ಚಾಮರಾಜನಗರದಲ್ಲಿ ಗುಂಡಿನ ದಾಳಿ: ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ! – Kannada News | Chamarajanagara Shootout: Forest Officials Face Charges Amid Public Protests
ಚಾಮರಾಜನಗರ, ಆಗಸ್ಟ್ 16: ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣ ಸಂಬಂಧ ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಹನೂರು ಪೊಲೀಸ್ ಠಾಣೆ ಎದುರು ರಾತ್ರಿಯಿಡೀ ಪ್ರತಿಭಟನೆ ನಡೆಸಲಾಗಿದೆ. ಮೂವರನ್ನು ಹತ್ಯೆಗೈದವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಹತ್ಯೆಯಾದವರ ಕುಟುಂಬ ಸದಸ್ಯರು, ಗ್ರಾಮಸ್ಥರ ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಬಂಧ ಚಾಮರಾಜನಗರ ಜಿಲ್ಲೆ ಹನೂರು ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ. ಬಿಎನ್ಎಸ್ ಸೆಕ್ಷನ್ 103(1)ರಡಿ ಕೇಸ್ ಮಾಡಲಾಗಿದೆಯಾದರೂ ನಿರ್ದಿಷ್ಟ ಹೆಸರು…