Headlines

ವೈ-ಫೈ ಸಿಗ್ನಲ್ ಹೆಚ್ಚಿಸಲು ಸಿಂಪಲ್ ಟ್ರಿಕ್ಸ್; ಟಿವಿಯಿಂದ ರೂಟರ್ ತುಸು ದೂರ ಸರಿಸಿದರೆ ಸಾಕು; ಇಂಟರ್ನೆಟ್ ವೇಗ ಶೇ. 30 ಏರುತ್ತೆ – Kannada News | Simple hacks to boost Wi fi signal and internet speed

ಮನೆಯಲ್ಲಿ ವೈ-ಫೈ (Wi-Fi) ಸಂಪರ್ಕವಿದ್ದರೂ ಇಂಟರ್ನೆಟ್ ವೇಗ ಕಡಿಮೆಯಿದೆಯೇ ಅಥವಾ ಸಿಗ್ನಲ್ ಕಟ್ ಆಗುತ್ತಿದೆಯೇ? ಇದಕ್ಕೆ ಕಾರಣ ನಿಮ್ಮ ವೈ-ಫೈ ರೂಟರ್ ಅನ್ನು ಟಿವಿ (TV) ಅಥವಾ ಇತರ ಎಲೆಕ್ಟ್ರಾನಿಕ್ ಉಪಕರಣಗಳ ಪಕ್ಕದಲ್ಲೇ ಇಟ್ಟಿರುವುದು ಇರಬಹುದು. ರೂಟರ್ ಅನ್ನು ಟಿವಿಯಿಂದ ಕೇವಲ ಕೆಲವು ಅಡಿಗಳಷ್ಟು ದೂರ ಸರಿಸುವುದರಿಂದ ವೈ-ಫೈ ಸಿಗ್ನಲ್ ಸಾಮರ್ಥ್ಯ ಮತ್ತು ಇಂಟರ್ನೆಟ್ ವೇಗವನ್ನು ಶೇ. 30 ರಷ್ಟು (up to 30%) ಹೆಚ್ಚಿಸಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ. ಟಿವಿ ಬಳಿ ರೂಟರ್ ಇಡುವುದರಿಂದ…

Read More

ಕೈತಪ್ಪಿದ ಸಚಿವ ಸ್ಥಾನ: ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು – Kannada News | Missed Out on Cabinet Berth: Appaji Nadagouda Breaks Down at Rebels’ Meeting

ಬೆಂಗಳೂರು, ಆಗಸ್ಟ್​​ 03: ಸಚಿವ ಸಂಪುಟ ವಿಸ್ತರಣೆ ಬೆನ್ನಲೇ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವಸ್ಥಾನ ಸಿಗದಿದ್ದಕ್ಕೆ ಅಸಮಾಧಾನಿತ ಶಾಸಕರು ಟಿ.ಬಿ.ಜಯಚಂದ್ರ ಮನೆಯಲ್ಲಿ ಸಭೆ ನಡೆಸಿದ್ದಾರೆ. ಅಪ್ಪಾಜಿ ನಾಡಗೌಡ ಮತ್ತು ಎಂ.ವೈ.ಗೋಪಾಲಕೃಷ್ಣ ಮೀಟಿಂಗ್​​ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ನಾಡಗೌಡರು ಕಣ್ಣೀರು ಹಾಕಿರುವ ಪ್ರಸಂಗ ನಡೆದಿದೆ. ತಾನು ಸಚಿವನಾಗಬೇಕೆಂದು ಬಹಳಷ್ಟು ಜನ ಬಯಸಿದ್ದರು. ಆದರೆ ಇವತ್ತು ಹೀಗಾಗಿದೆ ಎಂದವರು ಭಾವುಕರಾಗಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಬಿಸಿಸಿಐಗೆ ತಲೆನೋವಾದ ಆಟಗಾರರ ಗಾಯದ ಸಮಸ್ಯೆ; ತಂಡದ ಫಿಸಿಯೋಗೆ ಶೀಘ್ರದಲ್ಲೇ ಗೇಟ್​ಪಾಸ್ – Kannada News | Indian Cricket Injury Crisis: BCCI Mulls Physio Change Amidst Player Fitness Woes

ಯಾವುದೇ ಕ್ರೀಡೆಯಾಗಲಿ ಆ ಕ್ರೀಡೆಯಲ್ಲಿ ಆಟಗಾರರು ಗಾಯಗೊಳ್ಳುವುದು ಸರ್ವೆ ಸಾಮಾನ್ಯ. ಗಾಯದಿಂದಾಗಿ ಅವರು ಕೆಲವು ದಿನ ತಂಡದಿಂದ ದೂರ ಉಳಿಯುವುದು ಕೂಡ ಸಾಮಾನ್ಯ. ಆದರೆ ಕೆಲವು ತಿಂಗಳುಗಳಿಂದ ಭಾರತ ಕ್ರಿಕೆಟ್ ತಂಡದಲ್ಲಿ ಆಟಗಾರರ ಗಾಯದ ಸಮಸ್ಯೆ ಬಿಸಿಸಿಐಗೆ (BCCI) ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಬ್ಬರ ಹಿಂದೆ ಒಬ್ಬರಂತೆ ಹಲವು ಆಟಗಾರರು ಗಾಯದ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಆಟಗಾರರು ಅಪರೂಪಕ್ಕೊಮ್ಮೆ ಗಾಯಕ್ಕೆ ತುತ್ತಾದರೆ ಅದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಗಾಯದಿಂದ ಚೇತರಿಸಿಕೊಂಡು ಒಂದು ಸರಣಿಯನ್ನೋ ಅಥವಾ ಒಂದು ಪಂದ್ಯವನ್ನು…

Read More

20 ಅಲ್ಲ, 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣ: ಗಾಯತ್ರಿ ಶಾಂತೇಗೌಡ ಪಾಲಿಗೆ ಕೈಗೆ ಬಂದರೂ ಬಾಯಿಗೆ ಬಾರದ ತುತ್ತು! – Kannada News | Karnataka Cabinet Expansion: Only 19 Ministers Take Oath as Gayatri Shanthegowda Misses Out Due to Intense Women’s Quota Lobbying

ಬೆಂಗಳೂರು, ಆಗಸ್ಟ್​​ 03: ಕರ್ನಾಟಕದ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಮಂದಿ ಹೆಸರನ್ನು ಹೈಕಮಾಂಡ್​​ ಪ್ರಕಟಿಸಿತ್ತಾದರೂ 19 ಮಂದಿ ಮಾತ್ರ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಲಿಸ್ಟ್​​ನಲ್ಲಿದ್ದವರ ಪೈಕಿ ಗಾಯತ್ರಿ ಶಾಂತೇಗೌಡ ಮಾತ್ರ ಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿಲ್ಲ. ಕೊನೇ ಕ್ಷಣದಲ್ಲಿ ನಡೆದ ದಿಢೀರ್​​ ರಾಜಕೀಯ ಬೆಳವಣಿಗೆಗಳಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದ್ದು, ಮಹಿಳಾ ಶಾಸಕರ ನಡುವಿನ ತೀವ್ರ ಪೈಪೋಟಿಯೇ ಇದಕ್ಕೆ ಕಾರಣ ಎನ್ನಲಾಗಿದೆ. ಗಾಯತ್ರಿ ಶಾಂತೇಗೌಡಗೆ ತಪ್ಪಿದ ಅವಕಾಶ ಹೌದು, 20 ಮಂದಿ ನೂತನ ಸಚಿವರ ಪಟ್ಟಿಯಲ್ಲಿ…

Read More

ರಾಷ್ಟ್ರಾಧ್ಯಕ್ಷರ ಕ್ಷೇತ್ರದಲ್ಲೇ ಬಿಜೆಪಿಗೆ ಮುಖಭಂಗ; ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ – Kannada News | Prashant Kishors Historic Win in Bankipur Bypoll BJP Loses 30 Year Stronghold

ನವದೆಹಲಿ, ಆಗಸ್ಟ್ 3: 3 ದಶಕಗಳ ನಂತರ ಬಿಜೆಪಿ ತನ್ನ ಭದ್ರಕೋಟೆಯಾದ ಬಿಹಾರದ ಬಂಕಿಪುರದಲ್ಲಿ ಹೀನಾಯ ಸೋಲು ಅನುಭವಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ಕ್ಷೇತ್ರವಾದ ಬಂಕಿಪುರದಲ್ಲಿ (Bankipur By-Election) ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜನ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ (Prashant Kishor) ಮೊದಲ ಪ್ರಯತ್ನದಲ್ಲೇ ಬಿಜೆಪಿಗೆ ಹೀನಾಯ ಸೋಲಿನ ರುಚಿ ತೋರಿಸುವ ಮೂಲಕ ಗೆಲುವಿನ ನಗು ಬೀರಿದ್ದಾರೆ. ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಬಂಕಿಪುರದ ಉಪಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಬಿಜೆಪಿ ರಾಷ್ಟ್ರೀಯ…

Read More

ವಿದ್ಯಾರ್ಥಿಗಳ ವಿರುದ್ಧ ಧ್ವನಿ ಎತ್ತಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ನಟಿ ಭೂಮಿ ಪೆಡ್ನೇಕರ್ – Kannada News | Bhumi Pednekar Faces Online Backlash Over PM Modi Remarks NEET Protest

ನೀಟ್-ಯುಜಿ ಪರೀಕ್ಷೆಯ ಅಕ್ರಮ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ಬಳಕೆಯಾದ ನಿಂದನೀಯ ಭಾಷೆಯನ್ನು ಖಂಡಿಸಿದ ನಟಿ ಭೂಮಿ ಪೆಡ್ನೇಕರ್‌ಗೆ (Bhumi Pednekar) ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶ ಎದುರಾಗಿದೆ. ಪ್ರತಿಭಟನಾಕಾರರ ಭಾಷೆಯನ್ನು ಪ್ರಶ್ನಿಸಿದ ನಟಿ, ವಿದ್ಯಾರ್ಥಿಗಳ ಮೇಲಾದ ಪೊಲೀಸ್ ಲಾಠಿಚಾರ್ಜ್ ಹಾಗೂ ಹಿಂಸಾಚಾರದ ಬಗ್ಗೆ ಏಕೆ ಮಾತನಾಡಲಿಲ್ಲ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದ ಭೂಮಿ ಪೆಡ್ನೇಕರ್, ‘ಪ್ರತಿಭಟನಾ…

Read More

ನಾಯಿಗಳು ಚಪ್ಪಲಿ, ಶೂಗಳನ್ನು ಅಗಿಯೋದೇಕೆ? ಇದರ ಹಿಂದಿನ ಕಾರಣವೇನು? – Kannada News | What is the reason behind dogs biting shoes?

ನಾಯಿಗಳು (dogs) ಮನುಷ್ಯನ ಉತ್ತಮ ಸ್ನೇಹಿತ ಎಂದು ಹೇಳಾಗುತ್ತದೆ. ಅಲ್ಲದೆ ಇದು ನಿಷ್ಠಾವಂತ ಪ್ರಾಣಿಯೂ ಹೌದು. ಇದೇ ಕಾರಣಕ್ಕೆ ಹೆಚ್ಚಿನವರು ನಾಯಿಗಳನ್ನು ಸಾಕಲು ಇಷ್ಟಪಡುತ್ತಾರೆ. ಈ ಶ್ವಾನಗಳು ತುತ್ತು ಆಹಾರ ನೀಡುವವರಿಗೆ ಅತಿಯಾಗಿ ಪ್ರೀತಿಯನ್ನು ತೋರುವಂತೆ, ಕೆಲವೊಮ್ಮೆ ಅವು ವಿಚಿತ್ರವಾಗಿ ವರ್ತಿಸುತ್ತವೆ. ಹೌದು ವಿಪರೀತವಾಗಿ ಬೊಗಳುವುದು, ಬೈಕ್‌ ಮತ್ತು ಕಾರುಗಳನ್ನು ಅಟ್ಟಾಡಿಸಿಕೊಂಡು ಹೋಗುವುದು ಹೀಗೆ ಒಂದಷ್ಟು ವಿಚಿತ್ರ ವರ್ತನೆಗಳನ್ನು ತೋರುತ್ತವೆ. ಅದೇ ರೀತಿ ಶ್ವಾನಗಳು ಚಪ್ಪಲಿ, ಶೂಗಳನ್ನು ಸಹ ಕಚ್ಚಿ ಹಾಕುತ್ತವೆ. ಶ್ವಾನದ ಈ ವರ್ತನೆಯಿಂದ ನಮಗೆ…

Read More

30 ವರ್ಷದ ಕೋಟೆ 30 ದಿನಗಳಲ್ಲಿ ಕುಸಿಯಿತು’; ಬಿಜೆಪಿಯ ಭದ್ರಕೋಟೆ ಬಂಕಿಪುರದಲ್ಲಿ ಜಯ ಸಾಧಿಸಿದ ಪ್ರಶಾಂತ್ ಕಿಶೋರ್ ಲೇವಡಿ – Kannada News | 30 Year Fort Collapsed In Just 30 Days Prashant Kishor targets BJP in Bankipur By Election after inches towards victory

ಪಾಟ್ನಾ, ಆಗಸ್ಟ್ 3: ಬಿಹಾರದ ಬಂಕಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ಐತಿಹಾಸಿಕ ಜಯ ಸಾಧಿಸುವ ಸನ್ನಿಹಿತದಲ್ಲಿರುವ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ (Prashant Kishor) ಇಂದು ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ. ಬಂಕಿಪುರದ ಹಿನ್ನಡೆಯು ಬಿಜೆಪಿಗೆ ತಕ್ಕ ಸಂದೇಶವಾಗಿದೆ ಎಂದು ಹೇಳಿದ್ದಾರೆ. ಬಂಕಿಪುರ ಉಪಚುನಾವಣೆಯಲ್ಲಿ ಭಾರೀ ಮುನ್ನಡೆ ಸಾಧಿಸಿರುವ ಪ್ರಶಾಂತ್ ಕಿಶೋರ್ ತಮ್ಮ ಗೆಲುವನ್ನು “30 ವರ್ಷಗಳ ಕೋಟೆಯ ಪತನ” ಎಂದು ಬಣ್ಣಿಸಿದ್ದು, ಬಿಹಾರದ ರಾಜಕೀಯ ಆದ್ಯತೆಗಳು ಈಗ ಉದ್ಯೋಗ,…

Read More

ನಕಲಿ ಪಿಯುಸಿ ಅಂಕಪಟ್ಟಿ ನೀಡಿ ಗ್ರಾಮ ಆಡಳಿತಾಧಿಕಾರಿ ಹುದ್ದೆ ಪಡೆದಿದ್ದ ನಾಲ್ವರಿಗೆ ಶಾಕ್​​: 2 ವರ್ಷ ಜೈಲು ಶಿಕ್ಷೆ – Kannada News | 4 Get 2 Years Jail in Belagavi for Securing Village Accountant Posts via Fake II PUC Marks Cards

ನಕಲಿ ಪಿಯುಸಿ ಅಂಕಪಟ್ಟಿ ನೀಡಿ ಗ್ರಾಮ ಆಡಳಿತಾಧಿಕಾರಿ ಹುದ್ದೆ ಪಡೆದಿದ್ದ ನಾಲ್ವರಿಗೆ ಶಾಕ್ ಬೆಳಗಾವಿ, ಆಗಸ್ಟ್​​ 03: ನಕಲಿ ದ್ವಿತೀಯ ಪಿಯುಸಿ (II PUC) ಅಂಕಪಟ್ಟಿಗಳನ್ನು ಸಲ್ಲಿಸಿ ಗ್ರಾಮ ಆಡಳಿತಾಧಿಕಾರಿ (Village Accountant) ಹುದ್ದೆ ಪಡೆದಿದ್ದ ನಾಲ್ವರಿಗೆ ಬೆಳಗಾವಿಯ ಎರಡನೇ ಜೆಎಂಎಫ್‌ಸಿ (JMFC) ನ್ಯಾಯಾಲಯವು ತಲಾ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ 19 ಸಾವಿರ ರೂಪಾಯಿ ದಂಡ ವಿಧಿಸಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಅನೆಹಳ್ಳಿ ಗ್ರಾಮದ ರಾಜು ವೆಂಕಟೇಶಪ್ಪ ಟಿ., ಕುನ್ನಿಬಂಡಿ ಗ್ರಾಮದ ಮೋಹನ್‌ಕುಮಾರ್…

Read More

Kerala Flood: ಕೇರಳದಲ್ಲಿ ಭಾರಿ ಪ್ರವಾಹ; ಸಾವಿನ ಸಂಖ್ಯೆ 15ಕ್ಕೆ ಏರಿಕೆ, 7 ಮಂದಿ ನಾಪತ್ತೆ – Kannada News | Kerala floods 15 people dead rescue operations intensify after Heavy Rainfall

ತಿರುವನಂತಪುರಂ, ಆಗಸ್ಟ್ 3: ಕೇರಳ (Kerala Rains) ರಾಜ್ಯಾದ್ಯಂತ ಮಳೆಗೆ ಸಂಬಂಧಿಸಿದ ಅವಾಂತರಗಳಿಂದಾಗಿ 15 ಜನರು ಮೃತಪಟ್ಟಿದ್ದು, 7 ಜನರು ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ವಿ. ಡಿ. ಸತೀಶನ್ ಇಂದು ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸತೀಶನ್, ರಾಜ್ಯ ಸರ್ಕಾರವು ರಾಜ್ಯಾದ್ಯಂತ 316 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದು, ಇದುವರೆಗೂ 11,018 ಜನರಿಗೆ ಆಶ್ರಯ ನೀಡಲಾಗಿದೆ ಎಂದು ತಿಳಿಸಿದರು. ಸಾವುಗಳ ಬಗ್ಗೆ ಮಾಹಿತಿ ನೀಡಿದ ಕೇರಳದ ಸಿಎಂ, ಕೊಟ್ಟಾಯಂ ಜಿಲ್ಲೆಯಿಂದ 3 ಸಾವುಗಳು ವರದಿಯಾಗಿವೆ ಎಂದು ಹೇಳಿದ್ದಾರೆ….

Read More