Headlines

IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

 ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ RCB ಫ್ರಾಂಚೈಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದೀಗ ಈ ತಂಡವನ್ನು ಖರೀದಿಸಲು ಪ್ರಮುಖ ಉದ್ಯಮಿಗಳು ಯೋಜನೆ ರೂಪಿಸುತ್ತಿದ್ದಾರೆ. ಇವರಲ್ಲಿ ಎಲ್ಲರ ಗಮನ ಸೆಳೆದಿರುವುದು ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಗ್ಲೇಝರ್ ಫ್ಯಾಮಿಲಿ. ಗ್ಲೇಝರ್ ಫ್ಯಾಮಿಲಿಯ ಅವ್ರಾಮ್ ಗ್ಲೇಝರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೇಲೆ ಕಣ್ಣಿಟಿದ್ದಾರೆ. ಅಷ್ಟೇ…

Read More

ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ: ಮರಿಗಳ ಜೊತೆಗೆ ತಾಯಿ ಹುಲಿಯ ದರ್ಶನ

ಚಾಮರಾಜನಗರ, ಏಪ್ರಿಲ್​​ 05: ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ ಸಿಕ್ಕಿದೆ. ಒಂದೆಡೆ ತನ್ನ ಮರಿಗಳೊಂದಿಗೆ ತಾಯಿ ಹುಲಿ ದರ್ಶನ ನೀಡಿದ್ದರೆ, ಮತ್ತೊಂದೆಡೆ ಬೃಹತ್ ವ್ಯಾಘ್ರವೊಂದು ಕ್ಯಾಮರಕ್ಕೆ ಪೋಸ್ ಕೊಟ್ಟಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಮರಿಗಳ ಅಪರೂಪದ ದೃಶ್ಯ ಸೆರೆಯಾಗಿದ್ದು, ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Karnataka Weather Forecast: ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ! – Kannada News | Karnataka Weather Forecast: Heavy Rain in Bengaluru, Orange Alert Issued for Bagalkot, Kalaburagi and Vijayapura

ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಬೆಂಗಳೂರು, ಮೇ 27: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ  (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ಮುಖ್ಯಾಂಶಗಳು ಬಾಗಲಕೋಟೆ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ. ಹಾಸನ,…

Read More

ಯ್ಯೂಟೂಬೇ ಗುರು: ಬಿಸಿಲಿನ ಅಬ್ಬರದ ನಡುವೆ ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್​​ ಬೆಳೆದ ರೈತ! – Kannada News | From YouTube to Orchard: Chikkaballapur Farmer Cultivates Kashmiri Apples Successfully

ಬೆಳೆದ ಬೆಳೆ ಜೊತೆ ರೈತImage Credit source: Tv9 Kannada ಚಿಕ್ಕಮಗಳೂರು, ಮೇ 10: ಸೇಬು ಅಂದ ತಕ್ಷಣ ನಮಗೆ ನೆನಪಾಗೋದೇ ಕಾಶ್ಮೀರ. ಯಾಕೆಂದರೆ ಶೀತವಲಯದ ಪ್ರಮುಖ ಬೆಳೆಗಳಲ್ಲೊಂದಾದ ಸೇಬನ್ನು ಭಾರದಲ್ಲಿ ಹೆಚ್ಚಾಗಿ ಬೆಳೆಯುವ ರಾಜ್ಯಗಳೆಂದರೆ ಅವು ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರ. ಆದರೆ ಜನರ ಈ ಅನಿಸಿಕೆಯನ್ನು ಸುಳ್ಳು ಮಾಡುವ ನಿಟ್ಟಿನಲ್ಲಿ ನಮ್ಮದೇ ಕರ್ನಾಟಕದ ರೈತರೊಬ್ಬರು ಗಮನ ಸೆಳೆದಿದ್ದಾರೆ. ರಾಜಧಾನಿ ಬೆಂಗಳೂರಿನ ಪಕ್ಕವೇ ಕಾಶ್ಮೀರಿ ಆ್ಯಪಲ್​​ ಬೆಳೆ ಬೆಳೆದು ಸೈ ಎನಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಚಿಕ್ಕಬಳ್ಳಾಪುರದಲ್ಲಿ…

Read More

VHT 2025-26: ತನ್ನ ವಿಕೆಟ್ ಉರುಳಿಸಿದ ಸ್ಪಿನ್ನರ್​ಗೆ ಸ್ಮರಣೀಯ ಉಡುಗೊರೆ ನೀಡಿದ ಕೊಹ್ಲಿ – Kannada News | Virat Kohli’s Gesture: Autographs Wicket Ball for Spinner Vishal Jaiswal

ಡಿಸೆಂಬರ್ 26 ರಂದು ನಡೆದ ವಿಜಯ್ ಹಜಾರೆ ಪಂದ್ಯಾವಳಿಯಲ್ಲಿ (Vijay Hazare Trophy) ದೆಹಲಿ ಮತ್ತು ಗುಜರಾತ್ (Delhi vs Gujarat) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ದೆಹಲಿ ತಂಡದ ಪರ ಕಣಕ್ಕಿಳಿದಿದ್ದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) 77 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ವಾಸ್ತವವಾಗಿ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ವಿರಾಟ್ ಭರ್ಜರಿ ಶತಕ ಸಿಡಿಸಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲೂ ಕೊಹ್ಲಿಯಿಂದ ಅದೇ…

Read More

ISRO SAC Recruitment 2026: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | ISRO SAC Recruitment 2026: 49 Scientist/Engineer Vacancies Apply Now!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ಅಹಮದಾಬಾದ್‌ನ ಬಾಹ್ಯಾಕಾಶ ಕೇಂದ್ರ (Space Applications Centre – SAC) ನಲ್ಲಿ ಖಾಲಿ ಇರುವ ವಿಜ್ಞಾನಿ/ಇಂಜಿನಿಯರ್ (SD/SC) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ವಿವಿಧ ವಿಭಾಗಗಳಲ್ಲಿ ಒಟ್ಟು 49 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹೀಗಿವೆ. ಶೈಕ್ಷಣಿಕ…

Read More

ಕೇವಲ 2,000 ರೂ ಹೂಡಿಕೆಯಲ್ಲಿ ಕೋಟಿ ರೂ ಗಳಿಸಬೇಕಾ? ಎಸ್​ಐಪಿ ಜೊತೆ ಸ್ಟೆಪಪ್ ತಂತ್ರ ಅನುಸರಿಸಿ

ಸಂಬಳ ಇತ್ಯಾದಿ ನಿಯಮಿತ ಸಂಪಾದನೆ ಹೊಂದಿರುವ ಜನರಿಗೆ ಎಸ್​ಐಪಿ (SIP- Systematic Investment Plan) ಮೂಲಕ ಹೂಡಿಕೆ ಮಾಡುವುದು ಬಹಳ ಪ್ರಯೋಜನಕಾರಿ. ನಿಯಮಿತವಾಗಿ ಹೂಡಿಕೆ ಮಾಡುತ್ತಾ ಹೋದಾಗ ದೀರ್ಘಾವಧಿಯಲ್ಲಿ ಅಚ್ಚರಿ ಎನಿಸುವಷ್ಟು ದೊಡ್ಡ ಮೊತ್ತವಾಗಿ ಬೆಳೆದಿರುತ್ತದೆ. ಸಿಸ್ಟಮ್ಯಾಟಿಕ್ ಇನ್ವೆಸ್ಟ್​ಮೆಂಟ್ ಪ್ಲಾನ್​ಗಳಿಂದ ಇದು ಸಾಧ್ಯ. ಎಸ್​ಐಪಿಗಳು ಎಲ್ಲಾ ಅಗತ್ಯಗಳಿಗೂ ಹೊಂದಿಕೆಯಾಗುವ ಹೂಡಿಕೆ ಯೋಜನೆಗಳಾಗಿವೆ. ಎಸ್​ಐಪಿ ಜೊತೆಗೆ ಸ್ಟೆಪ್ ತಂತ್ರ ಅನುಸರಿಸಿದರೆ ಪ್ರಯೋಜನ ಇನ್ನೂ ಹೆಚ್ಚಿನದ್ದಾಗಿರುತ್ತದೆ. ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಕೌಶಿಕ್ ಅವರು ಎಸ್​ಐಪಿ ಹಾಗೂ ವಾರ್ಷಿಕ ಸ್ಟೆಪಪ್…

Read More

ಕ್ರಿಕೆಟ್​ ಗ್ರೌಂಡ್​​ನಲ್ಲಿ ಅವಾಚ್ಯ ಶಬ್ದ ಬಳಕೆ ಮಾಡಿದ್ದಕ್ಕೆ ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್ – Kannada News | Kiccha Sudeep’s CCL Controversy: Jogi Prem Blamed for Bad Words Usage Clarification

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ನಿರೂಪಣೆಯನ್ನು ಸುದೀಪ್ (Sudeep) ಅವರು ಇತ್ತೀಚೆಗೆ ಪೂರ್ಣಗೊಳಿಸಿದ್ದಾರೆ. ಈಗ ಅವರ ಸಂಪೂರ್ಣ ಗಮನ ಕ್ರಿಕೆಟ್ ಮೇಲಿದೆ. ಸಿಸಿಎಲ್​​ನಲ್ಲಿ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇತ್ತೀಚೆಗೆ ಪಂದ್ಯ ಆಡುವಾಗ ಅವರು ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಸುದೀಪ್ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಪದ ಬಳಕೆಗೆ ಜೋಗಿ ಪ್ರೇಮ್ ಕಾರಣ ಎಂದಿದ್ದಾರೆ. ರಾಜ್ ಬಿ ಶೆಟ್ಟಿ ನಟನೆಯ ‘ರಕ್ಕಸಪೂರದೊಳ್’ ಸಿನಿಮಾ ಟ್ರೈಲರ್ ಲಾಂಚ್ ಈವೆಂಟ್…

Read More

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು! – Kannada News | CM Vijay Sworn In: TVK Chief Takes Oath as 24th Chief Minister of Tamil Nadu

ಚೆನ್ನೈ, ಮೇ 10: ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ದಶಕಗಳ ಕಾಲ ಆಳಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಭೇದಿಸಿದ ಟಿವಿಕೆ (TVK) ಮುಖ್ಯಸ್ಥ ದಳಪತಿ ವಿಜಯ್ ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಪ್ರಮಾಣವಚನಕ್ಕೂ ಮುನ್ನ ಭಾಷಣ ಮಾಡಿದ ವಿಜಯ್, ಇಂದು ನಾನು ಇಲ್ಲಿ ನಿಂತಿರುವುದು ಒಬ್ಬ ನಟನಾಗಿ ಅಲ್ಲ, ನಿಮ್ಮ ಮನೆಯ ಮಗನಾಗಿ. ಈ ಮಣ್ಣಿನ ಜನರ…

Read More

ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರನ್ನ ಭೇಟಿಯಾದ ಸಚಿವ ಮಹದೇವಪ್ಪ: ಸಂಸದ ಸುನಿಲ್ ಬೋಸ್ ಮನೆಯಲ್ಲಿ ಡಿನ್ನರ್ ಮೀಟಿಂಗ್ – Kannada News | Minister HC Mahadevappa Meets NCSC Chairman in Delhi; High Level Dinner Meeting Sparks Political Rumors

ಬೆಂಗಳೂರು/ದೆಹಲಿ, ಏಪ್ರಿಲ್ 29: ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ದೆಹಲಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಜಾರಿಗೆ ತರಲಾದ ‘ಒಳ ಮೀಸಲಾತಿ’ ಕುರಿತು ಅವರು ಆಯೋಗಕ್ಕೆ ಮಾಹಿತಿ ನೀಡಿದ್ದು, ಈ ನಿರ್ಧಾರಕ್ಕೆ ಕಿಶೋರ್ ಮಕ್ವಾನ ಸಂತಸ ವ್ಯಕ್ತಪಡಿಸಿದ್ದಾರೆ. ಇತರೆ ರಾಜ್ಯಗಳೂ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ. ಕುತೂಹಲ…

Read More