Headlines

‘ಧುರಂಧರ್ 2’ ಅಬ್ಬರಕ್ಕೆ ಹೆದರಿದ ಅಕ್ಷಯ್ ಕುಮಾರ್? ‘ಭೂತ್ ಬಂಗ್ಲ’ ಬಿಡುಗಡೆ ಮುಂದೂಡಿಕೆ ಸಾಧ್ಯತೆ

ಬಾಲಿವುಡ್‌ನಲ್ಲಿ ನಟ ರಣವೀರ್ ಸಿಂಗ್ (Ranveer Singh) ಅವರು ಹೊಸ ಬಾಕ್ಸ್ ಆಫೀಸ್ ಸುಲ್ತಾನ್ ಆಗಿದ್ದಾರೆ. ಅವರು ಅಭಿನಯಿಸಿದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರವು ಥಿಯೇಟರ್‌ಗಳಲ್ಲಿ ಸುನಾಮಿ ಎಬ್ಬಿಸಿದೆ. ಈ ಚಿತ್ರದ ಅಭೂತಪೂರ್ವ ಯಶಸ್ಸು ಈಗ ಅಕ್ಷಯ್ ಕುಮಾರ್ ಅವರ ಮುಂಬರುವ ಹಾರರ್-ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಮೇಲೆ ಪ್ರಭಾವ ಬೀರಲಾರಂಭಿಸಿದೆ. ಹಾಗಾಗಿ ‘ಭೂತ್ ಬಂಗ್ಲ’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂಬ ಗಾಸಿಪ್ ಕೇಳಿಬರುತ್ತಿದೆ….

Read More

25 ವರ್ಷಗಳ ಬಳಿಕ ರೀ-ರಿಲೀಸ್ ಆದ ‘ಕೋಟಿಗೊಬ್ಬ’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್

ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ ಹಾಗೂ ಪ್ರಿಯಾಂಕಾ ಉಪೇಂದ್ರ ನಟನೆಯ ‘ಕೋಟಿಗೊಬ್ಬ’ ಸಿನಿಮಾ ಹಲವು ವರ್ಷಗಳ ಬಳಿಕ ರೀ-ರಿಲೀಸ್ ಆಗಿದೆ. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರ 2001ರಲ್ಲಿ ತೆರೆಕಂಡಿತ್ತು. ಈಗ ಬೆಂಗಳೂರಿನ ಪ್ರಸನ್ನ ಥಿಯೇಟರ್ ಬಳಿ ಕಟೌಟ್ ಹಾಕಿ ಅಭಿಮಾನಿಗಳು ವಿಷ್ಣು ಸಿನಿಮಾನ ಮತ್ತೆ ಸ್ವಾಗತಿಸಿದ್ದಾರೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬೇಸಿಗೆಯಲ್ಲಿ ಕಾಡುವ ಆಯಾಸ, ನಿರ್ಜಲೀಕರಣವನ್ನು ದೂರ ಮಾಡಲು ಸೇವಿಸಲೇಬೇಕಾದ ಆಹಾರಗಳು

ಈ ಸುಡು ಬೇಸಿಗೆಯಲ್ಲಿ (summer) ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಬಿಸಿಲಿನ ತಾಪಕ್ಕೆ ಆಯಾಸ, ಸುಸ್ತು, ನಿರ್ಜಲೀಕರಣದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ  ಈ ಸಮಯದಲ್ಲಿ ದೇಹವನ್ನು ಹೈಡ್ರೇಟ್‌ ಆಗಿ ಇಟ್ಟುಕೊಳ್ಳುವುದು ತುಂಬಾನೇ ಮುಖ್ಯ. ಇದಕ್ಕಾಗಿ ಸಾಕಷ್ಟು ನೀರು ಕುಡಿದರೆ ಸಾಕು ಎಂದು ಹಲವರು ಭಾವಿಸುತ್ತಾರೆ. ಆದರೆ ಸಾಕಷ್ಟು ಪ್ರಮಾಣದ ನೀರನ್ನು ಕುಡಿದರೂ ಬಿರು ಬೇಸಿಗೆಯಲ್ಲಿ ದೇಹ ಹೆಚ್ಚು ಬೆವರುವ ಕಾರಣ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳಬಹುದು. ಹಾಗಾಗಿ ಸಾಕಷ್ಟು ಪ್ರಮಾಣದ ನೀರನ್ನು ಕುಡಿಯುವುದರ ಜೊತೆಗೆ ನಿರ್ಜಲೀಕರಣವನ್ನು ತಡೆಗಟ್ಟಲು…

Read More

ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್​​: ಅಟ್ಟಾಡಿಸಿ ಅಟ್ಯಾಕ್​

ಚಾಮರಾಜನಗರ, ಮೇ 21: ಜಿಲ್ಲೆಯ ತಮಿಳುನಾಡಿನ ಗಡಿ ತಾಳವಾಡಿಯ ಮರೂರು ಬಳಿ ಸಂಜೆಯಾದರೆ ಒಂಟಿ ಸಲಗ ರಸ್ತೆಗಿಳಿಯುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿಯೇ ದಿನ ದೂಡುವಂತಾಗಿದೆ. ವಾಹನಗಳು ಬಂದರೆ ಈ ಆನೆ ಅಟ್ಟಾಡಿಸುವ ಕಾರಣ ಸಂಜೆ ವೇಳೆ ರಸ್ತೆಯಲ್ಲಿ ಸಂಚರಿಸಲೂ ವಾಹನ ಸವಾರರು ಭಯಪಡಬೇಕಾದ ಸ್ಥಿತಿ ಉದ್ಭವಿಸಿದೆ. ಬೆಳಗಿನ ವೇಳೆ ಜಮೀನುಗಳತ್ತ ಲಗ್ಗೆ ಇಡುತ್ತಿದ್ದ ಕಾಡಾನೆಗಳು ಇದೀಗ ಗ್ರಾಮಗಳ ಸುತ್ತಮುತ್ತವೇ ಸಂಚಾರ ನಡೆಸುತ್ತಿರೋದು ಆತಂಕ ಹೆಚ್ಚಿಸಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಎರಡನೇ ವಾರದ ಭವಿಷ್ಯ ತಿಳಿಯಿರಿ – Kannada News | January 2nd Week Horoscope 2026: Zodiac Predictions and Financial Fortunes

ಜನವರಿ ತಿಂಗಳ ಎರಡನೇ ವಾರ ವಿಶೇಷವಾಗಿ ಅಲೌಕಿಕ ಸಂಪತ್ತು ಪಡೆಯಬೇಕೆನ್ನುವ, ಆಸೆ ಕುತೂಹಲ. ಪರರ ಸಂಪತ್ತಿಗೂ ಬಯಕೆ ಅಧಿಕವಾಗಲಿದೆ. ದಾನ, ಧರ್ಮದಿಂದ ಎಲ್ಲವನ್ನೂ ಸರಿಮಾಡಿಕೊಳ್ಳುವ ಮಾರ್ಗ ಸಿಗಲಿದೆ. ಶುಭವಾಗಲಿ ಎಲ್ಲರಿಗೂ ಮೇಷ ರಾಶಿ: ಈ ವಾರ ಸಮಯ ಅಚಾನಕ್ ತಿರುವು ತರುತ್ತದೆ. ಆತುರ ತಪ್ಪಿಸಿ ನಿರೀಕ್ಷೆ ಇಡಿ. ತಡವಾಗಿ ತೆಗೆದುಕೊಳ್ಳುವ ನಿರ್ಧಾರಗಳು ಲಾಭ ಕೊಡುತ್ತವೆ. ಧೈರ್ಯಕ್ಕಿಂತ ಸಂಯಮ ಮುಖ್ಯ. ವೃಷಭ ರಾಶಿ: ಈ ವಾರದಲ್ಲಿ ನಿಧಾನವಾದ ಕಾಲಪ್ರವಾಹ ನಿಮ್ಮ ಪಾಲಿಗೆ ಅನುಕೂಲ. ತಾಳ್ಮೆಯಿಂದ ಮಾಡಿದ ಕೆಲಸ ಶಾಶ್ವತ…

Read More

Army Recruitment 2026: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ: 3,806 ಟೆರಿಟೋರಿಯಲ್ ಆರ್ಮಿ ಹುದ್ದೆಗೆ ನೇಮಕಾತಿ

ದೇಶಸೇವೆಯ ಕನಸು ಕಾಣುತ್ತಿರುವ ಯುವಕರಿಗೆ ಭಾರತೀಯ ಟೆರಿಟೋರಿಯಲ್ ಆರ್ಮಿ (ಪ್ರಾದೇಶಿಕ ಸೇನೆ) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ಒಟ್ಟು 3,806 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದು ಸೇನೆಗೆ ಸೇರಲು ಬಯಸುವವರಿಗೆ ಒಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯು ಪ್ರಮುಖವಾಗಿ ನೇರ ರ್ಯಾಲಿಗಳ ಮೂಲಕ ನಡೆಯಲಿದ್ದು, ಮಾರ್ಚ್ 2026 ರಿಂದಲೇ ವಿವಿಧ ರಾಜ್ಯಗಳಲ್ಲಿ ಈ ಪ್ರಕ್ರಿಯೆ ಚಾಲನೆ ಪಡೆದಿದೆ. ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಆಫ್‌ಲೈನ್ ಅರ್ಜಿಗಳ ಮೂಲಕ ನಡೆಯಲಿದ್ದು,…

Read More

IND vs NZ: ತವರಿನಲ್ಲಿ ಮೊಟ್ಟ ಮೊದಲ ಪಂದ್ಯವನ್ನಾಡುತ್ತಿರುವ ಸಂಜುಗೆ ಕೊನೆಯ ಅವಕಾಶ – Kannada News | Sanju Samson’s Last Chance: IND vs NZ Final T20 at Home Ground Thiruvananthapuram

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಭಾರತ ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿತ್ತು. ಆದರೆ ಕಿವೀಸ್ ತಂಡವು ನಾಲ್ಕನೇ ಪಂದ್ಯದಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸುವ ಮೂಲಕ ಸತತ ಸೋಲಿನ ಸರಪಳಿ ಮುರಿದಿದೆ. ಇದೀಗ ಸರಣಿಯ ಕೊನೆಯ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದು ಟೀಂ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ಸ್ಮರಣೀಯ ಪಂದ್ಯವಾಗಿದೆ. ಸಂಜು ಸ್ಯಾಮ್ಸನ್‌ಗೆ…

Read More

Video: ನಾಯಿ ಕಡಿತದಿಂದ 14 ವರ್ಷದ ಬಾಲಕನಿಗೆ ಬಂತು ರೇಬಿಸ್, ಪರಿಸ್ಥಿತಿ ಏನಾಗಿದೆ ನೋಡಿ

ಮಿರ್ಜಾಪುರ, ಮಾರ್ಚ್​ 15: ನಾಯಿ ಕಡಿತದಿಂದ ಬಾಲಕನಿಗೆ ರೇಬಿಸ್ ಬಂದಿದೆ. ಆದರೆ ಕುಟುಂಬಕ್ಕೆ ಇದರ ಅರಿವು ಇಲ್ಲದ ಕಾರಣ ದೆವ್ವವೇನೋ ಮೆಟ್ಟಿಕೊಂಡಿರಬೇಕೆಂದು ವಿವಿಧ ದೇವಸ್ಥಾನಗಳಿಗೆ ಸುತ್ತುತ್ತಲೇ ಇತ್ತು, ಎಷ್ಟೋ ದಿನಗಳ ಬಳಿಕ ಇದು ರೇಬಿಸ್ ಎಂದು ಅರಿವಾಗಿದೆ. ವೈದ್ಯರು ಈಗ ಬಾಲಕನನ್ನು ಚಿಕಿತ್ಸೆಗಾಗಿ ಉನ್ನತ ವೈದ್ಯಕೀಯ ಕೇಂದ್ರಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಈ ಘಟನೆ ಮುರ್ಜಾಪುರದಲ್ಲಿ ನಡೆದಿದೆ. ಮಕ್ಕಳಿಗು ಕೂಡ ರೇಬಿಸ್ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಒಂದೊಮ್ಮೆ ನಾಯಿ ಕಚ್ಚಿದ್ದರ ಬಗ್ಗೆ ಆತ ಮನೆಯಲ್ಲಿ ಹೇಳಿಕೊಂಡಿದ್ದರೆ ಇಂಥಾ…

Read More

ವೈಭವ್ ಆರ್ಭಟಕ್ಕೆ ದಾಖಲೆಗಳೇ ಧೂಳೀಪಟ..!

ಕ್ರಿಕೆಟ್ ಅಂಗಳದಲ್ಲಿ ವೈಭವ್ ಸೂರ್ಯವಂಶಿಯ (Vaibhav Suryavanshi)  ಪರಾಕ್ರಮ ಮುಂದುವರೆದಿದೆ. ಈವರೆಗೆ ಟಿ20 ಕ್ರಿಕೆಟ್​ನಲ್ಲಿ ಅಬ್ಬರಿಸುತ್ತಿದ್ದ ವೈಭವ್ ಇದೀಗ ಏಕದಿನ ಟೂರ್ನಿಯಲ್ಲೂ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಸಿಡಿಲಬ್ಬರದೊಂದಿಗೆ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಅತಿ ಕಿರಿಯ ಶತಕಧಾರಿ: ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ 190 ರನ್​ ಸಿಡಿಸುವ ಮೂಲಕ 14 ವರ್ಷದ ವೈಭವ್ ಸೂರ್ಯವಂಶಿ ಪುರುಷರ ಲಿಸ್ಟ್ ಎ (ಏಕದಿನ) ಕ್ರಿಕೆಟ್​ನಲ್ಲಿ ಸೆಂಚುರಿ ಬಾರಿಸಿದ ವಿಶ್ವದ ಅತ್ಯಂತ…

Read More

ಸಾಯಿ ಪಲ್ಲವಿ ಜೊತೆ ಆಮಿರ್ ಖಾನ್ ಮಗನ ಒಂದು ದಿನದ ಪ್ರೀತಿ; ಏನಿದು ಕಥೆ? – Kannada News | Aamir Khan son Junaid Khan Sai Pallavi Ek Din movie Trailer release

ಬಾಲಿವುಡ್ ನಟ ಆಮಿರ್ ಖಾನ್ ಅವರ ಪುತ್ರ ಜುನೈದ್ ಖಾನ್ (Junaid Khan) ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಬಹುಭಾಷಾ ನಟಿ ಸಾಯಿ ಪಲ್ಲವಿ (Sai Pallavi) ಜೊತೆ ಜುನೈದ್ ಖಾನ್ ಅಭಿನಯದ ‘ಏಕ್ ದಿನ್’ ಸಿನಿಮಾ ಮೇಲೆ ನಿರೀಕ್ಷೆ ಇದೆ. ಈ ಸಿನಿಮಾದ ಟ್ರೇಲರ್ ಗುರುವಾರ (ಏಪ್ರಿಲ್ 16) ಬಿಡುಗಡೆಯಾಗಿದೆ. ಸುನಿಲ್ ಪಾಂಡೆ ನಿರ್ದೇಶನದ ಈ ಚಿತ್ರವು ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ಬ್ಯಾನರ್ ಮೂಲಕ ನಿರ್ಮಾಣ ಆಗಿದೆ. ‘ಏಕ್ ದಿನ್’ (Ek Din) ಸಿನಿಮಾದ ಕಥೆ…

Read More