ಸುದೀಪ್ ನಟ ಆದ್ರೆ ತಲೆ ಮೇಲೆ ಕೊಂಬು ಇರುತ್ತಾ? ಡಾಗ್ ಸತೀಶ್ ಗರಂ

ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ (Dog Satish) ಅವರು ಶೌಚಾಲಯದಲ್ಲಿ ಇರುವಂತಹ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಾಗ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾದ ‘ದಾದಾ ಯಾರ್ ಗೊತ್ತಾ..’ ಹಾಡನ್ನು ಬಳಸಲಾಗಿದೆ. ಅದಕ್ಕೆ ರಜತ್, ವಿನಯ್ ಗೌಡ ಮುಂತಾದವರು ತಕರಾರು ತೆಗೆದಿದರು. ಆ ವಿಚಾರ ಈಗ ವಿವಾದಕ್ಕೆ ತಿರುಗಿದೆ. ಹಲವು ವರ್ಷಗಳ ಕಾಲ ಕಷ್ಟಪಟ್ಟು ಸುದೀಪ್ (Kichcha Sudeep) ಅವರು ಮೇಲಕ್ಕೆ ಬಂದಿದ್ದಾರೆ. ಅಂಥವರ ಹಾಡನ್ನು ಈ ರೀತಿ ಬಳಕೆ ಮಾಡಿದ್ದು ಸರಿಯೇ…

Read More

ಕ್ಷುಲ್ಲಕ ಕಾರಣಕ್ಕೆ ಪ್ರೇಮಿಗಳ ದುರಂತ ಅಂತ್ಯ: ಮೊದಲು ಯುವತಿ ಆತ್ಮಹತ್ಯೆ, ವಿಷಯ ಕೇಳಿ ಯುವಕನೂ ಸೂಸೈಡ್​​

ಬಾಗಲಕೋಟೆ, ಏಪ್ರಿಲ್​​ 08: ವೈಮನಸ್ಸಿನ ಕಾರಣಕ್ಕೆ ಪ್ರೇಮಿಗಳಿಬ್ಬರು ದುರಂತ ಅಂತ್ತ ಕಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬನಹಟ್ಟಿಯ KHDC ಕಾಲೋನಿಯಲ್ಲಿ ಪ್ರಿಯತಮೆ ನೇಣಿಗೆ ಶರಣಾಗಿದ್ದರೆ, ವಿಷಯ ತಿಳಿದ ಪ್ರಿಯತಮ ರಬಕವಿಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಪವಿತ್ರಾ(19) ಮತ್ತು ಕಾರ್ತಿಕ್​ ನಾಯಕ್(19)​ ಮೃತ ಪ್ರೇಮಿಗಳಾಗಿದ್ದಾರೆ. ನಿನ್ನೆ ಇಬ್ಬರ ಮಧ್ಯೆಯೂ ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು ಮೊದಲು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ,…

Read More

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಮಹತ್ವದ ಕ್ರಮಕ್ಕೆ ಕರ್ನಾಟಕ ಸರ್ಕಾರ ಚಿಂತನೆ! – Kannada News | Karnataka Government Considers Social Media Ban for Minors Under 16: Says Priyank Kharge in Assembly

ಬೆಂಗಳೂರು, ಜನವರಿ 31: ಆಸ್ಟ್ರೇಲಿಯಾ ಮತ್ತು ಗೋವಾ ಸರ್ಕಾರಗಳ ರೀತಿಯಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು (Social Media) ನಿಷೇಧಿಸುವ ಬಗ್ಗೆ ಕರ್ನಾಟಕ (Karnataka) ಕೂಡ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದರು. ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಎಸ್ ಸುರೇಶ್ ಕುಮಾರ್‌ ಕಳವಳ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಇದು ಗಂಭೀರ ವಿಷಯವಾಗಿದೆ ಎಂದು…

Read More

ಸಚಿನ್ ತೆಂಡೂಲ್ಕರ್ ಸೊಸೆ ಸಾನಿಯಾ ಎಷ್ಟು ಶ್ರೀಮಂತೆ ಗೊತ್ತಾ?

ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್ ಅವರನ್ನು ವಿವಾಹವಾದರು. ಅರ್ಜುನ್ ಹೊಸ ಜೀವನವನ್ನು ಪ್ರಾರಂಭಿಸಿದ್ದಾರೆ. ಅವರ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮದುವೆಯ ನಂತರ ಅರ್ಜುನ್ ಮತ್ತು ಸಾನಿಯಾ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಹಾಗಾದರೆ ಸಚಿನ್ ತೆಂಡೂಲ್ಕರ್ ಅವರ ಸೊಸೆ ಎಷ್ಟು ಕೋಟಿ ಮಾಲೀಕರು ಗೊತ್ತಾ? ಆ ಬಗ್ಗೆ ಇಲ್ಲಿದೆ ವಿವರ. ಅರ್ಜುನ್ ಪ್ರಸ್ತುತ ಈಗಷ್ಟೇ ಬೌಲರ್ ಆಗಿ…

Read More

ವಿದೇಶದಲ್ಲಿ ವಿಜಯ್ ಅದ್ಧೂರಿ ಆಡಿಯೋ ಲಾಂಚ್: ಕಠಿಣ ನಿಯಮ ಹೇರಿದ ಪೊಲೀಸರು – Kannada News | Jana Nayagan movie audio launch in Malesia police set some rules

ದಳಪತಿ ವಿಜಯ್ (Thalapathy Vijay), ರಾಜಕೀಯ ಮತ್ತು ಸಿನಿಮಾ ಎರಡರಲ್ಲೂ ಜೊತೆ ಜೊತೆಯಾಗಿ ಸಾಗುತ್ತಿದ್ದಾರೆ. ಆದರೆ ತಾವು ಸಿನಿಮಾ ಪಯಣವನ್ನು ಮುಗಿಸುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಈಗ ಚಿತ್ರೀಕರಣಗೊಳ್ಳುತ್ತಿರುವ ‘ಜನ ನಾಯಗನ್’ ಅವರ ಕೊನೆಯ ಸಿನಿಮಾ ಆಗಲಿದೆಯಂತೆ. ‘ಜನ ನಾಯಗನ್’ ಸಿನಿಮಾ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ. ಸಿನಿಮಾದ ಅದ್ಧೂರಿ ಪ್ರಚಾರಕ್ಕೆ ವಿಜಯ್ ಚಾಲನೆ ನೀಡಲಿದ್ದು, ಸಿನಿಮಾದ ಆಡಿಯೋ ಲಾಂಚ್ ಇವೆಂಟ್ ಅನ್ನು ವಿದೇಶದಲ್ಲಿ ಆಯೋಜಿಸಲಾಗುತ್ತಿದೆ. ಆದರೆ ಕೆಲವು ನಿಯಮಗಳನ್ನು ಅಲ್ಲಿನ ಸ್ಥಳೀಯ ಪೊಲೀಸರು ಹೇರಿದ್ದಾರೆ. ನೆರೆಯ ರಾಷ್ಟ್ರವಾದ…

Read More

ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಮುಖಕ್ಕೆ ಗಾಯ; ಆಗಿದ್ದು ಹೇಗೆ?

ತೆಲುಗು ಬಿಗ್ ಬಾಸ್ ಖ್ಯಾತಿಯ ಪ್ರಸಿದ್ಧ ನಟಿ ಅಶ್ವಿನಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದರು. ಬಿಗ್ ಬಾಸ್‌ನ ಏಳನೇ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಅಶ್ವಿನಿ ಈಗ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿಯೂ ಸಂಪೂರ್ಣವಾಗಿ ಸಕ್ರಿಯರಾಗಿದ್ದಾರೆ. ಈಗ ಅವರಿಗೆ ಗಾಯ ಆಗಿದೆ. ಅಶ್ವಿನಿ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಗ್ಲಾಮರಸ್ ಫೋಟೋ ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ, ಅಶ್ವಿನಿ ಶ್ರೀ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ…

Read More

ಆಲ್ಕೋಹಾಲ್‌ ಜೊತೆ ಈ ಆಹಾರ ಪದಾರ್ಥಗಳನ್ನು ಸೇವನೆ ಮಾಡಬಾರದಂತೆ; ಯಾಕೆ ಗೊತ್ತಾ?

ಇಂದಿನ ಈ ವೇಗದ ಜಗತ್ತಿನಲ್ಲಿ ಮದ್ಯಪಾನವು (Alcohol) ಅನೇಕ ಜನರ ಜೀವನಶೈಲಿಯ ಭಾಗವಾಗಿದ್ದು, ಮನಸ್ಸಿನ ಭಾರ, ಒತ್ತಡ ಕಡಿಮೆ ಮಾಡಲು, ಖುಷಿ, ಸಂತೋಷವನ್ನು ಹಂಚಿಕೊಳ್ಳಲು ಡ್ರಿಂಕ್ಸ್‌ ಮಾಡುತ್ತಾರೆ.  ಹೀಗೆ ಮದ್ಯ ಸೇವಿಸುವಾಗ ಹೆಚ್ಚಿನವರು ಸೈಡ್ಸ್‌ಗೆ ಉಪ್ಪಿನಕಾಯಿ, ಕಬಾಬ್‌, ಕುರುಕುಲು ತಿಂಡ, ಖಾರ ತಿಂಡಿ ಸೇರಿದಂತೆ  ಏನಾದ್ರೂ ತಿನಿಸು ತಿನ್ನುತ್ತಾರೆ. ಆದ್ರೆ ಮದ್ಯ ಸೇವನೆ ಮಾಡುವ ಸಂದರ್ಭದಲ್ಲಿ ಈ ಕೆಲವು ಆಹಾರಗಳನ್ನು ತಪ್ಪಿಯೂ ಸೇವನೆ ಮಾಡಬಾರದಂತೆ. ಏಕೆಂದರೆ ಇದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಿದ್ರೆ ಆಲ್ಕೋಹಾಲ್‌…

Read More

ಒಪ್ಪಿಗೆ ಇಲ್ಲದೆ ಪತ್ನಿಯ ಗರ್ಭಕೋಶ ತೆಗೆಸಿದ ಗಾಯಕ; ದಾಖಲಾಯ್ತು ದೂರು – Kannada News | Udit Narayan’s First Wife Alleges Uterus Removal Fraud: Shocking Accusations Emerge

ಖ್ಯಾತ ಗಾಯಕ ಉದಿತ್ ನಾರಾಯಣ್ (Udit Narayana) ಈಗ ಸುದ್ದಿಯಲ್ಲಿದ್ದಾರೆ. ಅವರು ಈ ಮೊದಲು ಕಾನ್ಸರ್ಟ್ ವೇಳೆ ಅಭಿಮಾನಿಗೆ ಕಿಸ್ ಮಾಡಿ ವಿವಾದ ಮಾಡಿಕೊಂಡಿದ್ದರು. ಈ ಬಾರಿ ಅವರು ಮೊದಲ ಪತ್ನಿಯಿಂದಲೇ ಗಂಭೀರ ಆರೋಪ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಉದಿತ್ ಹಾಗೂ ಅವರ ಇಬ್ಬರು ಸಹೋದರರು ಸೇರಿ ಮೋಸದಿಂದ ತಮ್ಮ ಗರ್ಭಕೋಶ ತೆಗೆಸಿದ್ದಾರೆ ಎಂದು ಉದಿತ್ ಮೊದಲ ಪತ್ನಿ ರಂಜನಾ ಆರೋಪಿಸಿದ್ದಾರೆ. ರಂಜನಾ ಅವರು ಬಿಹಾರದ ಸುಪೌಲ್​​ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಫೆಬ್ರವರಿ 10ರಂದು…

Read More

ಕರ್ನಾಟಕದ ಒಟ್ಟು ಸಾಲ ಎಷ್ಟು ಗೊತ್ತೇ? ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ…

Read More

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಕೊನೆ ಸಲ ಮಗಳ ಮುಖ ನೋಡಲು ಬಾರದ ಪೋಷಕರು, ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ – Kannada News | Hubballi Honor Killing Case: Husband Vivekananda make all funeral process of Manya

ಹುಬ್ಬಳ್ಳಿ, (ಡಿಸೆಂಬರ್ 22): ಹುಬ್ಬಳ್ಳಿಯ (Hubballi) ಮಾನ್ಯ ಹಾಗೂ ವಿವೇಕಾನಂದ ಇವರಿಬ್ಬರು ಜಾತಿ ಗಡಿ ಮೀರಿ ಪ್ರೀತಿ ಮಾಡಿದ್ರು.. ಹೆತ್ತವರನ್ನ ಎದುರುಹಾಕಿಕೊಂಡು ಮದುವೆಯನ್ನೂ ಮಾಡಿಕೊಂಡಿದ್ರು. ಮದುವೆಯಾಗಿ 7 ತಿಂಗಳು ಕಳೆದಿತ್ತು. ಯುವತಿ ಸಹ 6 ತಿಂಗಳ ಗರ್ಭಿಣಿಯಾಗಿದ್ಳು. ಆದ್ರೆ ಜಾತಿ ಅಮಲು ತಲೆಗೇರಿಸಿಕೊಂಡಿದ್ದ ಯುವತಿ ತಂದೆ, ಗರ್ಭಿಣಿ ಮಗಳನ್ನೇ ಬಡಿದುಕೊಂದಿದ್ದಾನೆ. ಈ ಮರ್ಯಾದೆಗೇಡು ಹತ್ಯೆಗೆ ಹುಬ್ಬಳ್ಳಿ( Hubballi Honor Killing) ಬೆಚ್ಚಿಬಿದ್ದಿದೆ. ಬಿಗಿ ಪೊಲೀಸ್ ಬಂದೋಬಸ್ತ್​​​ ನಲ್ಲೇ ಇನಾಮ್‌ ವೀರಾಪುರ ಗ್ರಾಮದ ಹಳ್ಳದಲ್ಲಿ ಮಾನ್ಯಾಳ ಅಂತ್ಯಕ್ರಿಯೆ ಆಗಿದ್ದು,…

Read More