Headlines

Tejas Aircraft Crash: ತೇಜಸ್ ವಿಮಾನ ಇದ್ದಕ್ಕಿದ್ದಂತೆ ಪತನವಾಗಿದ್ಹೇಗೆ? 3 ವರ್ಷಗಳಲ್ಲಿ 3 ಪ್ರಮುಖ ಅಪಘಾತಗಳ ಬಗ್ಗೆ ಇಲ್ಲಿದೆ ಮಾಹಿತಿ – Kannada News | Tejas Fighter Jet Goes Down Mid Flight; Pilot Ejects Safely

ನವದೆಹಲಿ, ಫೆಬ್ರವರಿ 23: ಭಾರತೀಯ ವಾಯುಪಡೆ(IAF) ಮತ್ತೊಂದು ಹಿನ್ನಡೆ ಅನುಭವಿಸಿದೆ. ತೇಜಸ್ ಲೈಟ್ ಕಾಂಬ್ಯಾಟ್ ಏರ್​ಕ್ರಾಫ್ಟ್( Tejas Aircraft)​​ ವಿಮಾನ ಅಪಘಾತಕ್ಕೀಡಾಗಿದೆ. ಆದರೆ ಒಳ್ಳೆ ಸುದ್ದಿ ಎಂದರೆ ಪೈಲಟ್ ಸುರಕ್ಷಿತವಾಗಿ ಹೊರ ಜಿಗಿದಿದ್ದಾರೆ.  ತಿಂಗಳ ಆರಂಭದಲ್ಲಿ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನವು ಲ್ಯಾಂಡಿಂಗ್ ಸಮಯದಲ್ಲಿ ಗಂಭೀರ ಹಾನಿಯನ್ನು ಅನುಭವಿಸಿತ್ತು. ಪರಿಣಾಮವು ತೀವ್ರವಾಗಿದ್ದರಿಂದ ವಿಮಾನವು ತುಸು ಹೆಚ್ಚಾಗಿಯೇ ಹಾನಿಗೊಳಗಾಗಿದೆ. ಪೈಲಟ್ ಸಕಾಲದಲ್ಲಿ ಜಿಗಿದ ಕಾರಣ ಅವರ ಜೀವ ಉಳಿದಿತ್ತು. ವಾಯುಪಡೆಯು ಸಮಸ್ಯೆಗಳನ್ನು ಕಂಡುಕೊಳ್ಳಲು ನೌಕಾಪಡೆಯಲ್ಲಿರುವ ಎಲ್ಲಾ…

Read More

ENG vs NZ: 11 ವಿಕೆಟ್ ಉರುಳಿಸಿದ ಹೆನ್ರಿ; 253 ರನ್‌ಗಳಿಂದ ಸೋತ ಇಂಗ್ಲೆಂಡ್‌ – Kannada News | New Zealand Stuns England at Oval, Levels Series 1 1 with Decisive 253 Run Victory

ಓವಲ್‌ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು 253 ರನ್‌ಗಳಿಂದ ಸೋಲಿಸಿದ ನ್ಯೂಜಿಲೆಂಡ್ ( New Zealand vs England) ಮೂರು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್‌ ಏಕಪಕ್ಷೀಯವಾಗಿ ಗೆದ್ದುಕೊಂಡರೆ, ಆ ಬಳಿಕ ಓವಲ್‌ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯವನ್ನು ನ್ಯೂಜಿಲೆಂಡ್ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಬೆನ್ ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್‌ ತಂಡದ ನಾಯಕತ್ವವಹಿಸಿಕೊಂಡಿದ್ದ ಜೋ ರೂಟ್, ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ವಿಫಲರಾದರು. ಗೆಲುವಿಗೆ…

Read More

ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ – Kannada News | Raj B Shetty shares the cute video from Landlord movie shooting

ರಾಜ್ ಬಿ. ಶೆಟ್ಟಿ ಅವರು ಅಭಿನಯಿಸಿದ ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಬಾಲಕಿ ಜೊತೆ ಮಾತನಾಡಿದ ಒಂದು ವಿಡಿಯೋವನ್ನು ರಾಜ್ ಬಿ. ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ 10 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ‘ಅಣ್ಣ.. ನೀನು ಯಾವಾಗಲಾದರೂ ಬೋಡ ಮಾಡಿಸಿಕೊಂಡಿದ್ದೀಯಾ’ ಎಂದು ಬಾಲಕಿ ಕೇಳಿದ್ದಾಳೆ. ‘ನಾನು ಇರುವುದೇ ಬೋಡ ಕಣೆ. ಕೂದಲು ಅಂಟಿಸಿಕೊಂಡಿದ್ದೇನೆ’ ಎಂದು ರಾಜ್…

Read More

ಮದುವೆಗೆ ಮಂಗಳಸೂತ್ರವನ್ನು ತಾವೇ ವಿನ್ಯಾಸಗೊಳಿಸಿದ್ದ ನಟಿ ರಶ್ಮಿಕಾ ಮಂದಣ್ಣ – Kannada News | Rashmika Mandanna Vijay Deverakonda wedding Orange Saree and self designed Mangalsutra

ಟಾಲಿವುಡ್‌ನ ಸ್ಟಾರ್ ಜೋಡಿಗಳಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಕಳೆದ ಫೆಬ್ರವರಿ 26ರಂದು ಉದಯಪುರದಲ್ಲಿ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯಾಗಿ ಕೆಲವು ತಿಂಗಳು ಕಳೆದರೂ ಈ ತಾರಾ ಜೋಡಿಯ ಮದುವೆಯ ಉಡುಪು, ಆಭರಣ ಮತ್ತು ಆಚರಣೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಇನ್ನೂ ನಿಂತಿಲ್ಲ. ಇದೀಗ ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆಯ ಲುಕ್ ವಿನ್ಯಾಸಗೊಳಿಸಿದ್ದ ಪ್ರಸಿದ್ಧ ಸ್ಟೈಲಿಸ್ಟ್ ಪ್ರಿಯಾ ಮಗಂತಿ ಅವರು, ಮದುವೆಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 12ರ ದಿನಭವಿಷ್ಯ

ಈ ದಿನ ರಾಘವೇಂದ್ರ ಸ್ವಾಮಿ ಮಠದಲ್ಲಿನ ವೃಂದಾವನಕ್ಕೆ ಹಾಕುವುದಕ್ಕೆ ತುಳಸೀ ಮಾಲೆಯನ್ನು ತೆಗೆದುಕೊಂಡು ಹೋಗಿ ಕೊಡಿ. ಒಂದು ವೇಳೆ ಸಾಧ್ಯವಾಗದೇ ಇದ್ದಲ್ಲಿ ರಾಘವೇಂದ್ರ ಸ್ವಾಮಿಗಳನ್ನು ನೆನಪಿಸಿಕೊಂಡು, ದೇವರ ಮನೆಯಲ್ಲಿ ಚಿತ್ರಪಟಕ್ಕಾದರೂ ತುಳಸಿ ದಳವನ್ನು ಅರ್ಪಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಈಗ ನಿಮ್ಮ ಬಳಿ ಇರುವ ಎಲ್ಲ ಮೊತ್ತವನ್ನು ಒಂದೇ ಕಡೆಗೆ ಹೂಡಿಕೆ ಮಾಡುವ ಮುಂಚೆ ಒಂದಕ್ಕೆ ನಾಲ್ಕು ಬಾರಿಗೆ ಆಲೋಚನೆ ಮಾಡಿಕೊಳ್ಳುವುದು ಒಳ್ಳೆಯದು. ನಿಮ್ಮ…

Read More

ಮಂಗಳವಾರ ಈ ಕೆಲಸಗಳನ್ನು ಮಾಡಲೇಬೇಡಿ: ಮಾಡಿದ್ರೆ ಸಂಕಷ್ಟ ತಪ್ಪಿದ್ದಲ್ಲ!

ಮಂಗಳವಾರ ಮಂಗಳ ಗ್ರಹದ ದಿನ. ಮಂಗಳ ಗ್ರಹವು ಧರಿತ್ರಿಯ ಮಗ, ಮತ್ತು ಭೂಮಿಯ ಮೇಲೆ ವಾಸಿಸುವವರು ಮಂಗಳ ಗ್ರಹದಿಂದ ಹೆಚ್ಚು ಪ್ರಭಾವಿತರಾಗುತ್ತಾರೆ. ಮಂಗಳ ಗ್ರಹವು ಅಪಘಾತಗಳು, ಘರ್ಷಣೆಗಳು ಮತ್ತು ನಷ್ಟಗಳಿಗೆ ಕಾರಣವಾಗಿದೆ. ಅದಕ್ಕಾಗಿಯೇ ಸಾಮಾನ್ಯವಾಗಿ ಮಂಗಳವಾರದಂದು, ಮಂಗಳ ಗ್ರಹವು ತನ್ನ ಪ್ರಭಾವದಲ್ಲಿರುವಾಗ, ಶುಭ ಕಾರ್ಯಗಳನ್ನು ಕೈಗೊಳ್ಳುವುದಿಲ್ಲ. ಮಂಗಳವಾರದಂದು ಯಾವ ಕೆಲಸಗಳನ್ನೆಲ್ಲ ಮಾಡಬಹುದು? ಯಾವುದನ್ನೆಲ್ಲ ಮಾಡಿದರೆ ತೊಂದರೆ ಎಂಬುದನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತುತಜ್ಞರಾದ ಡಾ. ಬಸವರಾಜ ಗುರೂಜಿ ಇಲ್ಲಿ ತಿಳಿಸಿಕೊಟ್ಟಿದ್ದಾರೆ. ಮಂಗಳವಾರ ಮಾಡಬಾರದ ಕೆಲಸಗಳು ಯಾವುವು? ಮಂಗಳವಾರ…

Read More

ಬೆಂಗಳೂರು ಉತ್ತರ ಜಿಲ್ಲೆಯಾಗುವುದೇ ತುಮಕೂರು? ಮತ್ತೆ ಮುನ್ನೆಲೆಗೆ ಬರಲು ಕಾರಣವೇನು? – Kannada News | Will Tumakuru Become Bengaluru North? Why the Debate Has Resurfaced

ತುಮಕೂರು, ಮೇ 20: ಜಿಲ್ಲೆಯ ಹೆಸರು ಬದಲಾಗುತ್ತದೆಯೇ, ಬೆಂಗಳೂರು ಉತ್ತರಕ್ಕೆ ಸೇರ್ಪಡೆಗೊಂಡು ಅದರ ಅಸ್ತಿತ್ವ ಕಣ್ಮರೆಯಾಗುತ್ತದೆಯೇ ಎಂಬ ಚರ್ಚೆ ಇದೀಗ ಜಿಲ್ಲೆಯಲ್ಲಿ ಜೋರಾಗಿದೆ. ತುಮಕೂರು (tumakuru) ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Dr. G Parameshwara) , ತುಮಕೂರನ್ನು ಬೆಂಗಳೂರು ಉತ್ತರವಾಗಿ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು. ತುಮಕೂರು ಬೆಂಗಳೂರಿಗೆ ಸಮೀಪವಿದ್ದು, ಅಭಿವೃದ್ಧಿಗಾಗಿ ದೆಹಲಿ ಎನ್‌ಸಿಆರ್ ಮಾದರಿ ಕಾನ್ಸೆಪ್ಟ್ ಅಗತ್ಯ ಎಂದು ಅವರು ಹೇಳಿದರು. ಸದ್ಯ…

Read More

ದೆಹಲಿಯಲ್ಲಿ ಚುನಾವಣೆ ನಡೆದು, ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯವನ್ನೇ ಬಿಡುತ್ತೇನೆ; ಕೇಜ್ರಿವಾಲ್ ಶಪಥ – Kannada News | Hold election in Delhi will quit politics if BJP wins over 10 seats Arvind Kejriwal challenges

ನವದೆಹಲಿ, ಫೆಬ್ರವರಿ 27: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರಿಗೆ ದೆಹಲಿ ನ್ಯಾಯಾಲಯವು ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

Read More

ಮೂವರ ಕೊಂದು ಬೆಂಗಳೂರಿಗೆ ಬಂದು ಫುಲ್​​ ಡ್ರಾಮಾ: ತನಿಖೆ ವೇಳೆ ಬಯಲಾಗಿದ್ದೇಗೆ ಕೊಲೆ ಸತ್ಯ? – Kannada News | Vijayanagara Murder Case: Chilling Mystery Behind the Killing of Three

ಬೆಂಗಳೂರು, ಜನವರಿ 31: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ತ್ರಿವಳಿ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಶಾಕಿಂಗ್​​ ಮಾಹಿತಿಗಳು ಹೊರಬರುತ್ತಿವೆ. ತಂದೆ-ತಾಯಿ ಮತ್ತು ಸಹೋದರಿಯನ್ನ ತಾನೇ ಕೊಂದು ಬೆಂಗಳೂರಿಗೆ ಬಂದಿದ್ದ ಆರೋಪಿ ಅಕ್ಷಯ್​​ ಪೊಲೀಸರೇ ನಂಬುವ ರೀತಿ ಕತೆ ಕಟ್ಟಿದ್ದ. ಜ. 29ರ ರಾತ್ರಿ 11 ಗಂಟೆಗೆ ತಿಲಕನಗರ ಠಾಣೆಗೆ ಬಂದಿದ್ದ ಅಕ್ಷಯ್, ಬೆಂಗಳೂರಿಗೆ ಆಸ್ಪತ್ರೆಗೆಂದು ಬಂದಿದ್ದ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ಅಲವತ್ತುಕೊಂಡಿದ್ದ ಎಂಬುದು ಗೊತ್ತಾಗಿದೆ. ತನ್ನ ತಂದೆ ಭೀಮರಾಜ್​​ ಗೆ ಆರೋಗ್ಯ ಸಮಸ್ಯೆ ಇದ್ದು, ಹೀಗಾಗಿ…

Read More

ಹೆಂಡತಿಯ ಒಂದು ಕ್ಷಣದ ಸಿಟ್ಟಿಗೆ ಪತಿ ಬಲಿ: ಶವದ ಪಕ್ಕದಲ್ಲೇ ರಾತ್ರಿ ಕಳೆದ ಪತ್ನಿ

ಗುಜರಾತ್, ಏಪ್ರಿಲ್ 10: ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಘಟನೆಯು ಕೌಟುಂಬಿಕ ಕಲಹವು ಎಷ್ಟು ಭೀಕರ ರೂಪ ಪಡೆದುಕೊಳ್ಳಬಹುದು ಎಂಬುದಕ್ಕೆ ಕನ್ನಡಿಯಾಗಿದೆ. ಆ ಕ್ಷಣದ ಸಿಟ್ಟು ಮತ್ತು ಆನಂತರದ ಮೌನ ಎರಡೂ ಈ ಘಟನೆಯಲ್ಲಿದೆ. ಪ್ರೀತಿ ಮತ್ತು ವಿಶ್ವಾಸದಿಂದ ಇರಬೇಕಾದ ದಂಪತಿ ನಡುವೆ ನಡೆದ ಸಣ್ಣ ಜಗಳವೊಂದು ಅಂತಿಮವಾಗಿ ಕೊಲೆ(Murder)ಯಲ್ಲಿ ಅಂತ್ಯವಾಗಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಭೀಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದಾರಿಯುದ್ದಕ್ಕೂ ನಡೆದ ಜಗಳ ಘಟನೆಯ ದಿನ ಪತಿ ಮತ್ತು ಪತ್ನಿ…

Read More