ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ – Kannada News | Sky Gold And Diamonds Jewelry Shop Robbery In Hunsur Mysuru

ಮೈಸೂರು, (ಡಿಸೆಂಬರ್ 28): ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ. ಬೈಕ್‌ಗಳಲ್ಲಿ ಬಂದಿದ್ದ ಈ ಐವರು ದರೋಡೆಕೋರರು ಅಂಗಡಿಗೆ ನುಗ್ಗಿ ಸಿಬ್ಬಂದಿಯನ್ನು ಗನ್​​​ನಿಂದ ಹೆದರಿಸಿ, ಚೀಲದಲ್ಲಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಾಡಹಗಲೇ ಈ…

Read More

ಗುಲಬರ್ಗಾ ವಿವಿ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು: 18 ಇಲಾಖೆಗಳಿಂದ 300 ಎಕರೆ ನೀಡುವಂತೆ ಮನವಿ

ಕಲಬುರಗಿ, ಮಾರ್ಚ್​ 10: ಕಲ್ಯಾಣ‌ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಲಿ ಅಂತ ನೂರಾರು ಎಕರೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ (Gulbarga University) ಸ್ಥಾಪನೆಯಾಗಿದೆ. ಆದರೆ ಇದೀಗ ಅದೇ ನೂರಾರು ಎಕರೆ ಜಮೀನಿನ ಮೇಲೆ ವಿವಿಧ ಸರ್ಕಾರಿ ಇಲಾಖೆಗಳ ಕಣ್ಣು ಬಿದಿದೆ‌. ವಿವಿಯ ಜಾಗದಲ್ಲೇ ಬಸ್ ನಿಲ್ದಾಣ, ಕ್ರಿಕೆಟ್ ಕ್ರಿಡಾಂಗಣ ಸೇರಿದಂತೆ ಹಲವು ಇಲಾಖೆಗಳು ಜಮೀನು ಕೇಳಿವೆ. ಇದು ವಿವಿ ಹಾಗೂ ರಾಜ್ಯ ಸರ್ಕಾರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ವಿಶ್ವವಿದ್ಯಾಲಯದ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು ಹಿಂದುಳಿದ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿಲ್ಲಿ ಮುಂದುವರೆದ ಚಳಿಯಬ್ಬರ – Kannada News | Bengaluru temperature: Dry Weather Persists in State, Misty weather in Bengaluru

ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿಲ್ಲಿ ಮುಂದುವರೆದ ಚಳಿಯಬ್ಬರ ಬೆಂಗಳೂರು, ಜನವರಿ 14: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು…

Read More

ದಿಲ್ಜೀತ್ ಮ್ಯಾಜಿಕ್: ಕೇವಲ 14 ಶೋ, 943 ಕೋಟಿ ಆದಾಯ, 114 ಕೋಟಿ ತೆರಿಗೆ

ಕೆಲ ತಿಂಗಳುಗಳ ಹಿಂದಷ್ಟೆ ನಟ, ಗಾಯಕ ದಿಲ್ಜೀತ್ ದೊಸ್ಸಾಂಜ್ (Diljit Dosanjh) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಲೈವ್ ಕಾನ್ಸರ್ಟ್​​ಗಳಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವಂತೆ ಮನವಿ ಮಾಡಿದ್ದರು. ಅದಾದ ಬಳಿಕ ಮೋದಿ ಸಹ ತಮ್ಮ ಭಾಷಣವೊಂದರಲ್ಲಿ ಎಲ್ಲ ರಾಜ್ಯಗಳೂ ಲೈವ್ ಕಾನ್ಸರ್ಟ್​​ಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿಕೊಡುವಂತೆ ಮನವಿ ಮಾಡಿದ್ದರು. ಇದೀಗ ಅದರ ಒಳಮರ್ಮ ತಿಳಿದು ಬರುತ್ತಿದೆ. ಗಾಯಕ ದಿಲ್ಜೀತ್ ದೊಸ್ಸಾಂಗ್ ಭಾರತದಲ್ಲೇ ಅತಿ ಹೆಚ್ಚು ಟಿಕೆಟ್ ಸೋಲ್ಡ್ ಮಾಡುವ ಲೈವ್ ಕಾರ್ನರ್ಟ್ ಕಲಾವಿದ ಸಹ…

Read More

ಪುಟ್ಟ ಮನೆಯಲ್ಲಿ ಸಾಧನೆಯ ಭಂಡಾರ: ಹೇಗಿದೆ ನೋಡಿ ಗಿಲ್ಲಿಯ ಸಣ್ಣ ಸೂರು – Kannada News | Gillis Triumphant Return: Dadadapura Village Celebrates BBK12 Winners Success Story

ಬಿಗ್​​​ಬಾಸ್​​​​​ ಕನ್ನಡ 12 ವಿಜೇತ ಗಿಲ್ಲಿ ಅವರ ಯಶಸ್ಸನ್ನು ಅವರ ಹುಟ್ಟೂರು ದಡದಪುರ ಅದ್ಧೂರಿಯಾಗಿ ಆಚರಿಸುತ್ತಿದೆ. ದಡದಪುರದಲ್ಲಿರುವ ಗಿಲ್ಲಿ ಅವರ ಮನೆಯಲ್ಲಿ ಅವರನ್ನು ಭೇಟಿಯಾಗಲು ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಗಿಲ್ಲಿ ತುಂಬಾ ಬಡತನದ ಮನೆಯಿಂದ ಬಂದವರು, ಹಲವಾರು ಶೋಗಳಲ್ಲಿ ಭಾಗವಹಿಸಿದ್ದಾರೆ. ಒಂದಿಷ್ಟು ಹಣವನ್ನು ಸಂಪಾದಿಸಿದ್ದಾರೆ. ಅದರೂ ಅವರು ಇಂದಿಗೂ ಪುಟ್ಟ ಮನೆಯಲ್ಲೇ ವಾಸವಾಗಿದ್ದಾರೆ. ಅವರ ಮನೆ ಹೇಗಿದೆ ಎಂಬುದನ್ನು ಟಿವಿ9 ಕನ್ನಡ ತೋರಿಸಿದೆ ನೋಡಿ. ಇದು ಗಿಲ್ಲಿ ಆಡಿ ಬೆಳೆದ ಪುಟ್ಟ ಮನೆ. ಬಡತನದ ಹಿನ್ನೆಲೆಯಿಂದ…

Read More

Aiden Markram: ನಂಗೆ ಮುಖಕ್ಕೆ ಹೊಡೆದಂಗಾಯ್ತು..! – Kannada News | It felt like a slap in the face: Aiden Markram on Semi Final Loss

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಾಗಿ ಸೆಮಿಫೈನಲ್​ಗೆ ಪ್ರವೇಶಿಸಿದ್ದ ಸೌತ್ ಆಫ್ರಿಕಾ ತಂಡವನ್ನು ನ್ಯೂಝಿಲೆಂಡ್ ತಂಡ ಹೀನಾಯವಾಗಿ ಸೋಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಇದಾಗ್ಯೂ ಮಾರ್ಕೊ ಯಾನ್ಸೆನ್ (55) ಬಾರಿಸಿದ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್ ಕಲೆಹಾಕಿತು….

Read More

February Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಮೊದಲ ವಾರದ ಭವಿಷ್ಯ ತಿಳಿಯಿರಿ – Kannada News | February Weekly Horoscope 2026: Zodiac Predictions and Planetary Effects for Your Rashi

2026ರ ಫೆಬ್ರವರಿಯ ಮೊದಲ ವಾರ ಇದಾಗಿದ್ದು ಗ್ರಹಗತಿಗಳ ನಿಖರ ಸ್ಥಾನವನ್ನು ಆಧರಿಸಿ, ಶುಭಾಶುಭಗಳು ನಿರ್ಣಯವಾಗುವುದು. ​ಮುಖ್ಯವಾಗಿ ಈ ಸಮಯದಲ್ಲಿ ಶನಿ ಮೀನ ರಾಶಿಯಲ್ಲಿ, ಗುರು ಮಿಥುನ ರಾಶಿಯಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಇವರ ಆಧಾರದ ಮೇಲೆ ಈ ವಾರ ಫಲಗಳು ಹೇಗಿರಲಿವೆ? ಮೇಷ ರಾಶಿ: ನಿಮ್ಮ ರಾಶ್ಯಾಧಿಪತಿ ಮಂಗಳನ ಶುಭ ದೃಷ್ಟಿಯಿಂದ ವೃತ್ತಿಯಲ್ಲಿ ಉತ್ಸಾಹ ಇರಲಿದೆ. ತೃತೀಯ ಗುರುವು ಧೈರ್ಯ ನೀಡಲಿದ್ದು, ಸಹೋದರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಹೂಡಿಕೆಗೆ ಲಾಭದಾಯಕ ಸಮಯ. ಆದರೆ ಶನಿಯ…

Read More

ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ

ವಿಜಯಪುರ, ಏಪ್ರಿಲ್ 9: ಜಿಲ್ಲೆಯ ತಿಕೋಟಾ ತಾಲುಕು ಸೇರಿದಂತೆ ವಿವಿಧೆಡೆ ಇಂದು ಬೆಳಗ್ಗೆ 8:21ರ ಸುಮಾರಿಗೆ ಲಘು ಭೂಕಂಪನದ ಅನುಭವವಾಗಿದೆ. ತಿಕೋಟಾ ತಾಲೂಕಿನ ಕಳ್ಳಕವಟಗಿ, ಬಾಬಾನಗರ, ಬಿಜ್ಜರಗಿ, ಸೋಮದೇವರಹಟ್ಟಿ, ಹಬನೂರು ಮತ್ತು ಟಕ್ಕಳಕಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದಿದ್ದಾರೆ. ಮಹಾರಾಷ್ಟ್ರದ ಗಡಿ ಗ್ರಾಮಗಳಾದ ಮೊರಬಗಿ ಮತ್ತು ತಿಕ್ಕುಂಡಿಯಲ್ಲೂ ಕಂಪನ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Gold Rates: ಗ್ರಾಮ್​ಗೆ 200 ರೂ ಏರಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಏರಿಕೆ ಕಂಡಿವೆ. ನಿನ್ನೆ ಗ್ರಾಮ್​ಗೆ 185 ರೂ ಹೆಚ್ಚಿದ್ದ ಚಿನ್ನದ ಬೆಲೆ ಇಂದು ಬುಧವಾರ 200 ರೂ ಏರಿದೆ. ಎರಡು ದಿನದಲ್ಲಿ ಬಹುತೇಕ 400 ರೂಗಳಷ್ಟು ಹೆಚ್ಚಳ ಆಗಿದೆ. ಅಪರಂಜಿ ಚಿನ್ನದ ಬೆಲೆ (Gold Rates) 15,000 ರೂ ಗಡಿದಾಟಿದೆ. ವಿದೇಶಗಳಲ್ಲೂ ಅನೇಕ ಕಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯೂ ನಿನ್ನೆಯಂತೆ ಇವತ್ತೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ…

Read More

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ದಿಬ್ಬದ ಮಣ್ಣು ಅಗೆದಾಗ ನಡೆಯಿತು ಅಚ್ಚರಿ! – Kannada News | Mystery Unfolds in Andhra Pradesh’s kadapa as Golds Idols found After following Boys Dream

ಕಡಪ, ಜನವರಿ 3: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಒಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಕೊನರಾಜುಪಲ್ಲಿಯಲ್ಲಿ ಒಬ್ಬ ಹುಡುಗನ ಕನಸಿನಲ್ಲಿ ದೇವರು ಕಾಣಿಸಿಕೊಂಡಿದ್ದಾರೆ. ದೇವರು ಆ ಹುಡುಗನಿಗೆ ತಾನು ಹಳ್ಳಿಯ ಹೊರವಲಯದಲ್ಲಿರುವ ಬೆಟ್ಟದ ಕೆಳಗೆ ಇರುವ ದಿಬ್ಬದಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ. ಈ ವಿಷಯವನ್ನು ಮರುದಿನ ಆ ಹುಡುಗ ತನ್ನ ಗ್ರಾಮಸ್ಥರಿಗೆ ಹೇಳಿದ್ದಾನೆ. ಇದು ದೇವರ ಸಂದೇಶವೆಂದು ಆತನ ಮಾತು ನಂಬಿದ ಇಡೀ ಹಳ್ಳಿಯವರು ದಿಬ್ಬವನ್ನು ಅಗೆಯಲು ಹೋದರು. ಆಗ ಅಲ್ಲಿ 3 ಪಂಚಲೋಹದ ವಿಗ್ರಹಗಳು ಪತ್ತೆಯಾದವು….

Read More