ಮಗನ ಕೊಲ್ಲಲು ಸುಪಾರಿ ಕೊಟ್ಟಿದ್ದ ಮಹಿಳೆಯನ್ನೇ ಕೊಂದು ಹಣ ದೋಚಿದ್ದ ವ್ಯಕ್ತಿ ಅರೆಸ್ಟ್​

ರಾಯ್​ಪುರ್, ಮಾರ್ಚ್​ 23: ತಾನು ಬಿಟ್ಟ ಬಾಣ ತನಗೇ ಮುಳುವಾಯ್ತು, ಸ್ವಂತ ಮಗನನ್ನು ಕೊಲ್ಲಲು ಸುಪಾರಿಕೊಟ್ಟಿದ್ದ ಮಹಿಳೆಯನ್ನೇ ಕೊಲೆ(Murder) ಮಾಡಿ ಹಣ ದೋಚಿದ್ದ ಹಿಟ್​ಮ್ಯಾನ್​ ಅನ್ನು ಐದು ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ರಾಯ್‌ಪುರದಲ್ಲಿ 2021 ರಲ್ಲಿ ನಡೆದ ಕೊಲೆ ಮತ್ತು ದರೋಡೆ ಪ್ರಕರಣವನ್ನು ಭೇದಿಸಿದ ಪೊಲೀಸರು ಆರೋಪಿ ಅಜಯ್ ಮಿಶ್ರಾ ಎಂಬಾತನನ್ನು ಅಹಮದಾಬಾದ್ ಅಪರಾಧ ವಿಭಾಗವು ನರೋಡಾ ಪ್ರದೇಶದಲ್ಲಿ ಬಂಧಿಸಿದ್ದಾರೆ. ಶಕುಂತಲಾ ಯಾದವ್ ಮತ್ತು ಅವರ ಕಿರಿಯ ಮಗ ಅಮಿತ್ ಯಾದವ್, ತಮ್ಮ ಹಿರಿಯ…

Read More

KSLSA Recruitment 2026: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಚಾಲಕರ ನೇಮಕಾತಿ, 67,600 ರೂ. ವೇತನ – Kannada News

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶImage Credit source: Pinterest ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ವಾಹನ ಚಾಲಕ (Driver) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 2 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಕರ್ಷಕ ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ವೇತನ ಶ್ರೇಣಿಯ ಪ್ರಕಾರ 34,100 ರಿಂದ 67,600 ರೂ….

Read More

ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ – Kannada News | Karnataka School Safety: New Education Department Guidelines for Child Protection During Events

ಬೆಂಗಳೂರು, ಜನವರಿ 23: ಶಾಲೆಗಳಲ್ಲಿ ವಿದ್ಯಾರ್ಥಿಗಳ (students) ಸುರಕ್ಷತೆ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ (education department) ಕೆಲವು ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸಾಂಸ್ಕೃತಿಕ, ಆಡಳಿತಾತ್ಮಕ ಮತ್ತು ಸರ್ಕಾರಿ ಕಾರ್ಯಕ್ರಮಗಳ ಆಯೋಜನೆ ವೇಳೆ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಶಾಲಾ ಕಾಲೇಜುಗಳು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಗಿದೆ. ಮಾರ್ಗಸೂಚಿಗಳು ಏನೇನು? ಧ್ವಜಾರೋಹಣ ವೇಳೆ ವಿದ್ಯುತ್ ತಂತಿ ಹಾದುಹೋಗದಂತೆ ಕ್ರಮಕೈಗೊಳ್ಳುವುದು. ಧ್ವಜ ಏರಿಸುವಾಗ, ಇಳಿಸುವಾಗ ಮಕ್ಕಳನ್ನು ಬಳಸಿಕೊಳ್ಳಬಾರದು. ಧ್ವಜಾರೋಹಣ ವೇಳೆ ಅನಿರೀಕ್ಷಿತವಾಗಿ ಬಾವುಟ ಸಿಕ್ಕಿಹಾಕಿಕೊಂಡರೆ ಧ್ವಜಸ್ತಂಭಕ್ಕೆ…

Read More

ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್ – Kannada News | BJP leader harasses visually challenged woman in Madhya Pradesh jabalpur

ಜಬಲ್ಪುರ, ಡಿಸೆಂಬರ್ 23: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿಯೊಬ್ಬರು ದೃಷ್ಟಿಹೀನ ಮಹಿಳೆಗೆ ಕಿರುಕುಳ ನೀಡಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ವೇಳೆ ಮಹಿಳಾ ನಾಯಕಿ ದೃಷ್ಟಿಹೀನ ಮಹಿಳೆಯ ಬಗ್ಗೆ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಬಿಜೆಪಿ ನಾಯಕಿ ಆ ದೃಷ್ಟಿಹೀನ ಮಹಿಳೆಗೆ ನೀನು ಮುಂದಿನ ಜನ್ಮದಲ್ಲೂ ಕುರುಡಿಯಾಗೇ ಹುಟ್ಟುತ್ತೀಯ ಎಂದು ಹೇಳುವುದನ್ನು ಕೇಳಬಹುದು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್ – Kannada News | CM DK Shivakumar Meets Nirmalanandanatha Swamiji in Bengalurus Vijayanagara, Adichunchanagiri Math Branch

ಬೆಂಗಳೂರು, ಜೂನ್ 23: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಸೋಮವಾರ ರಾತ್ರಿ ಭೇಟಿಯಾದರು. ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ರವಿ ಗಣಿಗ ಸಹ ಸಿಎಂ ಅವರೊಂದಿಗೆ ಸ್ವಾಮೀಜಿಗಳ ಭೇಟಿಯಾದರು. ಈ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಸಿಎಂ ಜೊತೆ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇವೆ ಅಷ್ಟೆ ಎಂದು ರವಿ ಗಣಿಗ ಹೇಳಿದ್ದಾರೆ. ಸ್ವಾಮೀಜಿಗಳನ್ನು ಭೇಟಿ ಮಾಡಿ ಬಹಳ ದಿನಗಳಾಗಿತ್ತು. ಅದಕ್ಕಾಗಿ ಸಿಎಂ ಜೊತೆ ಬಂದು ಶ್ರೀಗಳನ್ನು…

Read More

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ತಪ್ಪನ್ನು ಮಾಡಲೇಬೇಡಿ! ಉಪಯೋಗಕ್ಕಿಂತ ಅಪಾಯಕಾರಿಯಾಗಬಹುದು ಎಚ್ಚರ – Kannada News | Winter Fire Safety: Protect Yourself

ಪ್ರಸ್ತುತ, ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ತೀವ್ರ ಚಳಿ (Winter) ಇದ್ದು ಈ ವಾತಾವರಣದಲ್ಲಿ ದೇಹವನ್ನು ರಕ್ಷಿಸಿಕೊಳ್ಳಲು, ಜನರು ವಿವಿಧ ರೀತಿಯ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಸಹಜ. ಅವುಗಳಲ್ಲಿ ಬೆಂಕಿ ಕಾಯಿಸುವುದು ಕೂಡ ಒಂದು. ಇದು ಹಳ್ಳಿ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಸಣ್ಣ ಸಣ್ಣ ಮನೆಗಳಲ್ಲಿ, ಜನರು ಬೆಚ್ಚಗಿರಲು ಜೊತೆಗೆ ತೀವ್ರ ಚಳಿಯಿಂದ ಮುಕ್ತಿ ಪಡೆಯಲು ಅಗ್ಗಿಷ್ಟಿಕೆ (Brazier) ಅಥವಾ ಅಂಗೀತಿಯ ಬಳಕೆ ಮಾಡುತ್ತಾರೆ. ಆದರೆ ಶೀತದಿಂದ ಬೆಚ್ಚಗಿರಲು ಬಳಸುವ ಅಗ್ಗಿಷ್ಟಿಕೆ ಅಥವಾ ಮನೆಗಳಲ್ಲಿ ಸೌದೆ ಒಲೆಗಳನ್ನು…

Read More

ಎಂಜಿಆರ್​ನಿಂದ ರೊನಾಲ್ಡ್ ರೀಗನ್​ವರೆಗೆ ರಾಜಕೀಯದಲ್ಲಿ ಗೆಲುವು, ಸೋಲು ಕಂಡ ಸಿನಿಮಾ ಸೆಲಬ್ರಿಟಿಗಳು – Kannada News | Cinema stars who met with success and failures in politics in India and world

ಬೆಂಗಳೂರು, ಮೇ 4: ದಳಪತಿ ವಿಜಯ್ ಅವರ ಟಿವಿಕೆ ಪಕ್ಷವು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu assembly elections) ಜಯಭೇರಿ ಭಾರಿಸಿದ ಬಳಿಕ ಸಿನಿಮಾ ಮತ್ತು ಪೊಲಿಟಿಕ್ಸ್ ನಂಟಿನ ಕುರಿತು ಟಾಕ್ ಶುರುವಾಗಿದೆ. ರಾಜಕೀಯಕ್ಕೆ ಸಿನಿಮಾ ಒಳ್ಳೆಯ ರಹದಾರಿ ಎಂದು ಅನೇಕರು ಭಾವಿಸಿದ್ದಾರೆ. ಅದು ಅರ್ಧಸತ್ಯ ಎಂಬುದು ಅಂಕಿ ಅಂಶಗಳಿಂದ ತಿಳಿದುಬರುತ್ತದೆ. ಚಿತ್ರರಂಗದಿಂದ ಅನೇಕರು ರಾಜಕೀಯ ಪ್ರವೇಶಕ್ಕೆ ಯತ್ನಿಸಿದ್ದುಂಟು. ಅದರಲ್ಲಿ ಕೆಲವರು ಮಾತ್ರ ಯಶಸ್ಸು ಪಡೆದಿದ್ದಾರೆ. ಅನೇಕರಿಗೆ ಸೋಲಾಗಿದೆ. ಉಕ್ರೇನ್​ನ ಈಗಿನ ಅಧ್ಯಕ್ಷ ಝೆಲೆನ್ಸ್​ಕಿ ಅವರು…

Read More

ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು – Kannada News | R Chandru talks about his realization and upcoming movies

ಆರ್ ಚಂದ್ರು (R Chandru) ಕನ್ನಡದ ಜನಪ್ರಿಯ ನಿರ್ದೇಶಕ. ‘ತಾಜ್ ಮಹಲ್’, ‘ಕಬ್ಜ’ ಸೇರಿದಂತೆ ಕೆಲವಾರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗಷ್ಟೆ ಆರ್ ಚಂದ್ರು ಅವರು ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ ಚಂದ್ರು, ‘ನಾನು ನಿರ್ದೇಶಕ ಆಗಿರುವ ಜೊತೆಗೆ ಕೃಷಿಕ ಸಹ ಹೌದು. ದಾಳಿಂಬೆ, ದ್ರಾಕ್ಷಿ, ರೇಷ್ಮೆ ಇನ್ನೂ ಕೆಲವು ಬೆಳೆಗಳನ್ನು ಬೆಳೆಯುತ್ತಿದ್ದೇನೆ. ಕೃಷಿಯ ಜೊತೆಗೆ ಸಿನಿಮಾ ಅನ್ನೂ ಸಹ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ. ಇಷ್ಟು ದಿನ ಬೇರೆಯವರಿಂದ ಕಲಿಯುತ್ತಿದ್ದೆ, ಈಗ…

Read More

‘ಮೋಡ ಕವಿದ ವಾತಾವರಣ’: ಹೊಸ ಹೀರೋ ಪರಿಚಯಕ್ಕೆ ಟೀಸರ್ ತೋರಿಸಿದ ಸಿಂಪಲ್ ಸುನಿ – Kannada News | Simple Suni new movie Moda Kavida Vaatavarana hero teaser ft Sheelam M Swamy Moksha Kushal

ನಿರ್ದೇಶಕ ಸಿಂಪಲ್ ಸುನಿ (Simple Suni) ಅವರ ಸಿನಿಮಾಗಳಲ್ಲಿ ಒಂದಲ್ಲಾ ಒಂದು ವಿಶೇಷತೆ ಇದ್ದೇ ಇರುತ್ತದೆ ಎಂಬ ನಂಬಿಕೆ ಅಭಿಮಾನಿಗಳಿಗೆ ಇದೆ. ಪ್ರತಿ ಸಿನಿಮಾದಲ್ಲಿ ಸುನಿ ಅವರ ಆ ನಂಬಿಕೆಯನ್ನು ಉಳಿಸಿಕೊಂಡು ಬಂದಿದ್ದಾರೆ. ಸ್ಟಾರ್ ಸಿನಿಮಾ ಆಗಿರಲಿ, ಹೊಸಬರ ಸಿನಿಮಾ ಆಗಿರಲಿ, ಸುನಿ ನಿರ್ದೇಶನದಲ್ಲಿ ಪ್ರೇಕ್ಷಕರಿಗೆ ಮನರಂಜನೆ ಗ್ಯಾರಂಟಿ. ಈಗ ಅವರು ‘ಮೋಡ ಕವಿದ ವಾತಾವರಣ’ (Moda Kavida Vaatavarana) ಸಿನಿಮಾದಲ್ಲಿ ಹೊಸ ನಟ ಶೀಲಮ್ ಅವರನ್ನು ಹೀರೋ ಆಗಿ ಲಾಂಚ್ ಮಾಡುತ್ತಿದ್ದಾರೆ. ಈ ಸಿನಿಮಾದ ಟೀಸರ್…

Read More

‘ನಾವು ರೌಡಿಗಳಲ್ಲ, ಎಲ್ಲರಂತೆ ಮನುಷ್ಯರು’; ಪ್ರಜ್ವಲ್ ದೇವರಾಜ್ ಫ್ಯಾನ್ಸ್ ಅಳಲು

ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾದ ಟ್ರೇಲರ್ ಲಾಂಚ್ ಈವೆಂಟ್ ಜುಲೈ 7ರಂದು ನಡೆಯಿತು. ಈ ಈವೆಂಟ್​ಗೆ ಪ್ರಜ್ವಲ್ ದೇವರಾಜ್ ಗೈರಾಗಿದ್ದರು. ಅವರಿಗೆ ಆಹ್ವಾನವನ್ನೇ ನೀಡಿಲ್ಲ ಎಂದು ಆರೋಪಿಸಿ ಅವರ ಅಭಿಮಾನಿಗಳು ಕೋಲಾಹಲ ಸೃಷ್ಟಿ ಮಾಡಿದರು. ಕೆಲವು ಸಮಯ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿತ್ತು. ಪ್ರಜ್ವಲ್ ಫ್ಯಾನ್ಸ್ ನಡೆಯನ್ನು ಎಲ್ಲರೂ ತೆಗಳಿದರು. ಆ ಬಳಿಕ ಮಾತನಾಡಿರೋ ಫ್ಯಾನ್ಸ್, ‘ನಾವು ರೌಡಿಗಳಲ್ಲ, ಎಲ್ಲರಂತೆ ಸಾಮಾನ್ಯ ಮನುಷ್ಯರು’ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More