Headlines

ಜಾಕ್ವೆಲಿನ್ ಫರ್ನಾಂಡಿಸ್​ಗೆ ಮುಜುಗರ ತಂದ ವಿಡಿಯೋ ಸಾಂಗ್; ಬ್ಲರ್ ಮಾಡಿದ ತಂಡ – Kannada News | Jacqueline Fernandez Music Video Controversy: Wardrobe Malfunction Rumors Go Viral

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಹೊಸ ಮ್ಯೂಸಿಕ್ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸೋನು ತುಕ್ರಾಲ್ ಮತ್ತು ಬಿ ಪ್ರಾಕ್ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡು ಜುಲೈ 15 ರಂದು ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ಬೆನ್ನಲ್ಲೇ, ನಟಿಯ ಬಟ್ಟೆಯ ಮುಜುಗರದ ಕ್ಷಣದ ಕುರಿತು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಇದರಿಂದ ನಟಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಡಿನ ಒಂದು ಸಣ್ಣ ಭಾಗದಲ್ಲಿ ಜಾಕ್ವೆಲಿನ್ ಅವರ ಮುಜುಗರದ ಕ್ಷಣ ಸೆರೆಯಾಗಿದೆ ಎಂದು ನೆಟ್ಟಿಗರು ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದ ಕ್ಲಿಪ್…

Read More

ರಾಹುಲ್‌ ಗಾಂಧಿ ವಿರುದ್ಧ ಅಸಂಸದೀಯ ಪದಬಳಕೆ ಆರೋಪ: ಕ್ಷಮೆಗೆ ಪಟ್ಟು, ಹಕ್ಕುಚ್ಯುತಿ ಮಂಡನೆ – Kannada News | Anurag Thakur Moves Privilege Notice Against Rahul Gandhi Over Lok Sabha Remarks

ನವದೆಹಲಿ, (ಜುಲೈ 30): ಬಿಜೆಪಿ ಸಂಸದ ಅನುರಾಗ್ ಠಾಕೂರ್ (Anurag Thakur )ಅವರು ಇಂದು (ಜುಲೈ 30) ಗುರುವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಖಂಡನಾ ನಿರ್ಣಯ ಮಂಡಿಸಿದ್ದಾರೆ. ರಾಹುಲ್ ಗಾಂಧಿ ಅವರು ಮುಂಗಾರು ಅಧಿವೇಶನದಲ್ಲಿ ಸಂಸದೀಯವಲ್ಲದ ಮತ್ತು ಅತ್ಯಂತ ಕೀಳು ಮಟ್ಟದ ಪದಗಳನ್ನು ಬಳಸಿದ್ದಾರೆ. ಹಾಗೂ ಸದನದ ನಡವಳಿಕೆ ಮತ್ತು ಕಾರ್ಯವಿಧಾನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ್ದಾರೆ. ಅಲ್ಲದೇ ಠಾಕೂರ್ ಅವರು ಈ ವಿಷಯವನ್ನು…

Read More

ಮೊಬೈಲ್ ಕದಿಯೋಕೆ ಫ್ಲೈಟ್​​ನಲ್ಲಿ ಬರ್ತಿದ್ದ ಖದೀಮರು ಖಾಕಿ ಬಲಗೆ ಬಿದ್ದಿದ್ದೇ ರೋಚಕ! – Kannada News | Bengaluru Cops Nab Delhi Gang Flying in for Luxury Mobile Thefts

ಬೆಂಗಳೂರು, ಮಾರ್ಚ್​ 03: ದ್ವಿಚಕ್ರ ವಾಹನ ಅಥವಾ ಕಾರಲ್ಲಿ ಬಂದು ಮೊಬೈಲ್​​ಗಳನ್ನು ಎಗರಿಸುವ ಖದೀಮರ ಬಗ್ಗೆ ನೀವು ಸಾಕಷ್ಟು ಕೇಳಿರುತ್ತೀರಿ. ಆದ್ರೆ ಇಲ್ಲೊಂದು ಮೊಬೈಲ್​​ ಕಳ್ಳತನ ಜಾಲವನ್ನು ಭೇದಿಸಿರುವ ಪೊಲೀಸರು ಅಕ್ಷರಶಃ ಶಾಕ್​​ ಆಗಿದ್ದಾರೆ. ಯಾಕೆಂದ್ರೆ ಈ ಕಳ್ಳರು ಮೊಬೈಲ್​​ ಕಳವು ಮಾಡಲೆಂದು ಬರುತ್ತಿದ್ದಿದ್ದು ವಿಮಾನದಲ್ಲಿ. ಈ ವಿಷಯ ನಂಬೋದು ತುಸು ಕಷ್ಟವಾದರೂ ಇದು ಅಕ್ಷರಶಃ ಸತ್ಯ. ಪೊಲೀಸರ ತನಿಖೆ ವೇಳೆ ಈ ಹೈಫೈ ಕಳ್ಳರ ಕರಾಮತ್ತು ಒಂದೊಂದೇ ಬಯಲಾಗಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ….

Read More

ಗಂಗಾ ನದಿಯಲ್ಲಿ ಇಫ್ತಾರ್ ಕೂಟ: ಬಿರಿಯಾನಿ ತಿಂದು ಮೂಳೆಗಳನ್ನು ನದಿಗೆ ಎಸೆದ್ರಾ ಮುಸ್ಲಿಂ ಯುವಕರು? 14 ಮಂದಿ ಅರೆಸ್ಟ್

ವಾರಣಾಸಿ, ಮಾ.17: ಗಂಗಾ ನದಿಯಲ್ಲಿ ದೋಣಿಯ ಮೇಲೆ ಕುಳಿತು ರಂಜಾನ್ ಉಪವಾಸ ಬಿಡುತ್ತಿದ್ದ (ಇಫ್ತಿಯಾರ್) 14 ಯುವಕರನ್ನು ವಾರಣಾಸಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೋಮವಾರ ಸಂಜೆ ಪಂಚಗಂಗಾ ಘಾಟ್ ಸಮೀಪದ ದೋಣಿಯೊಂದರಲ್ಲಿ ಈ ಯುವಕರ ತಂಡ ಇಫ್ತಿಯಾರ್ ಕೂಟ ಏರ್ಪಡಿಸಿತ್ತು. ಈ ವೇಳೆ ಅವರು ಆಹಾರ ಸೇವಿಸುತ್ತಿರುವ ದೃಶ್ಯವನ್ನು ಯಾರೋ ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾಕ್ಕೆ ಅಪ್‌ಲೋಡ್ ಮಾಡಿದ್ದರು….

Read More

Ugadi 2026 Predictions: ವರ್ಷ ಭವಿಷ್ಯ; ಖ್ಯಾತ ಜ್ಯೋತಿಷಿಯಿಂದ ಯುಗಾದಿ ಮಹತ್ವ ಮತ್ತು ರಾಶಿಗಳ ಫಲಾಫಲಗಳು

ಪ್ರತಿ ವರ್ಷದಂತೆ ಯುಗಾದಿ ಹಬ್ಬವು ಹೊಸ ಸಂವತ್ಸರವನ್ನು ಪ್ರಾರಂಭಿಸುತ್ತದೆ, ಈ ವರ್ಷ ಅಂದರೆ 2026ರ ಯುಗಾದಿಯು ಪರಾಭವ ನಾಮ ಸಂವತ್ಸರದೊಂದಿಗೆ ಪ್ರಾರಂಭವಾಗಲಿದೆ. ಈ ಸಂವತ್ಸರದ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ವೇದಬ್ರಹ್ಮ ಶ್ರೀ ಕೆ. ವೆಂಕಟೇಶ್ ಶರ್ಮಾ ಗುರೂಜಿ ಅವರು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಈ ವರ್ಷ ಅಹಂಕಾರದ ಸೋಲು, ಅಧರ್ಮದ ಪತನ ಮತ್ತು ಧರ್ಮದ ವೃದ್ಧಿಗೆ ಸಾಕ್ಷಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ಈ ವರ್ಷದ ರಾಜ ಗುರು ಆಗಿದ್ದು, ಸತ್ಕಾರ್ಯಗಳು, ಉತ್ತಮ ನಡತೆ, ಮತ್ತು…

Read More

ಭಾರತ vs ನ್ಯೂಝಿಲೆಂಡ್ ಸರಣಿಗೆ 4 ತಂಡಗಳು ಹೀಗಿವೆ – Kannada News | India vs New Zealand Squad For IND vs NZ Series

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್! ಎಕ್ಸ್ನಲ್ಲಿ ಪೋಸ್ಟ್ ವೈರಲ್ – Kannada News | Bangalore Woman’s Incomplete Ejipura Flyover Magnet Sparks humor, X post goes viral

ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್! ಎಕ್ಸ್ನಲ್ಲಿ ಪೋಸ್ಟ್ ವೈರಲ್ ಬೆಂಗಳೂರು, ಜನವರಿ 12: ಎಂಟು ವರ್ಷಗಳ ನಂತರವೂ ನಿರ್ಮಾಣ ಹಂತದಲ್ಲಿರುವ ಬೆಂಗಳೂರಿನ ಈಜಿಪುರ ಫ್ಲೈಓವರ್ ಕುರಿತ ಎಕ್ಸ್ ಪೋಸ್ಟ್ ಒಂದು ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ. ಬೆಂಗಳೂರಿನ ಮಹಿಳೆಯೊಬ್ಬರು ಅಪೂರ್ಣ ಫ್ಲೈಓವರ್ ಅನ್ನು ಚಿತ್ರಿಸುವ ಕಸ್ಟಮ್ ಫ್ರಿಡ್ಜ್ ಮ್ಯಾಗ್ನೆಟ್ ಅನ್ನು ಖರೀದಿಸಿದ್ದು, ಅದರ ಫೋಟೋವನ್ನು X ನಲ್ಲಿ ಹಂಚಿಕೊಂಡಿದ್ದಾರೆ. ಮಹಿಳೆ ತಮ್ಮ ಎಕ್ಸ್ ಖಾತೆಯಲ್ಲಿ ಬಸವನಗುಡಿ ಮತ್ತು ಅರ್ಧಂಬರ್ಧ ನಿರ್ಮಾಣವಾದ ಈಜಿಪುರ…

Read More

Daily Devotional: ಶನಿ ಇತರೆ ಗ್ರಹಗಳೊಂದಿಗೆ ಸಂಯೋಗಗೊಂಡಾಗ ಯಾವ ಖಾಯಿಲೆ ಬರುತ್ತೆ ಗೊತ್ತಾ? – Kannada News | Saturns Influence: Health Issues Arising from Conjunctions with Other Planets

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ಸಂಚಾರ ಮತ್ತು ಇತರೆ ಗ್ರಹಗಳೊಂದಿಗಿನ ಸಂಯೋಗವು ಮನುಷ್ಯನ ಜೀವನದಲ್ಲಿ ಆರೋಗ್ಯ, ಸಂಬಂಧಗಳು ಮತ್ತು ಆರ್ಥಿಕ ಸ್ಥಿತಿ ಸೇರಿದಂತೆ ಹಲವು ಅಂಶಗಳ ಮೇಲೆ ಮಹತ್ವದ ಪರಿಣಾಮ ಬೀರುತ್ತದೆ. ಶನಿಗ್ರಹವು ಒಂದು ರಾಶಿಯಲ್ಲಿ ಸುಮಾರು ಎರಡುವರೆ ವರ್ಷಗಳ ಕಾಲ ಸ್ಥಿತವಾಗಿರುತ್ತದೆ. ಈ ಅವಧಿಯಲ್ಲಿ ಇತರ ಗ್ರಹಗಳು ಶನಿಯೊಂದಿಗೆ ಸಂಯೋಗಗೊಂಡಾಗ ಉಂಟಾಗುವ ಫಲಗಳು ಮತ್ತು ಅನಾರೋಗ್ಯ ಸಮಸ್ಯೆಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ…

Read More

ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಶಂಕಿತರ ಪತ್ತೆಗೆ ನೆರವಾದ ‘UPI’ ಪೇಮೆಂಟ್ – Kannada News | Suvendu Adhikari’s PA murder case, UPI payment led police to nab 3 suspects

ಚಂದ್ರನಾಥ್ ರಥ್ ಮತ್ತು ಸುವೇಂದು ಅಧಿಕಾರಿ ಚಿತ್ರImage Credit source: ANI ಕೋಲ್ಕತಾ, ಮೇ 11: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಕಳೆದ ಬುಧವಾರ (ಮೇ 6) ರಾತ್ರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ (Chandranath Rath) ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ವಿಶಾಲ್ ಶ್ರೀವಾಸ್ತವ, ರಾಜ್ ಸಿಂಗ್ ಮತ್ತು ಮಯಂಕ್ ಮಿಶ್ರಾ ಎನ್ನುವ ಶಂಕಿತರನ್ನು ಬಂಧಿಸಿದ್ದಾರೆ. ಈ…

Read More

ಮೈಸೂರು ರಾಜಮಾತೆಗೂ ವಿಕ್ಟೋರಿಯಾಗೂ ಇದೆ ನಂಟು! ಅರಮನೆ ಅಗ್ನಿದುರಂತ ಹುಟ್ಟುಹಾಕಿದ ಆಸ್ಪತ್ರೆಯ ರೋಚಕ ಇತಿಹಾಸ ಇಲ್ಲಿದೆ

ಮೈಸೂರು, ಬೆಂಗಳೂರು, ಮಾರ್ಚ್ 15: ವಿವಾದಿತ ನಿರ್ಧಾರಗಳನ್ನು ತೆಗೆದುಕೊಂಡು ನಂತರ ಕಣ್ಣೊರೆಸುವ ನಾಟಕವಾಡುವುದು ಸರ್ಕಾರ ಮಟ್ಟದಲ್ಲಿ ನಡೆಯುತ್ತಲೇ ಇರುತ್ತದೆ. ಇದಕ್ಕೆ ಈಗ ಮತ್ತೊಂದು ಹೊಸ ಸೇರ್ಪಡೆ ಕರ್ನಾಟಕ ರಾಜಧಾನಿ ಬೆಂಗಳೂರಿನ (Bangalore) ಬಡ ಮಧ್ಯಮ ವರ್ಗದವರ ಪಾಲಿನ ಕಾಮಧೇನುವಾಗಿರುವ ವಿಕ್ಟೋರಿಯಾ ಸರ್ಕಾರಿ (Victoria Hospital) ಆಸ್ಪತ್ರೆ. ಹೌದು, ಶತಮಾನಗಳ ಇತಿಹಾಸದ ಆಸ್ಪತ್ರೆ ಹೆಸರು ಬದಲಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. 2026ರ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ವಿಕ್ಟೋರಿಯಾ ಆಸ್ಪತ್ರೆಯನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆ’ ಎಂದು ಮರುನಾಮಕರಣ ಮಾಡುವುದಾಗಿ…

Read More