ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ – Kannada News | India tables final trade proposal to US, demands tariff cut to 15pc and wants Agriculture out of negotiation

ನವದೆಹಲಿ, ಡಿಸೆಂಬರ್ 26: ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕಾಗಿ (India US trade deal) ನಡೆಯುತ್ತಿರುವ ಮಾತುಕತೆ ಮತ್ತು ಸಂಧಾನಗಳು ಫಲಪ್ರದವಾಗುವಂತೆ ಕಾಣುತ್ತಿವೆ. ಸರ್ವಸಮ್ಮತವಾದ ಮತ್ತು ನ್ಯಾಯಯುತವಾದ ಒಪ್ಪಂದದತ್ತ ಸಾಗುತ್ತಿದ್ದೇವೆ ಎಂದು ಸಂಧಾನದ ನೇತೃತ್ವದ ವಹಿಸಿರುವ ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ. ಭಾರವು ತನ್ನ ಒಪ್ಪಂದ ಅಂತಿಮ ಪ್ರಸ್ತಾಪವನ್ನು ಅಮೆರಿಕದ ಮುಂದಿಟ್ಟಿದೆಯಂತೆ. ಟ್ಯಾರಿಫ್ ಕಡಿತಗೊಳಿಸಬೇಕು, ಕೃಷಿ ಸಂಬಂಧಿತ ಉತ್ಪನ್ನಗಳನ್ನು ಈ ಒಪ್ಪಂದದಿಂದ ಹೊರಗಿಡಬೇಕು ಎಂಬುದು ಭಾರತ ಸಲ್ಲಿಸಿರುವ ಪ್ರಸ್ತಾವದಲ್ಲಿರುವ ಪ್ರಮುಖ ಅಂಶ. ಶೇ….

Read More

RR vs MI IPL 2026 Live Score: ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ – Kannada News | Rajasthan Royals vs Mumbai Indians IPL 2026 Live Cricket Score RR vs MI Match on April 07  latest news in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿದ್ದು, ಈ ಗೆಲುವಿನ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅತ್ತ ಮುಂಬೈ ಇಂಡಿಯನ್ಸ್ ತಂಡವು ಕಳೆದ ಮ್ಯಾಚ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್…

Read More

MI vs RCB: ಸಾವಿರ ರನ್​​ಗಳ ಸರದಾರ ಕಿಂಗ್ ಕೊಹ್ಲಿ

ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು. ಆದಾಗ್ಯೂ ಕೊಹ್ಲಿ ಅವರ ಇನ್ನಿಂಗ್ಸ್​ನಲ್ಲಿ ಪವರ್ ಇರಲಿಲ್ಲ. ಅಂದರೆ ಈ ಅರ್ಧಶತಕ ಪೂರೈಸಲು ಕೊಹ್ಲಿ 38 ಎಸೆತಗಳಲ್ಲಿ 50 ರನ್ ಬಾರಿಸಿದರು. ಈ ನಿಧಾನಗತಿಯ ಅರ್ಧಶತಕದ ಹೊರತಾಗಿಯೂ ಕೊಹ್ಲಿ, ಸಾಲ್ಟ್ ಹಾಗೂ ಪಾಟಿದರ್ ಅವರೊಂದಿಗೆ ಶತಕ ಮತ್ತು ಅರ್ಧಶತಕದ ಜೊತೆಯಾಟವನ್ನಾಡುವ ಮೂಲಕ ತಂಡಕ್ಕೆ ನೆರವಾದರು. ಮಾತ್ರವಲ್ಲದೆ ತಮ್ಮ ಅರ್ಧಶತಕದ ಇನ್ನಿಂಗ್ಸ್ ಮೂಲಕ ಮುಂಬೈ…

Read More

ಸಾರ್ವಕಾಲಿಕ RCB ಇಲೆವೆನ್ ಹೆಸರಿಸಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಕಳೆದ 18 ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿದಿದ್ದಾರೆ. ಈ ಹದಿನೆಂಟು ವರ್ಷಗಳಲ್ಲಿ ಅನೇಕ ಆಟಗಾರರು ಬಂದು ಹೋಗಿದ್ದಾರೆ. ಇವರಲ್ಲಿ ಕೆಲವರು ಆರ್​ಸಿಬಿ ತಂಡದ ಆಲ್​ ಟೈಮ್ ಫೇವರೇಟ್ ಆಗಿ ಗುರುತಿಸಿಕೊಂಡರೆ, ಇನ್ನು ಕೆಲವರು ಮಿಂಚಿ ಮರೆಯಾಗಿದ್ದಾರೆ. ಹೀಗೆ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡ ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಸಾರ್ವಕಾಲಿಕ ಇಲೆವೆನ್ ಹೆಸರಿಸಿದ್ದಾರೆ ವಿರಾಟ್ ಕೊಹ್ಲಿ. ಈ ಹನ್ನೊಂದು ಆಟಗಾರರಲ್ಲಿ ಇಬ್ಬರು ಕನ್ನಡಿಗರು ಕೂಡ ಕಾಣಿಸಿಕೊಂಡಿರುವುದು ವಿಶೇಷ. ವಿರಾಟ್ ಕೊಹ್ಲಿ ತಮ್ಮ ಸಾರ್ವಕಾಲಿಕ ಇಲೆವೆನ್​ನಲ್ಲಿ…

Read More

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು – Kannada News | K Manju said Producers lost 250 crore rs in three months

ಪ್ರತಿ ಶುಕ್ರವಾರ ಕನ್ನಡದ ಹಲವು ಸಿನಿಮಾಗಳು (Cinema) ಬಿಡುಗಡೆ ಆಗುತ್ತಲೇ ಇದೆ. ಆದರೆ ಗೆಲುವು ಕಾಣುತ್ತಿರುವುದು ಮಾತ್ರ ವರ್ಷಕ್ಕೆ ಬೆರಳೆಣಿಕೆಯಷ್ಟು ಸಿನಿಮಾಗಳು. ಸಿನಿಮಾ ಸೋತಾಗ ತೀವ್ರ ಬಾಧೆಗೆ ಗುರಿ ಆಗುವುದು ನಿರ್ಮಾಪಕರು. ಚಕ್ರವರ್ತಿ ಚಂದ್ರಚೂಡ್ ನೀಡಿರುವ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ನಿರ್ಮಾಪಕ ಕೆ ಮಂಜು, ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ್ದು, ಕಳೆದ ನವೆಂಬರ್​​ನಿಂದ ಜನವರಿ ವರೆಗೆ ಕೇವಲ ಮೂರೇ ತಿಂಗಳಲ್ಲಿ ಕನ್ನಡ ಚಿತ್ರರಂಗದ ನಿರ್ಮಾಪಕರು 250 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ’ ಎಂದಿದ್ದಾರೆ. ನಿರ್ಮಾಪಕರ…

Read More

ಬಳ್ಳಾರಿ ಗಲಭೆ ಬಗ್ಗೆ ಹೆಚ್​​ಡಿಕೆ ಹೊಸ ಬಾಂಬ್​: ಪೋಸ್ಟ್ ಮಾರ್ಟಮ್ ಸತ್ಯ ಬಿಚ್ಚಿಟ್ಟ ಕೇಂದ್ರ ಸಚಿವ – Kannada News | Ballari clash Case: Two Postmortems Trigger Political Storm, HD Kumaraswamy Makes Explosive Allegations

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಬೆಂಗಳೂರು, ಜನವರಿ 5: ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯಲ್ಲಿ ಹಲವು ಅನುಮಾನಗಳು ಮತ್ತು ಗಂಭೀರ ಲೋಪಗಳಿವೆ ಎಂದು ಆರೋಪಿಸಿದರು. ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಮೃತದೇಹವನ್ನು ಎರಡು ಬಾರಿ ಮರಣೋತ್ತರ…

Read More

ಇರಾನ್-ಅಮೆರಿಕ ಸಂಧಾನಕ್ಕೆ ‘ಪರಮಾಣು’ ತಡೆ: ಇಸ್ಲಾಮಾಬಾದ್ ಮ್ಯಾರಥಾನ್ ಮಾತುಕತೆ ಹಳಿ ತಪ್ಪಿದ್ದೇಕೆ?

ಇಸ್ಲಾಮಾಬಾದ್, ಏಪ್ರಿಲ್ 12: ಜಾಗತಿಕ ಶಾಂತಿ ಮತ್ತು ಸ್ಥಿರತೆ ಮೇಲೆ ಭಾರಿ ಪರಿಣಾಮ ಬೀರಬಹುದಾಗಿದ್ದ ಅಮೆರಿಕ-ಇರಾನ್(Iran) ನಡುವಿನ ಹೈ-ವೋಲ್ಟೇಜ್ ಸಂಧಾನ ಸದ್ಯಕ್ಕೆ ಹಳಿತಪ್ಪಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಸುದೀರ್ಘ ಮ್ಯಾರಥಾನ್ ಚರ್ಚೆಯು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದು, ಈ ವೈಫಲ್ಯದ ಹಿಂದಿನ ಆಘಾತಕಾರಿ ಕಾರಣಗಳು ಇಲ್ಲಿವೆ. ಅಮೆರಿಕ ಮತ್ತು ಇರಾನ್ ನಡುವೆ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯ ಹಾಡಲು ಪಾಕಿಸ್ತಾನ ಹಮ್ಮಿಕೊಂಡಿದ್ದ ಸಂಧಾನ ಸಭೆಯು ಅನಿಶ್ಚಿತವಾಗಿ ಕೊನೆಗೊಂಡಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್…

Read More

ಇದನ್ನು ನಿರೀಕ್ಷಿಸಿರಲಿಲ್ಲ; ‘ಲವ್ ಮಾಕ್ಟೇಲ್ 3’ ಸಿನಿಮಾ ಸೂಪರ್ ಎಂದ ಸೆಲೆಬ್ರಿಟಿಗಳು

‘ಲವ್ ಮಾಕ್ಟೇಲ್ 3’ ಸಿನಿಮಾದ ವಿಶೇಷ ಶೋಗಳನ್ನು ತಂಡದವರಿಗಾಗಿ ಆಯೋಜನೆ ಮಾಡಲಾಗಿತ್ತು. ಕೆಲ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದರು. ಇದನ್ನು ನೋಡಿದ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಸಿನಿಮಾ ಹೀಗೆ ಇರುತ್ತದೆ ಎಂದು ನಾನು ಊಹಿಸರಲಿಲ್ಲ’ ಎಂದು ಅನೇಕರು ಹೇಳಿದ್ದಾರೆ. ಮೊದಲ ಭಾಗದಲ್ಲಿ ಕಥಾ ನಾಯಕನ ಪತ್ನಿ ಸಾಯುತ್ತಾಳೆ. ಎರಡನೇ ಭಾಗದಲ್ಲಿ ಆತನ ಜೀವನದಲ್ಲಿ ಒಂದು ಮಗು ಬರುತ್ತದೆ. ಮೂರನೇ ಭಾಗ ಯಾವ ರೀತಿಯಲ್ಲಿ ಇರಬಹುದು ಎಂಬ ಕುತೂಹಲ ಮೂಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಎಷ್ಟು ಲಕ್ಷುರಿಯಾಗಿದೆ  ನೋಡಿ ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್ 

ಮಹೇಶ್ ಬಾಬು ಅವರ ಎಎಂಬಿ ಸಿನಿಮಾಸ್ ಬೆಂಗಳೂರಲ್ಲಿ ಇಂದಿನಿಂದ (ಜನವರಿ 16) ಕಾರ್ಯಾರಾಂಭ ಆರಂಭಿಸಿದೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರದ ಜಾಗದಲ್ಲೇ ಇದು ತಲೆ ಎತ್ತಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಕಪಾಲಿ ಮಾಲ್​​​ನಲ್ಲಿ ಈ ಮಲ್ಟಿಪ್ಲೆಕ್ಸ್  ಇದೆ. 9 ಪರದೆಗಳನ್ನು ಇದು ಹೊಂದಿದೆ.ಈ ಚಿತ್ರಮಂದಿರ ಸಾಕಷ್ಟು ಅದ್ದೂರಿಯಾಗಿದೆ. ಥಿಯೇಟರ್​​ನ ಝಲಕ್ ಇಲ್ಲಿದೆ. ಸ್ಕ್ರೀನ್ 6 ವಿಶೇಷವಾಗಿದ್ದು, ಇದು ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಪರದೆಯಾಗಿದೆ. ಇದು ಕ್ರಿಸ್ಟಿ 6K ಡಾಲ್ಬಿ ವಿಷನ್ ಪ್ರೊಜೆಕ್ಟರ್ ಮತ್ತು ಇಮ್ಮರ್ಸಿವ್ ಸೌಂಡ್ ವ್ಯವಸ್ಥೆಯನ್ನು…

Read More

Sonia Gandhi: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು – Kannada News | Congress Leader Sonia Gandhi Admitted to Hospital in Delhi

ನವದೆಹಲಿ, ಜನವರಿ 06: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಕೆಲವು ದಿನಗಳಿಂದ ಕೆಮ್ಮು ಕಾಣಿಸಿಕೊಂಡಿತ್ತು. ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಕೆಮ್ಮು ಕಡಿಮೆಯಾಗುತ್ತಿರಲಿಲ್ಲ. ಹೀಗಾಗಿ ಆಸ್ಪತ್ರೆಗೆ ತೆರಳಿದ್ದಾರೆ. ಸೋನಿಯಾ ಗಾಂಧಿಗೆ ಡಿಸೆಂಬರ್​​ನಲ್ಲಿ 79 ವರ್ಷ ತುಂಬಿತ್ತು. ಕೆಲವು ತಿಂಗಳ ಹಿಂದೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ದೆಹಲಿಯ ಸರ್ ಗಂಗಾ…

Read More