ಮಗನ ಕೊಲ್ಲಲು ಸುಪಾರಿ ಕೊಟ್ಟಿದ್ದ ಮಹಿಳೆಯನ್ನೇ ಕೊಂದು ಹಣ ದೋಚಿದ್ದ ವ್ಯಕ್ತಿ ಅರೆಸ್ಟ್
ರಾಯ್ಪುರ್, ಮಾರ್ಚ್ 23: ತಾನು ಬಿಟ್ಟ ಬಾಣ ತನಗೇ ಮುಳುವಾಯ್ತು, ಸ್ವಂತ ಮಗನನ್ನು ಕೊಲ್ಲಲು ಸುಪಾರಿಕೊಟ್ಟಿದ್ದ ಮಹಿಳೆಯನ್ನೇ ಕೊಲೆ(Murder) ಮಾಡಿ ಹಣ ದೋಚಿದ್ದ ಹಿಟ್ಮ್ಯಾನ್ ಅನ್ನು ಐದು ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್ಗಢದ ರಾಯ್ಪುರದಲ್ಲಿ 2021 ರಲ್ಲಿ ನಡೆದ ಕೊಲೆ ಮತ್ತು ದರೋಡೆ ಪ್ರಕರಣವನ್ನು ಭೇದಿಸಿದ ಪೊಲೀಸರು ಆರೋಪಿ ಅಜಯ್ ಮಿಶ್ರಾ ಎಂಬಾತನನ್ನು ಅಹಮದಾಬಾದ್ ಅಪರಾಧ ವಿಭಾಗವು ನರೋಡಾ ಪ್ರದೇಶದಲ್ಲಿ ಬಂಧಿಸಿದ್ದಾರೆ. ಶಕುಂತಲಾ ಯಾದವ್ ಮತ್ತು ಅವರ ಕಿರಿಯ ಮಗ ಅಮಿತ್ ಯಾದವ್, ತಮ್ಮ ಹಿರಿಯ…