ಧನುಷ್ ಬಗ್ಗೆ ಮೊದಲ ಬಾರಿ ಅಸಲಿ ವಿಷಯ ಬಾಯಿಬಿಟ್ಟ ಮೃಣಾಲ್ ಠಾಕೂರ್ – Kannada News | Mrunal Thakur reveals why Dhanush attended Son of Sardaar 2 premiere show

ನಟಿ ಮೃಣಾಲ್ ಠಾಕೂರ್ ಅವರು ನಟ ಧನುಷ್ (Dhanush) ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿತ್ತು. ಅಷ್ಟೇ ಅಲ್ಲದೇ, ಈ ವರ್ಷ ಪ್ರೇಮಿಗಳ ದಿನದಂದು ಅವರಿಬ್ಬರು ಮದುವೆ ಆಗುತ್ತಾರೆ ಎಂಬ ವದಂತಿ ಕೂಡ ಕೇಳಿಬಂದಿತ್ತು. ಆದರೆ ಅದು ನಿಜವಾಗಲಿಲ್ಲ. ಇದರಿಂದಾಗಿ ಇಲ್ಲಸಲ್ಲದ ಗಾಸಿಪ್ ಹಬ್ಬಿಸುವವರ ಬಾಯಿಗೆ ಬೀಗ ಬಿದ್ದಂತೆ ಆಗಿದೆ. ಈಗ ಇದೇ ಮೊದಲ ಬಾರಿಗೆ ಮೃಣಾಲ್ ಠಾಕೂರ್ (Mrunal Thakur) ಅವರು ಧನುಷ್ ವಿಚಾರಕ್ಕೆ ಸಂಬಂಧಿಸಿದ ಒಂದು ಪ್ರಮುಖ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಗಾಸಿಪ್…

Read More

Bengaluru Air Quality: ಹೊಸ ವರ್ಷಕ್ಕೆ ರಾಜ್ಯದ ಜನರಿಗೆ ಶಾಕ್​​​ ಕೊಟ್ಟ ಗಾಳಿ ಗುಣಮಟ್ಟ, ಈ ಜಿಲ್ಲೆಗಳಲ್ಲಿ ಎಚ್ಚರವಹಿಸಲು ಸೂಚನೆ – Kannada News | Poor Air Quality in Karnataka: Bengaluru AQI 168, Health Risks and Precautions

ಬೆಂಗಳೂರು, ಜ.1: ಹೊಸ ವರ್ಷದ ಮೊದಲು ದಿನವೇ ರಾಜ್ಯದಲ್ಲಿ ಗಾಳಿ ಗುಣಮಟ್ಟ (Karnataka air quality) ತುಂಬಾ ಹದಗೆಟ್ಟಿದೆ. ರಾಜ್ಯದಲ್ಲಿ ವಾಯು ಗುಣಮಟ್ಟ ಮಧ್ಯಮದಿಂದ ಕಳಪೆಯವರೆಗೆ ಇರಲಿದೆ ಎಂದು ಹೇಳಲಾಗಿದೆ. , ಹಲವಾರು ಪ್ರಮುಖ ನಗರಗಳು ಹೆಚ್ಚಿನ ಮಾಲಿನ್ಯ ಮಟ್ಟವನ್ನು ಅನುಭವಿಸುತ್ತಿವೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪ್ರಸ್ತುತ ಗಾಳಿಯ ಗುಣಮಟ್ಟ ಕಳಪೆಯಾಗಿದ್ದು, AQI ಸರಿಸುಮಾರು 150–168 ರಷ್ಟಿದೆ . ಹಿರಿಯರು ಹಾಗೂ ಮಕ್ಕಳ ಮೇಲೆ ಇದರ ಪರಿಣಾಮ ಹೆಚ್ಚಾಗಲಿದೆ. ಅವರು ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ಸಲಹೆ…

Read More

ರಾಜಸ್ಥಾನ್​ ಮಾರಾಟ ಒಪ್ಪಂದವನ್ನು ರದ್ದುಗೊಳಿಸುವಂತೆ ಬಿಸಿಸಿಐ ಮೊರೆ ಹೋದ ರಾಜ್ ಕುಂದ್ರಾ

15000 ಕೋಟಿ ರೂಗೆ ಮಾರಾಟವಾಗಿ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ದುಬಾರಿ ತಂಡ ಎಂಬ ದಾಖಲೆ ಬರೆದಿದ್ದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹೊಸ ಸಂಕಷ್ಟವೊಂದು ಎದುರಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ವ್ಯಾಪಾರ ಒಪ್ಪಂದವನ್ನು ಕೂಡಲೇ ರದ್ದುಗೊಳಿಸುವಂತೆ ತಂಡದ ಮಾಜಿ ಮಾಲೀಕ ರಾಜ್ ಕುಂದ್ರಾ, ಬಿಸಿಸಿಐ ಬಳಿ ಮನವಿ ಮಾಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯಲ್ಲಿರುವ ನನ್ನ 11.7% ಪಾಲನ್ನು ಇತ್ಯರ್ಥಪಡಿಸುವವರೆಗೆ ಫ್ರಾಂಚೈಸಿಯ ಮಾಲೀಕರು ಬದಲಾಗಲು ಸಾಧ್ಯವಿಲ್ಲ. ತಂಡವನ್ನು ಯಾರಿಗೂ ಮಾರಾಟ ಮಾಡಲು ಸಾಧ್ಯವಿಲ್ಲ. ಹೀಗಾಗಿ ಒಪ್ಪಂದವನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿ…

Read More

ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ – Kannada News | TV9 Nava Nakshatra 2026 Rohan Corporation Owner rohan monteiro awarded in Bengaluru

ಬೆಂಗಳೂರು, ಫೆಬ್ರವರಿ 14: ರೋಹನ್ ಕಾರ್ಪೊರೇಷನ್‌ನ ರೋಹನ್ ಮಾಂಟೆರೋ ಅವರನ್ನು ಟಿವಿ9 ನವ ನಕ್ಷತ್ರ (TV9 Nava Nakshatra) ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗಿದೆ. ರೋಹನ್ ಅವರ ಬದಲಾಗಿ ಪ್ರಶಸ್ತಿ ಸ್ವೀಕರಿಸಿದ ಅವರ ಡಿವನ್ ಮೊಂಟೆರೋ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಹನ್ ಸನ್ಮಾನಿಸಿದರು. ರೋಹನ್ ಮೊಂಟೆರೋ ನಂಬಿಕೆ ಮತ್ತು ಗುಣಮಟ್ಟದ ರಿಯಲ್ ಎಸ್ಟೇಟ್ ವ್ಯವಹಾರ ಹಾಗೂ ಸಮಾಜಮುಖಿ ಕಾರ್ಯಗಳಿಂದ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ. TV9 ಕನ್ನಡ ಸುದ್ದಿವಾಹಿನಿಯು ಪ್ರತಿ ವರ್ಷದಂತೆ ಈ ಬಾರಿಯೂ…

Read More

ಗಂಟೆಗಳಲ್ಲೇ RCB ದಾಖಲೆಯನ್ನ ಉಡೀಸ್ ಮಾಡಿದ CSK

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಜಯ ಸಾಧಿಸಿದೆ. ಈ ಸೋಲಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ವಿಶೇಷ ದಾಖಲೆಯೊಂದನ್ನು ನಿರ್ಮಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 250 ರನ್​ ಕಲೆಹಾಕಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ…

Read More

‘ದಯವಿಟ್ಟು ಕಾಪಾಡಿ’: ಸಹಾಯಕ್ಕಾಗಿ ಮೋದಿಗೆ ಮೊರೆಯಿಟ್ಟ ಶಿವಣ್ಣನ ನಟಿ – Kannada News | Sonal Chauhan stranded Dubai appeals pm Modi’s help to get back to India

ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇರಾನ್ ಮೇಲೆ ಅಮೆರಿಕ (America) ಮತ್ತು ಇಸ್ರೇಲ್ ಜಂಟಿ ದಾಳಿ ಮಾಡುತ್ತಿವೆ. ಇರಾನ್ ಸಹ ಪ್ರತಿದಾಳಿ ಮಾಡುತ್ತಿದೆ. ಯುದ್ಧದ ಭೀತಿ ಮಧ್ಯಪ್ರಾಚ್ಯದ ಹಲವು ದೇಶಗಳನ್ನು ಆವರಿಸಿದ್ದು, ಅದರಲ್ಲಿ ಯುಎಇ ಸಹ ಒಂದಾಗಿದೆ. ಯುಎಇಯ ದುಬೈ, ಅಬುದಾಭಿ ಇನ್ನೂ ಕೆಲವು ನಗರಗಳಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಭಯದಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ವಿಮಾನ ಹಾರಾಟ ರದ್ದಾಗಿರುವ ಕಾರಣ ಭಾರತಕ್ಕೆ ಬರಲಾರದೆ ಒದ್ದಾಡುತ್ತಿದ್ದಾರೆ. ಇದೀಗ ದುಬೈನಲ್ಲಿ ಸಿಲುಕಿಕೊಂಡಿರುವ ನಟಿಯೊಬ್ಬರು ತಮ್ಮನ್ನು ಕಾಪಾಡುವಂತೆ ಪ್ರಧಾನಿ ಮೋದಿ ಅವರಲ್ಲಿ ಕೇಳಿಕೊಂಡಿದ್ದಾರೆ….

Read More

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಯ ಮೊದಲ ಫೋಟೋ ವೈರಲ್ – Kannada News | Rashmika Mandanna and Vijay Deverakonda share the first photo of their marriage

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಮದುವೆ ಆಗಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹ ನಡೆದಿದೆ. ಮದುವೆ ಫೋಟೋ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗಾಗಿ ರಶ್ಮಿಕಾ (Rashmika Mandanna) ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರೋಶ್ ವಿವಾಹದ ಫೋಟೋಗಳು (Virosh Marriage Photo) ಕ್ಷಣಾರ್ಧದಲ್ಲಿ ವೈರಲ್ ಆಗಿವೆ. ಸತಿ-ಪತಿ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ…

Read More

‘ಧುರಂಧರ್ 2’ ಎದುರು ತೆರೆಕಂಡರೂ ಸೂಪರ್ ಹಿಟ್ ಆದ ‘ಲವ್ ಮಾಕ್ಟೇಲ್ 3’

‘ಧುರಂಧರ್ 2’ ಸಿನಿಮಾದ ಹವಾ ಹೇಗಿದೆ ಎಂಬುದು ಗೊತ್ತೇ ಇದೆ. ಅಂತಹ ದೈತ್ಯ ಸಿನಿಮಾದ ಎದುರು ಚಿಕ್ಕ ಸಿನಿಮಾಗಳು ಪೈಪೋಟಿ ನೀಡುವುದು ಕಷ್ಟ. ಆದರೆ ಕನ್ನಡದ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ಪೈಪೋಟಿ ನೀಡಿದೆ. ಕನ್ನಡದ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ಬಿಡುಗಡೆ ಆದ ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಆ ಖುಷಿಯನ್ನು ಹಂಚಿಕೊಳ್ಳಲು ಚಿತ್ರತಂಡದವರು ಇತ್ತೀಚೆಗೆ ಸಕ್ಸಸ್ ಮೀಟ್ ಆಯೋಜಿಸಿದ್ದರು. ನಿರ್ದೇಶಕ-ನಟ ಡಾರ್ಲಿಂಗ್ ಕೃಷ್ಣ (Darling Krishna), ಮಿಲನಾ ನಾಗರಾಜ್ ಸೇರಿದಂತೆ…

Read More

ಇರಾನ್​ನ 140 ಮಿಲಿಯನ್ ಬ್ಯಾರೆಲ್ ತೈಲವನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಂತೆ ಅಮೆರಿಕ!

ವಾಷಿಂಗ್ಟನ್, ಮಾರ್ಚ್ 21: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಾದ್ಯಂತ ಕಚ್ಚಾ ತೈಲ, ಅಡುಗೆ ಅನಿಲ ಸೇರಿದಂತೆ ತೀವ್ರ ಇಂಧನ ಬಿಕ್ಕಟ್ಟು ಎದುರಾಗಿದೆ. ಇಂಥ ಸನ್ನಿವೇಶದಲ್ಲಿ ಇದೀಗ ಅಮೆರಿಕ ಮಹತ್ವದ ಹೇಳಿಕೆ ನೀಡಿದೆ. ಸಮುದ್ರದಲ್ಲಿ ಸಿಲುಕಿರುವ, ಇರಾನ್‌ಗೆ ಸೇರಿದ 140 ಮಿಲಿಯನ್ ಬ್ಯಾರೆಲ್ ಬ್ಯಾರೆಲ್ ತೈಲವನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡಿ ಇಂಧನ ಪೂರೈಕೆಯನ್ನು ಸುಗಮಗೊಳಿಸುವುದಾಗಿ ಅಮೆರಿಕದ ಖಜಾನೆ ಸಚಿವ ಸ್ಕಾಟ್ ಬೆಸೆಂಟ್ (Scott Bessent) ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಸಂದೇಶದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಅಷ್ಟೇ ಅಲ್ಲದೆ…

Read More

ಆತ ಬಿಟ್ರೂ ಆಕೆ ಬಿಡ್ಲಿಲ್ಲ: ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ? – Kannada News | A Married Man Commits Suicide For illicit affair Woman blackmail In Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 27): ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ  (Suicide) ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ನಡೆದಿದೆ. ಬಾಲಾಜಿ ಸಿಂಗ್ (30) ಮೃತ ದುರ್ದೈವಿ. ಬಾಲಾಜಿ ಸಿಂಗ್ ಗೆ ಮದುವೆಯಾಗಿ 8 ವರ್ಷ ಆಗಿದ್ದು, ಆರು ವರ್ಷದ ಮಗಳು ಇದ್ದಾಳೆ. ಆರ್ಥಿಕವಾಗಿ ಚನ್ನಾಗಿದ್ದ ಬಾಲಾಜಿ ಸಿಂಗ್, ತನ್ನದೆ ಕಾರುಗಳನ್ನು ಬಾಡಿಗೆಗೆ ಬಿಟ್ಟು ಅದರಿಂದ ಬರುವ ಹಣದಲ್ಲಿ ಪತ್ನಿ ಮಕ್ಕಳ ಜೊತೆ ಚನ್ನಾಗಿದ್ದ, ಆದ್ರೆ…

Read More