Headlines

ವಿಧಾನ ಸಭೆಯಲ್ಲಿ ದೋಸ್ತಿ, ಹೊರಗಡೆ ಕುಸ್ತಿ: ಸಿದ್ದರಾಮಯ್ಯ ಮತ್ತು ಅಶೋಕ್​​ ನಡುವೆ ಕಳ್ಳೆತ್ತು, ಕುಂಟೆತ್ತು ಕಾಳಗ

ಬೆಂಗಳೂರು, ಮಾರ್ಚ್​​ 31: ವಿಧಾನಸಭೆ ಬಜೆಟ್​​ ಅಧಿವೇಶನದ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್​​. ಅಶೋಕ್​​ ನಡುವೆ ಹೇಳಿಕೊಳ್ಳುವಂತಹ ವಾಗ್ಯುದ್ಧವೇನೂ ನಡೆದಿರಲಿಲ್ಲ. ಇಬ್ಬರ ಮಾತುಗಳೂ ಕೊಂಚ ಮಟ್ಟಿಗೆ ಮೃದು ಎಂಬಂತೆಯೇ ಭಾಸವಾಗಿತ್ತು. ಆದರೆ ಇದೀಗ ಉಪ ಚುನಾವಣೆ ಅಖಾಡದಲ್ಲಿ ಇವರಿಬ್ಬರ ನಡುವಿನ ಮಾತಿನ ಸಮರ ಬಹಳ ಜೋರಾಗಿಯೇ ನಡೆಯುತ್ತಿದೆ. ನಿನ್ನೆ ಬಾಗಲಕೋಟೆಗೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಸಿಎಂ ಸಿದ್ದರಾಮಯ್ಯ 2028ಕ್ಕೂ ನಾವೇ ಗೆಲ್ತೇವೆ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ…

Read More

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ಮತ್ತೊಂದು ಶಾಕ್ – Kannada News | Unnatural assault Case: Bengaluru Specail Court Rejects JDS MLC Suraj Revanna application

ಬೆಂಗಳೂರು, (ಫೆಬ್ರವರಿ 17):  ಜೆಡಿಎಸ್ ಎಂಎಲ್​​​ಸಿ ಸೂರಜ್ ರೇವಣ್ಣ (Suraj Revanna) ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮರುಪರಿಶೀಲನಾ‌ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಇದರಿಂದ ಸೂರಜ್ ರೇವಣ್ಣ ಮತ್ತೆ ಸಂಕಷ್ಟ ಎದುರಾಗಿದೆ. ಇದೇ ಕೇಸಿನಲ್ಲಿ ಜೈಲಿಗೆ ಹೋಗಿದ್ದ ಸೂರಜ್…

Read More

ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ – Kannada News | Joint Statement on Irans Missile and Drone Attacks in Qatar, UAE, Kuwait, Bahraine and Other States

ನವದೆಹಲಿ, ಮಾರ್ಚ್ 2: ಇಸ್ರೇಲ್ ಜೊತೆಗಿನ ವೈಷಮ್ಯದ ಬಳಿಕ ಇದೀಗ ಕತಾರ್, ಬಹ್ರೇನ್, ಯುಎಇ ಮುಂತಾದ ಅರಬ್ ದೇಶಗಳ ಮೇಲೆ ಇರಾನ್ ದಾಳಿ (Iran Attack) ನಡೆಸಿದೆ. ಇದರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ, ಅಮೆರಿಕ ಸೇರಿದಂತೆ ಈ 7 ದೇಶಗಳು ಜಂಟಿಯಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿವೆ. “ನಮ್ಮ ನಾಗರಿಕರು, ಸಾರ್ವಭೌಮತ್ವ ಮತ್ತು ಪ್ರದೇಶದ ರಕ್ಷಣೆಯಲ್ಲಿ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಈ ದಾಳಿಗಳ ಸಂದರ್ಭದಲ್ಲಿ ನಮ್ಮ ಆತ್ಮರಕ್ಷಣೆಯನ್ನು ಮಾಡಿಕೊಳ್ಳಲು ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ಇರಾನ್​ಗೆ ಖಡಕ್…

Read More

AI Impact Summit: ಭಾರತಕ್ಕೆ ಎಐ ಬಗ್ಗೆ ಭಯ ಇಲ್ಲ, ಭಾಗ್ಯ ಕಾಣುತ್ತೆ, ಭವಿಷ್ಯ ಕಾಣುತ್ತೆ: ಪ್ರಧಾನಿ ಮೋದಿ – Kannada News | AI Impact Summit: India’s Vision for AI Blessing, Future, Responsibility and Transparency

ನವದೆಹಲಿ, ಫೆಬ್ರವರಿ 19: ಎಐ ಎಂದರೆ ಕೆಲವರಿಗೆ ಭಯ ಕೆಲವರು ಅದು ನಮ್ಮ ಭಾಗ್ಯವೆಂದು ಪರಿಗಣಿಸುತ್ತಾರೆ. ನಾನು ಕೂಡ ಗರ್ವದಿಂದ ಹೇಳುತ್ತೇನೆ, ನಮಗೆ ಎಐ ಎಂದರೆ ಭಯ ಇಲ್ಲ, ಭಾಗ್ಯ ಕಾಣುತ್ತೆ, ಭಾರತದ ಭವಿಷ್ಯ ಕಾಣುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ನವದೆಹಲಿಯ ಭಾರತ್ ಮಂಪಟದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್​ ಶೃಂಗಸಭೆಯನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ. ಮೂರು ಭಾರತೀಯ ಕಂಪನಿಗಳು ಎಐ ಮಾಡೆಲ್ ಆ್ಯಪ್ ಲಾಂಚ್ ಮಾಡಿದ್ದಾರೆ. ಈ ಮಾಡೆಲ್​ಗಳು ಯುವಕರ ಟ್ಯಾಲೆಂಟ್ ಏನಿದೆ…

Read More

ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಈ ಬಾರಿ ಇದೆ ಹಲವು ವಿಶೇಷ! ದೆಹಲಿಯಲ್ಲಿ ಬಿಗಿ ಭದ್ರತೆ – Kannada News | Republic Day 2026: India Celebrates 77th Republic Day with Special Highlights, Tight Security in New Delhi

ನವದೆಹಲಿ, ಜನವರಿ 26: ದೇಶದ ಸಂವಿಧಾನವನ್ನು ಅಂಗೀಕರಿಸಿದ ಸುದಿನ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶದ ಸೇನಾಬಲವನ್ನು ಜಗತ್ತಿಗೆ ಪ್ರದರ್ಶಿಸುವ ದಿನ ಮತ್ತೆ ಬಂದಿದೆ. ಗಣರಾಜ್ಯೋತ್ಸವ (Republic Day 2026) ದಿನದ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. 77ನೇ ಗಣರಾಜ್ಯೋತ್ಸವವನ್ನು ಶತಕೋಟಿ ಭಾರತಿಯರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಎಲ್ಲಾ ಶಾಲೆಗಳು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ ಗೌರವ ಸಮರ್ಪಿಸಲು ಅಣಿಯಾಗಿದ್ದಾರೆ. ನವದೆಹಲಿಯ ಕರ್ತವ್ಯಪಥ ಕೂಡ ಸಿದ್ಧವಾಗಿದೆ. 77ನೇ ಗಣರಾಜ್ಯೋತ್ಸವ: ಎಷ್ಟೊತ್ತಿಗೆ ಏನೇನು ಕಾರ್ಯಕ್ರಮ? ಬೆಳಗ್ಗೆ 10:03 – ವಾರ್‌…

Read More

ಮುಂಬೈ ಇಂಡಿಯನ್ಸ್ ಎಡವಿದ್ದು ಎಲ್ಲಿ? ಸೋಲಿಗೆ 6 ಕಾರಣಗಳು

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ 27 ರನ್‌ಗಳ ಸೋಲನುಭವಿಸಿದೆ. ಮಳೆಯ ಕಾರಣ ಕೇವಲ 11 ಓವರ್‌ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಬರೋಬ್ಬರಿ 150 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 11 ಓವರ್​ಗಳಲ್ಲಿ 123 ರನ್​ಗಳಿಸಿ, 27 ರನ್​ಗಳಿಂದ ಸೋಲೊಪ್ಪಿಕೊಂಡರು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ…

Read More

Gautam Gambhir: ನಾನೂ ಮನುಷ್ಯ, ಕೆಲ ತಪ್ಪುಗಳನ್ನು ಮಾಡಿದ್ದೇನೆ..!

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಈ ಒಂದು ಪ್ರಶ್ನೆ ಮತ್ತೆ ಉದ್ಭವಿಸಲು ಮುಖ್ಯ ಕಾರಣ ಇತ್ತೀಚೆಗೆ ಗಂಭೀರ್ ನೀಡಿದ ಹೇಳಿಕೆ.  ಕೋಲ್ಕತ್ತಾದಲ್ಲಿ ನಡೆದ ‘ರೇವ್‌ಸ್ಪೋರ್ಟ್ಜ್ ಟ್ರೇಲ್‌ಬ್ಲೇಝರ್ಸ್ ಕಾನ್ಕ್ಲೇವ್ 4.0’ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಗಂಭೀರ್​ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವಣ ಸಂಬಂಧದ ಬಗ್ಗೆಗಿನ ಪ್ರಶ್ನೆ ಎದುರಾಗಿದೆ. ಈ ಪ್ರಶ್ನೆಗೆ ಉತ್ತರಿಸಿದರ ಗಂಭೀರ್,  ಆಟಗಾರರಂತೆ ತರಬೇತುದಾರರೂ ಕೂಡ ಮನುಷ್ಯರು. ಕಳೆದ…

Read More

ದ್ವಿತೀಯ ಪಿಯುಸಿಯಲ್ಲಿ 97 ಪರ್ಸೆಂಟ್ ಮಾಡಿದ ಅಂಕಿತಾ ಯಾರು?

ಬಣ್ಣದ ಲೋಕಕ್ಕೆ ಕಾಲಿಟ್ಟ ಬಳಿಕ ಓದಿನ ಬಗ್ಗೆ ಗಮನ ಹರಿಸೋದು ಎಂದರೆ ಅದು ದೊಡ್ಡ ಚಾಲೆಂಜ್. ಈ ಚಾಲೆಂಜ್ ಅನ್ನು ಅಂಕಿತಾ ಜಯರಾಮ್ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಅಂಕಿತಾ ಅವರು ಶೇ. 97 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಹಾಗಾದರೆ ಯಾವ ವಿಷಯಕ್ಕೆ ಎಷ್ಟು ಪಡೆದುಕೊಂಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ. ಅಂಕಿತಾ ಜಯರಾಮ್ ಅವರು ಕಿರುತೆರೆ ಬಾಲ ನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯಲ್ಲಿ ಕಥಾ ನಾಯಕನ ಮಗಳ…

Read More

ಟೀಮ್ ಇಂಡಿಯಾದ ಪ್ರಮುಖ ಆಟಗಾರನಿಗೆ ರೆಸ್ಟ್: ಯಾರಿಗೆ ಸಿಗಲಿದೆ ಚಾನ್ಸ್?

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯ ಇಂದು (ಜ.28) ನಡೆಯಲಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಕೆಲ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದರಲ್ಲೂ ಪ್ರಮುಖ ಆಟಗಾರನೋರ್ವನಿಗೆ ವಿಶ್ರಾಂತಿ ನೀಡುವುದು ಖಚಿತ. ಹೌದು, ಟೀಮ್ ಇಂಡಿಯಾ ಪರ ಕಳೆದ ಮೂರು ಮ್ಯಾಚ್​ಗಳಲ್ಲೂ ಕಣಕ್ಕಿಳಿದಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಪಾಂಡ್ಯಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ…

Read More

‘ಟಾಕ್ಸಿಕ್’ ಎಫೆಕ್ಟ್: ರಿಲೀಸ್ ದಿನಾಂಕ ಬದಲಾಯಿಸಿಕೊಂಡ ಬಾಲಿವುಡ್ ಸ್ಟಾರ್ ಹೀರೋ

ಬಾಲಿವುಡ್ ನಟ ವರುಣ್ ಧವನ್ (Varun Dhawan) ಅಭಿನಯದ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಬಿಡುಗಡೆ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ‘ರಾಕಿಂಗ್ ಸ್ಟಾರ್’ ಯಶ್ (Yash) ಅವರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್’ ಚಿತ್ರದೊಂದಿಗೆ ಬಾಕ್ಸ್ ಆಫೀಸ್ ಕ್ಲ್ಯಾಶ್ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವರುಣ್ ಧವನ್ ನಟನೆಯ ಚಿತ್ರವು ಈ ಮೊದಲು ಜೂನ್ 5ರಂದು ಬಿಡುಗಡೆ ಆಗುವುದಾಗಿ ಘೋಷಿಸಿತ್ತು. ಆದರೆ, ಈಗ ಒಂದು ವಾರ ತಡವಾಗಿ ಅಂದರೆ ಜೂನ್ 12ರಂದು…

Read More