‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯನ್

ನಟ ಶಿವಕಾರ್ತಿಕೇಯನ್ ಅವರು ‘ಸಿಎಸ್​​ಕೆ’ ಅನ್  ಬಾಕ್ಸಿಂಗ್ ಈವೆಂಟ್​​ಗೆ ತೆರಳಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಧೋನಿ ಹಾಗೂ ಸಿಎಸ್​​ಕೆ ಚಾರ್ಮ್​ ಅನ್ನು ಅವರು ಹಾಡಿ ಹೊಗಳಿದ್ದಾರೆ. ಚೆನ್ನೈ ಸ್ಟೇಡಿಯಂನಿಂದ ತಮ್ಮ ಮನೆ 25 ಕಿ.ಮೀ ದೂರ ಇದೆ ಎಂದು ಅವರು ಹೇಳಿದ್ದಾರೆ. ಅಷ್ಟೆಲ್ಲ ದೂರ ಇದ್ದರೂ ಸ್ಟೇಡಿಯಂನಲ್ಲಿ ನಡೆಯುವ ಸೆಲೆಬ್ರೇಷನ್ ಶಬ್ದ ತಮ್ಮ ಮನೆಯವರಿಗೂ ಕೇಳುತ್ತದೆ ಎಂದು ಹೇಳಿದರು ಶಿವಕಾರ್ತಿಕೇಯನ್.  ಧೋನಿ ಲೀಡರ್​​ಶಿಪ್​ನ ಹೊಗಳಿದರು ಶಿವಕಾರ್ತಿಕೇಯನ್. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ – Kannada News | 3 year old child sexually assaulted by her fathers friend in Visakhapatnam case registered

ವಿಶಾಖಪಟ್ಟಣಂ, ಫೆಬ್ರವರಿ 19: ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಡಗಂಟ್ಯಾಡ ಮಂಡಲದಲ್ಲಿ 3 ವರ್ಷದ ಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ (Sexually Harassment) ಎಸಗಿದ್ದಾನೆ. ಆಕೆಯ ತಂದೆಯನ್ನು ಭೇಟಿಯಾಗುವ ನೆಪದಲ್ಲಿ ಆತ ಮನೆಗೆ ಬಂದಿದ್ದ. ಆದರೆ, ಆಕೆಯ ಅಪ್ಪ ಮನೆಯಲ್ಲಿರಲಿಲ್ಲ. ಅಮ್ಮ ಒಳಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಆ ಆರೋಪಿಯು ಮಗುವಿಗೆ ಬಿಸ್ಕತ್ ಕೊಡಿಸುತ್ತೇನೆ ಎಂದು ಹತ್ತಿರದ ದಿನಸಿ ಅಂಗಡಿಗೆ ಕರೆದೊಯ್ದನು. ಆಕೆಯನ್ನು ಅಂಗಡಿಗೆ ಕರೆದುಕೊಂಡು ಹೋಗುವಾಗ ಮಧ್ಯದಲ್ಲೇ ಆಕೆಯ ಮೇಲೆ ಅತ್ಯಾಚಾರ…

Read More

ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ? – Kannada News | Ranveer Singh visited Chamundi temple to asks apology as per High Court order

ನಟ ರಣ್ವೀರ್ ಸಿಂಗ್ (Ranveer Singh) ಕೆಲ ತಿಂಗಳ ಹಿಂದೆ ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಕಾಂತಾರ’ ಸಿನಿಮಾದ ಅನುಕರಣೆ ಮಾಡುತ್ತಾ ತುಳು ನಾಡಿನ ದೈವವನ್ನು ಕೆಟ್ಟದಾಗಿ ಅನುಕರಣೆ ಮಾಡಿದ್ದರು. ಅದರ ವಿರುದ್ಧ ಪ್ರಕರಣ ದಾಖಲಾಗಿ, ಕರ್ನಾಟಕ ಹೈಕೋರ್ಟ್​​ನಲ್ಲಿ ವಿಚಾರಣೆ ಸಹ ನಡೆದಿತ್ತು. ನ್ಯಾಯಾಲಯವು, ರಣ್ವೀರ್ ಸಿಂಗ್ ಮಾಡಿದ್ದು ತಪ್ಪೆಂದು ಅಭಿಪ್ರಾಯ ವ್ಯಕ್ತಪಡಿಸಿ, ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳಬೇಕೆಂದು ಸೂಚಿಸಿತ್ತು. ಅಂತೆಯೇ ಇದೀಗ ನಟ ರಣ್ವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ದೈವಕ್ಕೆ…

Read More

ವೈಕೋ ಮನೆಗೆ ಹೋದ ಸಿಎಂ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್ – Kannada News | Tamil Nadu CM Vijay visits Vaikos House his domestic helps cant keep calm

ಚೆನ್ನೈ, ಮೇ 11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Vijay) ಅವರು ಇಂದು ಚೆನ್ನೈನಲ್ಲಿರುವ ಎಂಡಿಎಂಕೆ ಮುಖ್ಯಸ್ಥ ವೈಕೋ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಆದರೆ, ಭೇಟಿ ಅನಿರೀಕ್ಷಿತವಾದ ವೈರಲ್ ದೃಶ್ಯಕ್ಕೆ ಸಾಕ್ಷಿಯಾಯಿತು. ವೈಕೋ ತಮ್ಮ ಕುಟುಂಬದ ಸದಸ್ಯರನ್ನು ಮುಖ್ಯಮಂತ್ರಿಗೆ ಪರಿಚಯಿಸಿದರು. ಆಗ ಅಲ್ಲೇ ಇದ್ದ ಮನೆಕೆಲಸದವರು ನಾವು ಕೂಡ ನಿಮಗೇ ಮತ ಹಾಕಿದ್ದೇವೆ, ನಾವು ನಿಮ್ಮ ಅಭಿಮಾನಿಗಳು ಎಂದು ಸಿಎಂ ವಿಜಯ್ ಎದುರು ಬಂದು ಕೈಮುಗಿದರು. ಅದನ್ನು ಕೇಳಿ ಖುಷಿಯಾದ ವಿಜಯ್ ಕೂಡ ಅವರಿಗೆ ಕೈ…

Read More

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು – Kannada News

ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರದ ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳುImage Credit source: tv9 ಬೆಂಗಳೂರು, ಜೂನ್ 4: ಚಾಮರಾಜನಗರ (Chamarajanagar) ಮತ್ತು ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಗಳಲ್ಲಿ ಗುರುವಾರ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, 7 ತಿಂಗಳ ಹಸುಗೂಸು ಹಾಗೂ ವೃದ್ಧ ದಂಪತಿ ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ವೇಗದ ಚಾಲನೆ ಮತ್ತು ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಈ ಎರಡೂ ದುರಂತಗಳು ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಅಪಘಾತದ ತೀವ್ರತೆಗೆ ವಾಹನಗಳು…

Read More

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಡ್ಯಾನ್ಸ್​​ ಮಾಡಿದ ಶಾಸಕ ಶರಣು ಸಲಗರ – Kannada News | Basavakalyan MLA Sharanu Salagar Dances With Wife at Aide’s Haldi; Video Goes Viral in Bidar

ಬೀದರ್​​, ಮೇ 08: ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದ ಕಾರ್ಯಕ್ರಮದಲ್ಲಿ ಬಸವಕಲ್ಯಾಣದ ಶಾಸಕ ಶರಣು ಸಲಗರ ತಮ್ಮ ಪತ್ನಿ ಜೊತೆಗೆ ಭರ್ಜರಿ ಡ್ಯಾನ್ಸ್​​ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶರಣು ಸಲಗರ ದಂಪತಿ ಹಿಂದಿ ಹಾಡಿಗೆ ಸಖತ್​​ ಹೆಜ್ಜೆ ಹಾಕಿದ್ದು ನೆರೆದಿದ್ದವರು ಇವರ ನೃತ್ಯ ಕಂಡು ಫುಲ್​​ ಖುಷ್​​ ಆಗಿದ್ದಾರೆ. ಶರಣು ಸಲಗಾರ ಮತ್ತು ಸಾವಿತ್ರಿ ಸಲಗರ ಅವರ ಈ ಡ್ಯಾನ್ಸ್​​ ಕಂಡು ಅಭಿಮಾನಿಗಳೂ ಸಂತಸಪಟ್ಟಿದ್ದಾರೆ. ಮತ್ತಷ್ಟು ವಿಡಿಯೋ…

Read More

ಆಲಿಯಾ ಭಟ್‌ಗೆ ಮನೆ ಮಾರಿ 10 ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಿರುವ ಬಾಲಿವುಡ್ ನಟ – Kannada News | Anupam Kher sold house to Alia Bhatt and living in rented house

ಒಂದು ಸಿನಿಮಾ (Cinema) ಹಿಟ್ ಆದರೂ ಸಾಕು, ನಟ-ನಟಿಯರ ಜೀವನ ಶೈಲಿಯೇ ಬದಲಾಗುತ್ತದೆ. ಎರಡನೇ ಸಿನಿಮಾಕ್ಕೆ ಕೋಟಿಗಳಲ್ಲಿ ಸಂಭಾವನೆ ಪಡೆಯುತ್ತಾರೆ. ಐಶಾರಾಮಿ ಕಾರು, ಮನೆಗಳನ್ನು ಖರೀದಿಸುತ್ತಾರೆ. ಆದರೆ ದಶಕಗಳಿಂದಲೂ ಚಿತ್ರರಂಗದಲ್ಲಿರುವ ಮತ್ತು ಸ್ಟಾರ್ ನಟರುಗಳಿಗೆ ಸಮಾನವಾದ ಸಂಭಾವನೆ ಪಡೆಯುವ ಸ್ಟಾರ್ ನಟರೊಬ್ಬರು ಕಳೆದ ಹತ್ತು ವರ್ಷದಿಂದಲೂ ಮುಂಬೈನಲ್ಲಿ ಬಾಡಿಗೆ ಮನೆಯಲ್ಲಿದ್ದಾರೆ. ಇದ್ದ ಮನೆಯನ್ನೂ ಸಹ ಆಲಿಯಾ ಭಟ್ ಅವರಿಗೆ ಮಾರಾಟ ಮಾಡಿದ್ದಾರೆ. ಈ ಸರಳ ಜೀವಿಯ ಹೆಸರು ಅನುಪಮ್ ಖೇರ್. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಶಸ್ವಿ…

Read More

ಸಲ್ಮಾನ್ ಖಾನ್ ವಿರುದ್ಧ ಸಿನಿಮಾ, ಪ್ರಾಜೆಕ್ಟ್​​ನಿಂದ ಹೊರನಡೆದ ನಟ – Kannada News | Actor Sonu Mishra out from Kaala Hiran movie which is about Salman Khan

ಸಲ್ಮಾನ್ ಖಾನ್ (Salman Khan) ಅವರಿಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅವರ ಜೊತೆಗೆ ವಿರೋಧಿಸುವವರೂ ಸಹ ಇದ್ದಾರೆ. ಸಲ್ಮಾನ್ ಖಾನ್ ಅವರನ್ನು ಕೊಲೆ ಮಾಡಲು ಒಂದು ದೊಡ್ಡ ತಂಡವೇ ಪ್ರಯತ್ನಿಸುತ್ತಿದೆ. ಇನ್ನು ಕೆಲವರು ಸಲ್ಮಾನ್ ಖಾನ್ ಅವರ ವಿರುದ್ಧ ಪೋಸ್ಟ್​ಗಳನ್ನು ಹಾಕುತ್ತಾ, ಅವರ ಬಗ್ಗೆ ಸಂದರ್ಶನಗಳಲ್ಲಿ ಋಣಾತ್ಮಕವಾಗಿ ಮಾತನಾಡುತ್ತಾ ಅವರ ವ್ಯಕ್ತಿಕತ್ವವನ್ನು ಕೆಟ್ಟದಾಗಿ ಬಿಂಬಿಸುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ವ್ಯಕ್ತಿಯೊಬ್ಬರು, ಸಲ್ಮಾನ್ ಖಾನ್ ಅವರ ವಿವಾದಗಳಲ್ಲಿ ಒಂದಾಗಿರುವ ಕೃಷ್ಣ ಮೃಗ ಭೇಟೆಯ ವಿಷಯವಾಗಿ ಸಿನಿಮಾ ಮಾಡಲು ಮುಂದಾಗಿದ್ದರು….

Read More

ಸಚಿವ ಕೃಷ್ಣಬೈರೇಗೌಡರ ಸಭೆಯಲ್ಲಿ ಏನೆಲ್ಲಾ ನಿರ್ಧಾರವಾಯ್ತು? ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ರಂಗಸ್ವಾಮಿ ಹೇಳಿದ್ದಿಷ್ಟು – Kannada News | Krishna Byre Gowda’s Meeting: Street Vendors’ Association President Rangaswamy Reveals Key Decisions

ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ರಂಗಸ್ವಾಮಿImage Credit source: tv9 kannada ಬೆಂಗಳೂರು, ಜುಲೈ 09: ರಾಜ್ಯ ಬೀದಿಬದಿ ವ್ಯಾಪಾರಿಗಳ ಒಕ್ಕೂಟಗಳಿಂದ ಬುಧವಾರ ಫುಟ್‌ಪಾತ್​ ತೆರವು (Footpath Eviction Drive) ವಿರೋಧಿಸಿ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟಿಸುವ ಮೂಲಕ ನಮ್ಮ ವ್ಯಾಪಾರಕ್ಕೆ ಸೂಕ್ತ ಸ್ಥಳ ಒದಗಿಸುವಂತೆ ಹಕ್ಕೊತ್ತಾಯ ಮಂಡಿಸಿದರು. ಈ ಬೆನ್ನಲ್ಲೇ ಇಂದು ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಮುಖಂಡರ ಜೊತೆ ಸಚಿವ ಕೃಷ್ಣಬೈರೇಗೌಡ (Krishna Byre Gowda) ಮಹತ್ವದ ಸಭೆ ಮಾಡಿದರು. ಈ ಬಗ್ಗೆ ಮಾತನಾಡಿದ ಬೀದಿಬದಿ ವ್ಯಾಪಾರಿ…

Read More

ಬೆಂಗಳೂರು: ಗಾಂಧಿ ಬಜಾರ್ ಹೈಟೆಕ್ ಪಾರ್ಕಿಂಗ್ ಲಾಟ್‌ ಕಾರು ಶೋರೂಂಗೆ ಬಾಡಿಗೆಗೆ! ವಾಹನ ಸವಾರರ ತೀವ್ರ ಆಕ್ರೋಶ

ಗಾಂಧಿ ಬಜಾರ್ ಹೈಟೆಕ್ ಪಾರ್ಕಿಂಗ್ ಲಾಟ್‌Image Credit source: tv9 ಬೆಂಗಳೂರು, ಜೂನ್ 1: ಬೆಂಗಳೂರಿನ (Bengaluru) ಅತ್ಯಂತ ಜನನಿಬಿಡ ವಾಣಿಜ್ಯ ಪ್ರದೇಶವಾದ ಬಸವನಗುಡಿಯ ಗಾಂಧಿ ಬಜಾರ್‌ನಲ್ಲಿ ವಾಹನ ಸವಾರರ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ನೀಡಲು ನಿರ್ಮಿಸಲಾಗಿದ್ದ ಹೈಟೆಕ್ ಮಲ್ಟಿಲೆವೆಲ್ ಪಾರ್ಕಿಂಗ್ ಲಾಟ್ ಈಗ ವಿವಾದದ ಕೇಂದ್ರಬಿಂದುವಾಗಿದೆ. ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಬರೋಬ್ಬರಿ 27 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಈ ಬೃಹತ್ ಪಾರ್ಕಿಂಗ್ ಸಂಕೀರ್ಣವನ್ನು ಕಳೆದ ತಿಂಗಳಷ್ಟೇ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು….

Read More