Headlines

ಶಾಂತಿ ಒಪ್ಪಂದದ ಸನಿಹದಲ್ಲಿ ಇರಾನ್-ಅಮೆರಿಕ: ಇರಾನ್ ನಾಯಕ ಅಯತೊಲ್ಲಾ ಖಮೇನಿ ಅಂತ್ಯಕ್ರಿಯೆಗೆ ದಿನಾಂಕ ಪ್ರಕಟ – Kannada News | Iran US Peace Deal Nears: Khamenei Funeral Dates Set, Hormuz Strait to Open

ಟೆಹ್ರಾನ್, ಜೂನ್ 14: ಮಧ್ಯಪ್ರಾಚ್ಯದಲ್ಲಿ ದೀರ್ಘಕಾಲದ ಉದ್ವಿಗ್ನತೆಗೆ ಕಾರಣವಾಗಿದ್ದ ಸಂಘಷಘ ಕೊನೆಗೊಂಡು ಶಾಶ್ವತ ಶಾಂತಿ ನೆಲೆಸಯವ ಅತ್ಯಂತ ಆಶಾದಾಯಕ ಬೆಳವಣಿಗೆಗಗಳು ಜಾಗತಿಕ ವೇದಿಕೆಯಲ್ಲಿ ನಡೆಯುತ್ತಿವೆ. ಇರಾನ್​ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ತಂದೆ ಅಯತೊಲ್ಲಾ ಅಲಿ ಖಮೇನಿ(Ayatollah Ali Khamenei) ಅವರ ಅಂತ್ಯಕ್ರಿಯೆಯ ಅಧಿಕೃತ ದಿನಾಂಕಗಳನ್ನು ಇರಾನ್ ಪ್ರಕಟಿಸಿದ್ದು. ಮತ್ತೊಂದೆಡೆ ಅಮೆರಿಕದೊಂದಿಗಿನ ಐತಿಹಾಸಿಕ ಶಾಂತಿ ಒಪ್ಪಂದವು ಅಂತಿಮ ಘಟ್ಟಕ್ಕೆ ತಲುಪಿದೆ. ಅಲಿ ಖಮೇನಿ ಅಂತ್ಯಕ್ರಿಯೆ ವಿಳಂಬಕ್ಕೆ ಕಾರಣವೇನು? ಫೆಬ್ರವರಿ 28ರಂದು 86 ವರ್ಷದ ಅಯತೊಲ್ಲಾ ಅಲಿ ಖಮೇನಿ…

Read More

ಗಿಲ್ ಗಿಲಕ್ಕು… ಒಂದೇ ಕೈಯಲ್ಲಿ ಅತ್ಯದ್ಭುತ ಕ್ಯಾಚ್..! – Kannada News | Captain Shubman Gill with an absolute stunner Catch

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಮಳೆ ಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 21.2 ಓವರ್​ಗಳಲ್ಲಿ 182 ರನ್​ಗಳಿಸಿ 7 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಅಲ್ಲಾ ಗಝನ್​ಫರ್ ಹರ್ಷ್ ದುಬೆ ಎಸೆದ ಎಸೆತವನ್ನು…

Read More

World Blood Donor Day: ಇಂದು ವಿಶ್ವ ರಕ್ತದಾನಿಗಳ ದಿನ; ಜೀವದಾತರಿಗೆ ಕೃತಜ್ಞತಾ ನಮನ – Kannada News | World Blood Donor Day: Save Lives and Honor Donors; Why Donation is Mahadana

“ರಕ್ತವನ್ನು ಕಾರ್ಖಾನೆಯಲ್ಲಿ ತಯಾರಿಸಲು ಸಾಧ್ಯವಿಲ್ಲ; ಅದು ಹೃದಯದಿಂದ ಮಾತ್ರ ಹರಿಯುತ್ತದೆ — ಒಂದು ಜೀವದಿಂದ ಮತ್ತೊಂದು ಜೀವಕ್ಕೆ.”ಪ್ರತಿ ವರ್ಷ ಜೂನ್ 14ರಂದು ಆಚರಿಸಲಾಗುವ ವಿಶ್ವ ರಕ್ತದಾನಿಗಳ ದಿನ ಕೇವಲ ಕ್ಯಾಲೆಂಡರ್‌ನಲ್ಲಿನ ಒಂದು ದಿನವಲ್ಲ. ಯಾವುದೇ ಪ್ರತಿಫಲವನ್ನು ಬಯಸದೆ, ತಮ್ಮ ರಕ್ತದ ಮೂಲಕ ಅಪರಿಚಿತರ ಬದುಕಿನಲ್ಲಿ ಆಶೆಯ ಬೆಳಕು ಮೂಡಿಸುವ ಲಕ್ಷಾಂತರ ಜೀವದಾತರಿಗೆ ಸಮಾಜ ಸಲ್ಲಿಸುವ ಕೃತಜ್ಞತೆಯ ದಿನವಿದು. ಅಪರಿಚಿತರ ಬಾಳಿಗೆ ಆಶಾಕಿರಣ: ಒಬ್ಬ ರಕ್ತದಾನಿ ತನ್ನ ರಕ್ತವನ್ನು ನೀಡುವಾಗ, ಅದು ಯಾರ ಬದುಕನ್ನು ಉಳಿಸುತ್ತದೆ ಎಂಬುದು ಅವನಿಗೆ…

Read More

ದೆಹಲಿ: ಅಗ್ನಿ ಅವಘಡ, 3 ಮಂದಿ ಸಾವು, ಶಾರ್ಟ್​ಸರ್ಕ್ಯೂಟ್ ಅಲ್ಲ, ಘಟನೆಗೂ ಮುನ್ನ ಕಾಣಿಸಿಕೊಂಡ ಮುಸುಕುಧಾರಿ ಮಹಿಳೆ ಯಾರು? – Kannada News | Delhi Fire Mystery: Masked Woman on CCTV Before Fatal Blaze, Not Short Circuit

ನವದೆಹಲಿ, ಜೂನ್ 14: ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ಇತ್ತೀಚೆಗೆ ಸಂಭವಿಸಿದ ದುರದೃಷ್ಟಕರ ಬೆಂಕಿ ಅವಘಡ(Fire Accident) ತನಿಖೆಯಲ್ಲಿ ದೆಹಲಿ ಪೊಲೀಸರಿಗೆ ಸುಳಿವು ಲಭ್ಯವಾಗಿದೆ. ಪ್ರಕರಣದ ಹಿಂದಿರುವ ರಹಸ್ಯವನ್ನು ಭೇದಿಸಲು ಹಾದಿ ಸುಗಮವಾಗಿದೆ. ಆರಂಭದಲ್ಲಿ ಕೇವಲ ಶಾರ್ಟ್ ಸರ್ಕ್ಯೂಟ್ ಇರಬಹುದು ಎಂದು ಶಂಕಿಸಲಾಗಿದ್ದ ಈ ಘಟನೆಗೆ, ಈಗ ಲಭ್ಯವಾಗಿರುವ ಸಿಸಿಟಿವಿ (CCTV) ದೃಶ್ಯಾವಳಿಗಳು ತನಿಖೆಯನ್ನು ತಾರ್ಕಿಕ ಅಂತ್ಯದತ್ತ ಕೊಂಡೊಯ್ಯಲು ನೆರವಾಗಿವೆ. ತುಘಲಕಾಬಾದ್ ಎಕ್ಸ್‌ಟೆನ್ಶನ್‌ನ ಪಾರ್ಕಿಂಗ್ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಜೂನ್ 11-12ರ ರಾತ್ರಿ…

Read More

ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ!: ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ – Kannada News | Govt School Students May Get Shoes or Slippers Depending on Regional Weather Conditions

ಸಾಂದರ್ಭಿಕ ಚಿತ್ರImage Credit source: newindianexpress.com ಬೆಂಗಳೂರು, ಜೂನ್​​ 14: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶೂ-ಸಾಕ್ಸ್ ಯೋಜನೆಯಲ್ಲಿ ಕೊಂಚ ಬದಲಾವಣೆ ತರಲು ಶಿಕ್ಷಣ ಇಲಾಖೆ ಮುಂದಾದಗಿದ್ದು, ವಾತಾವರಣಕ್ಕೆ ತಕ್ಕಂತೆ ಮಕ್ಕಳಿಗೆ ಶೂ ಅಥವಾ ಚಪ್ಪಲಿ ನೀಡಲು ಚಿಂತನೆ ನಡೆಸಿದೆ. ದೀರ್ಘ ಕಾಲ ಶೂ ಧರಿಸುವುದರಿಂದ ಕೆಲ ವಿದ್ಯಾರ್ಥಿಗಳಲ್ಲಿ ಕಾಲಿನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಗಳು ವರದಿಯಾದ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಇಲಾಖೆ ಮುಂದಾಗಿದೆ. ಯಾವೆಲ್ಲ ಪ್ರದೇಶಗಳಲ್ಲಿ ಮಕ್ಕಳಿಗೆ ಶೂ ಅಥವಾ ಚಪ್ಪಲಿ ಸೂಕ್ತ ಎಂಬ ಬಗ್ಗೆ ಜಿಲ್ಲಾ…

Read More

ಕೆಎಲ್ ರಾಹುಲ್​ ಸಿಕ್ಸ್​ಗೆ ಬೆರಗಾದ ಗೌತಮ್ ಗಂಭೀರ್! – Kannada News | Gambhir’s Rare Reaction To KL Rahul’s Sublime Shot Goes Viral!

ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.  ಈ ಸ್ಫೋಟಕ ಬ್ಯಾಟಿಂಗ್​ ನಡುವೆ ಕೆಲವು ಕ್ಲಾಸ್ ಶಾಟ್​ಗಳಿಂದ ಗಮನ ಸೆಳೆದಿದ್ದರು. ಈ ವೇಳೆ ಡಗೌಟ್‌ನಲ್ಲಿ ಕುಳಿತಿದ್ದ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ನೀಡಿದ ರಿಯಾಕ್ಷನ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗಂಭೀರ್ ರಿಯಾಕ್ಷನ್! 21ನೇ ಓವರ್​ ಮುಕ್ತಾಯದ ವೇಳೆಗೆ ಟೀಮ್…

Read More

‘ನಾನು ಸಲಿಂಗಿ ಅಲ್ಲ’: ದಿಶಾ ಪಟಾನಿ ಜೊತೆಗಿನ ಸಂಬಂಧಕ್ಕೆ ಮೌನಿ ರಾಯ್ ಸ್ಪಷ್ಟನೆ – Kannada News | Mouni Roy denies her rumours of Disha Patani after Divorce with Suraj Nambiar

ಬಾಲಿವುಡ್ ನಟಿ ಮೌನಿ ರಾಯ್ (Mouni Roy) ಇತ್ತೀಚೆಗಷ್ಟೇ ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ್ದರು. ಪತಿ ಸೂರಜ್ ನಂಬಿಯಾರ್ ಅವರಿಂದ ಅಧಿಕೃತವಾಗಿ ಬೇರ್ಪಟ್ಟ ಬೆನ್ನಲ್ಲೇ, ನಟಿಯ ಲೈಂಗಿಕ ಆದ್ಯತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಿದಾಡತೊಡಗಿದ್ದವು. ದಿಶಾ ಪಟಾನಿ (Disha Patani) ಮತ್ತು ಮೌನಿ ರಾಯ್ ಅವರು ಆಪ್ತವಾಗಿ ಇರುವುದನ್ನು ಹಲವರು ತಪ್ಪಾಗಿ ಅರ್ಥೈಸಿದ್ದರು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ಮೌನಿ ರಾಯ್ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ತಾವು ಸಲಿಂಗಿ ಅಲ್ಲ ಎಂದು ಅವರು…

Read More

Bengaluru Air Quality: ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ! – Kannada News | Karnataka AQI Update: Bangalore Air Quality Improves, Gadag Tops Clean Air List

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ! Image Credit source: Deccan herald ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಬಹುತೇಕ ನಗರಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದೆ. ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳ ವಾಯು ಗುಣಮಟ್ಟ ಸೂಚ್ಯಂಕ (AQI) ವಿವರ ಇಲ್ಲಿದೆ. ಮುಖ್ಯಾಂಶಗಳು ಮುಂಗಾರು ಮಳೆಯಿಂದಾಗಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿತ ಕಂಡಿದೆ. ಗದಗ ನಗರದಲ್ಲಿ ಅತ್ಯಂತ…

Read More

Karnataka Weather Forecast: ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ – Kannada News | Karnataka Weather Forecast: Rain and Gusty Winds Forecasted Across Many Districts

ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ Image Credit source: India Today ಬೆಂಗಳೂರು, ಜೂನ್ 14: ನಗರದ ಹಲವೆಡೆ ಶನಿವಾರ ರಾತ್ರಿ ಧಾರಾಕಾರ ಮಳೆ (Weather) ಸುರಿದಿದೆ. ಇಂದೂ ಸಹ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗಾಳಿ ಮುಖಾಂತರ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ. ಮುಖ್ಯಾಂಶಗಳು ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ…

Read More

Shubman Gill: ಎಲ್ಲವೂ ಸರಿಯಾಗಿದೆ, ತಪ್ಪು ನನ್ನದೇ ಅಂದಿದ್ದಾರೆ..! – Kannada News | Shubman gill post match interview after IND vs AFG

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ ತಡವಾಗಿ ಆರಂಭಗೊಂಡು, ತಲಾ 25 ಓವರ್‌ಗಳಿಗೆ ಸೀಮಿತಗೊಂಡಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ರಹಮಾನುಲ್ಲಾ ಗುರ್ಬಾಝ್ (102) ಶತಕ ಸಿಡಿಸಿದರು. ಈ ಶತಕದ ನೆರವಿನೊಂದಿಗೆ ಅಫ್ಘಾನಿಸ್ತಾನ್ 24.5 ಓವರ್​ಗಳಲ್ಲಿ…

Read More