ನಾಸಿಕ್ ಟಿಸಿಎಸ್ ಪ್ರಕರಣ; ಪರಾರಿಯಾಗಿದ್ದ ಗರ್ಭಿಣಿ ನಿದಾ ಖಾನ್‌ಗೆ ಜಾಮೀನು ನಿರಾಕರಣೆ – Kannada News | Nashik TCS case No interim relief for absconding pregnant Nida Khan next bail hearing on April 27

ನಾಸಿಕ್, ಏಪ್ರಿಲ್ 20: ನಾಸಿಕ್ ಟಿಸಿಎಸ್ ಪ್ರಕರಣದಲ್ಲಿ (TCS Case) ನಿದಾ ಖಾನ್‌ಗೆ ಮಧ್ಯಂತರ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಅವರ ಜಾಮೀನು ಅರ್ಜಿಯನ್ನು ಏಪ್ರಿಲ್ 27ಕ್ಕೆ ವಿಚಾರಣೆ ನಡೆಸಲಾಗುವುದು. ನಿದಾ ಖಾನ್ ಅವರ ವಕೀಲರು ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಬಾಕಿ ಇರುವವರೆಗೆ ಮಧ್ಯಂತರ ಜಾಮೀನು ಕೋರಿದ್ದರು. ಜಾಮೀನು ಅರ್ಜಿ ಮತ್ತು ಮಧ್ಯಂತರ ಪರಿಹಾರ ಅರ್ಜಿ ಎರಡರ ಮುಂದಿನ ವಿಚಾರಣೆ ಏಪ್ರಿಲ್ 27ಕ್ಕೆ ನಡೆಯಲಿದೆ. ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಕಚೇರಿಯಲ್ಲಿ ಧಾರ್ಮಿಕ…

Read More

ಪಾರ್ಕಿಂಗ್ ವಿಚಾರಕ್ಕೆ ಜಗಳ, ಡ್ರೈವರ್ ತಲೆ ಕತ್ತರಿಸಿದ ವ್ಯಕ್ತಿ, ಪೊಲೀಸರೆದುರೇ ಆರೋಪಿಯನ್ನು ಕೊಂದ ಜನ

ಪಾಟ್ನಾ, ಏಪ್ರಿಲ್ 10: ಕಾನೂನು ಕೈಗೆತ್ತಿಕೊಂಡರೆ ಆಗುವ ಅನಾಹುತಕ್ಕೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬ್ಸ್‌ಗಂಜ್ ಸಾಕ್ಷಿಯಾಗಿದೆ. ಗುರುವಾರ ಇಲ್ಲಿ ನಡೆದ ಅವಳಿ ಕೊಲೆ(Murder)ಗಳು ಕೇವಲ ಕ್ರೌರ್ಯದ ಪರಾಕಾಷ್ಠೆಯಲ್ಲ, ಬದಲಿಗೆ ಕಾನೂನು ಸುವ್ಯವಸ್ಥೆಯ ವೈಫಲ್ಯದ ಪ್ರತಿಬಿಂಬದಂತಿದೆ. ಘಟನೆಯ ಆರಂಭವಾಗಿದ್ದು ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ. ರಸ್ತೆಬದಿಯ ವ್ಯಾಪಾರಿ ರವಿ ಚೌಹಾಣ್ ಹಾಗೂ ಪಿಕಪ್ ಚಾಲಕ ಅಲಿ ಹುಸೇನ್ ನಡುವೆ ವಾಹನ ನಿಲ್ಲಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ‘ಈ ಸಣ್ಣ ಜಗಳ ವಿಕೋಪಕ್ಕೆ ತಿರುಗಿದಾಗ, ರವಿ ಚೌಹಾಣ್ ಅತ್ಯಂತ…

Read More

IND vs IRE: ಸೋಲಿನ ಆಘಾತದ ನಡುವೆ ಕೊನೆಯ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ರೆಡಿ – Kannada News | India vs Ireland 2nd T20: Match Preview, Date, Time and Live Stream Series Decider

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು 34 ರನ್​ಗಳಿಂದ ಸೋತ ಆಘಾತದಲ್ಲಿರುವ ಟೀಂ ಇಂಡಿಯಾ ಇದೀಗ ಎರಡನೇ ಟಿ20 ಪಂದ್ಯಕ್ಕೆ ಸಜ್ಜಾಗಿದೆ. ಮೊದಲ ಪಂದ್ಯವನ್ನು ಗೆದ್ದುಕೊಂಡಿರುವ ಐರ್ಲೆಂಡ್ 2 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಇದೀಗ ನಾಳೆ ನಡೆಯಲಿರುವ ಕೊನೆಯ ಟಿ20 ಪಂದ್ಯದಲ್ಲಿ ಭಾರತ ಸೋತರೆ, ಐರ್ಲೆಂಡ್ 2-0 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಒಂದು ವೇಳೆ ಭಾರತ ಗೆದ್ದರೆ ಸರಣಿ 1-1 ರ ಸಮಬಲದೊಂದಿಗೆ ಅಂತ್ಯವಾಗಲಿದೆ. ಹೀಗಾಗಿ ಸರಣಿ ಗೆಲ್ಲುವ ಅವಕಾಶ ಕಳೆದುಕೊಂಡಿರುವ…

Read More

ಹೆಚ್​ಡಿ ದೇವೇಗೌಡಗೆ ತಪ್ಪಿದ ಎನ್​ಡಿಎ ರಾಜ್ಯಸಭೆ ಟಿಕೆಟ್: ಪ್ರೊ ಎಂ ನಾಗರಾಜಗೆ ಬಿಜೆಪಿ ಮಣೆ – Kannada News

ಬೆಂಗಳೂರು, ಜೂನ್ 8: ಕರ್ನಾಟಕ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್​ಡಿಎ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಭಾರತೀಯ ಜನತಾ ಪಾರ್ಟಿ (BJP) ಪ್ರಕಟಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಈ ಪಟ್ಟಿಗೆ ಅನುಮೋದನೆ ನೀಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ ಅವರಿಗೆ ಮಣೆ ಹಾಕಲಾಗಿದೆ. ಇನ್ನು ವಿಧಾನ ಪರಿಷತ್ (MLC) ಚುನಾವಣೆಗೆ ಪಕ್ಷದ ನಿಷ್ಠಾವಂತ ನಾಯಕರಾದ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು…

Read More

‘ಜನ ನಾಯಗನ್’ ನಿರ್ಮಾಪಕರಿಗೆ ಪ್ರಮುಖ ಜವಾಬ್ದಾರಿ ವಹಿಸಿದ ಸಿಎಂ ವಿಜಯ್ – Kannada News | Producer K Venkat Narayan appointed as TN government’s special representative at New Delhi

ದಳಪತಿ ವಿಜಯ್ (Thalapathy Vijay) ಅವರು ಸಿಎಂ ಆದ ಬಳಿಕ ಕೆಲವು ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಾರೆ. ವಿವಿಧ ಹುದ್ದೆಗೆ ಕೆಲವು ಪ್ರತಿಭಾವಂತರನ್ನು, ಗೌರವಾನ್ವಿತರನ್ನು, ತಮ್ಮ ಆಪ್ತರಗಳನ್ನು ನೇಮಿಸುವ ಕಾರ್ಯವನ್ನೂ ಸಹ ಜೊತೆ-ಜೊತೆಯಾಗಿ ಮಾಡುತ್ತಿದ್ದಾರೆ. ಇದೀಗ ನಟ ವಿಜಯ್ ಅವರ ನಿರ್ಣಯವೊಂದು ಹಲವರಿಗೆ ಅಚ್ಚರಿ ತಂದಿದೆ. ವಿಜಯ್ ಅವರು ತಮ್ಮ ಕೊನೆಯ ಸಿನಿಮಾ, ಇನ್ನೂ ಬಿಡುಗಡೆ ಆಗದ ‘ಜನ ನಾಯಗನ್’ನ ನಿರ್ಮಾಪಕರಿಗೆ ಸರ್ಕಾರದ ಪ್ರಮುಖ ಜವಾಬ್ದಾರಿಯೊಂದನ್ನು ವಹಿಸಿದ್ದಾರೆ. ವಿಜಯ್ ನಟಿಸಿರುವ ‘ಜನ ನಾಯಗನ್’ ಸಿನಿಮಾದ ನಿರ್ಮಾಪಕ, ಕೆವಿಎನ್ ಪ್ರೊಡಕ್ಷನ್​​ನ…

Read More

ಒಗ್ಗಟ್ಟಿನಿಂದ ನಿಲ್ಲುತ್ತೇವೆ; ಕ್ಷೇತ್ರ ಪುನರ್ ವಿಂಗಡಣೆ ವಿರುದ್ಧ ಒಂದಾದ ದಕ್ಷಿಣ ಭಾರತ – Kannada News | We Will stand together speak with one voice South India expresses concern over delimitation

ನವದೆಹಲಿ, ಏಪ್ರಿಲ್ 15: ಕ್ಷೇತ್ರ ಪುನರ್ ವಿಂಗಡಣೆ (delimitation) ನಿಯಮಗಳಿಗೆ ಪ್ರಮುಖ ಬದಲಾವಣೆಗಳೊಂದಿಗೆ ಲೋಕಸಭಾ ಸದಸ್ಯರ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಗ್ಗಟ್ಟಿನ ವಿರೋಧ ವ್ಯಕ್ತವಾಗಿದೆ. ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳ ರಾಜಕೀಯ ನಾಯಕರು ಮತ್ತು ಪಕ್ಷಗಳು ಈ ಸೀಮಾ ನಿರ್ಣಯವನ್ನು ವಿರೋಧಿಸಿವೆ. ತೆಲಂಗಾಣದ ವಿರೋಧ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕೇಂದ್ರ ಸರ್ಕಾರದ ಪ್ರಕ್ರಿಯೆಯ ವಿರುದ್ಧ ರಾಜಕೀಯ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರೇವಂತ್ ರೆಡ್ಡಿ ಪ್ರಧಾನಿ ನರೇಂದ್ರ…

Read More

1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ – Kannada News | Kalalughatta Panchayat PDP And Local youtuber Caught Lokayukta With Rs 1.2 Lakh Bribe at Bengaluru

ಬೆಂಗಳೂರು, (ಏಪ್ರಿಲ್ 17): ನಿವೇಶನದ ಖಾತೆ ಮಾಡಿಕೊಡಲು ಲಂಚ  (Bribe) ಸ್ವೀಕರಿಸುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ  (Lokayukta) ಬಲೆಗೆ ಬಿದ್ದಿದ್ದಾರೆ. ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ, ಹಾಗೂ ಸ್ಥಳೀಯ ಖಾಸಗಿ ವಾಹಿನಿ ಪ್ರತಿನಿಧಿ ಗಂಗಾಧರ್ ಒಂದು ಲಕ್ಷ ರೂ. ಲಂಚದ ಹಣದ ಸಮೇತ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು,…

Read More

Horoscope Today 8​​​​th​​ March​: ಇಂದು ಈ ರಾಶಿಯವರಿಗೆ ಧನಾತ್ಮಕ ಶಕ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 8​​​​, ಭಾನು ವರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಪಂಚಮಿ, ಸ್ವಾತಿ ನಕ್ಷತ್ರ, ಧ್ರುವ ಯೋಗ ಮತ್ತು ಕೌಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4 ಗಂಟೆ 59 ನಿಮಿಷದಿಂದ 6 ಗಂಟೆ 29 ನಿಮಿಷದವರೆಗೆ ಇರಲಿದೆ. ಬೆಳಗಿನ ಜಾವ 11 ಗಂಟೆ…

Read More

ಸಾಕಷ್ಟು ಹಣ ಕೊಟ್ಟ ಬಳಿಕವೂ ಜಾಹೀರಾತು; ಅಮೆಜಾನ್‌ ಪ್ರೈಮ್ ವಿಡಿಯೋಗೆ ಕಾನೂನು ಸಂಕಷ್ಟ – Kannada News | Prime Video Ad Row: Australia’s Watchdog Sues Amazon Over Subscription Changes

ಅಮೆಜಾನ್ ಪ್ರೈಮ್ ವಿಡಿಯೋ ಆಸ್ಟ್ರೇಲಿಯಾದಲ್ಲಿ ಹೊಸ ಕಾನೂನು ಸಂಕಷ್ಟವನ್ನು ಎದುರಿಸುತ್ತಿದೆ. ಪ್ರೈಮ್ ವಿಡಿಯೋ (Prime Video) ಸೇವೆಯಲ್ಲಿ ಮಾಡಲಾದ ಬದಲಾವಣೆಗಳ ವಿರುದ್ಧ ಅಲ್ಲಿನ ಸ್ಪರ್ಧಾತ್ಮಕ ನಿಯಂತ್ರಣ ಮಂಡಳಿಯು (Competition Watchdog) ಕಂಪನಿಯನ್ನು ಫೆಡರಲ್ ಕೋರ್ಟ್‌ಗೆ ಎಳೆದೊಯ್ದಿದೆ. ಚಂದಾದಾರಿಕೆ ಪಡೆದುಕೊಂಡ ಹೊರತಾಗಿಯೂ ಬಳಕೆದಾರರ ಖಾತೆಗಳಿಗೆ ಜಾಹೀರಾತುಗಳನ್ನು ಪರಿಚಯಿಸಿರುವುದು ಈ ಪ್ರಕರಣದ ಪ್ರಮುಖ ಕಾರಣವಾಗಿದೆ. ನಿಯಂತ್ರಣ ಮಂಡಳಿಯ ಆರೋಪದ ಪ್ರಕಾರ, ಗ್ರಾಹಕರು ತಾವು ಮೊದಲೇ ಹಣ ಪಾವತಿಸಿ ಪಡೆದುಕೊಂಡಿದ್ದ ಸೇವೆಯಲ್ಲಿ ಬದಲಾವಣೆಯಾಗಲಿದೆ ಎಂಬ ಸೂಕ್ತ ಮಾಹಿತಿಯನ್ನು ನೀಡದೆಯೇ ಅಮೆಜಾನ್ ಪ್ರೈಮ್…

Read More

ಇದುವೇ ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್​ನೆಸ್​​! – Kannada News | India’s scoring rate very low against the off spin In T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.22) ಭಾರತ ತಂಡ ಸೌತ್ ಆಫ್ರಿಕಾವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಸೌತ್ ಆಫ್ರಿಕಾ ತಂಡದ ಕೋಚ್ ಶುಕ್ರಿ ಕಾನ್ರಾಡ್ ಅಹಮದಾಬಾದ್​ನಲ್ಲಿ ಭಾರತ ತಂಡದ ಬಂಡವಾಳ ಬಯಲು ಮಾಡುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ಇಲ್ಲಿ ಟೀಮ್ ಇಂಡಿಯಾದ ‘ಬಂಡವಾಳ’ ಏನು ಹುಡುಕಾಡಿದರೆ ಸಿಗುವ ಉತ್ತರ ಅತೀ ದೊಡ್ಡ ವೀಕ್​ವೆಸ್​. ಹೌದು, ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ 4 ಪಂದ್ಯಗಳಲ್ಲೂ ಜಯ ಸಾಧಿಸಿದೆ….

Read More