Headlines

ಭಜನೆ, ಘಂಟೆ ಶಬ್ದದಿಂದ ಕಿರಿಕಿರಿ ಆರೋಪ: ದೇಗುಲದ ಬಳಿ ಮುಸ್ಲಿಂ ವ್ಯಕ್ತಿ ಹೈಡ್ರಾಮಾ – Kannada News | Chikkamagaluru: Muslim Man Disrupts Temple Bhajans Over Noise Complaint

ಚಿಕ್ಕಮಗಳೂರು, ಫೆಬ್ರವರಿ 25: ಭಜನೆ ಹಾಡು, ಜಾಗಟೆ, ಘಂಟೆ ಶಬ್ದದಿಂದ ಕಿರಿಕಿರಿ ಆಗುತ್ತಿದೆಯೆಂದು ಮುಸ್ಲಿಂ ವ್ಯಕ್ತಿಯೊಬ್ಬ ಚಿಕ್ಕಮಗಳೂರು ನಗರದ ಹಳೇ ಉಪ್ಪಳ್ಳಿಯಲ್ಲಿರುವ ಈಶ್ವರ ದೇಗುಲ ಬಳಿ ಹೈಡ್ರಾಮಾ ನಡೆಸಿದ್ದಾನೆ. ಭಜನೆ ಹಾಕುವುದನ್ನು ನಿಲ್ಲಿಸಬೇಕು ಎಂದು ಪೊಲೀಸರಿಗೆ ಕರೆ ಮಾಡಿದ್ದು, ದೇವಾಲಯದಿಂದ ಬರುವ ಶಬ್ದದಿಂದ ಕಿರಿಕಿರಿ ಆಗುತ್ತಿದೆ. ಹೀಗಾಗಿ ಸಂಪೂರ್ಣ ಧ್ವನಿವರ್ಧಕ ಬಂದ್ ಮಾಡಿಸುವಂತೆ ಫಾರೂಕ್​​ ಎಂಬಾತ ಪಟ್ಟು ಹಿಡಿದಿದ್ದಾನೆ. ದೇಗುಲದ ಅಕ್ಕಪಕ್ಕದ ನಿವಾಸಿಗೆ ಇದರಿಂದ ತೊಂದರೆ ಆಗುತ್ತಿದೆ ಎಂದು ದೂರಿದ್ದು, ಈತ ದೇವಾಲಯದ ಪಕ್ಕದಲ್ಲೇ ವಾಸವಿದ್ದಾನೆ ಎಂಬುದು…

Read More

Cylinder Price Hike: 1700 ರೂ. ಬೆಲೆಯ ಸಿಲಿಂಡರ್ 5000 ರೂ.ಗೆ ಮಾರಾಟ!

ಬೆಂಗಳೂರು, ಮಾರ್ಚ್​ 14: ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದೆ. ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜಧಾನಿಯ ಹೋಟೆಲ್‌ಗಳಿಗೂ ತಟ್ಟಿದೆ. ಸಿಲಿಂಡರ್‌ಗಳ ಕೊರತೆಯಿಂದ ಕಾಳ ಸಂತೆಯಲ್ಲಿ 1,700 ರೂ. ಬೆಲೆಯ ಕಮರ್ಷಿಯಲ್ ಸಿಲಿಂಡರ್‌ಗಳು 5,000 ದಿಂದ 5,500 ರೂ.ಗೆ ಮಾರಾಟವಾಗುತ್ತಿವೆ. ಡಿಸ್ಟ್ರಿಬ್ಯೂಟರ್‌ಗಳು ಮತ್ತು ಕೆಲ ಏಜೆನ್ಸಿಗಳು ಈ ಪರಿಸ್ಥಿತಿಯ ಲಾಭ ಪಡೆದು ಹೋಟೆಲ್ ಮಾಲೀಕರನ್ನು ಸುಲಿಗೆ ಮಾಡುತ್ತಿವೆ ಎನ್ನಲಾಗುತ್ತಿದೆ. ಈ ಸಂಕಷ್ಟದಿಂದ ಹೋಟೆಲ್ ಮಾಲೀಕರು ತಮ್ಮ ಸಿಬ್ಬಂದಿಯನ್ನು ಉಳಿಸಿಕೊಳ್ಳಲು ಮತ್ತು ಗ್ರಾಹಕರಿಗೆ…

Read More

Personality Test: ಫೆಬ್ರವರಿ ತಿಂಗಳಿನಲ್ಲಿ ಜನಿಸಿದವರ ನಿಗೂಢ ವ್ಯಕ್ತಿತ್ವ, ಗುಣ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | Personality Test: Do you know what the mysterious personality of those born in February?

ಪ್ರತಿಯೊಬ್ಬರ ವ್ಯಕ್ತಿತ್ವವೂ (Personality) ಭಿನ್ನ ವಿಭಿನ್ನವಾಗಿರುತ್ತದೆ. ಕೆಲವರು ತುಂಬಾ ಶಾಂತ ಸ್ವಭಾವದವರಾದರೇ ಇನ್ನೂ ಕೆಲವರು ಸಿಕ್ಕಾಪಟ್ಟೆ ಕೋಪ ಮಾಡಿಕೊಳ್ಳುವವರಾಗಿರುತ್ತಾರೆ. ಅದರಲ್ಲೂ ಮಂಗಳವಾರ ಜನಿಸಿದವರೂ ಸಿಕ್ಕಾಪಟ್ಟೆ ಕೋಪಿಷ್ಟರು ಎನ್ನಲಾಗುತ್ತದೆ. ವ್ಯಕ್ತಿಯ ಈ ಎಲ್ಲಾ ಗುಣಸ್ವಭಾವಗಳನ್ನು ಹುಟ್ಟಿದ ದಿನ, ದಿನಾಂಕ, ಘಳಿಗೆಯ ಆಧಾರದ ಮೇಲೆ  ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರದ ಮುಖಾಂತರ ತಿಳಿಯಬಹುದಾಗಿದೆ. ಹುಟ್ಟಿದ ದಿನ ಮಾತ್ರವಲ್ಲದೆ ಹುಟ್ಟಿದ ತಿಂಗಳ ಆಧಾರ ಮೇಲೂ ವ್ಯಕ್ತಿಯ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದಂತೆ. ಫೆಬ್ರವರಿ ತಿಂಗಳು ಇನ್ನೇನೂ ಆರಂಭವಾಗುವ ಈ ಹೊತ್ತಿನಲ್ಲಿ ಫೆಬ್ರವರಿ ತಿಂಗಳಿನಲ್ಲಿ…

Read More

2.9 ಕೋಟಿ ರೂ ಸಂಬಳದ ಉದ್ಯೋಗ ತೊರೆದು ಅಮೆರಿಕದಿಂದ ಭಾರತಕ್ಕೆ ಬರಲು ನಿರ್ಧರಿಸಿದ ಅನಿವಾಸಿ ಭಾರತೀಯ – Kannada News | A man who left a job that paid crores and decided to come to India from America

ಓದು ಮುಗಿಯುತ್ತಿದ್ದಂತೆ ವಿದೇಶಕ್ಕೆ (foreign) ಹಾರುವ ಯುವಕ ಯುವತಿಯರು ಅಲ್ಲೇ ಸೆಟಲ್ ಆಗಲು ಬಯಸುತ್ತಾರೆ. ಆದರೆ ಭಾರತದಲ್ಲಿರುವ ಹೆತ್ತವರಿಗೆ ಮಕ್ಕಳ ಜತೆಗೆ ಇರಬೇಕೇಂಬ ಆಸೆ ಇದ್ದರೂ, ಮಕ್ಕಳ ಕನಸಿಗೆ ಅಡ್ಡಿಯಾಗಬಾರದೆನ್ನುವ ಕಾರಣ ಸುಮ್ಮನಾಗುತ್ತಾರೆ. ಆದರೆ ಅಮೆರಿಕದಲ್ಲಿ (America) ನೆಲೆಸಿರುವ ಅನಿವಾಸಿ ಭಾರತೀಯ ವ್ಯಕ್ತಿಯೊಬ್ಬರು, 2.9 ಕೋಟಿ ರೂ ಸಂಬಳ ಇರುವ ಉದ್ಯೋಗವನ್ನು ತೊರೆದು ಭಾರತಕ್ಕೆ ಬರಲು ನಿರ್ಧಾರ ಮಾಡಿದ್ದಾರೆ. ಇದಕ್ಕೆ ಮುಖ್ಯ ಕಾರಣವೇ ಆ ವ್ಯಕ್ತಿಯ ತಂದೆತಾಯಿಯಂತೆ. ಈ ಬಗ್ಗೆ ಪೋಸ್ಟ್ ಮಾಡಿ ನನ್ನ ನಿರ್ಧಾರ ಸರಿ…

Read More

ಆರೆಸ್ಸೆಸ್, ಬಿಜೆಪಿಯ ಸಂಘಟನಾ ಶಕ್ತಿ ಶ್ಲಾಘಿಸಿದ ಮಾಜಿ ಸಿಎಂ ದಿಗ್ವಿಜಯ ಸಿಂಗ್; ಕಾಂಗ್ರೆಸ್ಸನ್ನು ಕಿಚಾಯಿಸಿದ ಬಿಜೆಪಿ – Kannada News | Digvijaya Singh shares Narendra Modi’s old photo, praises organizational power of RSS

ಆರೆಸ್ಸೆಸ್ ಬಗ್ಗೆ ದಿಗ್ವಿಜಯ ಸಿಂಗ್ ಅವರ ಪೋಸ್ಟ್ ನವದೆಹಲಿ, ಡಿಸೆಂಬರ್ 27: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಾಲಿ ರಾಜ್ಯಸಭಾ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ದಿಗ್ವಿಜಯ ಸಿಂಗ್ (Digvijaya Singh) ಬಹಳ ಅಪರೂಪಕ್ಕೆ ಬಿಜೆಪಿ ಮತ್ತು ಆರೆಸ್ಸೆಸ್ ಅನ್ನು ಹೊಗಳುವ ಕೆಲಸ ಮಾಡಿದ್ದಾರೆ. ಹೆಚ್ಚಿನ ಸಂದರ್ಭಗಳಲ್ಲಿ ಆರೆಸ್ಸೆಸ್ ಮತ್ತು ಬಿಜೆಪಿಯನ್ನು ಹೀಗಳೆಯುವ ದಿಗ್ವಿಜಯ ಸಿಂಗ್, ಈಗ ವರಸೆ ಬದಲಿಸಿದ್ದು ಬಿಜೆಪಿಗೂ ಅಚ್ಚರಿಯ ಶಾಕ್ ಕೊಟ್ಟಿದೆ. ಸ್ವಲ್ಪವೂ ತಡ ಮಾಡದ ಬಿಜೆಪಿ ಈಗ ದಿಗ್ವಿಜಯರ ಅಸ್ತ್ರ ಬಳಸಿ…

Read More

ಅಪ್ರಾಪ್ತೆ ಜೊತೆ ಕಾರ್ತಿಕ್ ಆರ್ಯನ್ ಡೇಟಿಂಗ್? ಇಬ್ಬರ ಮಧ್ಯೆ 18 ವರ್ಷ ವಯಸ್ಸಿನ ಅಂತರ – Kannada News | Kartik Aaryan Dating Underage Girl? Age Gap Controversy Explodes

ಡೇಟಿಂಗ್ ವಿಷಯದಲ್ಲಿ ಕಾರ್ತಿಕ್ ಆರ್ಯನ್ (Karthik Aryan) ಆಗಾಗ ಸುದ್ದಿಯಲ್ಲಿ ಇರುತ್ತಾರೆ. ಈ ಮೊದಲು ಅವರು ಅನನ್ಯಾ ಪಾಂಡೆ ಜೊತೆ ಸುತ್ತಿದ್ದರು ಎನ್ನಲಾಗಿತ್ತು. ಸಾರಾ ಅಲಿ ಖಾನ್ ಕೂಡ ಆರ್ಯನ್ ಜೊತೆ ಡೇಟಿಂಗ್ ನಡೆಸಿದ್ದರು. ಕನ್ನಡದ ಶ್ರೀಲೀಲಾ ಕೂಡ ಕೆಲ ಸಮಯ ಕಾರ್ತಿಕ್ ಜೊತೆ ಕಾಣಿಸಿಕೊಂಡಿದ್ದರು. ಇದಕ್ಕೆ ಕಾರಣ ಸಿನಿಮಾ ಎಂಬುದು ಬಳಿಕ ಸ್ಪಷ್ಟವಾಯಿತು. ಈಗ ಕಾರ್ತಿಕ್ ಅವರು ಡೇಟಿಂಗ್ ಮೂಲಕ ಮತ್ತೆ ಸುದ್ದಿ ಆಗಿದ್ದಾರೆ. ಅವರು ಅಪ್ರಾಪ್ತೆ ಜೊತೆ ಸುತ್ತಾಟ ನಡೆಸಿರುವುದು ಚರ್ಚೆಗೆ ಕಾರಣ ಆಗಿದೆ….

Read More

ಕೇರಳದಲ್ಲಿ ಡಾಮಿನೇಷನ್ ಮಾಡಲು ರೆಡಿ ಆದ ‘ಟಾಕ್ಸಿಕ್’; ದೊಡ್ಡ ಸಂಸ್ಥೆ ಪಾಲಾಯ್ತು ಹಂಚಿಕೆ ಹಕ್ಕು – Kannada News | Yash’s Toxic Movie Kerala Release: A4 Entertainment Bags Distribution Rights

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಭಾರೀ ಕ್ರೇಜ್ ಸೃಷ್ಟಿ ಆಗಿದೆ. ಈ ಚಿತ್ರದ ಹಕ್ಕುಗಳನ್ನು ಖರೀದಿ ಮಾಡಲು ವಿವಿಧ ಸಂಸ್ಥಗಳು ಕಣ್ಣಿಟ್ಟಿವೆ. ಈ ಚಿತ್ರವನ್ನು ವಿದೇಶದಲ್ಲಿ ಹಂಚಿಕೆ ಮಾಡಲು ‘ಫಾರ್​ಸ್​ ಫಿಲ್ಮ್ಸ್’ ಮುಂದೆ ಬಂದಿದೆ. ಈಗ ಸಿನಿಮಾನ ಕೇರಳದಲ್ಲಿ ಹಂಚಿಕೆ ಮಾಡಲು ‘ಎ4 ಎಂಟರ್​​ಟೇನ್​​ಮೆಂಟ್ಸ್ ಮುಂದೆ ಬಂದಿದೆ. ಈ ಸಂಸ್ಥೆಯನ್ನು ಸಿವಿ ಸಾರಥಿ ಹಾಗೂ ಮುಕೇಶ್ ಮೆಹ್ತಾ ಮುನ್ನಡೆಸುತ್ತಿದ್ದಾರೆ. ಕೇರಳಾದ್ಯಂತ ದೊಡ್ಡ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲು ಇವರು ಪ್ಲ್ಯಾನ್ ಮಾಡ್ತಿದ್ದಾರೆ. ‘ಎ4 ಎಂಟರ್​​ಟೇನ್​​ಮೆಂಟ್’ಗೆ ಕೇರಳದಲ್ಲಿ…

Read More

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಯಶ್​ಗೆ ರಾಧಿಕಾ ವ್ಯಾಲೆಂಟೈನ್ಸ್​ ಡೇ ವಿಶ್

ರಾಧಿಕಾ ಪಂಡಿತ್ ಅವರು ಯಶ್ (Yash) ಬಗ್ಗೆ ಸಾಕಷ್ಟು ಪ್ರೀತಿ ಹೊಂದಿದ್ದಾರೆ. ಇವರನ್ನು ಮಾದರಿ ಕಪಲ್ ಎಂದರೂ ತಪ್ಪಾಗಲಾರದು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಈ ಜೋಡಿ ವಿವಿಧ ರೀತಿಯ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ರಾಧಿಕಾ ಪಂಡಿತ್ ಅವರು ಯಶ್​ಗೆ ವಿಶ್ ಮಾಡಿದ್ದಾರೆ. ಈ ಪೋಸ್ಟ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ರಾಧಿಕಾ ಪಂಡಿತ್ ಹಾಗೂ ಯಶ್ ಅವರ ಪರಿಚಯ ಆಗಿದ್ದು ಧಾರಾವಾಹಿಯಲ್ಲಿ. ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದರು. ಆ ಬಳಿಕ…

Read More

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರು

ಬಾಗಲಕೋಟೆ, ಮಾರ್ಚ್​​ 16: ಉಪ ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಬಾಗಲಕೋಟೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್​​ ಆಕಾಂಕ್ಷಿಗಳ ನಡುವೆ ಫೈಟ್​​ ಜೋರಾಗಿದೆ. ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರುವಾಗಿದ್ದು, ಪ್ರಬಲ ಆಕಾಂಕ್ಷಿ ವೀರಣ್ಣ ಹಳೆಗೌಡರ ಪತ್ರ ಕೂಡ ಬರೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪ್ರಮುಖರಿಗೆ ಟಿಕೆಟ್​​ಗಾಗಿ ಮನವಿ ಮಾಡಿದ್ದಾರೆ. ನಾನು ಹಿಂದುಳಿದ ವರ್ಗಕ್ಕೆ…

Read More

ಬಳ್ಳಾರಿ ಗಲಭೆಗೆ ಅಮಿತ್ ಶಾ ಕಾರಣವಾ? ಕೆಪಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು – Kannada News | Bellary Riots: BJP’s Srivatsa Files DGP Complaint Against M. Lakshman for False Claims**

ಬಳ್ಳಾರಿ, ಜ.14: ಜಿಲ್ಲೆಯ ಗಲಭೆಗೆ ಅಮಿತ್​ ಶಾ (Amit Shah) ಕಾರಣ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿರುವ ಹೇಳಿಕೆಗೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಶಾಸಕ ಶ್ರೀವತ್ಸ ದೂರು ನೀಡಿದ್ದಾರೆ. ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಬಳ್ಳಾರಿ ಗಲಾಟೆಗೆ ಅಮಿತ್ ಶಾ ಕಾರಣ ಎಂದು ಸಾರ್ವಜನಿಕವಾಗಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ಹೆಣ ಬೀಳಿಸಿ ರಾಜಕಾರಣ ಮಾಡಿ ಎಂದು ಅಮಿತ್ ಶಾ ವಿ.ಸೋಮಣ್ಣ ಮೂಲಕ ಜರ್ನಾದನ ರೆಡ್ಡಿ, ರಾಮುಲುಗೆ…

Read More