Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಆಸ್ತಿ ವಿವಾದ ಕೊನೆಗೂ ಸೌಹಾರ್ದಯುತವಾಗಿ ಬಗೆಹರಿಯುವ ಸೂಚನೆಗಳಿವೆ – Kannada News | Numerology Prediction: Birth Numbers 7,8,9 Horoscope for January 14

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ದೀರ್ಘಕಾಲದಿಂದ ನಡೆಯುತ್ತಿರುವ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಹಿರಿಯರೊಂದಿಗೆ ತೀರ್ಥಯಾತ್ರೆಗೆ ಹೋಗುವ ಬಗ್ಗೆ ಚರ್ಚೆ ನಡೆಸುವಿರಿ. ಹಣಕಾಸಿನ ವ್ಯವಹಾರಗಳಲ್ಲಿ ಅಲ್ಪ ಲಾಭ ಇದ್ದರೂ ಭವಿಷ್ಯದ ಹೂಡಿಕೆಗೆ ಉತ್ತಮ ತಳಹದಿ ಸಿಗಲಿದೆ. ಸಾಲದ ಹೊರೆ ತಗ್ಗಿಸಲು ನೀವು ವಿಶೇಷ ಹಣಕಾಸಿನ ಯೋಜನೆ ರೂಪಿಸುವಿರಿ. ಕಚೇರಿಯಲ್ಲಿ ಗುಪ್ತ ಶತ್ರುಗಳ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮ ಕೆಲಸದ ವಿವರಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ. ಧ್ಯಾನ, ಯೋಗದ ಅಭ್ಯಾಸದಿಂದ ಮಾನಸಿಕ…

Read More

IPL 2026: ಕನ್ನಡಿಗ ಕೆಎಲ್ ರಾಹುಲ್​ಗೆ ಮಹತ್ವದ ಜವಾಬ್ದಾರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

ರಣಜಿ ಅಂಗಳದಲ್ಲಿ ಕರ್ನಾಟಕ ತಂಡವನ್ನು ಫೈನಲ್​ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಐಪಿಎಲ್‌ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕೆಎಲ್ ರಾಹುಲ್, ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ತಂಡದಲ್ಲಿ ಹೊಸ ಪಾತ್ರವನ್ನು ನಿರ್ವಹಿಸಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಹಿಂದಿನ ತಪ್ಪುಗಳಿಂದ ಪಾಠ ಕಲಿತಿದ್ದು, ಕೆಎಲ್ ರಾಹುಲ್ ಅವರನ್ನು ಓಪನರ್ ಆಗಿ ಆಡಿಸಲು ನಿರ್ಧರಿಸಿದೆ. ಹೀಗಾಗಿ ಅವರು ಈ ಆವೃತ್ತಿಯ ಮೊದಲ ಪಂದ್ಯದಿಂದಲೇ ಡೆಲ್ಲಿ ಕ್ಯಾಪಿಟಲ್ಸ್…

Read More

ಕೆಲವು ದಿನ ಧಾರಾವಾಹಿಯಿಂದ ದೂರ ಉಳಿಯಲಿದ್ದಾರೆ ‘ನಾ ನಿನ್ನ ಬಿಡಲಾರೆ’ ನಟಿ ನೀತಾ ಅಶೋಕ್ – Kannada News | Naa Ninna Bidalaare: Neetha Ashok’s Injury Halts Ambika Role; Surgery Success

ಜೀ ಕನ್ನಡದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ರಾತ್ರಿ 9.30ಕ್ಕೆ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ವೀಕ್ಷಕರನ್ನು ಸೆಳೆದುಕೊಂಡಿದೆ. ಈ ಧಾರಾವಾಹಿ ಸಾಮಾನ್ಯ ಅತ್ತೆ ಸೊಸೆಯ ಜಗಳದಂತೆ ಇಲ್ಲ ಎಂದೇ ಹೇಳಬಹುದು. ಏಕೆಂದರೆ, ಇದು ಹಾರರ್ ಥೀಮ್​​ನಲ್ಲಿ ಮೂಡಿ ಬಂದಿದೆ. ಈ ಧಾರಾವಾಹಿ ವೀಕ್ಷಕರ ಮನ ಗೆದ್ದಿದೆ. ಈಗ ಧಾರಾವಾಹಿಯ ಮುಖ್ಯ ಪಾತ್ರಧಾರಿ ನೀತಾ ಅಶೋಕ್ ವಿಷಯದಲ್ಲಿ ಬೇಸರದ ಘಟನೆ ನಡೆದಿದೆ. ನೀತಾ ಅವರು ಅಂಬಿಕಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅಂಬಿಕಾ ಪಾತ್ರ ಧಾರಾವಾಹಿಯಲ್ಲಿ ಸತ್ತು ಹೋಗಿದೆ….

Read More

ಬಿಗ್ ಬಾಸ್​ ಅಲ್ಲಿ ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ – Kannada News | Gilli Nata Rap Song Full video Full video Of gilli Nata Rap song

ಬಿಗ್ ಬಾಸ್ ಮನೆಯಲ್ಲಿ ನಿಂತ ಜಾಗದಲ್ಲೇ ಸಖತ್ ಕೌಂಟರ್ ಕೊಡುತ್ತಾರೆ ಗಿಲ್ಲಿ. ಇದು ಅವರ ಬಲ. ಹೀಗಿರುವಾಗ ಸಮಯ ಕೊಟ್ಟರೆ ಅವರು ಬಿಡುತ್ತಾರೆಯೇ? ಗಿಲ್ಲಿಗೆ ರ್ಯಾಪ್ ಸಾಂಗ್ ಮಾಡೋ ಟಾಸ್ಕ್ ಅನ್ನು ಬಿಗ್ ಬಾಸ್ ಮನೆಯಲ್ಲಿ ಕೊಡಲಾಯಿತು. ಈ ಟಾಸ್ಕ್​ ಅನ್ನು ಯಶಸ್ವಿಯಾಗಿ ನಿರ್ವಹಿಸಿದರು. ಅವರು ಹಾಡಿದ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರ ಸಂಪೂರ್ಣ ವಿಡಿಯೋ ಮೇಲಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಟಿ20 ವಿಶ್ವಕಪ್ ನಡುವೆ ಶಸ್ತ್ರಚಿಕಿತ್ಸೆಗೊಳಗಾದ ಟೀಂ ಇಂಡಿಯಾ ವೇಗಿ – Kannada News | Harshit Rana Undergoes Knee Surgery After T20 World Cup Exit; Vows Comeback

2026 ರ ಟಿ20 ವಿಶ್ವಕಪ್​ನಿಂದ ಹೊರಬೀಳುವ ಮೊದಲು, ಹರ್ಷಿತ್ ರಾಣಾ ಉತ್ತಮ ಫಾರ್ಮ್​ನಲ್ಲಿದ್ದರು. ಬೌಲಿಂಗ್​ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್​ನಲ್ಲೂ ರಾಣಾ ಅವರ ಪ್ರದರ್ಶನ ಅಮೋಘವಾಗಿತ್ತು. ಆದರೆ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಅವರು ಗಾಯಗೊಂಡಿದ್ದು ತಂಡದ ಚಿಂತೆ ಹೆಚ್ಚಿಸಿತ್ತು. ಏಕೆಂದರೆ ಹರ್ಷಿತ್ ಅವರಂತೆಯೇ, ವಾಷಿಂಗ್ಟನ್ ಸುಂದರ್ ಕೂಡ ಗಾಯಗೊಂಡಿದ್ದರು. ಪ್ರಸ್ತುತ ಚೇತರಿಸಿಕೊಂಡಿರುವ ಸುಂದರ್ ತಂಡವನ್ನು ಕೂಡಿಕೊಂಡಿದ್ದಾರೆ. Source link

Read More

ಇದು ವಿನಾಶದ ಕಥೆಯಲ್ಲ,ಭಾರತದ ಸ್ವಾಭಿಮಾನದ ಗಾಥೆ, ಸೋಮನಾಥ ದೇವಾಲಯ ದಾಳಿಯ ಬಗ್ಗೆ ಮೋದಿ ಭಾವನಾತ್ಮಕ ಬ್ಲಾಗ್ – Kannada News | PM Modi Highlights Somnath Temple’s Millennium Long Legacy

ನವದೆಹಲಿ, ಜನವರಿ 05: ಸೋಮನಾಥ ದೇವಾಲಯ(Somnath Temple) ದ ಮೇಲಿನ ದಾಳಿಯು ಇತಿಹಾಸದ ಅತ್ಯಂತ ದೊಡ್ಡ ದುರಂತಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬ್ಲಾಗ್​ನಲ್ಲಿ ಬರೆದಿದ್ದಾರೆ. ಮೊಹಮ್ಮದ್ ಘಜ್ನಿ ಲೂಟಿ ಮಾಡಿ ಹೊರಟುಹೋದ, ಆದರೆ ಅವನಿಗೆ ಸೋಮನಾಥನ ಮೇಲಿನ ನಮ್ಮ ಭಕ್ತಿಯನ್ನು ಕಸಿದುಕೊಳ್ಳಲು ಸಾಧ್ಯವಾಗಲಿಲ್ಲ. ಗುಜರಾತ್‌ನ ಪ್ರಭಾಸ್ ಪಟನ್‌ನಲ್ಲಿರುವ ಸೋಮನಾಥ ದೇವಾಲಯವು ಭಾರತೀಯ ನಂಬಿಕೆ ಮತ್ತು ನಾಗರಿಕತೆಯ ಶಾಶ್ವತ ಸಂಕೇತವಾಗಿದೆ. ಈ ದೇವಾಲಯವು ಪದೇ ಪದೇ ವಿದೇಶಿ ಆಕ್ರಮಣಗಳು ಮತ್ತು ವಿನಾಶಗಳನ್ನು ಎದುರಿಸಿದೆ, ಆದರೆ ಪ್ರತಿ…

Read More

ಮನೆ ಹೆಸರಲ್ಲಿ ಮಸೀದಿ ನಿರ್ಮಾಣ: ರೊಚ್ಚಿಗೆದ್ದ ಹಿಂದೂ ಸಂಘಟನೆಗಳು – Kannada News | Hubballi Protest: Alleged Illegal Mosque in Nekara Nagar Triggers Public Protest

ಅಕ್ರಮವಾಗಿ ನಿರ್ಮಿಸಿರುವ ಮಸೀದಿ, ಹಿಂದೂಗಳಿಂದ ಪ್ರತಿಭಟನೆ ಹುಬ್ಬಳ್ಳಿ, ಜನವರಿ 02: ನಗರದ ನೇಕಾರ ನಗರದ ಶಿವನಾಗರ ಬಡಾವಣೆಯಲ್ಲಿ ಕುಟುಂಬವೊಂದು ಮನೆ ನಿರ್ಮಾಣಕ್ಕೆ ಪಾಲಿಕೆಯಿಂದ ಪರವಾನಗಿ ಪಡೆದು ಮನೆ ನಿರ್ಮಾಣ ಮಾಡಿತ್ತು. ಆದರೆ ಹಿಂದೂ ಧರ್ಮದವರು ಹೆಚ್ಚಿರುವ ಸ್ಥಳದಲ್ಲಿ ಮುಸ್ಲಿಂ ಸಮುದಾಯ ಮನೆ ಕಟ್ಟಿದ್ದಕ್ಕೆ ಯಾರು ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಆದರೆ ಮನೆ ಕಟ್ಟಿದವರು ವಾಸಿಸುವ ಬದಲು, ಅದನ್ನು ಮಸೀದಿಯಾಗಿ (Mosque)  ಬದಲಾವಣೆ ಮಾಡಲಾಗಿದೆ. ಮನೆ ಮುಂದೆಯೇ ಮಸೀದಿ ನಿರ್ಮಾಣ ಮಾಡಿ, ಪ್ರತಿನಿತ್ಯ ನೂರಾರು ಜನರು ನಮಾಜ್ ಮಾಡಲು ಆರಂಭಿಸಿದ್ದರು….

Read More

Horoscope Today 15 February​: ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ – Kannada News | Daily Horoscope for 15 February 2026: Dr. Basavaraj Gurujis Astrological Predictions on Maha Shivaratri

ಪ್ರಸನ್ನ ಹೆಗಡೆ | Updated on:Feb 15, 2026 | 7:29 AM ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಫೆಬ್ರವರಿ 15, ಭಾನುವಾರದ ಮಹಾಶಿವರಾತ್ರಿ ದಿನದ ದಿನ ಭವಿಷ್ಯವನ್ನು ನೀಡಿದ್ದಾರೆ. ಈ ದಿನದ ಪಂಚಾಂಗ, ಶುಭ-ರಾಹುಕಾಲ, ಮಹಾಶಿವರಾತ್ರಿಯ ಮಹತ್ವವನ್ನು ವಿವರಿಸಲಾಗಿದೆ. ಮೇಷ ರಾಶಿ ಸೇರಿದಂತೆ ದ್ವಾದಶ ರಾಶಿಗಳ ಮೇಲೆ ಗ್ರಹಗಳ ಶುಭ ಫಲಗಳ ಕುರಿತು ಮಾಹಿತಿ ಒದಗಿಸಲಾಗಿದೆ. Published on: Feb 15, 2026 07:29 AM Source link

Read More

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ, ಮರಕ್ಕೆ ಕಟ್ಟಿಹಾಕಿ, ಸುಟ್ಟು ಹಾಕಿದ ಪಾಪಿಗಳು – Kannada News | Bangladesh Incident: Hindu Youth Killed Following Violent Assault

ಢಾಕಾ, ಡಿಸೆಂಬರ್ 19: ಬಾಂಗ್ಲಾದೇಶ(Bangladesh)ದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಮತ್ತು ಪ್ರತಿಭಟನೆಗಳ ಮಧ್ಯೆ, ಮೂಲಭೂತವಾದದ ಭಯಾನಕ ಮುಖ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪೊಂದು ಧರ್ಮನಿಂದೆಯ ಆರೋಪದ ಮೇಲೆ ಹಿಂದೂ ಯುವಕನನ್ನು ಕ್ರೂರವಾಗಿ ಕೊಲ್ಲಲಾಗಿದೆ. ಮೃತ ವ್ಯಕ್ತಿಯನ್ನು ದೀಪು ಚಂದ್ರ ದಾಸ್ ಎಂದು ಗುರುತಿಸಲಾಗಿದ್ದು, ಭಲುಕಾ ಉಪ ಜಿಲ್ಲೆಯ ದುಬಾಲಿಯಾ ಪಾರಾ ಪ್ರದೇಶದಲ್ಲಿ ಜವಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಭೀಕರ ಘಟನೆಯಲ್ಲಿ, ಗುಂಪೊಂದು ದೀಪು ಚಂದ್ರ ಅವರನ್ನು ಮರಕ್ಕೆ ಕಟ್ಟಿ ಥಳಿಸಿ ಕೊಂದಿದ್ದಾರೆ. ವಿಪಕ್ಷ…

Read More

10 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ: ಗ್ರಾ.ಪಂ. ಮಾಜಿ ಸದಸ್ಯೆ ದಾರುಣ ಸಾವು

ಮಡಿಕೇರಿ, ಮಾರ್ಚ್​​ 09: ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಕಾಡಾನೆಗಳ ಗ್ಯಾಂಗ್​​ ಜನವಸತಿ ಪ್ರದೇಶಗಲಿಗೆ ನುಗ್ಗಿ ಭಯಬೀಳಿಸುತ್ತಿದ್ದರೆ ಇತ್ತ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆ ಜಲಜಾಕ್ಷಿ(53) ಮೃತ ದುರ್ದೈವಿ. ನಡೆದುಕೊಂಡು ಹೋಗುತ್ತಿದ್ದ ಜಲಜಾಕ್ಷಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ…

Read More