Headlines

ಮಾನಸಿಕ ಒತ್ತಡ, ಆತಂಕ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ? – Kannada News | Govt launches KIRAN, a 24×7 helpline for people to seek mental health counselling

ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಿ ಬ್ಯುಸಿನೆಸ್ ಮ್ಯಾನ್, ವಿದ್ಯಾರ್ಥಿಗಳು, ಗೃಹಿಣಿಯರು, ಹೀಗೆ ಹಲವರು ಒಂದಲ್ಲ ಒಂದು ಕಾರಣಕ್ಕೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮನುಷ್ಯನ ಜೀವನದಲ್ಲಿ ದೈಹಿಕ ಆರೋಗ್ಯ ಎಷ್ಟು ಮುಖ್ಯನೋ ಅದಕ್ಕಿಂತ ಹೆಚ್ಚಿನ ಮಹತ್ವ ಮಾನಸಿಕ ಆರೋಗ್ಯಕ್ಕೆ ಇದೆ. ಹೌದು…ಇಂದಿನ ಲೈಫ್​ ಸ್ಟೈಲ್, ಆಫೀಸ್​​ ಒತ್ತಡ, ಕೌಟುಂಬಿಕ ಸಮಸ್ಯೆಗಳು, ಆರ್ಥಿಕ ಸಂಕಷ್ಟಗಳು ಮತ್ತು ಸಾಮಾಜಿಕ ಒತ್ತಡ ಹೀಗೆ ಹಲವು ಆತಂಕ, ಖಿನ್ನತೆ ಮತ್ತು ನಿರಾಸೆಯಂತಹ ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇನ್ನು ತಪ್ಪು ಕಲ್ಪನೆಗಳಿಂದ ತಮ್ಮ ಸಮಸ್ಯೆಗಳನ್ನು ಇನ್ನೊಬ್ಬರ…

Read More

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ – Kannada News | BJP and R Ashoka Slams Karnataka Congress Govt Over Drug Racket After Mysuru NCB Raid

ಬೆಂಗಳೂರು, ಜನವರಿ 31: ಮೈಸೂರಿನಲ್ಲಿ ಗುಪ್ತವಾಗಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವನ್ನು ದೆಹಲಿ ಎನ್​​ಸಿಬಿ ಪತ್ತೆ ಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಮಾತ್ರ, ಮೈಸೂರಿನಲ್ಲಿ ಪತ್ತೆಯಾಗಿರುವುದು ಫಿನಾಯಿಲ್ ಫ್ಯಾಕ್ಟರಿ. ಅಲ್ಲಿ ಡ್ರಗ್ಸ್ ತಯಾರು ಮಾಡುವ ಯಾವುದೇ ವಸ್ತುಗಳು ಸಿಕ್ಕಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಕ ಮಾಧ್ಯಮ ಎಕ್ಸ್​ನಲ್ಲಿ ಆಕ್ರೋಶ…

Read More

ನಿಲ್ಲದ ‘ಏಮ್ಸ್’ ಹೋರಾಟದ ಕಿಚ್ಚು; ಬರೋಬ್ಬರಿ 1500 ದಿನ ಪೂರೈಸಿದ ಚಳುವಳಿ! – Kannada News | Raichur AIIMS Protest Completes 1500 Days, Agitation Intensifies Across the District

ರಾಯಚೂರು, ಜೂನ್ 22: ಗಡಿ ಜಿಲ್ಲೆ ರಾಯಚೂರಿನಲ್ಲಿ (Raichuru) ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ಸ್ಥಾಪನೆಗಾಗಿಯೇ ನಡೆಯುತ್ತಿರುವ ಬೃಹತ್ ಚಳುವಳಿ ಈಗ ಬರೋಬ್ಬರಿ 1,500 ದಿನಗಳನ್ನು ಪೂರೈಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಶತಾಯ ಗತಾಯ ರಾಯಚೂರಿಗೆ ಏಮ್ಸ್ ಮಂಜೂರಾಗಲೇಬೇಕು ಎಂದು ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಹಾಗೂ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಈಗ ಮತ್ತಷ್ಟು ತೀವ್ರಗೊಂಡಿದೆ. ಮುಖ್ಯಾಂಶಗಳು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ 1500 ದಿನಗಳನ್ನು ಪೂರೈಸಿದೆ. ನಂಜುಂಡಪ್ಪ…

Read More

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ! – Kannada News | Anjanadri Temple Gold Donation Controversy: Kolar Administration Re verifies Documents of Mahesh Reddy

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ! ಕೊಪ್ಪಳ, ಮೇ 12: ಹನುಮ ಜನ್ಮಸ್ಥಳ ಎಂದೇ ಪ್ರಸಿದ್ಧವಾಗಿರುವ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ನೀಡಿದ ಸುಮಾರು 2.50 ಕೋಟಿ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ವಿಚಾರದಲ್ಲಿ ಈಗ ಗೊಂದಲ ಮೂಡಿದ್ದು, ಜಿಲ್ಲಾಡಳಿತವು ದಾಖಲೆಗಳ ಮರುಪರಿಶೀಲನೆಗೆ ಮುಂದಾಗಿದೆ. ಪಂಚನಾಮ ಪ್ರಕ್ರಿಯೆಯ ನಂತರ ಎಲ್ಲಾ ಆಭರಣಗಳನ್ನು ದೇವಸ್ಥಾನದ ಸಮಿತಿಯ ಸುಪರ್ದಿಗೆ ತೆಗೆದುಕೊಳ್ಳುವ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ….

Read More

ಬಾಂಗ್ಲಾದೇಶದಲ್ಲಿ ಉಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಯುವ ನಾಯಕನ ತಲೆಗೆ ಗುಂಡೇಟು – Kannada News | Bangladesh violence Another youth leader Motaleb Sikder shot in head days after Osman Hadis killing

ಢಾಕಾ, ಡಿಸೆಂಬರ್ 22: ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಅಶಾಂತಿ ಹುಟ್ಟುಹಾಕಿದ ಷರೀಫ್ ಉಸ್ಮಾನ್ ಬಿನ್ ಹಾದಿ ಹತ್ಯೆಯ ಕೆಲವು ದಿನಗಳ ನಂತರ ಇಂದು ಬಾಂಗ್ಲಾದೇಶದಲ್ಲಿ (Bangladesh) ಮತ್ತೊಬ್ಬ ಯುವ ನಾಯಕನ ಮೇಲೆ ಗುಂಡು ಹಾರಿಸಲಾಗಿದೆ. ಯುವ ನಾಯಕನನ್ನು ಬಾಂಗ್ಲಾದೇಶದ ರಾಷ್ಟ್ರೀಯ ನಾಗರಿಕ ಪಕ್ಷದ ಖುಲ್ನಾ ವಿಭಾಗೀಯ ಮುಖ್ಯಸ್ಥ ಮೋತಲೆಬ್ ಸಿಕ್ದರ್ ಎಂದು ಗುರುತಿಸಲಾಗಿದೆ. ಅವರ ತಲೆಗೆ ಗುಂಡು ಹಾರಿಸಲಾಗಿದೆ. ಮೋತಲೆಬ್ ಸಿಕ್ದರ್ ಅವರ ತಲೆಯ ಎಡಭಾಗಕ್ಕೆ ಗುಂಡು ಹಾರಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರು ಗಾಯಗಳಿಗೆ ಚಿಕಿತ್ಸೆ…

Read More

ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ – Kannada News | Majaa Bharatha and Comedy Kiladigalu fame Siddartha Parasanura found dead suspiciously in Humnabad

ಕಿರುತೆರೆಯ ಕಾಮಿಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು (Siddartha Parasanura) ಅವರು ನಿಧನರಾಗಿದ್ದಾರೆ. ಅವರ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಈ ಸಾವಿನ ಸುದ್ದಿ ತೀವ್ರ ಆಘಾತ ನೀಡಿದೆ. ಸಿದ್ದಾರ್ಥ ಅವರ ಸಾವಿನ ಬಗ್ಗೆ ಒಂದಷ್ಟು ಅನುಮಾನಗಳು ಮೂಡಿವೆ. ಅವರ ನಿಧನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ‘ಮಜಾ ಭಾರತ’ (Majaa Bharatha) ಮುಂತಾದ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು…

Read More

ಶೇ.85ರಷ್ಟು ದೃಷ್ಟಿ ಕಳೆದುಕೊಂಡಿದ್ದಾರಂತೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್, ಸುಪ್ರೀಂಕೋರ್ಟ್​​ನಲ್ಲಿ ಕಣ್ಣೀರಿಟ್ಟ ಸಹೋದರಿ – Kannada News | Imran Khan Losing Eyesight in Adiala Jail: Sister Pleads in Pakistan Supreme Court

ಇಸ್ಲಾಮಾಬಾದ್, ಫೆಬ್ರವರಿ 13: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಆರೋಗ್ಯದ ಬಗ್ಗೆ ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಅವರನ್ನು ಜೈಲಿನಲ್ಲಿ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ, ಅದರ ಪರಿಣಾಮವಾಗಿ ಶೇ.85ರಷ್ಟು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಸುಪ್ರೀಂಕೋರ್ಟ್​ ಎದುರು ಇಮ್ರಾನ್ ಸಹೋದರಿ ಕಣ್ಣೀರಿಟ್ಟಿದ್ದಾರೆ. ಪಾಕಿಸ್ತಾನದ ಸುಪ್ರೀಂ ಕೋರ್ಟ್ ತಕ್ಷಣದ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ವರದಿಯಲ್ಲಿ ಇಮ್ರಾನ್ ಖಾನ್ ಅವರ ಬಲಗಣ್ಣಿನ ಸುಮಾರು ಶೇ. 85 ರಷ್ಟು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಮುಖ್ಯ ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ…

Read More

ಆರತಕ್ಷತೆಯಲ್ಲೂ ವಿಶೇಷ ಉಡುಗೆ ಧರಿಸಿ ಕಂಗೊಳಿಸಿದ ರಶ್ಮಿಕಾ-ವಿಜಯ್: ವಿಶೇಷತೆಯೇನು? – Kannada News | Vijay Deverakonda and Rashmika Mandanna reception dress decode

ಸ್ಟಾರ್ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಇವರ ಮದುವೆ ಚಿತ್ರಗಳು ನ್ಯಾಷನಲ್ ನ್ಯೂಸ್ ಆಗಿದ್ದವು. ಮದುವೆಯ ದಿನ ಈ ಜೋಡಿ ಶಿವ-ಪಾರ್ವತಿಯ ರೂಪದಲ್ಲಿ ಕಂಗೊಳಿಸಿದ್ದರು. ಇಬ್ಬರೂ ಧರಿಸಿದ್ದ ಚಿನ್ನದ ಆಭರಣಗಳ ಡಿಸೈನ್ ಅಂತೂ ಸಖತ್ ವೈರಲ್ ಆಗಿದ್ದವು. ರಿಸೆಪ್ಷನ್​​ಗೂ ಸಹ ಭಿನ್ನವಾದ ಕಂಗೊಳಿಸುವ ಉಡುಗೆಗಳೊಟ್ಟಿಗೆ ಕಾಣಿಸಿಕೊಳ್ಳುತ್ತಾರೆ ಎಂಬ ನಿರೀಕ್ಷೆ ಇತ್ತು. ಸಾಮಾನ್ಯವಾಗಿ ಮದುವೆಗೆ ಶಾಸ್ತ್ರೀಯ ಉಡುಪು ಧರಿಸುವ ಜೋಡಿ, ರಿಸೆಪ್ಷನ್​​ಗೆ ಆಧುನಿಕ…

Read More

ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲ್ವಾರ್​ ದಾಳಿ: 5-6 ಜನರ ತಂಡದಿಂದ ಕೃತ್ಯ – Kannada News | Talwar Attack on Youth Congress Leader in Udupi

ಉಡುಪಿ, ಫೆಬ್ರವರಿ 02: ಕರಾವಳಿ ಜಿಲ್ಲೆ ಉಡುಪಿಯಲ್ಲಿ ತಲ್ವಾರ್​​ಗಳು ಝಳಪಿಸಿವೆ. ಕಾಂಗ್ರೆಸ್ ಯುವ ಮುಖಂಡನ ಮೇಲೆ ನಗರದ ಪಿಪಿಸಿ ಕ್ರಾಸ್ ಬಳಿ ದಾಳಿ ನಡೆಸಲಾಗಿದ್ದು, ಮಾತುಕತೆಗೆಂದು ಕರೆಸಿ ಅಟ್ಯಾಕ್​​ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಎನ್‌ಎಸ್‌ಯುಐ ಉಪಾಧ್ಯಕ್ಷ ಶರತ್ ಕುಂದರ್‌ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಮಣಿಪಾಲ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿರುವ ಮಾಹಿತಿ ಇದೆ. ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿವಾರಿನಿಂದ ದಾಳಿ…

Read More

ವರ್ಷಗಳ ಕಾಲ ನೆನಪುಳಿವ ಸಿನಿಮಾ: ‘ಫಾದರ್’ ಬಗ್ಗೆ ಡಾರ್ಲಿಂಗ್ ಕೃಷ್ಣ ಮಾತು – Kannada News | Darling Krishna talks about his upcoming movie Father

ಡಾರ್ಲಿಂಗ್ ಕೃಷ್ಣ (Darling Krishna) ಕಳೆದ ಕೆಲ ವರ್ಷಗಳಿಂದ ಗಮನ ಸೆಳೆಯುವ ಸಿನಿಮಾಗಳನ್ನು ಮಾಡುತ್ತಾ ಬರುತ್ತಿದ್ದಾರೆ. ‘ಕೌಸಲ್ಯ ಸುಪ್ರಬಾ ರಾಮ’, ‘ಬ್ರಾಟ್’ ಇನ್ನೂ ಕೆಲ ಒಳ್ಳೆಯ ಸಿನಿಮಾಗಳನ್ನು ಡಾರ್ಲಿಂಗ್ ಕೃಷ್ಣ ಮಾಡುತ್ತಾ ಬರುತ್ತಿದ್ದಾರೆ. ಇದೀಗ ‘ಫಾದರ್’ ಹೆಸರಿನ ಭಿನ್ನ ರೀತಿಯ ಸಿನಿಮಾನಲ್ಲಿ ನಟಿಸಿದ್ದಾರೆ. ಪ್ರಕಾಶ್ ರೈ ಅವರು ಸಿನಿಮಾನಲ್ಲಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಬಗ್ಗೆ ಮಾತನಾಡಿರುವ ಡಾರ್ಲಿಂಗ್ ಕೃಷ್ಣ, ‘ಫಾದರ್’ ಸಿನಿಮಾ ಬಹಳ ಭಿನ್ನವಾದ ಆದರೆ ಮನಸ್ಸಿಗೆ ತಾಗುವ ಸಿನಿಮಾ, ಬಹಳ ವರ್ಷಗಳ ಕಾಲ ಈ…

Read More