Headlines

ಕೋಗಿಲು ಮನೆಗಳ ತೆರವು: ಕೇರಳ ಸಿಎಂ, ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನ – Kannada News | Bengaluru Kogilu Demolition: Karnataka Government Ready to Provide New Houses

ಬೆಂಗಳೂರು, ಡಿಸೆಂಬರ್​ 28: ನಗರದ ಕೋಗಿಲು (kogilu) ಲೇಔಟ್​​ನ ಅಕ್ರಮ ಒತ್ತುವರಿ ತೆರವು ಕಾರ್ಯಚರಣೆ, ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಕದನ ಸೃಷ್ಟಿಸಿದೆ. ನಿನ್ನೆಯಿಂದ ಈ ವಿಚಾರಕ್ಕೆ ಕೇರಳ ಸರ್ಕಾರ ಎಂಟ್ರಿ ಕೊಟ್ಟಿದ್ದು, ಹಂತಹಂತವಾಗಿ ರಾಜ್ಯ ಸರ್ಕಾರವನ್ನ ಟೀಕಿಸುವ ಕೆಲಸ ಮಾಡುತ್ತಿದೆ. ಈ ಮಧ್ಯೆ ಕೋಗಿಲು ಲೇಔಟ್ ಸಂತ್ರಸ್ತರಿಗೆ ಬೇರೆ ಕಡೆ ವಸತಿ ನೀಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed)​​ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. 180 ಮನೆ ನೀಡಲು ಒಪ್ಪಿಗೆ…

Read More

ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ – Kannada News | Zaid Khan starrer Cult Kannada movie shows gets housefull in Bengaluru

ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ (Cult Kannada Movie) ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್​ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ (Rachita Ram), ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಯಿತು. ಝೈದ್ ಖಾನ್ (Zaid Khan), ಮಲೈಕಾ ಅವರು…

Read More

ಹಾವೇರಿ: ಶಾಲೆ ಆವರಣದಲ್ಲೇ ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ, ವಿಡಿಯೋ ವೈರಲ್ – Kannada News | Guest Teacher, SDMC President Clash Inside Government School in Haveri; Fight Video Goes Viral

ಹಾವೇರಿ, ಜನವರಿ 14: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿರುವ ಶಾಸಕರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕ ಮತ್ತು ಶಾಲಾ ಅಭಿವೃದ್ಧಿ ಹಾಗೂ ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರ ನಡುವೆ ನಡೆದ ಹೊಡೆದಾಟವು ತೀವ್ರ ಚರ್ಚೆಗೆ ಕಾರಣವಾಗಿದೆ. ಕೈಕೈ ಮಿಲಾಯಿಸಿ, ಶರ್ಟ್ ಹಿಡಿದು ಪರಸ್ಪರ ಪುಂಡರಂತೆ ಹೊಡೆದಾಡಿಕೊಂಡ ಘಟನೆ ಶಾಲಾ ಆವರಣದಲ್ಲೇ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಅತಿಥಿ ಶಿಕ್ಷಕ ಗಂಟೇರ್ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಸತೀಶ್ ಬೋಸ್ಲೆ…

Read More

ಹೂಳು ತೆಗೆಯುವ ಪರಿಶೀಲನೆ ವೇಳೆ ಮೇಯರ್ ಎದುರು ಚರಂಡಿಗೆ ಹಾರಿದ ಸಾಮಾಜಿಕ ಕಾರ್ಯಕರ್ತ – Kannada News

ಚರಂಡಿ-ಸಾಂದರ್ಭಿಕ ಚಿತ್ರImage Credit source: Free Press Journal ಥಾಣೆ, ಜೂನ್ 08: ಮೇಯರ್ ಹೂಳು ತೆಗೆಯುವ ಪರಿಶೀಲನೆ ನಡೆಸುತ್ತಿರುವ ವೇಳೆ ಸಾಮಾಜಿಕ ಕಾರ್ಯಕರ್ತನೊಬ್ಬ ಚರಂಡಿಗೆ ಹಾರಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಭಿವಂಡಿಯಲ್ಲಿ ಚರಂಡಿ(Drain) ಸ್ವಚ್ಛತಾ ಕಾರ್ಯದಲ್ಲಿ ಮೇಯರ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟಿಸಿರುವ ವ್ಯಕ್ತಿ ಚರಂಡಿಗೆ ಹಾರಿದ್ದಾರೆ. ಮೇಯರ್ ನಾರಾಯಣ್ ಚೌಧರಿ ಅವರು ಶನಿವಾರ ಇಡೀ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖುದ್ದಾಗಿ ಪ್ರವಾಸ ಮಾಡಿ, ಮಳೆಗಾಲ ಪೂರ್ವ ಸಿದ್ಧತಾ ಕಾಮಗಾರಿಗಳನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದರು. ಸಾರ್ವಜನಿಕರ…

Read More

ದೆಹಲಿಗೆ ಹೋಗುವ ಮುನ್ನ ಡಿಕೆಶಿ ವಿಶೇಷ ಪೂಜೆ: ಪ್ರಾರ್ಥನೆಯ ರಹಸ್ಯ ಬಹಿರಂಗಪಡಿಸಿದ ಸ್ವಾಮೀಜಿ – Kannada News | Karnataka leadership change Row: DCM DK Shivakumar Talks after Special Pooja in Mukti Mandir at Gadag

ಗದಗ, (ಏಪ್ರಿಲ್ 19): ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಮುಗಿಯುತ್ತಿದ್ದಂತೆಯೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಮುಸ್ಲಿಂ ನಾಯಕರ ಅಸಮಾಧಾನ, ಇನ್ನೊಂದೆಡೆ ಸಂಪುಟ ಪುನಾರಚನೆ ಕೂಗು, ಮತ್ತೊಂದೆಡೆ ಇದೀಗ ನಾಯಕತ್ವ ಬದಲಾವಣೆ ಮತ್ತೆ ಮುನ್ನಲೆಗೆ ಬಂದಿದೆ. ಹೌದು….ಸಿಎಂ ಕುರ್ಚಿಗೆ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ. ಆದ್ರೆ, ಅದಕ್ಕೂ ಮುನ್ನ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿಮಂದಿರದ ವೀರಗಂಗಾಧರ ಜಗದ್ಗುರುಗಳ ಗದ್ದುಗೆಗೆ ವಿಶೇಷ ಪೂಜೆ…

Read More

ಆರ್​ಬಿಐನಿಂದ ಸರ್ಕಾರಕ್ಕೆ ಈ ವರ್ಷ 2.87 ಲಕ್ಷ ಕೋಟಿ ರೂ ಡಿವಿಡೆಂಡ್; ಇದು ಹೊಸ ದಾಖಲೆ – Kannada News | RBI Approves Record Rs 2.87 Lakh Crore Dividend to Centre: Boosting India’s Fiscal Strength FY26

ನವದೆಹಲಿ, ಮೇ 22: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) 2025-26ರ ಹಣಕಾಸು ವರ್ಷಕ್ಕೆ (FY26) ಕೇಂದ್ರ ಸರ್ಕಾರಕ್ಕೆ ದಾಖಲೆ ಮಟ್ಟದ 2.87 ಲಕ್ಷ ಕೋಟಿ ರೂ (₹2,86,588.46 ಕೋಟಿ) ಲಾಭಾಂಶವನ್ನು (Dividend/Surplus Transfer) ನೀಡಲು ಅನುಮೋದನೆ ನೀಡಿದೆ. ಜಾಗತಿಕ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಬೆಲೆ ಏರಿಕೆಯ ನಡುವೆ ಕೇಂದ್ರ ಸರ್ಕಾರಕ್ಕೆ ಆರ್ಥಿಕ ಶಕ್ತಿ ತುಂಬಲು ಈ ಬೃಹತ್ ಮೊತ್ತ ನೆರವಾಗಲಿದೆ. ಮುಂಬೈನಲ್ಲಿ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್‌ಬಿಐ ಕೇಂದ್ರೀಯ ನಿರ್ದೇಶಕರ…

Read More

ಕಾಶಿಯಿಂದ ಬರುತ್ತಿದ್ದಂತೆಯೇ ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ – Kannada News | Kodi mutt Dr Shivananda Shivayogi Rajendra Swamiji prediction about Karnataka CM Change

ದೇವನಹಳ್ಳಿ, (ಫೆಬ್ರವರಿ 18): ಕಾಲಜ್ಞಾನದ ಮೂಲಕ ಭಯಾನಕ ಭವಿಷ್ಯ ನುಡಿಯುವ ಕೋಡಿಮಠದ (Kodi Math) ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (ಕೋಡಿಶ್ರೀ) (Dr. Shivananda Shivayogi Rajendra Swamiji) ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥನ ದರ್ಶನ ಮಾಡಿಕೊಂಡು ಇಂದು (ಫೆಬ್ರವರಿ 18) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಮಾಧ್​ಯಮಗಳ ಜೊತೆ ಮಾತನಾಡಿದ ಕೋಡಿಶ್ರೀ, ಸಿಎಂ ಸಿದ್ದರಾಮಯ್ಯ (CM Siddaramaiah), ಡಿಕೆ ಶಿವಕುಮಾರ್ (DK Shivakuamr) ಸೇರಿದಂತೆ ಕರ್ನಾಟಕ…

Read More

ಬಂಟ್ವಾಳ: ಮಗಳ ಜೊತೆಗೇ ತಾಯಿ ಕೂಡ ಪಿಯುಸಿ ಪಾಸ್​​! ಪತ್ನಿಯ ಕನಸಿಗೆ ಸೇತುವೆಯಾದ ಪತಿ

ಬಂಟ್ವಾಳ, ಏ.10: ನೆನ್ನೆ (ಏ.9) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಬಂದಿದೆ. ದಕ್ಷಿಣ ಕನ್ನಡ ಈ ಹಿಂದೆ ಮೊದಲ ಸ್ಥಾನವನ್ನು ಪಡೆದುಕೊಂಡಿತ್ತು. ಇದೀಗ ಇದರ ನಡುವೆ ಒಂದು ಅಪರೂಪದ ಸಾಧನೆಯೊಂದು ವೈರಲ್​ ಆಗಿದೆ. ಅಮ್ಮ ಮತ್ತು ಮಗಳು ಇಬ್ಬರು ಪರೀಕ್ಷೆ ಬರೆದು ಪಾಸ್​​ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈಕಂಬದ ತಾಯಿ ಮತ್ತು ಮಗಳು ಏಕಕಾಲದಲ್ಲಿ ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಗಮನ…

Read More

2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್

‘ಕಾಡ’ ಹೆಸರಿನ ಸಿನಿಮಾದಲ್ಲಿ ಜಯರಾಂ ಕಾರ್ತಿಕ್ ನಟಿಸಿದ್ದಾರೆ. ಸಿನಿಮಾ ಏಪ್ರಿಲ್ 10ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸಿನಿಮಾ ಬಗ್ಗೆ ಮಾತು ಆರಂಭಿಸಿವುದಕ್ಕೂ ಮೊದಲು ತಮ್ಮ ಬಣ್ಣದ ಲೋಕದ ಜರ್ನಿಯನ್ನು ಬೆಂಬಲಿಸಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ. ‘ಕಾಡ’ ಚಿತ್ರ ಅವರು ತಮ್ಮ ಡ್ರೀಮ್ ಪ್ರಾಜೆಕ್ಟ್ ಎಂದು ವಿವರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Ugram Manju Wedding: ಸಂಧ್ಯಾ ಜೊತೆ ಮದುವೆ ಆದ ಮಂಜು; ಇಲ್ಲಿದೆ ಸುಂದರ ಆಲ್ಬಂ

ನಟ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜುಗೆ ಇಂದು (ಜನವರಿ 23) ವಿವಾಹ ಸಂಭ್ರಮ. ಅವರ ಮದುವೆ ಧರ್ಮಸ್ಥಳದಲ್ಲಿ ಸರಳವಾಗಿ ನಡೆದಿದೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ. ಮಂಜು ಅವರು ಬಿಗ್ ಬಾಸ್​​ಗೆ ಬರೋದಕ್ಕೂ ಮೊದಲು ಅವರ ಜೀವನ ಶೈಲಿ ಬೇರೆ ಇತ್ತು. ಬಿಗ್ ಬಾಸ್ ಬಳಿಕ ಅವರ ಜೀವನ ಶೈಲಿ ಬದಲಾಯಿತು. ಈಗ ಮದುವೆ ಆಗಿ ಹೊಸ ಬಾಳು ಆರಂಭಿಸುತ್ತಿದ್ದಾರೆ. ಅವರಿಗೆ ಎಲ್ಲರೂ ಶುಭಕೋರಿದ್ದಾರೆ. ಧರ್ಮಸ್ಥಳದಲ್ಲಿ ಮಂಜು ಹಾಗೂ ಸಂಧ್ಯಾ ಮದುವೆ…

Read More