Headlines

ಮಳೆಗಾಲದಲ್ಲಿ ಒಗೆದ ಬಟ್ಟೆಗಳನ್ನು ಒಣಗಿಸಲು ಜಸ್ಟ್‌ ಈ ಸರಳ ಮಾರ್ಗಗಳನ್ನು ಅನುಸರಿಸಿ – Kannada News | You can easily dry clothes during the rainy season with this simple method

ಒಂದೆರಡು ದಿನಗಳಿಂದ ರಾಜ್ಯದ ಕೆಲವು ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನೆರೆ, ಗುಡ್ಡ ಕುಸಿತದಂತಹ ಸಮಸ್ಯೆ ಒಂದೆಡೆಯಾದರೆ, ಇನ್ನೊಂದೆಡೆ ಒಗೆದ ಬಟ್ಟೆ (Cloth) ಒಣಗುತ್ತಿಲ್ಲ ಅನ್ನೋ ಟೆನ್ಷನ್‌. ಹೌದು ಸೂರ್ಯನ ಬೆಳಕಿನ ಕೊರತೆ, ತೇವಯುಕ್ತ ವಾತಾವರಣ ಇವೆಲ್ಲದರ ಕಾರಣದಿಂದಾಗಿ ಮಳೆಗಾಲದಲ್ಲಿ ಬಟ್ಟೆಗಳು ಸರಿಯಾಗಿ ಒಣಗುವುದೇ ಇಲ್ಲ. ಬಟ್ಟೆ ಸರಿಯಾಗಿ ಒಣಗದಿದ್ದರೆ ಕೆಟ್ಟ ವಾಸನೆ ಕೂಡ ಬರುತ್ತದೆ. ಹೀಗಿರುವಾಗ ಈ ಕೆಲವೊಂದು ಸರಳ ವಿಧಾನಗಳ ಮೂಲಕ ಬಟ್ಟೆಗಳನ್ನು ಸುಲಭವಾಗಿ ಒಣಗಿಸಬಹುದು. ಈ ಕುರಿತ…

Read More

ಮೊಬೈಲ್ ಇದ್ರೆ ಸಾಕು ರೇಷನ್ ಕಾರ್ಡ್‌ ಇ-ಕೆವೈಸಿ ಸ್ಥಿತಿ ಪರಿಶೀಲಿಸ್ಬಹುದು – Kannada News | Ration Card: Check your ration card status on your mobile from the comfort of your home.

ರೇಷನ್ ಕಾರ್ಡ್ ಇ-ಕೆವೈಸಿಯೂ (Ration Card E-KYC) ಪಡಿತರ ಚೀಟಿದಾರರ ಗುರುತನ್ನು ಆಧಾರ್  ಕಾರ್ಡ್‌ ಮೂಲಕ ದೃಢೀಕರಿಸುವ ಪ್ರಕ್ರಿಯೆಯಾಗಿದೆ. ಸರ್ಕಾರದ ಸೌಲಭ್ಯಗಳನ್ನು ಪಡೆಯಲು, ನಕಲಿ ಕಾರ್ಡ್‌ಗಳನ್ನು ತಪ್ಪಿಸಲು ಹಾಗೂ ಅರ್ಹರಿಗೆ ನೇರವಾಗಿ ಸಬ್ಸಿಡಿ ತಲುಪಿಸಲು ರೇಷನ್ ಕಾರ್ಡ್ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಆದರೆ ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಆಗಿದೆಯೇ ಎಂದು ನೀವು ಮೊಬೈಲ್‌ನಲ್ಲಿ ಪರಿಶೀಲಿಸಬಹುದು. ಆನ್ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ? ಹಂತ 1: ನೀವು ಅಧಿಕೃತ ಆಹಾರ ಕರ್ನಾಟಕ ವೆಬ್‌ಸೈಟ್ ಗೆ ಭೇಟಿ ನೀಡಿ. ಹಂತ 2:…

Read More

ಕಾಂಗ್ರೆಸ್​​ ಪಕ್ಷದ ಲೆಟರ್​​ ಹೆಡ್​​ನಲ್ಲಿ ಸಾಂವಿಧಾನಿಕ ಹುದ್ದೆಗಳ ನೇಮಕದ ಬಗ್ಗೆ ಉಲ್ಲೇಖ: ಬಿಜೆಪಿ ಶಾಸಕ ಸುರೇಶ್​​ ಕುಮಾರ್​​ ಕಿಡಿ – Kannada News | BJP MLA Suresh Kumar Questions Congress Over Speaker, Council Chairman Appointments on Party Letterhead

ಸುರೇಶ್​​ ಕುಮಾರ್​​Image Credit source: Tv9 Kannada ಬೆಂಗಳೂರು, ಆಗಸ್ಟ್​​ 03: ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿರುವ ಶಾಸಕರ ಹೆಸರಿನ ಜೊತೆಗೆ ವಿಧಾನಸಭೆಯ ಸ್ಪೀಕರ್​​, ಡೆಪ್ಯೂಟಿ ಸ್ಪೀಕರ್​​ ಮತ್ತು ಸಭಾಪತಿ, ಉಪ ಸಭಾಪತಿ ಹುದ್ದೆಗಳಿಗೂ ನೇಮಕ ಸಂಬಂಧ ಪಕ್ಷದ ಪತ್ರ ಶೀರ್ಷಿಕೆಯಲ್ಲಿ (ಲೆಟರ್‌ಹೆಡ್) ಕಾಂಗ್ರೆಸ್​​ ಹೈಕಮಾಂಡ್​​ ಉಲ್ಲೇಖಿಸಿರುವುದೀಗ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​​ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಎಸ್​​. ಸುರೇಶ್​​ ಕುಮಾರ್​​, ಮತ್ತೊಂದು…

Read More

ಪದೇಪದೇ ಹುಳಿ ತೇಗು ಬರುತ್ತಿದ್ದರೆ ಈ ಆಹಾರಗಳ ಸೇವನೆಯನ್ನು ಕಡಿಮೆ ಮಾಡಿ – Kannada News | Best Diet for Acidity: Expert Tips to Reduce Acid Reflux

ಇತ್ತೀಚಿನ ದಿನಗಳಲ್ಲಿ ಆಸಿಡಿಟಿ (Acidity) ಅಥವಾ ಎದೆ ಉರಿ ಸಮಸ್ಯೆ ಸಾಮಾನ್ಯವಾಗಿದೆ. ಎದೆ ಉರಿ, ಹುಳಿ ತೇಗು, ಗಂಟಲಿನಲ್ಲಿ ಉರಿ, ಹೊಟ್ಟೆ ಭಾರವಾದ ಅನುಭವ, ಹೊಟ್ಟೆ ಉಬ್ಬರ ಮುಂತಾದ ಲಕ್ಷಣಗಳು ಅನೇಕ ಮಂದಿಯನ್ನು ಕಾಡುತ್ತಿವೆ. ಕೆಲವರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಪದೇಪದೇ ಆಸಿಡಿಟಿ ಕಾಣಿಸಿಕೊಳ್ಳುತ್ತಿದ್ದರೆ ಅದರ ಹಿಂದೆ ಆಹಾರ ಪದ್ಧತಿ ಮತ್ತು ಜೀವನಶೈಲಿಯೇ ಪ್ರಮುಖ ಕಾರಣವಾಗಿರಬಹುದು. ತಜ್ಞರ ಪ್ರಕಾರ, ಕೆಲವು ಆಹಾರಗಳು ಹೊಟ್ಟೆಯಲ್ಲಿ ಆಮ್ಲ (ಸ್ಟಮಕ್ ಆಸಿಡ್) ಉತ್ಪಾದನೆಯನ್ನು ಹೆಚ್ಚಿಸಿ ಆಸಿಡಿಟಿ…

Read More

‘70 ಜನ ಒಂದೇ ಟಾಯ್ಲೆಟ್ ಬಳಸಬೇಕಿತ್ತು’: ಜೈಲು ದಿನಗಳ ಕಷ್ಟ ನೆನೆದ ಸಲ್ಮಾನ್ ಖಾನ್ – Kannada News | Salman Khan Recalls Harsh Jail Experience on Alliance Show

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರು ‘ಪ್ರೈಮ್ ವೀಡಿಯೋ’ ಒಟಿಟಿಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಅಲೈಯನ್ಸ್’ (Alliance) ಸಂಚಿಕೆಯಲ್ಲಿ ಅತಿಥಿಯಾಗಿ ಆಗಮಿಸಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ತಮ್ಮ ಸಹೋದರ ಸೊಹೈಲ್ ಖಾನ್ ಅವರನ್ನು ಬೆಂಬಲಿಸಲು ವೇದಿಕೆಗೆ ಬಂದ ಸಲ್ಲು, ತಾವೇ ಖುದ್ದಾಗಿ ಜೈಲಿನಲ್ಲಿ ಅನುಭವಿಸಿದ ಕಠಿಣ ದಿನಗಳ ಬಗ್ಗೆ ತೆರೆದ ಮನಸ್ಸಿನಿಂದ ಮಾತನಾಡಿದ್ದಾರೆ. ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಅವರು ಜೈಲಿಗೆ (Jail) ಹೋಗಿದ್ದರು. ಆ ಕಷ್ಟದ ಸಮಯವನ್ನು ನೆನಪು ಮಾಡಿಕೊಂಡರು….

Read More

ಲೋಕಭವನದ ಆವರಣದಲ್ಲಿ ನೂತನ ಸಚಿವರ ಪದಗ್ರಹಣ: ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು – Kannada News | Siddaramaiah Skips Karnataka Cabinet Oath Ceremony Amidst Speculation

ಬೆಂಗಳೂರು, ಆಗಸ್ಟ್​​ 03: ಕರ್ನಾಟಕ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಭಾರಿ ಟ್ವಿಸ್ಟ್​​ಗಳ ಬಳಿಕ ಅಂತಿಮವಾಗಿ 19 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಈ ಪ್ರಮುಖ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಗೈರಾಗಿದ್ದಾರೆ. ಮಧ್ಯಾಹ್ನವೇ ತಮ್ಮ ಆಪ್ತರೊಂದಿಗೆ ಪ್ರಮಾಣ ವಚನ ಸಮಾರಂಭಕ್ಕೆ ತಾನು ಹೋಗುವುದಿಲ್ಲ ಎಂದು ಅವರು ಹೇಳಿದ್ದರಂತೆ. ಈ ಗೈರಿಗೆ ನಿಖರ ಕಾರಣ ಮಾತ್ರ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಕರ್ನಾಟಕಕ್ಕೆ ಮತ್ತೆ ಸಂಕಷ್ಟ; ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸಿಎಂ ವಿಜಯ್ – Kannada News | Tamil Nadu CM Vijay moves to Supreme Court over Cauvery water Dispute with Karnataka

ನವದೆಹಲಿ, ಆಗಸ್ಟ್ 3: ಕರ್ನಾಟಕ (Karnataka) ಮತ್ತು ತಮಿಳುನಾಡು (Tamil Nadu) ರಾಜ್ಯಗಳ ನಡುವಿನ ಕಾವೇರಿ ನೀರು ಹಂಚಿಕೆ ವಿವಾದಕ್ಕೆ (Cauvery Water Dispute) ಹಲವು ದಶಕಗಳ ಇತಿಹಾಸವಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ತಮಿಳುನಾಡಿಗೆ ನಮ್ಮ ಪಾಲಿನ ಕಾವೇರಿ ನೀರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ವಿಜಯ್ ನೇತೃತ್ವದ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ನೇತೃತ್ವದ…

Read More

Slippery Bathroom Floor: ಮಳೆಗಾಲದಲ್ಲಿ ಸ್ನಾನಗೃಹದ ನೆಲ ಜಾರದಂತೆ ತಡೆಯಲು ಈ ಸಲಹೆಗಳನ್ನು ಪಾಲಿಸಿ – Kannada News | Follow these tips to prevent bathroom floors from slipping during the rainy season

ಮಳೆಗಾಲವು ಆಹ್ಲಾದಕರವಾಗಿದ್ದರೂ, ಈ ಋತುವಿನಲ್ಲಿ ಹಲವು ಸಮಸ್ಯೆಗಳು ಕೂಡ ಎದುರಾಗುತ್ತವೆ. ಕೀಟ, ಸೊಳ್ಳೆ, ಹಾವುಗಳ ಕಾಟ ಒಂದೆಡೆಯಾದರೆ ಇನ್ನೊಂದೆಡೆ ತೇವಾಂಶದ ಕಾರಣದಿಂದಾಗಿ ನೆಲ ಜಾರುವ ಸಮಸ್ಯೆಯೂ ಇರುತ್ತವೆ. ವಿಶೇಷವಾಗಿ ಸ್ನಾನಗೃಹದ (bathroom) ನೆಲ ಪದೇ ಪದೇ ಒದ್ದೆಯಾಗಿ ಒಣಗದೇ ಇರುವುದರಿಂದ ಪಾಚಿಗಟ್ಟಿ ಜಾರಿದಂತಾಗುತ್ತದೆ. ಇದು ನೈರ್ಮಲ್ಯಕ್ಕೆ ಅಡ್ಡಿ ಉಂಟುಮಾಡುವುದಲ್ಲದೆ ಗಂಭೀರ ಅಪಘಾತಗಳಿಗೂ ಕಾರಣವಾಗುತ್ತದೆ. ಅದರಲ್ಲೂ ಮಕ್ಕಳು ಮತ್ತು ವೃದ್ಧರಿಗೆ ತುಂಬಾನೇ ಅಪಾಯಕಾರಿ. ಹೀಗಿರುವಾಗ ಬಾತ್‌ರೂಮ್‌ನ ನೆಲದ ಟೈಲ್ಸ್‌ ಜಾರದಂತೆ ನೋಡಿಕೊಳ್ಳುವುದು ತುಂಬಾನೇ ಮುಖ್ಯ. ಇದಕ್ಕೇನು ಹೆಚ್ಚು ಖರ್ಚು…

Read More

ಡಿಕೆ ಶಿವಕುಮಾರ್‌ ಸಂಪುಟ ಸೇರಿದ 19 ಸಚಿವರು: ಹೊಸಬರಿಗೆ ಅವಕಾಶ; ಹಳಬರಿಗೂ ಮಣೆ! – Kannada News | Karnataka Cabinet Expansion: 19 New Ministers to Join CM D.K. Shivakumar’s Cabinet Today

ಸಚಿವರಾಗಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಬುದ್ದ, ಬಸವ, ಅಂಬೇಡ್ಕರ್ ಸೇರಿದಂತೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಇಂಗ್ಲಿಷ್​​ನಲ್ಲಿ ಅಲ್ಲಾ ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. Source link

Read More

5.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಎಸಿ ಕಾವ್ಯಾರಾಣಿ – Kannada News | Mysuru Lokayukta Traps Hunsur AC Kavyarani Taking Rs 5.5 Lakh Bribe for Land Appeal

ಮೈಸೂರು, ಆ.3: ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಭಾರಿ ಮೊತ್ತದ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು 5.50 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಮಿಂಚಿನ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಎಚ್.ಡಿ. ಕೋಟೆ ತಾಲೂಕಿನಲ್ಲಿರುವ ನಾಲ್ಕೂವರೆ ಎಕರೆ ಜಮೀನಿಗೆ ಸಂಬಂಧಿಸಿದಂತೆ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ನ್ಯಾಯಾಲಯದ ಆದೇಶವಿತ್ತು. ಆದರೂ ಕೆಲಸ ಮಾಡಿಕೊಡಲು ಎಸಿ ಕಾವ್ಯಾರಾಣಿ 10 ಲಕ್ಷ…

Read More