Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 25ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ…

Read More

I4C ಮತ್ತು RBIH ಮಧ್ಯೆ ಒಪ್ಪಂದ; ಭಾರತೀಯರಿಗೆ ಅತ್ಯಾಧುನಿಕ ಸೈಬರ್ ರಕ್ಷಾ ಕವಚ: ಅಮಿತ್ ಶಾ ಘೋಷಣೆ – Kannada News | Amit Shah: AI to Boost India’s Cyber Security, Target Mule Accounts with I4C RBIH

ನವದೆಹಲಿ, ಮೇ 12: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಸೈಬರ್ ಸುರಕ್ಷಿತ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯನ್ನು ಘೋಷಿಸಿದ್ದಾರೆ. ಸೈಬರ್ ಅಪರಾಧಗಳನ್ನು ತಡೆಗಟ್ಟಲು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿರುವ I4C (Indian Cyber Crime Coordination Centre) ಮತ್ತು ರಿಸರ್ವ್ ಬ್ಯಾಂಕ್‌ನ ಅಂಗಸಂಸ್ಥೆಯಾದ RBIH (Reserve Bank Innovation Hub) ನಡುವೆ ಮಹತ್ವದ ಒಪ್ಪಂದ (MoU) ಏರ್ಪಟ್ಟಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಒಪ್ಪಂದದ ಬಗ್ಗೆ…

Read More

ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್

ಐಪಿಎಲ್ 2026ರ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಜಸ್ಥಾನ್ ರಾಯಲ್ಸ್ (RR) ನಡುವಿನ ಪಂದ್ಯವು ಕೇವಲ ಆಟದ ಕಾರಣಕ್ಕಷ್ಟೇ ಅಲ್ಲದೆ, ಮಾಲೀಕ ಸಂಜೀವ್ ಗೋಯೆಂಕಾ ಮತ್ತು ನಾಯಕ ರಿಷಬ್ ಪಂತ್ ಅವರ ನಡುವಿನ ವಿಶೇಷ ಬಾಂಧವ್ಯದ ಕಾರಣಕ್ಕಾಗಿ ಸುದ್ದಿಯಲ್ಲಿದೆ. ಪಂದ್ಯದ ವೇಳೆ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾಗ, ಅನಿರೀಕ್ಷಿತವಾಗಿ ಪುಟಿದ ಚೆಂಡು ರಿಷಬ್ ಪಂತ್ ಅವರ ಮೂಗಿಗೆ ಬಲವಾಗಿ ಬಡಿದಿತ್ತು. ಈ ನೋವಿನ ನಡುವೆ ಪಂತ್ ಪಂದ್ಯದಲ್ಲಿ ಮುಂದುವರೆದಿದ್ದರು. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಪಂದ್ಯ…

Read More

ನೀವು ಖುಷಿಯಿಂದ ಎಷ್ಟು ಕೊಡ್ತೀರೋ ಕೊಡಿ: ಹೂವು ಮಾರುವಾಕೆಯ ಮುಗ್ಧತೆಗೆ ಮನಸೋತ ಮಹಿಳೆ – Kannada News | Heartwarming Viral Video: Flower Seller’s Respect and Joy Inspires

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ಒಬ್ಬ ಹೂವು ಮಾರುವ ಮಹಿಳೆಯ ಮುಗ್ಧತೆ ಮತ್ತು ಆಕೆಯ ಮುಖದಲ್ಲಿರುವ ಸುಂದರವಾದ ನಗು ಎಲ್ಲರ ಗಮನ ಸೆಳೆಯುತ್ತದೆ. ಆಕೆ ಹಣಕ್ಕಿಂತ ಹೆಚ್ಚಾಗಿ ಪ್ರೀತಿ ಮತ್ತು ಗೌರವಕ್ಕೆ ಬೆಲೆ ನೀಡುತ್ತಾಳೆ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತದೆ. ಈ ವಿಡಿಯೋ ಇಷ್ಟೊಂದು ಜನರಿಗೆ ತಲುಪಲು ಮುಖ್ಯ ಕಾರಣ ಆ ಹೂವು ಮಾರುವ ಮಹಿಳೆಯ ಆತ್ಮವಿಶ್ವಾಸ ಮತ್ತು ಮುಗ್ಧತೆ ಕಾರಣ. ಸಾಮಾನ್ಯವಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರು ಗ್ರಾಹಕರೊಂದಿಗೆ ಚೌಕಾಶಿ ಮಾಡುವುದನ್ನು…

Read More

ಮತಾಂತರಕ್ಕೆ ಪ್ರಚೋದನೆ, ಹಿಂದೂ ಯುವತಿಯರ ಮೇಲೆ ಕಣ್ಣು, ನಾಸಿಕ್ ಟಿಸಿಎಸ್ ಕಚೇರಿಯಲ್ಲಿ ನಡೆದಿತ್ತಾ ಕಾರ್ಪೊರೇಟ್ ಜಿಹಾದ್, ಸಂತ್ರಸ್ತೆ ಹೇಳಿದ್ದೇನು? – Kannada News | TCS Nashik Corporate Jihad: Hindu Women Targeted for Conversion and Harassment

ನಾಸಿಕ್, ಏಪ್ರಿಲ್ 15: ಭಾರತದ ಅತಿದೊಡ್ಡ ಸಾಫ್ಟ್‌ವೇರ್ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ನಾಸಿಕ್ ಶಾಖೆಯಲ್ಲಿ ನಡೆದಿದೆ ಎನ್ನಲಾದ ಘಟನೆಗಳು ಇಡೀ ಐಟಿ ಲೋಕವನ್ನೇ ಬೆಚ್ಚಿಬೀಳಿಸಿವೆ. ಕೇವಲ ವೃತ್ತಿಪರ ಕೆಲಸಕ್ಕೆ ಸೀಮಿತವಾಗಬೇಕಿದ್ದ ಕಚೇರಿ ಆವರಣದಲ್ಲಿ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಮತ್ತು ವ್ಯವಸ್ಥಿತ ಮತಾಂತರದ ಸಂಚು ನಡೆಯುತ್ತಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಿಂದ ಹೊರಬಂದಿದೆ. ಹಿಂದೂ ಯುವತಿಯರೇ ಟಾರ್ಗೆಟ್! ಈ ಪ್ರಕರಣದಲ್ಲಿ ಸಾಕ್ಷಿಯೊಬ್ಬರು ನೀಡಿರುವ ಹೇಳಿಕೆ ಬೆಚ್ಚಿಬೀಳಿಸುವಂತಿದೆ. ಆರೋಪಿಗಳು ಇತರ ಪುರುಷ ಉದ್ಯೋಗಿಗಳಿಗೆ “ಹೋಗಿ ಹಿಂದೂ…

Read More

ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ! 21 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಚೋರಿ – Kannada News | Belagavi: Newlywed Woman Robs Husband’s House to Elope with Lover; Both Arrested

ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ! ಬೆಳಗಾವಿ, ಮೇ 09: ಜಿಲ್ಲೆಯಲ್ಲಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ಪ್ರಿಯಕರನ (Lover) ಜೊತೆ ಜೀವನ ನಡೆಸಲು ಪತಿಯ ಮನೆಗೇ ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಹಿನ್ನೆಲೆ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಮುಖ್ಯಾಂಶಗಳು ಪ್ರಿಯಕರನ ಜೊತೆ ಸೇರಿ ಪತಿ ಮನೆಗೆ ಕನ್ನ ಹಾಕಿದ ನವವಧು ಹಸೀನಾ ನದಾಫ್ ಬಂಧನ 21 ಲಕ್ಷ ರೂಪಾಯಿ ಮೌಲ್ಯದ…

Read More

IND vs PAK: ಪಾಕಿಸ್ತಾನ್ ವಿರುದ್ಧ 64 ರನ್​ಗಳಿಂದ ಗೆದ್ದ ಭಾರತದ ಸಿಂಹಿಣಿಯರು – Kannada News | India Dominates Pakistan in 2026 Women’s T20 World Cup Opener in Birmingham

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನದ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಪಾಕಿಸ್ತಾನವನ್ನು ಸೋಲಿಸಿದ ಭಾರತ ವನಿತಾ ಪಡೆ, ಟಿ20 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪಾಕಿಸ್ತಾನದ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ…

Read More

ಡೇಟಿಂಗ್ ಆ್ಯಪ್‌ನಲ್ಲಿ ಸಿಕ್ಕ ಸುಂದರಿಯ ಬಲೆಗೆ ಬಿದ್ದು ಕೋಟ್ಯಾಂತರ ರೂ. ಕಳೆದುಕೊಂಡ ಟೆಕ್ಕಿ!

ಬೆಂಗಳೂರು, ಮೇ 28: ಆಧುನಿಕ ಜಗತ್ತಿನಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿವೆ. ಸದ್ಯ ನಗರದಲ್ಲಿ ಡೇಟಿಂಗ್ ಆ್ಯಪ್ (Dating App) ಮೂಲಕ ಸುಂದರಿಯೊಬ್ಬಳ ಬಣ್ಣದ ಮಾತಿಗೆ ಮರುಳಾದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬ ಬರೊಬ್ಬರಿ 1.66 ಕೋಟಿ ರೂಪಾಯಿ ಕಳೆದುಕೊಂಡು ವಂಚನೆಗೊಳಗಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮುಖ್ಯಾಂಶಗಳು ಡೇಟಿಂಗ್ ಆ್ಯಪ್ ಸುಂದರಿ ನಂಬಿ ಬೆಂಗಳೂರು ಟೆಕ್ಕಿ ಕೋಟ್ಯಂತರ ಹಣ ಕಳೆದುಕೊಂಡಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಭಾರಿ ವಂಚನೆ ಎಸಗಲಾಗಿದೆ. ಮೂರು…

Read More

IND vs ENG: ಸೆಮೀಸ್​ಗೂ ಮುನ್ನ ಸಿದ್ಧಿ ವಿನಾಯಕನ ಪಾದಕ್ಕೆರಗಿದ ಟೀಂ ಇಂಡಿಯಾ ಆಟಗಾರರು – Kannada News | Ishan, Abhishek, Axar Visit Siddhivinayaka temple Before India vs England T20 WC Semi Final

2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮಾರ್ಚ್​ 5 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಫೈನಲ್ ಟಿಕೆಟ್ ಸಿಕ್ಕರೆ, ಸೋತ ತಂಡಕ್ಕೆ ಟಿ20 ವಿಶ್ವಕಪ್​ನಿಂದ ಗೇಟ್​ಪಾಸ್ ಸಿಗಲಿದೆ. ಹೀಗಾಗಿ ಇಂತಹ ಮಹತ್ವದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಇಶಾನ್ ಕಿಶನ್, ಅಭಿಷೇಕ್ ಶರ್ಮಾ ಮತ್ತು ಅಕ್ಷರ್ ಪಟೇಲ್ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಭಗವಂತನ ಆಶೀರ್ವಾದ ಪಡೆದಿದ್ದಾರೆ. ವಾಸ್ತವವಾಗಿ…

Read More