Headlines

ಯಾರಿಂದಲೂ ಸಾಧ್ಯವಿಲ್ಲ; ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ಬಗ್ಗೆ ಮೌನ ಮುರಿದ ಗಿಲ್ – Kannada News | Shubman Gill Breaks Silence on T20 World Cup 2026 Exclusion

ವಾಸ್ತವವಾಗಿ ಗಿಲ್​ಗೆ ಟಿ20 ಮಾದರಿಯಲ್ಲಿ ಸಾಕಷ್ಟು ಅವಕಾಶಗಳನ್ನು ನೀಡಲಾಯಿತು. ಆದರೆ ಈ ಮಾದರಿಯಲ್ಲಿ ಗಿಲ್​ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ವಿಶೇಷವಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟಿ20 ಸರಣಿಯಲ್ಲಿ ಗಿಲ್ ಅವರ ಪ್ರದರ್ಶನ ನಿರಾಶಾದಾಯಕವಾಗಿತ್ತು, ಈ ಸರಣಿಯಲ್ಲಿ ಗಿಲ್ ಕ್ರಮವಾಗಿ 4, 4, 0 ಮತ್ತು 28 ರನ್ ಕಲೆಹಾಕಿದರು. Source link

Read More

ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ

ಬೆಂಗಳೂರು, (ಮಾರ್ಚ್ 29): ಗಾಳಿಯ ರಭಸಕ್ಕೆ ಮರದ ಬೃಹತ್ ರೆಂಬೆ ಕೊಂಬೆ ಧರೆಗುರುಳಿದಿರುವ ಘಟನೆ ಬೆಂಗಳೂರಿನ ಕುವೆಂಪು ಮೆಟ್ರೋ ಸ್ಟೇಷನ್ ಬಳಿಯ ಮರಿಯಪ್ಪ ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ರೆಂಬೆ ಕೊಂಬೆಗಳು ಉರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕೆಲಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಜಿಬಿಎ ಅರಣ್ಯ ಘಟಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುರಿದುಬಿದ್ದಿದ್ದ ರೆಂಬೆ ಕೊಂಬೆಗಳನ್ನು ತೆರವುಗೊಳಿಸಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

ದಂಪತಿ ಸರಸದಲ್ಲಿದ್ದಾಗ ಮಾಸ್ಟರ್​​ ಕೀ ಬಳಸಿ ರೂಂಗೆ ಬಂದ ಸಿಬ್ಬಂದಿ; ಲೀಲಾ ಪ್ಯಾಲೇಸ್​​​ ಹೋಟೆಲ್​ಗೆ 10 ಲಕ್ಷ ರೂ. ದಂಡ! – Kannada News | Udaipur Leela Palace Hotel Fined Rs 10 Lakh For Privacy Breach as staff enters couple room without permission

ಚೆನ್ನೈ, ಜನವರಿ 9: ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿತ್ತು. ಉದಯಪುರದ (Udaipur) ಐಷಾರಾಮಿ ಹೋಟೆಲ್ ಲೀಲಾ ಪ್ಯಾಲೇಸ್​​ನಲ್ಲಿ ರೂಂ ಬುಕ್ ಮಾಡಿದ್ದ ದಂಪತಿ ಬಾತ್​ರೂಂನಲ್ಲಿ ಒಟ್ಟಾಗಿ ಸ್ನಾನ ಮಾಡುತ್ತಾ, ಸರಸದಲ್ಲಿ ತೊಡಗಿದ್ದಾಗ ಆ ಹೋಟೆಲ್ ಸಿಬ್ಬಂದಿ ತಮ್ಮ ಬಳಿ ಇರುವ ಮಾಸ್ಟರ್ ಕೀ ಬಳಸಿ ರೂಂನೊಳಗೆ ಬಂದಿದ್ದರು. ಇದರಿಂದ ಆ ದಂಪತಿ ತೀವ್ರ ಮುಜುಗರಕ್ಕೀಡಾಗಿದ್ದರು. ಈ ಕುರಿತು ಹೋಟೆಲ್ ಸಿಬ್ಬಂದಿ ಕ್ಷಮಾಪಣೆ ಕೇಳಿದ್ದರೂ ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಕೇಸ್ ತೀರ್ಪು ಹೋಟೆಲ್​ನ ಗ್ರಾಹಕರಾಗಿದ್ದ…

Read More

ಆಸ್ಟ್ರೇಲಿಯನ್ ಓಪನ್‌ ಫೈನಲ್​ಗೇರಿದ ನೊವಾಕ್ ಜೊಕೊವಿಕ್ – Kannada News | Novak Djokovic vs Alcaraz: 2026 Australian Open Final Set for Historic 25th Slam

ಟೆನಿಸ್ ದಂತಕಥೆ ನೊವಾಕ್ ಜೊಕೊವಿಕ್ ವಿಶ್ವದ 2 ನೇ ಶ್ರೇಯಾಂಕಿತ ಆಟಗಾರ ಜಾನಿಕ್ ಸಿನ್ನರ್ ಅವರನ್ನು ಸೋಲಿಸುವ ಮೂಲಕ 2026 ರ ಆಸ್ಟ್ರೇಲಿಯನ್ ಓಪನ್‌ನ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ತಮ್ಮ 25 ನೇ ಗ್ರ್ಯಾಂಡ್ ಸ್ಲ್ಯಾಮ್‌ಗೆ ಒಂದು ಹೆಜ್ಜೆ ದೂರದಲ್ಲಿರುವ ಜೊಕೊವಿಕ್ ಫೈನಲ್‌ನಲ್ಲಿ ವಿಶ್ವದ 1 ನೇ ಶ್ರೇಯಾಂಕಿತ ಕಾರ್ಲೋಸ್ ಅಲ್ಕರಾಜ್ ಅವರನ್ನು ಎದುರಿಸಲಿದ್ದಾರೆ. ಸುಮಾರು ನಾಲ್ಕು ಗಂಟೆ 10 ನಿಮಿಷಗಳ ಕಾಲ ನಡೆದ ಈ ಪಂದ್ಯವನ್ನು 3-6, 6-3, 4-6, 6-4, 6-4 ಸೆಟ್‌ಗಳಿಂದ ಗೆದ್ದ…

Read More

9 ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಇದುವರೆಗೆ ಮುರಿಯಲಾಗದ ದಾಖಲೆಗಳಿವು – Kannada News | T20 World Cup History: Records, Champions & Fascinating Facts from 2007 to 2024

ಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳು; ಟಿ20 ವಿಶ್ವಕಪ್​ನಲ್ಲಿ ಮೂರು ತಂಡಗಳು ಮಾತ್ರ ಎರಡು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ಆ ಮೂರು ತಂಡಗಳಲ್ಲಿ ಭಾರತ, ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ಸೇರಿವೆ. 2007ಮತ್ತು 2024 ರ ಭಾರತ ಪ್ರಶಸ್ತಿ ಎತ್ತಿ ಹಿಡಿದರೆ, 2012 ಮತ್ತು 2016 ರಲ್ಲಿ ವಿಂಡೀಸ್ ಚಾಂಪಿಯನ್ ಆಗಿತ್ತು. ಮತ್ತೊಂದೆಡೆ, ಇಂಗ್ಲೆಂಡ್ 2010 ಮತ್ತು 2022 ರಲ್ಲಿ ವಿಶ್ವಕಪ್ ಎತ್ತಿ ಹಿಡಿದಿತ್ತು. Source link

Read More

ಬೆಳ್ಳಂ ಬೆಳಿಗ್ಗೆ ಬಿರಿಯಾನಿ ತಿನ್ನಲು ಹೋದವರಿಗೆ ಭರ್ಜರಿ ಶಾಕ್​​: ಕಾಲೇಜು ವಿದ್ಯಾರ್ಥಿಗಳ ಅಡ್ಡಗಟ್ಟಿ ದರೋಡೆ – Kannada News | Gang Robs Students Returning After Eating Hoskote Biryani

ಬೆಂಗಳೂರು, ಡಿಸೆಂಬರ್​​ 23: ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳನ್ನ ದರೋಡೆ ಮಾಡಿದ್ದಲ್ಲದೆ, ಒತ್ತೆಯಾಳಾಗಿ ಇಟ್ಟುಕೊಂಡು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ವಿದ್ಯಾರ್ಥಿಗಳ ಸ್ನೇಹಿತರಿಂದಲೂ ಹಣ ಪೀಕಿದ ದುಷ್ಕರ್ಮಿಗಳು ಬಾಗಲೂರು ವ್ಯಾಪ್ತಿಯ ಪ್ರತಿಷ್ಟಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ನಾಲ್ವರು ವಿದ್ಯಾರ್ಥಿಗಳು ಎರಡು ಪ್ರತ್ಯೇಕ ಬೈಕ್‌ಗಳಲ್ಲಿ ಭಾನುವಾರ ಮುಂಜಾನೆ ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದರು. ಬಿರಿಯಾನಿ ತಿಂದು…

Read More

ಆಸ್ತಿಗಾಗಿ ನಿವೃತ್ತ ವಾಯುಪಡೆ ಅಧಿಕಾರಿಯನ್ನು ಕೊಂದ ಪುತ್ರರು – Kannada News | Retired Airman Killed, Sons Orchestrated Murder for Property

ಘಾಜಿಯಾಬಾದ್, ಜ.2: ನಿವೃತ್ತ ಭಾರತೀಯ ವಾಯುಪಡೆಯ (ಐಎಎಫ್) ಸಿಬ್ಬಂದಿಯೊಬ್ಬರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​​ನ (Ghaziabad) ಬಾಗ್‌ಪತ್ ಜಿಲ್ಲೆಯಲ್ಲಿ ನಡೆದಿದೆ. ಸ್ವಂತ ಮಕ್ಕಳೇ ಈ ಕೊಲೆಯನ್ನು ಮಾಡಿಸಿದ್ದಾರೆ ಎಂದು ಹೇಳಲಾಗಿದೆ. ಕೊಲೆ ಮಾಡಿದ ಐದು ದಿನದ ನಂತರ ಈ ವಿಚಾರ ತಿಳಿದಿದೆ. ಆಸ್ತಿಗಾಗಿ ಈ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಡಿಸೆಂಬರ್ 26 ರಂದು ಭಾರತೀಯ ವಾಯುಪಡೆಯ ನಿವೃತ್ತ ಸಿಬ್ಬಂದಿ ಯೋಗೇಶ್ ಕುಮಾರ್ ತಮ್ಮ ನಿವಾಸಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ…

Read More

ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ – Kannada News | Shivamogga: Husband kills wife for opposing second marriage; Arrested

ಶಿವಮೊಗ್ಗ, ಜನವರಿ 15: ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ (wife) ಕತ್ತು ಹಿಸುಕಿ ಪತಿ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್​ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಗೋಪಿ ಸಿಕ್ಕಿಬಿದಿದ್ದು, ಇದೀಗ ಆತನ ಬಂಧನವಾಗಿದೆ. ನಡೆದದ್ದೇನು? ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಮತ್ತು ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಪರಸ್ಪರ…

Read More

ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು

ಕೊಡಗು, ಮಾರ್ಚ್​​ 18: ಇಬ್ಬರು ಬಾಲಕರು ಒಂದು ವರ್ಷ ಕಷ್ಟಪಟ್ಟು ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exam) ತಯಾರಾಗಿದ್ದರು. ಇನ್ನೇನು ಇಂದು ಬೆಳಗ್ಗೆ ನಾವು ಪರೀಕ್ಷೆ ಬರೆಯುತ್ತೇವೆ ಅಂತ ಖುಷಿಯಾಗಿದ್ದರು. ಆದರೆ ಪರೀಕ್ಷೆಗೆ ಕೆಲವೇ ಗಂಟೆಗಳ ಮೊದಲು ಬಂದ ಅದೊಂದು ಸುದ್ದಿ ಅವರಿಬ್ಬರನ್ನ ಪರೀಕ್ಷೆಗೆ ಕೂರದೇ ಇರುವ ಹಾಗೆ ಮಾಡಿದೆ. ಯಾರದ್ದೋ ಎಡವಟ್ಟಿಗೆ ಇಬ್ಬರು ಬಾಲಕರು ಮತ್ತು ಪೋಷಕರು ಕಣ್ಣೀರಿಟ್ಟ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದ ಉದಯ ಪ್ರೌಢಶಾಲೆ ಆವರಣದಲ್ಲಿ ನಡೆದಿದೆ. ಹಾಲ್ ಟಿಕೆಟ್​ ಇಲ್ಲದೆ…

Read More

ಅಡುಗೆಗೆ ಮಾತ್ರವಲ್ಲ, ಗೃಹಪಯೋಗಿ ವಸ್ತುಗಳ ಸ್ವಚ್ಛತೆಗೂ ಬಳಸಬಹುದು ಉಪ್ಪು – Kannada News | Use salt to clean these items effectively

ಸಾಮಾನ್ಯವಾಗಿ ಮನೆ ಕ್ಲೀನ್‌ ಮಾಡಲು, ದುಬಾರಿ ಕ್ಲೀನರ್‌ಗಳನ್ನು ಬಳಸುತ್ತೇವೆ. ಇನ್ನೂ ಗೃಹಪಯೋಗಿ ವಸ್ತುಗಳ ಕಲೆ, ಕೊಳೆಗಳನ್ನು ತೆಗೆದುಹಾಕಲು ಹಲವಾರು ಸರ್ಕಸ್‌ಗಳನ್ನು ಮಾಡುತ್ತೇವೆ. ಇದರ ಬದಲು ಗೃಹಯಪಯೋಗಿ ವಸ್ತುಗಳನ್ನು ಸ್ವಚ್ಛಗೊಳಿಸಲು ಉಪ್ಪನ್ನು (Salt) ಬಳಸಬಹುದು. ಉಪ್ಪು ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲದೆ, ಸುಟ್ಟ ಪ್ಯಾನ್‌ಗಳು, ಕೊಳೆಯಾಗಿರುವ ಇಸ್ತ್ರಿ ಪೆಟ್ಟಿಗೆ, ಕಲೆ ಹಾಗೂ ತಳ ಹಿಡಿದಿರುವ ಪಾತ್ರೆಗಳನ್ನು ಸುಲಭವಾಗಿ ಸ್ವಚ್ಛಗೊಳಿಸುತ್ತದೆ. ಇದು ನೈಸರ್ಗಿಕ ಹಾಗೆಯೇ ಅಗ್ಗದ ಕ್ಲೀನರ್‌ ಆಗಿದ್ದು, ಗೃಹಪಯೋಗಿ ವಸ್ತುಗಳನ್ನು ಕ್ಲೀನ್‌ ಮಾಡಲು ಉಪ್ಪು ಹೇಗೆ ಸಹಕಾರಿ ಎಂಬುದನ್ನು…

Read More