Headlines

IPL 2026: ಮುಂಬೈ ವಿರುದ್ಧ ಹೀನಾಯವಾಗಿ ಸೋತು ಬೆಂಗಳೂರಿಗೆ ಬಂದ ಗುಜರಾತ್ – Kannada News | IPL 2026: RCB vs GT Match Preview Date, Venue, Time, Squads and Live Stream Info

ಸತತ ನಾಲ್ಕು ಪಂದ್ಯಗಳಲ್ಲಿ ಸೋತ ನಂತರ, ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಂತಿಮವಾಗಿ ಗೆಲುವಿನ ರುಚಿ ನೋಡಿತು. ಐಪಿಎಲ್ 2026 (IPL 2026) ರ ಮೊದಲ ಪಂದ್ಯವನ್ನು ಗೆದ್ದ ನಂತರ ಸತತ ಸೋಲುಗಳನ್ನು ಎದುರಿಸುತ್ತಿದ್ದ ಮುಂಬೈ, ಏಕಪಕ್ಷೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡವನ್ನು 99 ರನ್‌ಗಳಿಂದ ಸೋಲಿಸಿತು. ಇತ್ತ ಮೊದಲ ಎರಡು ಪಂದ್ಯಗಳನ್ನು ಸೋತು, ಆ ನಂತರ ಹ್ಯಾಟ್ರಿಕ್ ಜಯ ಸಾಧಿಸಿದ್ದ ಗುಜರಾತ್, ತನ್ನ ಆರನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ತನ್ನ…

Read More

Right Hand Blessings: ಬಲಗೈಯಿಂದಲೇ ಏಕೆ ಆಶೀರ್ವಾದ ಮಾಡಬೇಕು? ಜ್ಯೋತಿಶಾಸ್ತ್ರಜ್ಞರು ಹೇಳುವುದೇನು? – Kannada News | Right Hand Blessings: Why Hindu Tradition Favours it for Good Fortune

ಸನಾತನ ಹಿಂದೂ ಸಂಸ್ಕೃತಿಯಲ್ಲಿ ನಮಸ್ಕಾರ ಹಾಗೂ ಆಶೀರ್ವಾದಕ್ಕೆ ವಿಶೇಷ ಮಹತ್ವವಿದೆ. ಗುರುಗಳಿಗೆ, ಹಿರಿಯರಿಗೆ ಮತ್ತು ಸ್ವಾಮಿಗಳಿಗೆ ನಮಸ್ಕರಿಸುವುದು ವಿನಯದ ಸಂಕೇತವಾಗಿದ್ದು, ಇದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಾಗಿದೆ. ನಮಸ್ಕಾರ ಮಾಡಿದಾಗ, ಅವರ ಆಶೀರ್ವಾದವನ್ನು ಪಡೆದುಕೊಳ್ಳುವ ಪ್ರಕ್ರಿಯೆ ಆರಂಭವಾಗುತ್ತದೆ. ಈ ಪೂರ್ಣ ಆಶೀರ್ವಾದದಿಂದ ನಮ್ಮ ಕೆಲಸ ಕಾರ್ಯಗಳು ಮತ್ತು ನಿತ್ಯ ಜೀವನದ ಅಡ್ಡಿ ಆತಂಕಗಳು ನಿವಾರಣೆಯಾಗಿ, ಸುಭಿಕ್ಷವಾಗಿ ಎಲ್ಲಾ ಕಾರ್ಯಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಆಶೀರ್ವಾದವನ್ನು ಸಾಮಾನ್ಯವಾಗಿ ಬಲಗೈಯಿಂದಲೇ ಏಕೆ ನೀಡಬೇಕು ಎಂಬುದು ಹಲವರ ಪ್ರಶ್ನೆ….

Read More

RCB vs CSK: ಸಂಜು ಬಗ್ಗೆ ಒಂದೂ ಮಾತನಾಡದ ರುತುರಾಜ್: ಆರ್​​ಸಿಬಿ ವಿರುದ್ಧದ ಸೋಲಿಗೆ ದೂರಿದ್ದು ಯಾರನ್ನು?

ಬೆಂಗಳೂರು (ಏ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಭಾನುವಾರದ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್‌ಗಳಿಂದ ಸೋಲಿಸಿತು. ಈ ಮೂಲಕ ಆರ್​​ಸಿಬಿ ಟೂರ್ನಿಯಲ್ಲಿ ಸತತ ಎರಡನೇ ಜಯ ಕಂಡು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಅತ್ತ ಸಿಎಸ್​​ಕೆ ಈ ಋತುವಿನಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿತು. 251 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ 19.4 ಓವರ್‌ಗಳಲ್ಲಿ 207…

Read More

ಜೆಂಡಾಯಾ ಜೊತೆಗಿನ ಮದುವೆ ನಿಜವೆಂದ ‘ಸ್ಪೈಡರ್ ಮ್ಯಾನ್’ ನಟ ಟಾಮ್ ಹಾಲೆಂಡ್ – Kannada News | Tom Holland Confirms Zendaya Marriage: ‘Spider Man’ Star Reveals Wedding Details

ಹಾಲಿವುಡ್‌ನ ಸ್ಟಾರ್ ಜೋಡಿಗಳಾದ ಟಾಮ್ ಹಾಲೆಂಡ್ ಮತ್ತು ಜೆಂಡಾಯಾ ಈಗಾಗಲೇ ಗುಟ್ಟಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ತಿಂಗಳುಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು. ಆದರೆ ಈ ಬಗ್ಗೆ ಇಬ್ಬರೂ ಎಲ್ಲೂ ತುಟಿ ಬಿಚ್ಚಿರಲಿಲ್ಲ. ಇದೀಗ ತಮ್ಮ ಹೊಸ ಚಿತ್ರದ ಪ್ರಚಾರದ ವೇಳೆ ಟಾಮ್ ಹಾಲೆಂಡ್ ನೀಡಿದ ಉತ್ತರ, ಅವರಿಬ್ಬರ ಮದುವೆ ನಿಜವಾಗಿರುವುದನ್ನು ಬಹುತೇಕ ಖಚಿತಪಡಿಸಿದೆ. ಟಾಮ್ ಹಾಲೆಂಡ್ ಮತ್ತು ಜೆಂಡಾಯಾ ನಟನೆಯ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು,…

Read More

ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ – Kannada News | Sri Lanka A vs India A, 4th Match Highlights

ಭಾರತ ಎ ವಿರುದ್ಧದ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಎ ತಂಡ ಜಯ ಸಾಧಿಸಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ಗಳಿಸಿ ಆಲೌಟ್ ಆಗಿತ್ತು. 266 ರನ್​​ಗಳ ಗುರಿ ಪಡೆದ ಶ್ರೀಲಂಕಾ ಎ ತಂಡವು 49 ಓವರ್​ಗಳ ಮುಕ್ತಾಯದ ವೇಳೆಗೆ ಕಲೆಹಾಕಿದ್ದು ಬರೋಬ್ಬರಿ 261 ರನ್​ಗಳು. ಅದರಂತೆ ಕೊನೆಯ ಓವರ್​ನಲ್ಲಿ ಕೇವಲ 5…

Read More

Varun Chakravarthy: ‘ಮಲ್ಲು’ ಇದ್ದರೆ ಕಪ್ ನಮ್ಮದೇ..!

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಜಯಭೇರಿಯೊಂದಿಗೆ ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿ ಹಿಡಿದಿದೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ. ಈ ವಿಶೇಷ ಸಾಧನೆ ಮಾಡಿದ ಚಾಂಪಿಯನ್ ತಂಡವನ್ನು ಭಾನುವಾರ (ಮಾ.15) ದೆಹಲಿಯಲ್ಲಿ ನಡೆದ ಬಿಸಿಸಿಐ ನಮನ್ ಅವಾರ್ಡ್ಸ್​ನಲ್ಲಿ ಗೌರವಿಸಲಾಗಿದೆ. ಈ ವೇಳೆ ಮಾತನಾಡಿದ ವರುಣ್ ಚಕ್ರವರ್ತಿ, ‘ಮಲ್ಲು’ ಪ್ರಸಂಗವನ್ನು ತೆರೆದಿಟ್ಟಿದ್ದಾರೆ. ಚಾಂಪಿಯನ್ ಪಟ್ಟ ಅಲಂಕರಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವರುಣ್…

Read More

ಗ್ಲಾಮರ್ ಲೋಕದಿಂದ ಅಧ್ಯಾತ್ಮದತ್ತ ಮಮತಾ ಕುಲಕರ್ಣಿ: ವಿವಾದಗಳ ಸುಳಿಯಲ್ಲೇ ಕಳೆದುಹೋದ ನಟಿಯ ಕಥೆ – Kannada News | From Bollywood Diva to Sanyasini: The Turbulent Life of Mamta Kulkarni

90ರ ದಶಕದಲ್ಲಿ ಬಾಲಿವುಡ್‌ನ ಟಾಪ್ ನಟಿಯಾಗಿ ಮೆರೆದವರು ಮಮತಾ ಕುಲಕರ್ಣಿ. ಸಲ್ಮಾನ್ ಖಾನ್, ಶಾರುಖ್ ಖಾನ್ ಅವರಂತಹ ಸ್ಟಾರ್ ನಟರ ಜೊತೆ ಸ್ಕ್ರೀನ್ ಹಂಚಿಕೊಂಡಿದ್ದ ಈ ನಟಿ, ತಮ್ಮ ಸೌಂದರ್ಯ ಮತ್ತು ಧೈರ್ಯವಂತ ನಿರ್ಧಾರಗಳಿಂದಲೇ ಸುದ್ದಿಯಲ್ಲಿದ್ದರು. ಆದರೆ, ಉತ್ತುಂಗದಲ್ಲಿದ್ದಾಗಲೇ ಚಿತ್ರರಂಗದಿಂದ ಮಾಯವಾದ ಮಮತಾ, ದಶಕಗಳ ಕಾಲ ವಿದೇಶದಲ್ಲಿ ನೆಲೆಸಿದ್ದರು. ಅಧ್ಯಾತ್ಮದ ಹಾದಿ ಮತ್ತು ಮಹಾಕುಂಭ ಮೇಳದ ಸಂಚಲನ: 2025ರಲ್ಲಿ ಭಾರತಕ್ಕೆ ಮರಳಿದ ಮಮತಾ ಕುಲಕರ್ಣಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದು ತಮ್ಮ ಬದಲಾದ ಜೀವನಶೈಲಿಯಿಂದ. ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ…

Read More

ಬೆಂಗಳೂರು: ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ವಿರುದ್ಧವೇ ಅವಹೇಳನ! – Kannada News | Bengaluru: Woman Whistleblower Satyavathi Targeted with Defamatory Banners After Lokayukta Complaint

ಬೆಂಗಳೂರು, ಏಪ್ರಿಲ್ 27: ಬೆಂಗಳೂರಿನ ಎಚ್‌ಎಎಲ್‌ನ ವಿಭೂತಿಪುರದಲ್ಲಿ ರಾಜಕಾಲುವೆ ಒತ್ತುವರಿ ಹಾಗೂ ಅಕ್ರಮ ಬ್ಯಾನರ್‌ಗಳ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ಸತ್ಯವತಿ ಎಂಬವರಿಗೆ ಬಿಗ್ ಶಾಕ್ ಎದುರಾಗಿದೆ. ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಿದ ನಂತರ, ಅವರ ವಿರುದ್ಧವೇ ಅವಹೇಳನಕಾರಿ ಬ್ಯಾನರ್‌ಗಳನ್ನು ತಲಕಾವೇರಿ ಲೇಔಟ್‌ನ ಗಲ್ಲಿಗಲ್ಲಿಯಲ್ಲಿ ಅಳವಡಿಸಲಾಗಿದೆ. ಈ ಬ್ಯಾನರ್‌ಗಳಲ್ಲಿ, ಅಧಿಕಾರಿಗಳಿಗೆ ಹೆದರಿಸಿ ಸತ್ಯವತಿ ಹಣ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ. ಸತ್ಯವತಿ ಜಿಬಿಎ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ. ಅವರು ಜಿಬಿಎ ಕಮಿಷನರ್ ವಿರುದ್ಧವೂ ದೂರು ನೀಡಿದ್ದರು. ಸದ್ಯ ಸತ್ಯವತಿ…

Read More

ಗುರುವಿನ‌ ಸಂಚಾರದಿಂದ ಈ ರಾಶಿಗಳಿಗೆ ಊಹಿಸಲಾಗದ ಲಾಭ!

​ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರುವಿನ ಸ್ಥಾನವು ಅತ್ಯಂತ ಮಹತ್ವದ್ದು. ಗುರುವು ಜ್ಞಾನ, ಸಂತಾನ ಮತ್ತು ಸಂಪತ್ತಿನ ಕಾರಕ. ಪ್ರಸ್ತುತ ಗುರುವು ಬುಧನ ರಾಶಿಯಾದ ಮಿಥುನ ರಾಶಿಯಲ್ಲಿ ಇದ್ದು, ಶನಿಯ ದ್ರೇಕ್ಕಾಣ, ಚಂದ್ರನ ಹೋರೆ, ಬುಧನ ನವಾಂಶ ಹಾಗೂ ಶುಕ್ರನ ದ್ವಾದಶಾಂಶ ಮತ್ತು ತ್ರಿಂಶಾಂಶಗಳಲ್ಲಿ ಸ್ಥಿತನಾಗಿರುವುದು ಒಂದು ವಿಶಿಷ್ಟ ಯೋಗವಾಗಿದೆ. ಈ ಸೂಕ್ಷ್ಮ ವಿಭಾಗೀಯ ಸ್ಥಿತಿಗಳು ವ್ಯಕ್ತಿಯ ಜೀವನದ ಮೇಲೆ ವೈವಿಧ್ಯಮಯ ಪ್ರಭಾವಗಳನ್ನು ಬೀರುತ್ತವೆ. ​ಗುರುವಿನ ಸ್ಥಿತಿ: ಗುರುವು ಮಿಥುನ ರಾಶಿಯಲ್ಲಿದ್ದಾಗ ಸಾಮಾನ್ಯವಾಗಿ ಬೌದ್ಧಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಇಲ್ಲಿ ಗುರುವು…

Read More

Karnataka Dam Water Level: ಗಾಜನೂರು ತುಂಗಾ ಡ್ಯಾಂ ಭರ್ತಿ; ಕರ್ನಾಟಕದ ಪ್ರಮುಖ ಡ್ಯಾಂಗಳ ಜುಲೈ 8ರ ನೀರಿನ ಮಟ್ಟದ ವಿವರ – Kannada News | Karnataka reservoir water level on july 9 high inflow continues tunga dam full

ಬೆಂಗಳೂರು, ಜು.9 : ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಒಂದೆಡೆ ಶಿವಮೊಗ್ಗದ ಗಾಜನೂರು ಡ್ಯಾಂ ಭರ್ತಿಯಾಗಿದ್ದರೆ, ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ದೂದಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ನೂರಾರು ಎಕರೆ ಬೆಳೆ ಹಾನಿಯಾಗಿದೆ. ಇಂದು ಅಂದರೆ ಜುಲೆ 9ರಂದು ಯಾವೆಲ್ಲ ನದಿಗಳ ನೀರಿನ ಒಳಹರಿವು ಎಷ್ಟಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ. 1.ಆಲಮಟ್ಟಿ ಜಲಾಶಯ (ವಿಜಯಪುರ) ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ…

Read More