Headlines

Video: ಸ್ವಾಮಿ ವಿವೇಕಾನಂದರಿಗೆ ಅಮೆರಿಕ ಗೌರವ: ಸಿಯಾಟಲ್​​ನಲ್ಲೊ ಕಂಚಿನ ಪ್ರತಿಮೆ ಅನಾವರಣ

ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪೂರ್ಣ  ಪ್ರತಿಮೆಯನ್ನು ಸಿಯಾಟಲ್‌ನಲ್ಲಿ ಸ್ಥಾಪಿಸಲಾಗಿದೆ. ಸಿಯಾಟಲ್‌ನ ಡೌನ್‌ಟೌನ್‌ನಲ್ಲಿರುವ ಜನನಿಬಿಡ ವೆಸ್ಟ್‌ಲೇಕ್ ಚೌಕದಲ್ಲಿ ಈ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.ಭಾರತೀಯ ಕಲಾವಿದ ನರೇಶ್ ಕುಮಾರ್ ಕುಮಾವತ್ ರಚಿಸಿದ ಈ ಪ್ರತಿಮೆಯನ್ನು ಶನಿವಾರ ಸಿಯಾಟಲ್ ಮೇಯರ್ ಕೇಟೀ ವಿಲ್ಸನ್ ಮತ್ತು ಸಿಯಾಟಲ್‌ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ಪ್ರಕಾಶ್ ಗುಪ್ತಾ ಜಂಟಿಯಾಗಿ ಅನಾವರಣಗೊಳಿಸಿದರು. 1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಐತಿಹಾಸಿಕ ಭಾಷಣ ಮಾಡಿದರು, ಅದರ…

Read More

ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ: ಆರ್​​ಬಿ ತಿಮ್ಮಾಪುರಗೆ ಸಂಕಷ್ಟ – Kannada News | Excise DC bribe Case: Complaint registered In lokayukta Against Minister RB Timmapur

ಬೆಂಗಳೂರು, (ಜನವರಿ 19): ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಬಕಾರಿ ಸಚಿವ ಆರ್​​ಬಿ ತಿಮ್ಮಾಪುರ ಅವರಿಗೂ ಸಂಕಷ್ಟ ಎದುರಾಗಿದೆ. ಲಂಚದ ಬಹುಪಾಲು ಹಣವನ್ನ ಮಿನಿಸ್ಟರ್‌ಗೆ ಕೊಡಬೇಕು ಎನ್ನುವ ಅಬಕಾರಿ ಡಿಸಿಯ (Excise DC) ಆಡಿಯೊ ಆಧಾರದ ಮೇಲೆ ಆರ್.ಬಿ ತಿಮ್ಮಾಪುರ್ (RB Timmapur) ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಹೀಗಾಗಿ ಅಬಕಾರಿ ಲೈಸೆನ್ಸ್ ಗಾಗಿ ಕೋಟಿ ಕೋಟಿ ರೂಪಾಯಿ ಲಂಚ ಕೇಳಿದ್ದ ಅಬಕಾರಿ ಡಿಸಿ ಪ್ರಕರಣ ಇದೀಗ ಸಚಿವರ ಬುಡಕ್ಕೂ ಬಂದಿದೆ. ಬ್ಯಾಟರಾಯನಪುರ ಕಚೇರಿಯಲ್ಲಿ…

Read More

ಯುದ್ಧದಿಂದ ಜೋರ್ಡನ್​ ಅಲ್ಲಿ ‘NTR-Neel’ ಚಿತ್ರಕ್ಕೆ ತೊಂದರೆ? ಸಹಾಯಕ್ಕೆ ಬಂದ್ರಂತೆ ಟ್ರಂಪ್

ಪ್ರಶಾಂತ್ ನೀಲ್ ಅವರು ಸದ್ಯ ಜೂನಿಯರ್ ಎನ್​​ಟಿಆರ್ (JR NTR) ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ದೊಡ್ಡ ಬಜೆಟ್​ ಅಲ್ಲಿ ನಿರ್ಮಾಣ ಆಗುತ್ತಿದ್ದು, ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾ ಬಗ್ಗೆ ಚಿತ್ರದ ಛಾಯಾಗ್ರಾಹಕ ಭುವನ್ ಗೌಡ ಅವರು ಮಾತನಾಡಿದ್ದಾರೆ. ಇತ್ತೀಚೆಗೆ ಅವರು ಜೋರ್ಡನ್ ಶೂಟ್​​​ನಲ್ಲಿ ಭಾಗಿಯಾಗಿದ್ದಾಗಿ ರಿವೀಲ್ ಮಾಡಿದ್ದಾರೆ. ಪ್ರಶಾಂತ್ ನೀಲ್ ಅವರು ಮುಂದಿನ ಸಿನಿಮಾ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ. ಇತ್ತೀಚೆಗೆ ಉತ್ತರ ಕನ್ನಡದ ಕುಮುಟಾದಲ್ಲಿ…

Read More

VIDEO: ವಿರಾಟ್ ಕೊಹ್ಲಿಯನ್ನು ಕೆಣಕಿ ಕೆಟ್ಟ CSK

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದಮೇಲೆ ಅಲ್ಲಿ ಕೇವಲ ರನ್‌ಗಳ ಮಳೆ ಮಾತ್ರವಲ್ಲ, ಆಟಗಾರರ ನಡುವಿನ ವಾಕ್ಸಮರವೂ ಅಷ್ಟೇ ಜೋರಾಗಿರುತ್ತದೆ. ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಇಂತಹದ್ದೇ ಒಂದು ಘಟನೆ ಅಭಿಮಾನಿಗಳ ಗಮನ ಸೆಳೆಯಿತು. ಸಿಎಸ್‌ಕೆ ವೇಗಿ ಖಲೀಲ್ ಅಹ್ಮದ್ ಮತ್ತು ಆರ್‌ಸಿಬಿ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ನಡುವೆ ಮೈದಾನದಲ್ಲಿ ಮಾತಿನ ಚಕಮಕಿ ನಡೆಯಿತು. ಪಂದ್ಯದ ಮೂರನೇ ಓವರ್‌ನಲ್ಲಿ ಖಲೀಲ್ ಅಹ್ಮದ್…

Read More

ಸ್ಮೃತಿ ಸ್ನೇಹಿತನ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಪಲಾಶ್ – Kannada News | Smriti Mandhana Palash Muchhal Wedding Row: Fraud, Cheating Allegations and ₹10 Cr Defamation

ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ (Palash Muchhal) ಅವರ ವಿವಾಹ ರದ್ದಾಗಿದ್ದು ಹಳೆಯ ವಿಚಾರ. ಮಾಜಿ ಪ್ರೇಮಿಗಳಿಬ್ಬರು ಕಳೆದ ಡಿಸೆಂಬರ್​ನಲ್ಲೇ ಮದುವೆ ರದ್ದಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಯಾವ ಕಾರಣಕ್ಕೆ ರದ್ದಾಯಿತು ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ಆದರೆ ಎರಡು ದಿನಗಳ ಹಿಂದೆ ಇವರಿಬ್ಬರ ಮದುವೆ ರದ್ದತಿಯ ಬಗ್ಗೆ ಆಘಾತಕ್ಕಾರಿ ಹೇಳಿಕೆ ನೀಡಿದ್ದ ಮರಾಠಿ ನಟ ಮತ್ತು ನಿರ್ಮಾಪಕ ವಿದ್ಯಾನ್ ಮಾನೆ (Vidnyan Mane) ಪಲಾಶ್…

Read More

ಚಿರತೆಗಳ ಜೊತೆ ಕಾದಾಡಿ ಜೀವ ಉಳಿಸಿಕೊಂಡ ಕಾಡುಹಂದಿ: ವಿಡಿಯೋ ವೈರಲ್​​ – Kannada News | Wild Boar Escapes Leopard Attack in Bhadra Sanctuary’s Lakkavalli Region; Video Goes Viral

ಚಿಕ್ಕಮಗಳೂರು, ಫೆಬ್ರವರಿ 11: ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಕಾಡುಹಂದಿ ಎಸ್ಕೇಪ್​​ ಆಗಿರುವ ಪ್ರಸಂಗ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಡು ಹಂದಿ ಬೇಟೆಗೆ ಎರಡು ಚಿರತೆಗಳು ಹೊಂಚುಹಾಕಿ ಕುಳಿತಿದ್ದವು. ಒಂದು ಚಿರತೆ ಮರವೇರಿದ್ದರೆ ಮತ್ತೊಂದು ಕೆಳಭಾಗದಿಂದಲೇ ಅಟ್ಯಾಕ್​​ಗೆ ರೆಡಿ ಆಗಿತ್ತು. ಆದರೆ ಚಿರತೆಗೇ ಗುದ್ದಿ ಕಾಡುಹಂದಿ ಎಸ್ಕೇಪ್​​ ಆಗಿದೆ. ಹಂದಿ ಮತ್ತು ಚಿರತೆ ಕಾದಾಟದ ದೃಶ್ಯವೀಗ ವೈರಲ್​​ ಆಗಿದೆ….

Read More

Bengaluru Air Quality: ಒಂದು ತಿಂಗಳಲ್ಲಿ ತಕ್ಕಮಟ್ಟಿಗೆ ಸುಧಾರಿಸಿದ ಬೆಂಗಳೂರು ಏರ್ ಕ್ವಾಲಿಟಿ – Kannada News | Bangalore Air Pollution Crisis: Bengaluru’s Air Quality is getting slightly better compared to last month

ಒಂದು ತಿಂಗಳಲ್ಲಿ ತಕ್ಕಮಟ್ಟಿಗೆ ಸುಧಾರಿಸಿದ ಬೆಂಗಳೂರು ಏರ್ ಕ್ವಾಲಿಟಿ ಬೆಂಗಳೂರು, ಜನವರಿ 10: ಕಳೆದ ತಿಂಗಳಿಗೆ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರದಲ್ಲಿನ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಂತ…

Read More

ಏಕೈಕ ಟೆಸ್ಟ್​ನಲ್ಲಿ ಭಾರತಕ್ಕೆ 10 ವಿಕೆಟ್ ಸೋಲು; ಆಸ್ಟ್ರೇಲಿಯಾಕ್ಕೆ ಬಹು-ಸ್ವರೂಪದ ಸರಣಿ

ಮೂರು ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ವನಿತಾ ಪಡೆ ಮೊದಲು ನಡೆದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದು ಶುಭಾರಂಭ ಮಾಡಿತ್ತು. ಹೀಗಾಗಿ ಉಳಿದೆರಡು ಸರಣಿಗಳಲ್ಲೂ ಭಾರತದಿಂದ ಅದೇ ರೀತಿಯ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಟಿ20 ಸರಣಿ ಬಳಿಕ ನಡೆದ ಏಕದಿನ ಸರಣಿ ಹಾಗೂ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಒಂದೇ ಒಂದು ಗೆಲುವು ದಕ್ಕಲಿಲ್ಲ. ಏಕದಿನ ಸರಣಿಯಲ್ಲಿ ವೈಟ್​ ವಾಶ್ ಆಗಿದ್ದ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಏಕೈಕ ಟೆಸ್ಟ್ ಪಂದ್ಯವನ್ನು…

Read More

Daily Devotional: ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಕಾಲಾಷ್ಟಮಿಯು ಮಹತ್ತರವಾದ ಪ್ರಭಾವವನ್ನು ಬೀರುವ, ಪರಿವರ್ತನೆ ಮತ್ತು ಅದೃಷ್ಟವನ್ನು ತರುವ, ಸಂಕಟಗಳನ್ನು ದೂರಮಾಡುವ ವಿಶೇಷ ಪರ್ವಕಾಲವಾಗಿದೆ. ಪ್ರತಿ ತಿಂಗಳ ಕೃಷ್ಣ ಪಕ್ಷದ ಅಷ್ಟಮಿ ತಿಥಿಯನ್ನು ಕಾಲಾಷ್ಟಮಿ ಎಂದು ಕರೆಯಲಾಗುತ್ತದೆ. ಈ ದಿನದಂದು ಶಿವನ ಉಗ್ರ ರೂಪವಾದ ಕಾಲಭೈರವನನ್ನು ಆರಾಧಿಸಲಾಗುತ್ತದೆ. ಕಾಲಭೈರವನು ಕಾಲದ ಅಧಿಪತಿಯಾಗಿದ್ದು, ಅತ್ಯಂತ ಬೇಗ ಫಲಿತಾಂಶಗಳನ್ನು ನೀಡುವ ಶಕ್ತಿಯನ್ನು ಹೊಂದಿದ್ದಾನೆ. ಮನೆ ಕಟ್ಟುವ ಕನಸು, ವಿವಾಹ, ಮಕ್ಕಳ ಪ್ರಾಪ್ತಿ, ಆರೋಗ್ಯ…

Read More

ಹೆಚ್ಚಿತು ‘ಲವ್ ಮಾಕ್ಟೇಲ್ 3’ ಶೋ; ಒಟ್ಟಾರೆ ಕಲೆಕ್ಷನ್ ಎಷ್ಟು?

‘ಲವ್ ಮಾಕ್ಟೇಲ್’ (Love Mocktail) ಸರಣಿಗೆ ಅದರದ್ದೇ ಆದ ಅಭಿಮಾನಿ ಬಳಗ ಇದೆ. ಈ ಚಿತ್ರದ ಮೊದಲ ಭಾಗ ರಿಲೀಸ್ ಆಗಿದ್ದು 2020ರಲ್ಲಿ. ಆ ಬಳಿಕ ಇದಕ್ಕೆ ಪಾರ್ಟ್ 2 ಬಂತು. ಈಗ ಮೂರನೇ ಭಾಗ ತೆರೆಗೆ ಬಂದಿದೆ. ಈ ಚಿತ್ರವನ್ನು ಜನರು ಬಹುವಾಗಿ ಇಷ್ಟಪಟ್ಟಿದ್ದಾರೆ. ಸಿನಿಮಾನ ಕೊಂಡಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಭಾವನಾತ್ಮಕವಾಗಿ ಸಿನಿಮಾ ಇಷ್ಟ ಆಗುತ್ತಿದೆ. ಹಾಗಾದರೆ, ಈ ಚಿತ್ರ ಮಾಡಿದ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ? ಆ ಬಗ್ಗೆ ಇಲ್ಲಿದೆ ವಿವರ. ‘ಲವ್…

Read More