Daily Devotional: ವೇಂಕಟೇಶ್ವರನಿಗೆ ಕಾಣಿಕೆ ಕಟ್ಟುವ ವಿಧಾನ ಹೇಗೆ ಗೊತ್ತಾ? – Kannada News | Daily Devotional: Understanding Mudupu: How to Make an Offering to Lord Venkateshwara

ಬೆಂಗಳೂರು, ಡಿಸೆಂಬರ್ 28: ಎಂದು ಸಹ ನಂಬಲಾಗುತ್ತದೆ. ಭಕ್ತರು ತಮ್ಮ ಮನೋಕಾಮನೆಗಳ ಈಡೇರಿಕೆಗಾಗಿ ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುತ್ತಾರೆ. ಈ ಹರಕೆ ಅಥವಾ ಮುಡುಪನ್ನು ಸರಿಯಾದ ವಿಧಾನದಲ್ಲಿ ಕಟ್ಟಿದರೆ ಶುಭ ಫಲಗಳು ದೊರೆಯುತ್ತವೆ ಎಂಬ ನಂಬಿಕೆ ಇದೆ. ಹರಕೆ ಕಟ್ಟುವ ವಿಧಾನ ಹೀಗಿದೆ. ಶನಿವಾರದಂದು ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಸ್ನಾನ ಮಾಡಿ ಶುದ್ಧರಾಗಿ, ಮನೆಯಲ್ಲಿರುವ ವೆಂಕಟೇಶ್ವರನ ಚಿತ್ರ ಅಥವಾ ವಿಗ್ರಹದ ಮುಂದೆ ಕುಳಿತು ದೀಪಾರಾಧನೆ ಮಾಡಬೇಕು. ಗಣಪತಿ ಸ್ತೋತ್ರ ಪಠಿಸಿ, ಶುದ್ಧವಾದ ಬಿಳಿಯ ವಸ್ತ್ರಕ್ಕೆ…

Read More

IPL 2026: SRH ತಂಡಕ್ಕೆ ಇಬ್ಬರು ವಿದೇಶಿ ಆಟಗಾರರು ಎಂಟ್ರಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19ರ ಮಧ್ಯ ಭಾಗದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತನ್ನ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯೊಂದಿಗೆ ಎಸ್​ಆರ್​ಹೆಚ್ ತಂಡಕ್ಕೆ ಇಬ್ಬರು ವಿದೇಶಿ ಆಟಗಾರರು ಎಂಟ್ರಿ ಕೊಟ್ಟಿದ್ದಾರೆ. ಅವರೆಂದರೆ… ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಇಂಗ್ಲೆಂಡ್ ವೇಗಿ ಡೇವಿಡ್ ಪೇನ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಸೌತ್ ಆಫ್ರಿಕಾದ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಅವರನ್ನು ಎಸ್​ಆರ್​ಹೆಚ್ ತಂಡ ಆಯ್ಕೆ ಮಾಡಿಕೊಂಡಿದೆ. ಹಾಗೆಯೇ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿರುವ ಇಂಗ್ಲೆಂಡ್ ಆಲ್​ರೌಂಡರ್…

Read More

ಶ್ರೀಮಂತ ದೇಶಗಳಿಗೆ ಎಐ ಕುತ್ತು; ಶೇ. 60 ಉದ್ಯೋಗನಷ್ಟ ಸಾಧ್ಯತೆ: ಐಎಂಎಫ್ ಎಚ್ಚರಿಕೆ – Kannada News | AI can take away 40pc jobs, warns IMF MD Kristalina Georgieva

ನವದೆಹಲಿ, ಫೆಬ್ರುವರಿ 20: ಎಐನಿಂದ ಒಳಿತೂ ಇದೆ, ಕೆಡಕೂ ಇದೆ. ದೂರಗಾಮಿಯಾಗಿ ಎಐನಿಂದ ಮನುಕುಲಕ್ಕೆ ಸಾಕಷ್ಟು ಪ್ರಯೋಜನಗಳಾಗಬಹುದು ಎಂದು ಅನೇಕರು ಹೇಳುತ್ತಿದ್ದಾರೆ. ಐಎಂಎಫ್​ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಕ್ರಿಸ್ಟಾಲಿನಾ ಜಾರ್ಜಿಯೆವಾ (Kristalina Georgieva) ಅವರು ಎಐನಿಂದ ಸದ್ಯೋಭವಿಷ್ಯದಲ್ಲಿ ಆಗಬಹುದಾದ ಒಳಿತು ಮತ್ತು ಅಪಾಯಗಳೆರಡನ್ನೂ ಪ್ರಸ್ತಾಪಿಸಿದ್ದಾರೆ. ಉದ್ಯೋಗ ಮಾರುಕಟ್ಟೆಯಲ್ಲಿ ಎಐ ಸುನಾಮಿಯಂತೆ ಅಪ್ಪಳಿಸಲಿದೆ ಎಂದು ಜಾರ್ಜಿಯೆವಾ ಎಚ್ಚರಿಸಿದ್ದಾರೆ. ಉದಯೋನ್ಮುಖ ಆರ್ಥಿಕತೆಯ ದೇಶಗಳಲ್ಲಿ ಶೇ. 40ರಷ್ಟು ಉದ್ಯೋಗಗಳು ಎಐನಿಂದಾಗಿ ಇಲ್ಲವಾಗುತ್ತವೆ. ಶ್ರೀಮಂತ ದೇಶಗಳಲ್ಲಂತೂ ಇದರ ಪರಿಣಾಮ ಇನ್ನೂ ಭಿಕರವಾಗಿರುತ್ತದೆ. ಅಲ್ಲಿ…

Read More

Optical Illusion: ಹಚ್ಚ ಹಸಿರಿನ ಗಿಡ ಮರಗಳ ನಡುವೆ ಅಡಗಿರುವ ಹಾವನ್ನು 10 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ? – Kannada News | Optical Illusion: Can you find the snake hidden in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: imgur.com ಈಗಂತೂ ಬುದ್ಧಿವಂತಿಕೆ, ಕಣ್ಣಿನ ಚುರುಕುತನ ಎಷ್ಟಿದೆ ಎಂದು ಪರೀಕ್ಷಿಸಲು ಆಪ್ಟಿಕಲ್‌ ಇಲ್ಯೂಷನ್ ನಂತಹ (optical illusion) ಒಗಟಿನ ಚಿತ್ರಗಳು ಸಹಾಯ ಮಾಡುತ್ತವೆ. ಆದರೆ ಈ ಒಗಟಿನ ಚಿತ್ರಗಳನ್ನು ಬಿಡಿಸುವ ಮಜಾನೇ ಬೇರೆ. ಇದೀಗ ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್ ಆಗಿದೆ. ದಟ್ಟವಾದ ಹಸಿರು ಗಿಡ ಮರಗಳ ನಡುವೆ ಅಡಗಿರುವ ಹಾವನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ನೀವು ಈ ಸವಾಲನ್ನು ಸ್ವೀಕರಿಸಲು ರೆಡಿ ಇದ್ದೀರಾ….

Read More

Shani Dev: ಇಂದು ವರ್ಷದ ಮೊದಲ ಶನಿವಾರ: ವರ್ಷ ಪೂರ್ತಿ ಶನಿ ದೇವರ ಆಶೀರ್ವಾದ ಪಡೆಯಲು ಈ ಪರಿಹಾರ ಮಾಡಿ – Kannada News | To get shani dev blessing year 2026 saturday remedies

ಹೊಸ ವರ್ಷ ಪ್ರಾರಂಭವಾಗಿದೆ. ಇಂದು ಹೊಸ ವರ್ಷದ ಮೊದಲ ಶನಿವಾರ. ಶನಿವಾರ ಶನಿ ದೇವರಿಗೆ ಸಮರ್ಪಿತವಾಗಿದೆ. ಶನಿವಾರದಂದು ಪೂಜೆ ಮತ್ತು ಉಪವಾಸ ಮಾಡುವುದರಿಂದ ಶನಿ ದೇವರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ. ಜೊತೆಗೆ ಜೀವನದ ಎಲ್ಲಾ ದುಃಖ ಮತ್ತು ತೊಂದರೆಗಳು ದೂರವಾಗುತ್ತದೆ ಎಂದು ನಂಬಲಾಗಿದೆ. ಹೊಸ ವರ್ಷದ ಮೊದಲ ಶನಿವಾರದಂದು ಪ್ರಾರ್ಥನೆ ಮತ್ತು ಉಪವಾಸದ ಜೊತೆಗೆ ಕೆಲವು ವಿಶೇಷ ಕಾರ್ಯಗಳನ್ನು ಮಾಡಿದರೆ, ಶನಿ ದೇವರ ಆಶೀರ್ವಾದ ದೊರೆಯುತ್ತದೆ. ಪ್ರಗತಿಯ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಹಾಗಾದರೆ, ಶನಿ ದೇವರನ್ನು…

Read More

ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

ಸೀಸನ್ ಪೂರ್ಣಗೊಳ್ಳುವಾಗ ಬಿಗ್ ಬಾಸ್ ಮನೆ ಆನಂದ ಸಾಗರ ಆಗುತ್ತದೆ. ಆದರೆ, ಗಿಲ್ಲಿ ನಟ ಹಾಗೂ ಅಶ್ವಿನಿ ವಿಷಯದಲ್ಲಿ ಆ ರೀತಿ ಇಲ್ಲ. ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಈ ವಿಷಯ ಸುದೀಪ್ ಅಸಮಾಧಾನಕ್ಕೆ ಕಾರಣ ಆಗಿದೆ. ವೀಕೆಂಡ್​​​ನಲ್ಲಿ ಈ ವಿಷಯ ಪ್ರಮುಖ ಚರ್ಚೆಯ ವಿಷಯದಂತೆ ತೋರುತ್ತಿದೆ. ಆ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Easter: ಈಸ್ಟರ್; ಸಾವನ್ನು ಗೆದ್ದ ಯೇಸುವಿನ ಪುನರುತ್ಥಾನದ ಹಬ್ಬ,ಇಲ್ಲಿದೆ ಈ ದಿನದ ಮಹತ್ವ

ಕ್ರಿಶ್ಚಿಯನ್ ಧರ್ಮದಲ್ಲಿ ಗುಡ್ ಫ್ರೈಡೇ ಮತ್ತು ಈಸ್ಟರ್ ಭಾನುವಾರ ಅತ್ಯಂತ ಪವಿತ್ರವಾದ ದಿನಗಳು. ಈ ವರ್ಷ ಏಪ್ರಿಲ್ 3 ರಂದು ಶುಭ ಶುಕ್ರವಾರವನ್ನು (Good Friday) ಆಚರಿಸಲಾಗಿದ್ದು, ಅದರ ಎರಡು ದಿನಗಳ ನಂತರ ಅಂದರೆ ನಾಳೆ, ಏಪ್ರಿಲ್ 5 ರಂದು ಈಸ್ಟರ್ ಭಾನುವಾರವನ್ನು ವಿಶ್ವಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ದಿನವು ಕೇವಲ ಸಂಪ್ರದಾಯವಲ್ಲ, ಬದಲಿಗೆ ಮನುಕುಲಕ್ಕೆ ಭರವಸೆ ಮತ್ತು ಹೊಸ ಜೀವನದ ಸಂದೇಶವನ್ನು ನೀಡುವ ಪವಾಡದ ದಿನವಾಗಿದೆ. ಪವಿತ್ರ ಶನಿವಾರದ ಮೌನ: ಇಂದು ಪವಿತ್ರ ಶನಿವಾರ (Holy…

Read More

ಧ್ರುವ ಸರ್ಜಾ ಸಿನಿಮಾಗೆ ಕಾಂಪಿಟೇಷನ್ ಕೊಡಲು ಬಂದ ಟಾಲಿವುಡ್ ಸುಂದರಿ

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗಲು ರೆಡಿ ಆಗಿದೆ. ಅಂದರೆ ಇಂದಿಗೆ ಸರಿಯಾಗಿ ಒಂದು ತಿಂಗಳಿಗೆ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರವನ್ನು ಕೆವಿಎನ್ ನಿರ್ಮಾಣ ಸಂಸ್ಥೆ ನಿರ್ಮಿಸಿದೆ. ಈ ಚಿತ್ರಕ್ಕೆ ಧ್ರುವ ಹೀರೋ ಆದರೆ, ಶಿಲ್ಪಾ ಶೆಟ್ಟಿ ನಾಯಕಿ. ಈ ಸಿನಿಮಾಗೆ ಕಾಂಪಿಟೇಷನ್ ಕೊಡಲು ಟಾಲಿವುಡ್ ಸುಂದರಿಯ ಆಗಮನ ಆಗುತ್ತಿದೆ ಎಂದು ವರದಿ ಆಗಿದೆ. ಅದುವೇ ಸಮಂತಾ ರುತ್ ಫ್ರಭು. 2023ರಲ್ಲಿ ‘ಖುಷಿ’ ಸಿನಿಮಾ ಬಳಿಕ ಸಮಂತಾ…

Read More

ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ

ತೆಲಂಗಾಣ, ಮಾ.23: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಒಬ್ಬ ಬಾಲಕ ಓಡುತ್ತಾ ರಸ್ತೆ ದಾಟಲು ಯತ್ನಿಸುವಾಗ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು, ಅವನು ಸ್ಪಲ್ಪ ದೂಎಕ್ಕೆ ಹೋಗಿ ಬಿದ್ದಿರುವ ದೃಶ್ಯ ಸೆರೆಯಾಗಿದೆ. ಇನ್ನು ಈ ವಿಡಿಯೋವನ್ನು @KarnatakaPortfolio ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೆಲವು ವರದಿಗಳ ಪ್ರಕಾರ, ಈ ಬಾಲಕ 11 ವರ್ಷದ ಅನಿರುದ್ಧ ಎಂದು ಹೇಳಲಾಗುತ್ತಿದ್ದು, ಘಟನೆ ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆಯ…

Read More

ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ – Kannada News | Intensity of the suicide bomb Blast in Islamabad Pakistan Watch Video

ಇಸ್ಲಾಮಾಬಾದ್, ಫೆಬ್ರವರಿ 6: ಪಾಕಿಸ್ತಾನದ (Pakistan Bomb Blast) ರಾಜಧಾನಿ ಇಸ್ಲಮಾಬಾದ್​​ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಆತ್ಮಾಹುತಿ ಬಾಂಬ್ ದಾಳಿಯ ತೀವ್ರತೆ ಎಷ್ಟರಮಟ್ಟಿಗೆ ಇತ್ತು ಎಂಬ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source link

Read More