Video: 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಿಚ್ಚಿಟ್ಟ ಮಹಿಳೆ – Kannada News | Bengaluru: Woman says traffic problem is a daily struggle for Bengaluru commuters

ಬೆಂಗಳೂರು, ಜನವರಿ 04: ಟ್ರಾಫಿಕ್ ಎಂದರೆ ಕಣ್ಣ ಮುಂದೆ ಬರುವುದೇ ಮಾಯಾನಗರಿ ಬೆಂಗಳೂರು (Bengaluru).ಇಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ಪೀಕ್‌ ಟೈಮ್‌ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಿರುತ್ತದೆ. ಬೆಂಗಳೂರಿನ ಟ್ರಾಫಿಕ್ ಸಿಲುಕಿದ ಮಹಿಳೆಯೂ 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ ಎಂದು ಟ್ರಾಫಿಕ್ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ. ಈ ಕುರಿತಾದ ವಿಡಿಯೋ ಸದ್ಯ ವೈರಲ್ ಆಗಿದ್ದು, ನಗರದಲ್ಲಿನ ದೈನಂದಿನ ಸಂಚಾರ ತೊಂದರೆಗಳನ್ನು ಎತ್ತಿ…

Read More

ಚಿನ್ನದ ಮೇಲೆ ಆಮದು ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ ತರುವ ಸುದ್ದಿ – Kannada News | No plans to increase import duties on gold and silver: Govt source

ನವದೆಹಲಿ, ಮೇ 11: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರುತ್ತಿರುವ ನಡುವೆಯೇ ಕೇಂದ್ರ ಸರ್ಕಾರದ ವತಿಯಿಂದ ಮಹತ್ವದ ಸ್ಪಷ್ಟನೆಯೊಂದು ಬಂದಿದೆ. ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು (Import Duty on Gold) ಹೆಚ್ಚಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಉನ್ನತ ಸರ್ಕಾರಿ ಮೂಲಗಳು ತಿಳಿಸಿದ್ದಾಗಿ ಮನಿಕಂಟ್ರೋಲ್ ವರದಿ ಮಾಡಿದೆ. ಕಳೆದ ಬಜೆಟ್‌ನಲ್ಲಿ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ. 15ರಿಂದ ಶೇ. 6ಕ್ಕೆ ಗಣನೀಯವಾಗಿ ಇಳಿಸಿತ್ತು….

Read More

ಕವಿವಿ ಶುಲ್ಕ ಏರಿಕೆ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು – Kannada News | Dharwad KUD PhD Fee Hike: SC, ST Students Protest, Burn Thesis at VC Chamber

ಧಾರವಾಡ, ಫೆಬ್ರವರಿ 05: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಿಸಿ ಚೇಂಬರ್ ಬಳಿ ಸಂಶೋಧನಾ ಪ್ರಬಂಧವನ್ನು ಸುಟ್ಟುಹಾಕಿ ವಿದ್ಯಾರ್ಥಿಗಳು ಕಣ್ಣೀರಿಟ್ಟಿರುವಂತಹ ಘಟನೆ ನಡೆದಿದೆ. ಮೊದಲ ವರ್ಷ 1,350 ಶುಲ್ಕ ಕಟ್ಟಿದ್ದ ಸಂಶೋಧನಾ ವಿದ್ಯಾರ್ಥಿಗಳು, 2ನೇ ವರ್ಷಕ್ಕೆ 4,000 ರೂ. ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಕವಿವಿ ಆಡಳಿತ ಮಂಡಳಿ ವಿರುದ್ಧ ಸಂಶೋಧನಾ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ…

Read More

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ – Kannada News | Mann Ki Baat 2025 PM Modi Shares Health Warning on Self Medication and antibiotics

ನವದೆಹಲಿ, ಡಿಸೆಂಬರ್ 28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಈ ವರ್ಷದ ಕೊನೆಯ ಮನ್ ಕಿ ಬಾತ್​​ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಉಗ್ರರ ದಾಳಿಯಿಂದ ಹಿಡಿದು ಆರೋಗ್ಯ ಸಮಸ್ಯೆಯವರೆಗೆ ಹಲವು ವಿಷಯಗಳವರೆಗೆ ಅವರು ಬೆಳಕು ಚೆಲ್ಲಿದ್ದಾರೆ. ಆದರೆ, ದೆಹಲಿ ಸೇರಿದಂತೆ ದೆಹಲಿಯ ಹಲವು ನಗರಗಳಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ. ತಮ್ಮ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ ಪ್ರತಿಯೊಬ್ಬ ಭಾರತೀಯರು ಗಂಭೀರವಾಗಿ ಪರಿಗಣಿಸಬೇಕಾದ…

Read More

ನಾಲ್ಕನೇ ಮಗುವಿಗೆ ತಾಯಿಯಾಗಲಿದ್ದಾರೆ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ ಪತ್ನಿ ಉಷಾ – Kannada News | A Growing White House Family: Usha Vance Shares News of Baby Boy Arriving in July

ಜೆಡಿ ವ್ಯಾನ್ಸ್​-ಉಷಾ ವ್ಯಾನ್ಸ್​Image Credit source: Free Press Journal ವಾಷಿಂಗ್ಟನ್, ಜನವರಿ 21: ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ (JD Vance)ಪತ್ನಿ ಉಷಾ ವ್ಯಾನ್ಸ್​(Usha Vance) ನಾಲ್ಕನೇ ಮಗುವಿಗೆ ತಾಯಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಉಷಾ ವ್ಯಾನ್ಸ್​ ಖುದ್ದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ತಾವು ಗಂಡು ಮಗುವಿನ ಪೋಷಕರಾಗಲಿದ್ದು, ಜುಲೈನಲ್ಲಿ ಮಗುವನ್ನು ಬರಮಾಡಿಕೊಳ್ಳಲಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಉಷಾ ಮತ್ತು ಮಗು ಚೆನ್ನಾಗಿದ್ದಾರೆ ಮತ್ತು ಜುಲೈ ಅಂತ್ಯದಲ್ಲಿ ಮಗುವನ್ನು ಸ್ವಾಗತಿಸಲು ನಾವೆಲ್ಲರೂ ಎದುರು ನೋಡುತ್ತಿದ್ದೇವೆ. ಈ…

Read More

Video: ಸರ್ಕಸ್​ನಲ್ಲಿ ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರೆಡೆಗೆ ಹಾರಿದ ಹುಲಿ – Kannada News | Russia Circus Chaos: Tiger Leaps Into Crowd After Safety Failure

ರಷ್ಯಾ, ಏಪ್ರಿಲ್ 22: ಸರ್ಕಸ್​​ನಲ್ಲಿ ಸೇಫ್ಟಿನೆಟ್ ದಾಟಿ ಹುಲಿಯೊಂದು ಪ್ರೇಕ್ಷಕರಿದ್ದಲ್ಲಿಗೆ ಹಾರಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ಹುಲಿಯೊಂದು ಇದ್ದಕ್ಕಿದ್ದಂತೆ ಪ್ರೇಕ್ಷಕರತ್ತ ಹಾರಿತು. ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ಕ್ಷಣವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸರ್ಕಸ್ ಕುರಿತು ಕಳವಳ ಹುಟ್ಟುಹಾಕಿದೆ. ಆ ಸರ್ಕಸ್​ನಲ್ಲಿ ಮೂರು ಹುಲಿಗಳು ಹಾಗೂ ಒಬ್ಬ ತರಬೇತುದಾರನಿದ್ದ. ಆ ಸುರಕ್ಷತಾ ನೆಟ್ ಹರಿದುಬೀಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಆಗ ಹುಲಿಯು ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದೆ. ಯಾರೂ ಕೂಗಾಡದಂತೆ ಓಡದಂತೆ ಪ್ರೇಕ್ಷಕರಿಗೆ ಸಲಹೆ ನೀಡಲಾಯಿತು. ಕೂಡಲೇ ತರಬೇತುದಾರ…

Read More

ಎಐನಿಂದ ಜಿಸಿಸಿ ಉದ್ಯೋಗಗಳಿಗೆ ಧಕ್ಕೆ ಇಲ್ಲ, ಆದರೆ, ಹೊಸ ಅಗತ್ಯಗಳಿಗೆ ಹೊಂದಿಕೊಳ್ಳಬೇಕು: ಸಿಇಎ ಅನಂತ ನಾಗೇಶ್ವರನ್ ಕರೆ – Kannada News | GCC jobs might not be replaced by AI, but need to adjust for new tech, says CEA V Anantha Nageswaran

ನವದೆಹಲಿ, ಜುಲೈ 9: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಹರಡುವಿಕೆಯಿಂದಾಗಿ ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ (Global Capability Centres – GCCs) ಉದ್ಯೋಗಗಳು ನಶಿಸಿಹೋಗುತ್ತವೆ ಎನ್ನುವ ಆತಂಕವನ್ನು ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ತಳ್ಳಿಹಾಕಿದ್ದಾರೆ. ಅದೇ ವೇಳೆ, ಎಚ್ಚರಿಕೆಯ ಸಂದೇಶವನ್ನೂ ನೀಡಿದ್ದಾರೆ. “ಎಐ ತಂತ್ರಜ್ಞಾನವು ಭಾರತದ ಜಿಸಿಸಿ ಉದ್ಯೋಗಗಳನ್ನು ಸಂಪೂರ್ಣವಾಗಿ ತೆಗೆದುಹಾಕುವುದಿಲ್ಲ, ಆದರೆ ಹೊಸ ತಂತ್ರಜ್ಞಾನಕ್ಕೆ ಹೊಂದಿಕೊಳ್ಳದೆ ಹಿಂದುಳಿಯುವ ಕಂಪನಿಗಳು ಭವಿಷ್ಯದಲ್ಲಿ ತೊಂದರೆ ಅನುಭವಿಸಲಿವೆ” ಎಂದು ಅವರು ಎಚ್ಚರಿಸಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಗುರುವಾರ…

Read More

ಬಾಲಿವುಡ್​​ ಸಿನಿಮಾನಲ್ಲಿ ಕುಣಿದು ಕುಪ್ಪಳಿಸಿದ ಕನ್ನಡಿಗರು

ಕನ್ನಡದ ನಟ-ನಟಿಯರು ಬಾಲಿವುಡ್ (Bollywood)​ ಸಿನಿಮಾಗಳಲ್ಲಿ ಕೆಲಸ ಮಾಡಿರುವುದು ತುಸು ಕಡಿಮೆ. ಬಾಲಿವುಡ್​ನ ಹಲವು ನಟ-ನಟಿಯರು ಕನ್ನಡ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಇದೀಗ ಕನ್ನಡದ ಜನಪ್ರಿಯ ನಟ ಮತ್ತು ನಿರ್ದೇಶಕ ರಾಜ್ ಬಿ ಶೆಟ್ಟಿ ಹಿಂದಿ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಹಾಡೊಂದು ಇದೀಗ ಬಿಡುಗಡೆ ಆಗಿದೆ. ಈ ಹಾಡು ವಿಶೇಷವಾಗಿ ರಾಜ್ ಬಿ ಶೆಟ್ಟಿಯ ಮೇಲೆ ಚಿತ್ರಿತಗೊಂಡಿರುವುದು ವಿಶೇಷ. ಹಾಡಿನಲ್ಲಿ ರಾಜ್ ಬಿ ಶೆಟ್ಟಿ ಜೊತೆಗೆ ಮತ್ತೊಬ್ಬ ಕನ್ನಡದ ನಿರ್ದೇಶಕರೂ ಇದ್ದಾರೆ. ‘ಗ್ಯಾಂಗ್ಸ್ ಆಫ್ ವಸೇಪುರ್’, ‘ದೇವ್…

Read More

ಬೆಂಚ್​ನಲ್ಲಿ ಕೂತು ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾರನ್ನು ನೋಡಿದ್ದೇನೆ..! – Kannada News | IND vs WI: Sanju Samson credits Virat Kohli and Rohit Sharma

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಬರೋಬ್ಬರಿ 195 ರನ್​ ಕಲೆಹಾಕಿದ್ದರು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದ್ದರು. ಸಂಜು ಸ್ಯಾಮ್ಸನ್ ಅವರ…

Read More

IPL 2026: ಎಂಎಸ್ ಧೋನಿ ಕಮ್​ಕ್ಯಾಕ್: ಸಿಎಸ್​ಕೆ ಅಭಿಮಾನಿಗಳಿಗೆ ಕೊನೆಗೂ ಸಿಕ್ಕಿತು ಗುಡ್​ ನ್ಯೂಸ್

ಬೆಂಗಳೂರು (ಏ. 02): ಇಂಡಿಯನ್ ಪ್ರೀಮಿಯರ್ ಲೀಗ್‌ (Indian Premier League) ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್, ಈ ಬಾರಿಯ 19ನೇ ಸೀಸನ್‌ನಲ್ಲಿ ಕಳಪೆ ಆರಂಭವನ್ನು ಪಡೆದುಕೊಂಡಿದೆ. ಸಿಎಸ್‌ಕೆ ತನ್ನ ಸೀಸನ್‌ನ ಆರಂಭಿಕ ಪಂದ್ಯದಲ್ಲೇ ರಾಜಸ್ಥಾನ ರಾಯಲ್ಸ್ ವಿರುದ್ಧ ಎಂಟು ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಸಿಎಸ್‌ಕೆ ಋತುವಿನ ಆರಂಭಿಕ ಪಂದ್ಯಗಳಲ್ಲಿ ಕೆಲವು ಪ್ರಮುಖ ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ. ಮುಖ್ಯವಾಗಿ ತಂಡದ ಸ್ಟಾರ್ ಪ್ಲೇಯರ್, ಮಾಜಿ ನಾಯಕ ಎಂಎಸ್ ಧೋನಿ. ಧೋನಿ ಐಪಿಎಲ್…

Read More