರ್ಯ ಸಂಭ್ರಮವಾಗುವ ಮೊದಲು ಅದೊಂದು ಯುದ್ಧವಾಗಿತ್ತು. ನಮ್ಮ ನಾಳೆಗಾಗಿ ಹೋರಾಡಿದ ಪ್ರತಿಯೊಬ್ಬ ಫೌಜಿಯ ತ್ಯಾಗಕ್ಕೆ ಪ್ರಣಾಮಗಳು’ ಎಂದು ಚಿತ್ರತಂಡ ಈ ಪೋಸ್ಟರ್ ಹಂಚಿಕೊಂಡಿದೆ….

Read More

1,788 ಪಂದ್ಯಗಳು… ದೇಶೀಯ ಟೂರ್ನಿಗೆ ಡೇಟ್ ಫಿಕ್ಸ್! – Kannada News | India’s domestic schedule for 2026 27

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬರುವ 2026-27ರ ದೇಶೀಯ ಕ್ರಿಕೆಟ್ ಸೀಸನ್​ನ ಅಧಿಕೃತ ದಿನಾಂಕವನ್ನು ಪ್ರಕಟಿಸಿದೆ. ಈ ಬಾರಿಯ ಸೀಸನ್‌ನಲ್ಲಿ ಹಿರಿಯ ಹಾಗೂ ಕಿರಿಯರ ವಿಭಾಗ ಸೇರಿದಂತೆ ಒಟ್ಟು 1,788 ಪಂದ್ಯಗಳು ನಡೆಯಲಿದ್ದು, ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ದೇಶಿಯ ಸರಣಿ ಇದಾಗಲಿದೆ. ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿಯಾದ ಬಿಸಿಸಿಐ, ಆಟಗಾರರ ದೈಹಿಕ ಮತ್ತು ಮಾನಸಿಕ ದಣಿವನ್ನು ಸಮರ್ಥವಾಗಿ ನಿರ್ವಹಿಸಲು ಹಾಗೂ ಕಿರಿಯ ಆಟಗಾರರ ಶಿಕ್ಷಣಕ್ಕೆ ತೊಂದರೆಯಾಗದಂತೆ ಈ ಬಾರಿ ವೇಳಾಪಟ್ಟಿಯನ್ನು ಅತ್ಯಂತ…

Read More

Bengaluru Air Quality: ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳ AQI ಹೇಗಿದೆ? ಇಲ್ಲಿದೆ ಸಂಪೂರ್ಣ ವಿವರ – Kannada News | Bengaluru AQI Today: Air Quality Remains in Moderate Category

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳ ಗಾಳಿ ಹೇಗಿದೆ ಬೆಂಗಳೂರು, ಆಗಸ್ಟ್ 16: ಕರ್ನಾಟಕದಲ್ಲಿ ಮುಂಗಾರು ಮಳೆಯ ವಾತಾವರಣ ಮುಂದುವರಿದಿರುವ ನಡುವೆಯೇ ರಾಜ್ಯದ ಹಲವು ನಗರಗಳಲ್ಲಿ ಗಾಳಿಯ ಗುಣಮಟ್ಟ ತೃಪ್ತಿಕರ ಮಟ್ಟದಲ್ಲಿದೆ. ವಾಯು ಗುಣಮಟ್ಟ ಸೂಚ್ಯಂಕ ಕಡಿಮೆ ಇದ್ದಷ್ಟೂ ಗಾಳಿ ಉತ್ತಮವಾಗಿರುತ್ತದೆ. ಇಂದು ಬೆಂಗಳೂರಿನ AQI ಸುಮಾರು 62ರಷ್ಟಿದ್ದು, ‘ಮಧ್ಯಮ’ ವರ್ಗದಲ್ಲಿದೆ. ಬೆಂಗಳೂರಿನಲ್ಲಿ PM2.5 ಪ್ರಮಾಣ ಸುಮಾರು 13 µg/m³ ಮತ್ತು PM10 ಸುಮಾರು 61 µg/m³ ದಾಖಲಾಗಿದೆ. ಬೆಂಗಳೂರಿನಲ್ಲಿ AQI 62 ರಾಜಧಾನಿ ಬೆಂಗಳೂರಿನಲ್ಲಿ ಇಂದು…

Read More

IND vs SL: ಮತ್ತೆ ಬ್ಯಾಟಿಂಗ್​ಗೆ ಬರಲಿದ್ದಾರೆ ಕೆಎಲ್ ರಾಹುಲ್! – Kannada News | KL Rahul Fit to Bat on Day 2 After Injury Scare

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದ ಕೆಎಲ್ ರಾಹುಲ್ ತೀವ್ರ ಸ್ನಾಯು ಸೆಳೆತದ ಕಾರಣ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ರಾಹುಲ್ ಚೇತರಿಸಿಕೊಂಡಿದ್ದು, 2ನೇ ದಿನದಾಟದಲ್ಲಿ ಅವರು ಮತ್ತೆ ಕ್ರೀಸ್‌ಗೆ ಇಳಿದು ಬ್ಯಾಟಿಂಗ್ ಮಾಡಲು ಸಂಪೂರ್ಣ ಫಿಟ್​ ಆಗಿದ್ದಾರೆ ಎಂದು ಭಾರತ ತಂಡದ ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್ ಸ್ಪಷ್ಟಪಡಿಸಿದ್ದಾರೆ. ಮೊದಲ ದಿನ ಏನಾಗಿತ್ತು? ಪಂದ್ಯದ ಮೊದಲ ದಿನ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಕೆ.ಎಲ್. ರಾಹುಲ್ 77 ರನ್ (162…

Read More

ಅಂಡಮಾನ್‌ನಲ್ಲಿ 200 ಸ್ಕೂಬಾ ಡೈವರ್‌ಗಳೊಂದಿಗೆ ವಿಶ್ವ ದಾಖಲೆ ಬರೆದ ಆರ್​​. ಅಶೋಕ್​​ ಪುತ್ರ ಶರತ್ – Kannada News | R. Ashoka’s Son Sharath Sets Guinness World Record with Underwater Flag Unfurling

ಬೆಂಗಳೂರು, ಆಗಸ್ಟ್​​ 16: ವಿಪಕ್ಷ ನಾಯಕ ಆರ್. ಅಶೋಕ್ ಅವರ ಪುತ್ರ ಶರತ್ ಅಶೋಕ್ ಅವರು ಅಂಡಮಾನ್‌ನ ಸ್ವರಾಜ್ ದ್ವೀಪದ ಸಮುದ್ರದಾಳದಲ್ಲಿ ಬೃಹತ್ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 60×40 ಮೀಟರ್ ಅಳತೆಯ ಈ ಭವ್ಯ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲು 200 ಸ್ಕೂಬಾ ಡೈವರ್‌ಗಳ ತಂಡದೊಂದಿಗೆ ಶರತ್ ಅಶೋಕ್ ಭಾಗಿಯಾಗಿದ್ದರು. ಈ ಐತಿಹಾಸಿಕ ಸಾಧನೆಗಾಗಿ ಶರತ್ ಅಶೋಕ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ. ಜೋಶಿ ಅವರು ಸನ್ಮಾನಿಸಿ ಗೌರವಿಸಿದರು. ಈ…

Read More