Headlines

Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: If you can spot the pigeon in this picture, you are smart

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ನಮ್ಮನ್ನು ಗೊಂದಲಕ್ಕೀಡು ಮಾಡುತ್ತದೆ. ಕೆಲವೊಮ್ಮೆ ಈ ಒಗಟಿನ ಚಿತ್ರ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಹರಸಾಹಸ ಪಟ್ಟರೂ ಉತ್ತರವಂತೂ ದೊರೆಯುವುದೇ ಇಲ್ಲ. ಇದೀಗ ಇಂತಹದ್ದೇ ಟ್ರಿಕ್ಕಿ ಒಗಟಿನ ಚಿತ್ರ ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಸವಾಲು ಪಾರಿವಾಳವನ್ನು ಕಂಡು ಹಿಡಿಯುವುದು. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯ ಇದೆಯೇ. ಈ ಚಿತ್ರವು ಏನನ್ನು ಹೇಳುತ್ತದೆ?…

Read More

138 ವರ್ಷಗಳ ಬಳಿಕ ವಿಭಿನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಿದ ಆಸ್ಟ್ರೇಲಿಯಾ – Kannada News | AUS vs ENG: Australia drops spinner for first time in 138 years at SCG

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಯ ಕೊನೆಯ ಪಂದ್ಯ ಶುರುವಾಗಿದೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ವಿಭಿನ್ನ ಪ್ಲೇಯಿಂಗ್ ಇಲೆವೆನ್​ ಅನ್ನು ಕಣಕ್ಕಿಳಿಸುವ ಮೂಲಕ ಆಸ್ಟ್ರೇಲಿಯಾ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅಂದರೆ ಆಸ್ಟ್ರೇಲಿಯಾ ತಂಡವು 138 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ಪ್ರಮುಖ ಸ್ಪಿನ್ನರ್ ಇಲ್ಲದೆ ಕಣಕ್ಕಿಳಿದಿದೆ. ಅಂದರೆ ಕಳೆದೊಂದು ಶತಮಾನದಲ್ಲಿ ಆಸ್ಟ್ರೇಲಿಯಾ ತಂಡವು ಸ್ಪಿನ್ನರ್ ಇಲ್ಲದೆ ಒಮ್ಮೆಯೂ ಎಸ್​ಸಿಜಿ ಮೈದಾನದಲ್ಲಿ ಪಂದ್ಯವಾಡಿರಲಿಲ್ಲ. ಆದರೆ…

Read More

Kalashtami 2026: ಇಂದು ಕಾಲಾಷ್ಟಮಿ; ಭೈರವನ ಅನುಗ್ರಹಕ್ಕಾಗಿ ಮಾಡಬೇಕಾದ ಪ್ರಮುಖ ಕಾರ್ಯಗಳಿವು – Kannada News | Kalashtami 2026: Kaalabhairava Puja, Remedies for Rahu Ketu and Shani Dosha

ಕಾಲಾಷ್ಟಮಿಯು ಹಿಂದೂ ಧರ್ಮದಲ್ಲಿ ಶಿವನ ಉಗ್ರ ರೂಪವಾದ ಕಾಲಭೈರವನಿಗೆ ಸಮರ್ಪಿತವಾದ ಅತ್ಯಂತ ಪವಿತ್ರ ದಿನವಾಗಿದೆ. ಪ್ರತಿ ತಿಂಗಳು ಹುಣ್ಣಿಮೆಯ ನಂತರದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಇದನ್ನು ಆಚರಿಸಲಾಗುತ್ತದೆ. ನಮ್ಮ ಜೀವನದಲ್ಲಿರುವ ಕಾಲದ ಭಯ, ನಕಾರಾತ್ಮಕ ಶಕ್ತಿಗಳು ಮತ್ತು ಅಡೆತಡೆಗಳನ್ನು ನಿವಾರಿಸುವ ಶಕ್ತಿ ಕಾಲಭೈರವನಿಗಿದೆ ಎಂಬುದು ಸನಾತನ ಧರ್ಮದ ಗಾಢ ನಂಬಿಕೆಯಾಗಿದೆ. ಸಂಜೆ ದೀಪಾರಾಧನೆ ಮತ್ತು ಭೈರವ ಪೂಜೆ: ಸಾಮಾನ್ಯವಾಗಿ ಕಾಲಭೈರವನಿಗೆ ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಪೂಜೆ ಮಾಡುವುದು ವಿಶೇಷ ಫಲವನ್ನು ನೀಡುತ್ತದೆ. ಇಂದಿನ ದಿನ…

Read More

ಎನ್​ಎಸ್​ಇ ಮೂಲಕ ಬರಲಿದೆ ಭಾರತದ ಅತಿದೊಡ್ಡ ಐಪಿಒ; ಹಣ ಹೂಡುವ ಮುನ್ನ ಈ ಪ್ರಮುಖ ಸಂಗತಿಗಳನ್ನು ತಿಳಿದಿರಿ – Kannada News | National Stock Exchange NSE, things to know before investing in India’s biggest IPO

ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ಫೈಲ್ ಚಿತ್ರImage Credit source: PTI ನವದೆಹಲಿ, ಜೂನ್ 18: ಭಾರತದ ಷೇರು ಮಾರುಕಟ್ಟೆ (Indian Stock Market) ಇತಿಹಾಸದಲ್ಲೆ ಅತಿದೊಡ್ಡ ಐಪಿಒ ಆಗಮಿಸುತ್ತಿದೆ. ಸುಮಾರು ಒಂದು ದಶಕದ ಸುದೀರ್ಘ ಕಾಯುವಿಕೆ ಮತ್ತು ಕಾನೂನು ಪ್ರಕ್ರಿಯೆಗಳ ನಂತರ, ದೇಶದ ಅತಿ ದೊಡ್ಡ ಸ್ಟಾಕ್ ಎಕ್ಸ್‌ಚೇಂಜ್ ಆದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (NSE) ತನ್ನ ಐಪಿಒನತ್ತ ಪ್ರಮುಖ ಹೆಜ್ಜೆ ಹಾಕಿದೆ. ಐಪಿಒಗಾಗಿ (IPO) ಸೆಬಿಗೆ ಪ್ರಾಥಮಿಕ ದಾಖಲೆಗಳನ್ನು (DRHP) ಸಲ್ಲಿಸಿದೆ. ಈ ಮೂಲಕ ಎನ್‌ಎಸ್‌ಇ…

Read More

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ – Kannada News | 8 people killed more than 20 injured as massive blast hits mosque during Friday prayers in Syria

ನವದೆಹಲಿ, ಡಿಸೆಂಬರ್ 26: ಸಿರಿಯಾದ ಹೋಮ್ಸ್ ಮಸೀದಿಯಲ್ಲಿ ಇಂದು ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ (Syria Blast) 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ನಿಯಂತ್ರಿತ ಜಿಲ್ಲೆಯಾದ ವಾಡಿ ಅಲ್-ದಹಾಬ್ ನೆರೆಹೊರೆಯಲ್ಲಿರುವ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ. ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು…

Read More

ಬಾಂಗ್ಲಾ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದು ಕ್ಲೀನ್ ಸ್ವೀಪ್​ನಿಂದ ಪಾರಾದ ಆಸ್ಟ್ರೇಲಿಯಾ – Kannada News | Australia prevents clean sweep bangladesh odi

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ ತಂಡ 2-0 ಅಂತರದಿಂದ ಏಕದಿನ ಸರಣಿ ಸೋತಿತ್ತು. ಆದರೆ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಲು ಆಸ್ಟ್ರೇಲಿಯಾ ಕೊನೆಯ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೂಪರ್ ಕನೋಲಿ ಅವರ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ, ಬಾಂಗ್ಲಾದೇಶ ವಿರುದ್ಧ ಕೊನೆಯ ಓವರ್​ನಲ್ಲಿ ಗುರಿ ಬೆನ್ನಟ್ಟಿ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ 274 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ…

Read More

RCB vs CSK IPL 2026: ಹೈವೋಲ್ಟೇಜ್ ಪಂದ್ಯದ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ಪೊಲೀಸ್ ಬಿಗಿ ಭದ್ರತೆ!

ಬೆಂಗಳೂರು, ಏಪ್ರಿಲ್ 05: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಐಪಿಎಲ್ 2026 ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) vs ಚೆನ್ನೈ ಸೂಪರ್ ಕಿಂಗ್ಸ್ (CSK) ಪಂದ್ಯದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ವಿಶೇಷವಾಗಿ ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನದು ಹೈವೋಲ್ಟೇಜ್ ಪಂದ್ಯವಾಗಿರುವುದರಿಂದ ಅಭಿಮಾನಿಗಳು ಕಿಕ್ಕಿರಿದು ಸೇರಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸುಮಾರು 2,300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕಳೆದ ಬಾರಿ ಸ್ಟೇಡಿಯಂನಲ್ಲಿ 70ಕ್ಕೂ ಹೆಚ್ಚು ಮೊಬೈಲ್​ ಕಳ್ಳತನವಾದ ಹಿನ್ನೆಲೆ ಈ ಬಾರಿ…

Read More

ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

ಉಡುಪಿ, ಜೂನ್​​ 14: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭಾನುವಾರ ಭೇಟಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇಂದು ಕೊಲ್ಲೂರಿನಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ ಅನಂತ್ ಅಂಬಾನಿ, ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ…

Read More

ಕಾರಿಗಾಗಿ ದಂಪತಿ ಮಧ್ಯೆ ಗಲಾಟೆ: ಮದ್ವೆಯಾದ ಹತ್ತೇ ತಿಂಗಳಿಗೆ ತಂಗಿ ಗಂಡನನ್ನೇ ಕೊಂದ ಬಾಮೈದ

ಆನೇಕಲ್​, ಏಪ್ರಿಲ್​ 06: ಕಾರು ಖರೀದಿ ವಿಚಾರವಾಗಿ ಬಾಮೈದನಿಂದ ಭಾವನನ್ನು ಕೊಲೆ (murder) ಮಾಡಿರುವಂತಹ ಘಟನೆ ಆಂಧ್ರದ ಇಂದೂಪುರ ಪೊಲೀಸ್ ಠಾಣವ್ಯಾಪ್ತಿಯ ಮೇಳ್ಯ ಬಳಿ ನಡೆದಿದೆ. ವಿನಯ್ ಕುಮಾರ್ (37) ಕೊಲೆಯಾದ ವ್ಯಕ್ತಿ. ಬಾಮೈದ ರಾಜು ಮತ್ತು ಅವನ ಗ್ಯಾಂಗ್​​ನಿಂದ ಕೊಲೆ ಮಾಡಲಾಗಿದ್ದು,  ರಾಜು, ವೇಣು, ಶ್ರೇಯಸ್​ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದೂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ತಾಲೂಕಿ ಚಿಕ್ಕಬಾಣಾವರದ ನಿವಾಸಿಗಳಾದ ರಂಗಶಾಮಪ್ಪ ಮತ್ತು ಸೌಭಾಗ್ಯಮ್ಮ ದಂಪತಿಯ ಮೂರನೇ ಮಗ ವಿನಯ್…

Read More

Video: ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ

ಪುದುಚೇರಿ, ಏಪ್ರಿಲ್ 09: ಇಂದು ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅದರಲ್ಲಿ ಪುದುಚೇರಿ ಕೂಡ ಒಂದು. ಇಂದು ಬೆಳಗ್ಗೆಯಿಂದಲೇ ಮತದಾನ ಶುರುವಾಗಿದೆ. ಮತದಾರರು ಮತಗಟ್ಟೆಗೆ ಬರುತ್ತಿದ್ದಂತೆ ಒಂದು ಅಚ್ಚರಿ ಕಾದಿತ್ತು. ರೋಬೋಟ್ ನೀಲಾ ಕೈಯಲ್ಲಿ ಹೂವು, ಸ್ವೀಟುಗಳನ್ನು ಹಿಡಿದು ಮತದಾರರನ್ನು ಸ್ವಾಗತಿಸುತ್ತಿರುವುದು ಕಂಡು ಬಂತು. ಪುದುಚೇರಿಯ ಸರ್ಕಾರಿ ಶಾಲೆಯ ಮತದಾನ ಕೇಂದ್ರದಲ್ಲಿ ನೀಲಾ ಎಂಬ ರೋಬೋಟ್ ಮತದಾರರನ್ನು ಸ್ವಾಗತಿಸುತ್ತಿದೆ, ಮತದಾನದ ಅನುಭವಕ್ಕೆ ತಂತ್ರಜ್ಞಾನದ ಟಚ್ ಸಿಕ್ಕಂತಾಗಿದೆ.   ವಿಡಿಯೋ ಸುದ್ದಿಗಳಿಗಾಗಿ…

Read More