Headlines

ಹುಬ್ಬಳ್ಳಿ: ಕೆಲಸಕ್ಕಾಗಿ ಅಲೆದಾಡುವವರೇ ಇವರ ಟಾರ್ಗೆಟ್​; ಚೈನ್ ಲಿಂಕ್ ಬಿಜಿನೆಸ್​​ ಹೆಸ್ರಲ್ಲಿ ವಂಚನೆ – Kannada News | Hubballi Locals Protest Against Alleged Chain Link Employment Fraud

ಹುಬ್ಬಳ್ಳಿ, ಫೆಬ್ರವರಿ 20: ಎಲ್ಲರೂ ಚೆನ್ನಾಗಿರುವ ಉದ್ಯೋಗ ಮಾಡಬೇಕು, ಕೈ ತುಂಬಾ ಹಣ ಪಡೆಯಬೇಕು ಅನ್ನೋ ಕನಸು ಕಂಡಿರುತ್ತಾರೆ. ಆದರೆ ಡಿಗ್ರಿ ಮುಗಿದ್ರು ಕೆಲಸ ಸಿಗದೇ ಇದ್ದಾಗ ಜೀವನ ನಿರ್ವಹಣೆಗಾಗಿ ಪರದಾಡುತ್ತಾರೆ. ಇಂತವರನ್ನು ಟಾರ್ಗೆಟ್ ಮಾಡಿರುವ ಕೆಲ ಚೈನ್ ಲಿಂಕ್ ಬಿಜಿನೆಸ್ (Chain Link Scam) ಕಂಪನಿಗಳು, ನೀವು ಚೆನ್ನಾಗಿ ಹಣ ಮಾಡಬಹುದು, ಸ್ವಲ್ಪ ಹಣ ಹೂಡಿಕೆ ಮಾಡಿದರೆ ಸಾಕು ಅಂತ ಹೇಳುವ ಬಣ್ಣದ ಮಾತುಗಳಿಗೆ ಯುವ ಜನತೆ ಮರಳಾಗುತ್ತಾರೆ. ಇಂತಹ ಬಣ್ಣದ ಮಾತುಗಳನ್ನು ಹೇಳಿ ಸಾವಿರಾರ…

Read More

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ: ಸಾವು-ಬದುಕಿನ ನಡುವೆ ಮಹಿಳೆಯ ಹೋರಾಟ

ಬೆಂಗಳೂರು, ಮಾರ್ಚ್​​ 13: ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತಲೂ ಮಿಗಿಲು ಎಂಬ ಮಾತಿದೆ. ಜನ್ಮ ನೀಡಿದ ತಾಯಿ ಅಂದ್ರೆ ನಡೆದಾಡುವ ದೇವರು ಎಂದು ನಾವು ಪೂಜಿಸುತ್ತೇವೆ. ಆದರೆ ಇಲ್ಲೊಬ್ಬ ಮಗ ಆಸ್ತಿಗಾಗಿ ಅಂತಹ ತಾಯಿ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಪಾಪಿ ಮಗನ ಕ್ರೌರ್ಯಕ್ಕೆ ವೃದ್ಧೆ ಆಸ್ಪತ್ರೆ ಸೇರಿದ್ದಾರೆ. ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಕ್ಷ್ಮೀ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಜಯನಗರದ ನಿವಾಸಿ ಲಕ್ಷ್ಮೀ ಹಾಗೂ ಸಣ್ಣಸಿದ್ದಪ್ಪ ದಂಪತಿಗೆ 3 ಜನ…

Read More

ಬಾಲಿವುಡ್ ನಿರ್ದೇಶಕರ ಬಗ್ಗೆ ಹೃತಿಕ್ ರೋಷನ್ ಬೇಸರ; ವಿಲನ್ ಪಾತ್ರ ಕೇಳಿದ ನಟ – Kannada News

ಬಾಲಿವುಡ್‌ ನಟ ಹೃತಿಕ್ ರೋಷನ್ (Hrithik Roshan) ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರು. ಆದರೆ, ಅವರು ವರ್ಷಕ್ಕೆ ಕೇವಲ ಒಂದೊಂದೇ ಸಿನಿಮಾ ಮಾಡುತ್ತಾ ಇದ್ದು, ಈ ಬಗ್ಗೆ ಅಭಿಮಾನಿಗಳಿಗೆ ಬೇಸರವಿದೆ. ಇದೀಗ ಹೃತಿಕ್ ರೋಷನ್ ತಾವೇಕೆ ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ ಎಂಬ ಅಸಲಿ ರಹಸ್ಯವನ್ನು ಬಿಚ್ಚಿಟ್ಟಿದ್ದು, ಬಾಲಿವುಡ್ ನಿರ್ದೇಶಕರ ಧೋರಣೆಯ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇತ್ತೀಚೆಗೆ ಪ್ಯಾರಿಸ್‌ನ ಐಫೆಲ್ ಟವರ್ ಮುಂದೆ ನಿಂತು ಸೆಲ್ಫಿ ಹಂಚಿಕೊಂಡಿರುವ ಹೃತಿಕ್, ‘ನನಗೆ ಯಾವ ರೀತಿಯ ಪಾತ್ರ…

Read More

Yearly Horoscope 2026: 2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ – Kannada News | Gemini 2026 Yearly Horoscope: Astrological Predictions by Dr Basavaraj Guruji

ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರ ವರ್ಷ ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷವಾಗಲಿದೆ. ಈ ವರ್ಷ ಗುರು ಒಂದರಿಂದ ಎರಡನೇ ಸ್ಥಾನಕ್ಕೆ ಬರಲಿದ್ದು, ಜೂನ್ 2ರ ನಂತರ ಕರ್ಕಾಟಕ ರಾಶಿಗೆ (ಉಚ್ಚ ಗುರು) ಬರುವುದು ಶುಭಕರವಾಗಿದೆ. ಇದು ದ್ವಿತೀಯ ಸ್ಥಾನದಲ್ಲಿ ಧನ ಸ್ಥಾನ, ಕುಟುಂಬ ಸ್ಥಾನ ಮತ್ತು ವಾಕ್ ಸ್ಥಾನವನ್ನು ಬಲಪಡಿಸಿ, ಆರ್ಥಿಕ ಪ್ರಗತಿ, ಸಂಪತ್ತಿನ ಹೆಚ್ಚಳ ಮತ್ತು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಳಕ್ಕೆ ಕಾರಣವಾಗುತ್ತದೆ. ಶತ್ರುಗಳು ಮಿತ್ರರಾಗುತ್ತಾರೆ ಮತ್ತು ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಶನಿ…

Read More

Video: ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು – Kannada News | Two Paragliders Rescued After Mid Air Collision in Tehri

ಡೆಹ್ರಾಡೂನ್, ಜನವರಿ 30: ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಇಬ್ಬರು ಪ್ಯಾರಾಗ್ಲೈಡರ್‌ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ನದಿಗೆ ಬಿದ್ದಿರುವ ಘಟನೆ ನಡೆದಿದೆ. ಯಾವುದೇ ದೊಡ್ಡ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡವು ತಕ್ಷಣ ಸ್ಥಳಕ್ಕೆ ತಲುಪಿ ಪ್ಯಾರಾಗ್ಲೈಡಿಂಗ್ ಪೈಲಟ್‌ಗಳನ್ನು ರಕ್ಷಿಸಿದೆ. ಮೂರು ದಿನಗಳ ಆಕ್ರೋ ಫೆಸ್ಟಿವಲ್ ಮತ್ತು ಎಸ್‌ಐವಿ ಚಾಂಪಿಯನ್‌ಶಿಪ್ ಟೆಹ್ರಿ 2026 ರ ಸಂದರ್ಭದಲ್ಲಿ ಪ್ಯಾರಾಗ್ಲೈಡರ್‌ಗಳು ನಿಯಂತ್ರಣ ಕಳೆದುಕೊಂಡಾಗ ಈ ಘಟನೆ ಸಂಭವಿಸಿದೆ. ಕಳೆದ ವರ್ಷ ಜನವರಿಯಲ್ಲಿ ಇದೇ ರೀತಿಯ ಘಟನೆ…

Read More

ಸಿಂಧೂ ನದಿ ಒಪ್ಪಂದದ ಬಿಕ್ಕಟ್ಟು: ಪಾಕಿಸ್ತಾನದ ಕರಾಚಿಯಲ್ಲಿ ತೀವ್ರ ಜಲಕ್ಷಾಮ, ರಾಜಕೀಯ ಕೆಸರೆರಚಾಟ

ಕರಾಚಿ, ಮೇ 30: ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ನದಿ(Indus River) ನೀರು ಒಪ್ಪಂದವು ಸ್ಥಗಿತಗೊಂಡಿರುವುದು ಪಾಕಿಸ್ತಾನದ ಜಲ ಭದ್ರತೆಯ ಆತಂಕವನ್ನು ಹೆಚ್ಚಿಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನದ ಆರ್ಥಿಕ ರಾಜಧಾನಿ ಕರಾಚಿಯಲ್ಲಿ ಬೇಸಿಗೆಯ ಉತ್ತುಂಗದ ನಡುವೆ ತೀವ್ರ ನೀರಿನ ಕೊರತೆ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಕೈಗೊಂಡಿರುವ ದಂಡನಾತ್ಮಕ ಕ್ರಮಗಳಿಂದ ಪಾಕಿಸ್ತಾನ ಈಗಾಗಲೇ ತೀವ್ರ ರಾಜತಾಂತ್ರಿಕ ಮತ್ತು ಆರ್ಥಿಕ ಒತ್ತಡ ಎದುರಿಸುತ್ತಿದೆ. ಶೇ. 70 ರಷ್ಟು ನಗರಕ್ಕೆ ನೀರಿಲ್ಲ:…

Read More

ಬೆಂಗಳೂರಿನಲ್ಲಿ ಪಂಚತಾರಾ ಹೋಟೆಲ್​ಗಳ ಮೇಲೆ ದಿಢೀರ್ ರೇಡ್: ಆಹಾರ ಗುಣಮಟ್ಟ, ಸಂಸ್ಕರಣೆ, ಪರಿಶುದ್ಧತೆಯ ಪರಿಶೀಲನೆ – Kannada News | Bengaluru 5 Star Hotel Raids: Rotten Vegetables and Onions Found During Food Safety Checks

ಬೆಂಗಳೂರಿನ 5 ಸ್ಟಾರ್ ಹೋಟೆಲ್​ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ಅಧಿಕಾರಿಗಳುImage Credit source: tv9 ಬೆಂಗಳೂರು, ಆಗಸ್ಟ್ 7: ಬೆಂಗಳೂರಿನ (Bengaluru) ಪಂಚತಾರಾ ಹೋಟೆಲ್‌ಗಳಿಗೆ ಆರೋಗ್ಯ ಸುರಕ್ಷತಾ ವಿಭಾಗದ ಅಧಿಕಾರಿಗಳು ಶುಕ್ರವಾರ ಶಾಕ್ ನೀಡಿದ್ದಾರೆ. ಆಹಾರದ ಗುಣಮಟ್ಟ, ಸಂಸ್ಕರಣೆ ಮತ್ತು ಸ್ವಚ್ಛತೆ ಪರಿಶೀಲನೆಗಾಗಿ 30ಕ್ಕೂ ಹೆಚ್ಚು ಅಧಿಕಾರಿಗಳ ತಂಡ ವಿವಿಧ ಪಂಚತಾರಾ ಹೋಟೆಲ್‌ಗಳ ಮೇಲೆ ದಾಳಿ ನಡೆಸಿದೆ. ಈ ವೇಳೆ ಕೆಲ ಹೋಟೆಲ್‌ಗಳಲ್ಲಿ ಕಳಪೆ ಗುಣಮಟ್ಟದ ತರಕಾರಿಗಳು, ಕೊಳೆತ ಈರುಳ್ಳಿ ಹಾಗೂ ಆಲೂಗಡ್ಡೆ ಪತ್ತೆಯಾಗಿವೆ….

Read More

ಮದುವೆ ಮುಗಿದ ಮೇಲೆ ಮಗಳನ್ನು ಗಂಡನ ಮನೆಗೆ ಕಳಿಸಲ್ಲ ಎಂದು ಮದುವೆ ಮುರಿದ ತಂದೆ, ಅಂಥದ್ದೇನಾಯ್ತು?

ಮೊರಾದಾಬಾದ್, ಏಪ್ರಿಲ್ 06: ಅಂದು ಮನೆಯಲ್ಲಿ ಎರಡೆರಡು ಮದುವೆ(Marriage), ಮನೆಯ ತುಂಬಾ ನೆಂಟರಿಷ್ಟರು ತುಂಬಿದ್ದರು. ಎಲ್ಲಾ ವಿಧಿ ವಿಧಾನಗಳು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಮದುವೆಯಲ್ಲಾ ಮುಗಿದ ಬಳಿಕ ತಂದೆ ಮಗಳನ್ನು ವರನ ಜತೆ ಕಳುಹಿಸಲು ನಿರಾಕರಿಸಿದ್ದಷ್ಟೇ ಅಲ್ಲದೆ ಈ ಮದುವೆ ಮುರಿದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಅಂದು ಎರಡು ವಿವಾಹಗಳು ನೆರವೇರಿದ್ದವು. ಮದುವೆಯ ವಿಧಿ ವಿಧಾನಗಳು ಮುಗಿದಿದ್ದವು. ಆದರೆ ತಂದೆ ವಧುವನ್ನು ಬೀಳ್ಕೊಡಲು ನಿರಾಕರಿಸಿದ್ದಾರೆ. ವರನ ತಪ್ಪಿನಿಂದಾಗಿ ಮದುವೆ ಮೆರವಣಿಗೆ ವಧು ಇಲ್ಲದೆ…

Read More

ಅಂಕೋಲ: ಕುಸಿದು ಬೀಳುವ ಸ್ಥಿತಿಯಲ್ಲಿದೆ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ – Kannada News | 141 Year Old Harawada Government School in Ankola on Verge of Collapse, Parents Fear for Students’ Safety

ಕಾರವಾರ, ಜುಲೈ 17: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡದಲ್ಲಿರುವ 141 ವರ್ಷಗಳ ಇತಿಹಾಸವಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಈ ಶಾಲೆ ಯಾವಾಗ ಬೇಕಾದರೂ ಕುಸಿದು ಬೀಳುವ ಅಪಾಯದಲ್ಲಿದ್ದು, ಮಕ್ಕಳು ಪ್ರತಿದಿನ ಜೀವ ಭಯದಲ್ಲಿಯೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯ ಮೇಲ್ಚಾವಣಿ ಗೆದ್ದಲು ಹಿಡಿದಿದ್ದು, ಮಣ್ಣಿನ ಗೋಡೆಗಳು ಬೀಳುವ ಹಂತದಲ್ಲಿವೆ. ಮಳೆಗಾಲದಲ್ಲಿ ಕಟ್ಟಡದ ಒಳಗಡೆ ನೀರು ಸೋರಿ, ಹುಳಗಳು ಕಾಣಿಸಿಕೊಳ್ಳುತ್ತವೆ. ಇದು ವಿದ್ಯಾರ್ಥಿಗಳ ಸುರಕ್ಷತೆಗೆ ದೊಡ್ಡ ಆತಂಕವನ್ನು ಸೃಷ್ಟಿಸಿದೆ….

Read More

TTD News: ತಿರುಪತಿಯಲ್ಲಿ ಭಕ್ತರಿಗೆ ಹೈಟೆಕ್ ‘ಕನ್ವೇಯರ್’ ಪ್ರಸಾದ ವಿತರಣೆ; TTDಯಿಂದ ಹೊಸ ಪ್ರಯೋಗ! – Kannada News | TTD’s New Tirumala Food Conveyor System: Faster Prasadam for Devotees

ಹೈಟೆಕ್ ‘ಕನ್ವೇಯರ್’ ಪ್ರಸಾದ ವಿತರಣೆ ತಿರುಮಲ: ತಿರುಮಲಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಶೀಘ್ರ ಹಾಗೂ ಸುಲಭವಾಗಿ ಆಹಾರ-ಪಾನೀಯ ತಲುಪಿಸಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಒಂದು ಹೊಸ ತಂತ್ರಜ್ಞಾನಾಧಾರಿತ ಹೆಜ್ಜೆಯನ್ನಿಟ್ಟಿದೆ. ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯುವ ಭಕ್ತರಿಗೆ ‘ಆಹಾರ ಪೂರೈಸುವ ಕನ್ವೇಯರ್ ವ್ಯವಸ್ಥೆ’ಯನ್ನು (Food Serving Conveyor System) ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಸಾಮಾನ್ಯ ದಿನಗಳಲ್ಲಿ ಹಾಗೂ ವಿಶೇಷ ಸಂದರ್ಭಗಳಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಪ್ರತಿದಿನ ಲಕ್ಷಕ್ಕೂ ಹೆಚ್ಚು ಭಕ್ತರು ಕಿಲೋಮೀಟರ್‌ಗಟ್ಟಲೆ ಸಾಲಿನಲ್ಲಿ ನಿಲ್ಲುತ್ತಾರೆ….

Read More