ಸರ್ಕಾರದ ವಿರುದ್ಧ ಮತ್ತೆ ತೊಡೆತಟ್ಟಿದ ರಾಜ್ಯಪಾಲರು: ಅಧಿವೇಶನ ಬಳಿಕ ಗಣರಾಜ್ಯೋತ್ಸವ ಭಾಷಣ ಓದಲೂ ಹಿಂದೇಟು! – Kannada News | Karnataka Governor vs Government: Thaawarchand Gehlot Likely to Skip Reading Republic Day Speech

ಬೆಂಗಳೂರು, ಜನವರಿ 24: ಕರ್ನಾಟಕದಲ್ಲಿ (Karnataka) ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗುತ್ತಿರುವ ಸೂಚನೆಗಳು ಕಂಡುಬಂದಿವೆ. ಈಗಾಗಲೇ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಉಂಟಾಗಿದ್ದ ಗದ್ದಲದ ಬೆನ್ನಲ್ಲೇ, ಈ ಬಾರಿ ಗಣರಾಜ್ಯೋತ್ಸವದ ಭಾಷಣವೇ ಹೊಸ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿದೆ. ಸಂಪ್ರದಾಯದಂತೆ ಗಣರಾಜ್ಯೋತ್ಸವದಂದು ರಾಜ್ಯಪಾಲರು ಓದುವ ಭಾಷಣವನ್ನು ರಾಜ್ಯ ಸರ್ಕಾರವೇ ತಯಾರಿಸಿ ನೀಡುತ್ತದೆ. ಆದರೆ ಈ ಬಾರಿ ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೇಂದ್ರ ಸರ್ಕಾರದ ನೀತಿಗಳ ಕುರಿತು ತೀವ್ರ ಟೀಕೆಗಳಿರುವುದು ರಾಜ್ಯಪಾಲರ…

Read More

ಮಗು ಹುಟ್ಟಿ ಏಳೇ ದಿನಕ್ಕೆ ಮಾರಾಟಕ್ಕೆ ಮುಂದಾದ ಹೆತ್ತವರು: ದಂಪತಿ ಸೇರಿ ಐವರ ಬಂಧನ – Kannada News | Kolar: Parents Arrested for Selling 7 days Newborn Baby Due to Poverty

ಕೋಲಾರ, ಫೆಬ್ರವರಿ 07: ಮಗು ಆಗಿಲ್ಲ ಅಂತ ಈಗಲೂ ಅದೆಷ್ಟೋ ದಂಪತಿ ಪರದಾಡುತ್ತಾರೆ. ದೇವಸ್ಥಾನ, ಆಸ್ಪತ್ರೆ, ಹರಕೆ ಅಂತ ಪ್ರತಿದಿನ ಸುತ್ತಾಡುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಕಿಡಿಗೇಡಿಗಳು ಮಗು ಮಾರಾಟ (Sale) ಜಾಲದಲ್ಲಿ ತೊಡಗಿದ್ದು, ಇದೀಗ ಮಗುವನ್ನು (Newborn Baby) ಮಾರಾಟ ಮಾಡುವ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಘಟನೆ ನಡೆದಿದೆ. ನಡೆದಿದ್ದೇನು? ಅವರಿಬ್ಬರು ಗಂಡ-ಹೆಂಡತಿ ಅಲ್ಲ, ಆದರೆ ಲಿಂವಿಗ್ ಟುಗೆದರ್ ರೀತಿ ಸಂಸಾರ ಮಾಡಿಕೊಂಡಿದ್ದವರು. ಆಕೆಗೆ…

Read More

ಬೆಂಗಳೂರಲ್ಲಿ ಲೇಡಿ ಡಾನ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಮಹಿಳೆ – Kannada News | Bengaluru Real Estate Extortion Case Woman Posing as Youth Wing Chief Threatens Businessman for Rs 10 Lakh Huphta

ಬೆಂಗಳೂರು, ಮೇ 18: ಮಹಿಳೆಯೊಬ್ಬಳು ತಾನು ಸಂಘಟನೆಯೊಂದರ ಪ್ರಮುಖ ನಾಯಕಿ ಎಂದು ಹೇಳಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕಚೇರಿಗೆ ನುಗ್ಗಿ, ಜೀವ ಬೆದರಿಕೆ ಹಾಕಿ ಭಾರಿ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಗೀತ ರಾಮ್ ಎಂಬ ಮಹಿಳೆ ಹಾಗೂ ಆಕೆಯೊಂದಿಗೆ ಬಂದಿದ್ದ ಇಬ್ಬರು ಪುರುಷರು ಸೇರಿ ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟರಾಜು ಅವರಿಗೆ ಈ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿರುವ ವೆಂಕಟರಾಜು…

Read More

‘ಧುರಂಧರ್’ ಸಿನಿಮಾದ 4 ಕೋಟಿ ಟಿಕೆಟ್ ಮಾರಾಟ; ಶಾರುಖ್, ಆಮಿರ್ ದಾಖಲೆ ಉಡೀಸ್ – Kannada News | Ranveer Singh starrer Dhurandhar movie sells total 4 Cr Tickets in India

ರಣವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಸಿನಿಮಾ ಹಲವು ದಾಖಲೆಗಳನ್ನು ಮುರಿದಿದೆ. ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಈ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಈ ಚಿತ್ರದ ಒಟ್ಟು 4 ಕೋಟಿ ಟಿಕೆಟ್​​ಗಳು ಮಾರಾಟ ಆಗಿವೆ! ಈ ಮೂಲಕ ಆಮಿರ್ ಖಾನ್, ಶಾರುಖ್ ಖಾನ್ ಮುಂತಾದ ಸ್ಟಾರ್ ನಟರ ಸಿನಿಮಾಗಳು ಈ ಮೊದಲು ಮಾಡಿದ್ದ ದಾಖಲೆಯನ್ನು ‘ಧುರಂಧರ್’ ಮುರಿದು ಹಾಕಿದೆ. ಪ್ರೇಕ್ಷಕರಿಂದ ಈ ಸಿನಿಮಾಗೆ ಫುಲ್ ಮಾರ್ಕ್ಸ್ ಸಿಕ್ಕಿದೆ. ಕಳೆದ…

Read More

ರೆಹಮಾನ್ ಡಕಾಯತ್ ಬಳಿಕ ಶುಕ್ರಾಚಾರ್ಯನ ಪಾತ್ರದಲ್ಲಿ ಅಕ್ಷಯ್ ಖನ್ನಾ; ಗೆಟಪ್ ನೋಡಿ..

‘ಧುರಂಧರ್’ ಚಿತ್ರದ ರೆಹಮಾನ್ ಡಕಾಯತ್ ಪಾತ್ರದ ಮೂಲಕ ಬೆಳ್ಳಿತೆರೆಯ ಮೇಲೆ ಮ್ಯಾಜಿಕ್ ಮಾಡಿದ್ದ ನಟ ಅಕ್ಷಯ್ ಖನ್ನಾ (Akshaye Khanna), ಈಗ ಮತ್ತೊಂದು ವಿಭಿನ್ನ ಅವತಾರದಲ್ಲಿ ಬರಲು ಸಜ್ಜಾಗಿದ್ದಾರೆ. ಮಾರ್ಚ್ 28ರಂದು ಅಕ್ಷಯ್ ಖನ್ನಾ ಅವರ ಜನ್ಮದಿನದ ಅಂಗವಾಗಿ, ಖ್ಯಾತ ನಿರ್ದೇಶಕ ಪ್ರಶಾಂತ್ ವರ್ಮಾ ಅವರು ‘ಮಹಾಕಾಳಿ’ (Mahakali) ಸೆಟ್‌ನಿಂದ ವಿಶೇಷ ಫೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಈ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಶುಕ್ರಾಚಾರ್ಯನ ಪಾತ್ರ ಮಾಡುತ್ತಿದ್ದಾರೆ. ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ…

Read More

ಅಭಿಷೇಕ್ ಶರ್ಮಾ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ಅಭಿಷೇಕ್ ಶರ್ಮಾ (Abhishek Sharma) ಆರ್ಭಟಿಸಿದ್ದಾರೆ. ಈ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್ ಆಗಿದೆ. ಹೀಗೆ ಉಡೀಸ್ ಆಗಿರುವುದು ಕೆರಿಬಿಯನ್ ದೈತ್ಯ ಆ್ಯಂಡ್ರೆ ರಸೆಲ್ ಬರೆದಿಟ್ಟಿದ್ದ ವಿಶ್ವ ದಾಖಲೆ ಎಂಬುದು ವಿಶೇಷ. ನಾಗಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಕೇವಲ 35 ಎಸೆತಗಳಲ್ಲಿ 8 ಸಿಕ್ಸ್,…

Read More

ಸಿನಿಮಾ ನಿರ್ದೇಶನಕ್ಕೆ ಇಳಿಯುತ್ತಾರೆ ಗಿಲ್ಲಿ ನಟ? ದೊಡ್ಡ ಪ್ಲ್ಯಾನ್ ರಿವೀಲ್ – Kannada News | Gilli Nata: Bigg Boss 12 Winner’s Directorial Debut? Kannada Film Dreams After Victory

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ್ ಆಗಿ ಹೊರಹೊಮ್ಮಿದರು. ಅವರು ಅದ್ಭುತವಾಗಿ ಮನರಂಜನೆ ನೀಡಿದರು ಮತ್ತು ವಿಜಯ ಪತಾಕೆಯನ್ನು ಹಾರಿಸಿದರು. ಈಗ ಗಿಲ್ಲಿ ನಟ ಅವರನ್ನು ಹುಡುಕಿ ಸಿನಿಮಾ ಆಫರ್​​​ಗಳು ಬರಬಹುದು ಎಂದು ಹೇಳಲಾಗುತ್ತಾ ಇದೆ. ಇದರ ಜೊತೆಗೆ ಅವರಿಗೆ ಸಿನಿಮಾ ನಿರ್ದೇಶನ ಮಾಡೋ ಪ್ಲ್ಯಾನ್ ಇದೆ ಎಂದು ಹೇಳಲಾಗುತ್ತಾ ಇದೆ. ವೈರಲ್ ಆದ ಹಳೆಯ ವಿಡಿಯೋ ಇದಕ್ಕೆ ಕಾರಣ ಎನ್ನಬಹುದು. ಗಿಲ್ಲಿ ನಟ ಅವರು ಮೊದಲಿನಿಂದಲೂ ನಿರ್ದೇಶನದಲ್ಲಿ…

Read More

‘ಟಾಕ್ಸಿಕ್’ ಸಿನಿಮಾ ಆಕ್ಷನ್ ಸಾಮಾನ್ಯವಾಗಿರಲ್ಲ: ಯಶ್ ಹೇಳಿದ್ದೇನು? – Kannada News | Yash talks about Toxic movie’s action and action director JJ Perry

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳ ಮೇಲೆ ಕೆಲ ದಿನಗಳಷ್ಟೆ ಇದೆ. ಯಶ್ ಅವರು ಇದೀಗ ಅಧಿಕೃತವಾಗಿ ಸಿನಿಮಾದ ಬಹಿರಂಗ ಪ್ರಚಾರ ಆರಂಭಿಸಿದ್ದಾರೆ. ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026ಗೆ ಹೋಗಿದ್ದ ಯಶ್, ತಮ್ಮ ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಗ್ಗೆ ಹಲವು ಸಂದರ್ಶನಗಳಲ್ಲಿ ಮಾತನಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಯಶ್ ಅವರು ವಿಶೇಷವಾಗಿ ಮಾತನಾಡಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲಕರಾಗಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಯಶ್ ಅವರು ಸಿನಿಮಾದ ಆಕ್ಷನ್…

Read More

ಸರ್ಕಾರಿ ಶಾಲೆ​ ಮಕ್ಕಳನ್ನ ಹೆಲಿಕಾಪ್ಟರ್​ನಲ್ಲಿ ಕರೆದೊಯ್ದ MLA ಸತೀಶ್ ಸೈಲ್ ಪುತ್ರಿ – Kannada News | MLA Satish Sails Daughter Organises Free Helicopter Rides in Karwar for Government School Children and Specially Abled

ಕಾರವಾರ, ಡಿಸೆಂಬರ್​​ 24: ಕರಾವಳಿ ಉತ್ಸವದ ಪ್ರಯುಕ್ತ ಉತ್ತರ ಕನ್ನಡ ಜಿಲ್ಲಾಡಳಿತದ ವತಿಯಿಂದ ಹೆಲಿಕ್ಯಾಪ್ಟರ್ ರೈಡ್ ಆಯೋಜನೆ ಮಾಡಲಾಗಿದ್ದು, ವಿಶೇಷ ಚೇತನ ಮಕ್ಕಳು ಇದಕ್ಕೆ ಚಾಲನೆ ನೀಡಿದ್ದಾರೆ. ವಿಶೇಷ ಚೇತನ ಮಕ್ಕಳು ಮತ್ತು ಕಾರವಾರ -ಅಂಕೋಲಾ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ಹೆಲಿಕ್ಯಾಪ್ಟರ್ ರೈಡ್​​ ವ್ಯವಸ್ಥೆ ಮಾಡಲಾಗಿದ್ದು, ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಸತೀಶ್ ಸೈಲ್ ಪುತ್ರಿ ಸಾಚಿ ಇದರ ಜವಾಬ್ದಾರಿ ಹೊತ್ತಿದ್ದಾರೆ. ಅರಬ್ಬೀ ಸಮುದ್ರದ ಕಡಲ ತೀರ, ಕಾಳಿ ಸಂಗಮ ಹಾಗೂ ಕಾರವಾರ…

Read More

ಇಂದಿನಿಂದ ಭಾರತದಲ್ಲಿ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಜೂನ್ 30 ರವರೆಗೆ ‘ಮೆಸೇಜ್ ಎಡಿಟಿಂಗ್’ ಆಯ್ಕೆ ಇರುವುದಿಲ್ಲ – Kannada News | Telegram Unbanned in India: Message Editing Restricted Until June 30 After NEET Leak Row

ನವದೆಹಲಿ, ಜೂನ್ 22: ನೀಟ್ -ಯುಜಿ ಮರು ಪರೀಕ್ಷೆ 2026 ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ಹೇರಿದ್ದ ನಿಷೇಧವನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಹಿಂಪಡೆದಿದೆ. ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ಆ್ಯಪ್‌ನ ಪ್ರಮುಖ ಆಯ್ಕೆಯಾದ ‘ಮೆಸೇಜ್-ಎಡಿಟಿಂಗ್’ ಮೇಲಿನ ನಿರ್ಬಂಧವನ್ನು ಜೂನ್ 30 ರವರೆಗೆ ಮುಂದುವರಿಸಲು ಸರ್ಕಾರ ಆದೇಶಿಸಿದೆ. ಪ್ರಸ್ತುತ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆ್ಯಪ್ ಸ್ಟೋರ್‌ಗಳಲ್ಲಿ ಆ್ಯಪ್ ಇನ್ನು ಲಭ್ಯವಾಗಿಲ್ಲದಿದ್ದರೂ, ಇಂಟರ್ನೆಟ್ ಸೇವಾ ಪೂರೈಕೆದಾರರು (ISP) ಹಂತಹಂತವಾಗಿ ನಿಷೇಧವನ್ನು ರದ್ದುಗೊಳಿಸುತ್ತಿರುವುದರಿಂದ…

Read More