Headlines

ಮೆಟ್ರೋ ವಿಸ್ತರಣೆಗೆ 40,000 ಕೋಟಿ ರೂ! ಬೆಂಗಳೂರು ಆಚೆಗೂ ಅಭಿವೃದ್ಧಿಗೆ ಡಿಕೆಶಿ ಮನವಿ – Kannada News | DCM DK Shivakumar Pushes for Bengaluru Metro Expansion and River Interlinking with Central Government

ದೆಹಲಿ, ಡಿಸೆಂಬರ್ 24: ಬೆಂಗಳೂರು ಮೆಟ್ರೋ ಯೋಜನೆಗಳ ಪ್ರಗತಿ ಹಾಗೂ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಎರಡನೇ ಹಂತದ ಮೆಟ್ರೋ ಯೋಜನೆಗೆ 15 ವರ್ಷಗಳ ಹಿಂದೆ 26,000 ಕೋಟಿ ರೂ. ವೆಚ್ಚ ಅಂದಾಜು ಮಾಡಲಾಗಿದ್ದರೂ, ಈಗ ಅದು 40,000 ಕೋಟಿಗ ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಭೂಸ್ವಾಧೀನ ವೆಚ್ಚ 2,250 ಕೋಟಿಯಿಂದ 5,195 ಕೋಟಿ ರೂ.ಗೆ ಹಾಗೂ ಸಿವಿಲ್ ಕಾಮಗಾರಿಗಳ ವೆಚ್ಚ 12,000 ಕೋಟಿಯಿಂದ 16,000 ಕೋಟಿ…

Read More

IND vs NZ: ಟಿ20 ವಿಶ್ವಕಪ್‌ ಗೆದ್ದು ಇತಿಹಾಸವನ್ನೇ ಬುಡಮೇಲು ಮಾಡಿದ ಟೀಂ ಇಂಡಿಯಾ

2026 ರ ಟಿ20 ವಿಶ್ವಕಪ್‌ (T20 World Cup 2026) ಫೈನಲ್​ನಲ್ಲಿ ಆತಿಥೇಯ ಟೀಂ ಇಂಡಿಯಾ, ನ್ಯೂಜಿಲೆಂಡ್ (India vs New Zealand) ತಂಡವನ್ನು 96 ರನ್‌ಗಳಿಂದ ಸೋಲಿಸಿ ದಾಖಲೆಯ ಮೂರನೇ ಬಾರಿಗೆ ಟ್ರೋಫಿ ಎತ್ತಿಹಿಡಿಯಿತು. ಇದು ಭಾರತಕ್ಕೆ ಸತತ ಎರಡನೇ ಟಿ20 ವಿಶ್ವಕಪ್ ಟ್ರೋಫಿಯೂ ಆಗಿದೆ. 2024 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಚಾಂಪಿಯನ್ ಆಗಿದ್ದ ಭಾರತ, ಇದೀಗ ಸೂರ್ಯಕುಮಾರ್ ನಾಯಕತ್ವದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಇದು ಮಾತ್ರವಲ್ಲದೆ ಈ ಫೈನಲ್ ಗೆಲ್ಲುವ ಮೂಲಕ ಟೀಂ ಇಂಡಿಯಾ…

Read More

NFSU Dharwad Recruitment 2025: ರಾಷ್ಟ್ರೀಯ ವಿಧಿವಿಜ್ಞಾನ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | NFSU Dharwad Recruitment 2025: Asst Professor Vacancies, Apply Before Dec 28

ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (NFSU), ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಧಾರವಾಡದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 28ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. NFSU ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU) ಹುದ್ದೆಗಳ ಸಂಖ್ಯೆ: 5 ಉದ್ಯೋಗ…

Read More

ಉಗುರು ಕಚ್ಚುವ ಅಭ್ಯಾಸ ನಿಮಗೂ ಇದ್ಯಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ – Kannada News | Risks of Biting Nails with Teeth

ಉಗುರು ಕಚ್ಚುವುದು (Biting Nails) ಸಾಮಾನ್ಯ. ಆದರೆ ಇದು ಆರೋಗ್ಯಕ್ಕೆ ಬಹಳ ಹಾನಿಕಾರಕ ಅಭ್ಯಾಸ ಎಂಬುದು ನಿಮಗೆ ತಿಳಿದಿದೆಯೇ, ಹೌದು, ಇದು ಒತ್ತಡ, ಆತಂಕ ಅಥವಾ ಬೇಸರದಿಂದ ಪ್ರಾರಂಭವಾಗುತ್ತದೆ. ಅನೇಕರು ಇದನ್ನು ಸಣ್ಣ ಅಭ್ಯಾಸವೆಂದು ನಿರ್ಲಕ್ಷಿಸುತ್ತಾರೆ, ಆದರೆ ಕಾಲಾನಂತರದಲ್ಲಿ ಇದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಉಗುರು ಕಚ್ಚುವುದರಿಂದ ಅದರಲ್ಲಿನ ಕೊಳಕು, ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ನೇರವಾಗಿ ದೇಹವನ್ನು ಪ್ರವೇಶಿಸುತ್ತದೆ. ಇದು ಬಾಯಿ, ಹೊಟ್ಟೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಅಪಾಯವನ್ನು…

Read More

ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು: ಸಂಸದ ಯದುವೀರ್ ಒಡೆಯರ್

ಮೈಸೂರು, ಏ.7: ನಗರದ ಅಭಿವೃದ್ಧಿ ಯೋಜನೆಗಳು ಮತ್ತು ಆಡಳಿತದ ಕುರಿತು ಯದುವೀರ್‌ ಅವರು ಮಾತನಾಡಿದ್ದಾರೆ. ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಕ್ರಾಸಿಂಗ್‌ನಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಳಂಬವಾಗಿದ್ದ ಕಾರ್ಯಗಳಿಗೆ ಇಲಾಖೆಗಳ ಅನುಮತಿ ದೊರೆತಿದ್ದು, 15 ದಿನಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ತಿಳಿಸಿದರು. ಈ 63 ಕೋಟಿ ರೂಪಾಯಿ ಯೋಜನೆಯಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದ್ದು, ಮರಗಳನ್ನು ಸ್ಥಳಾಂತರ ಮಾಡಲು ಕೇರಳದ ಎನ್‌ಜಿಒ ಸಹಯೋಗದೊಂದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಬ್ಬಾಳ ಕೆರೆಯ ಯುಜಿಡಿ ನೀರಿನ ಮಿಶ್ರಣದ ಬಗ್ಗೆ ಗಂಭೀರ ಕಳವಳ…

Read More

Bengaluru: ಉದ್ಯಮಿ ಮೇಲೆ ಕ್ಯಾಬ್​​ ಚಾಲಕನ ದೌರ್ಜನ್ಯ; ಎಸಿ ಹಾಕು ಎಂದಿದ್ದಕ್ಕೆ ಕಿರಿಕ್​​ – Kannada News | Bengaluru Taxi Driver Demands More: Startup Founder’s Complaint, App Ride Woes Exposed

ಬೆಂಗಳೂರು, ಫೆಬ್ರವರಿ 16: ಆ್ಯಪ್​​ ಬುಕಿಂಗ್​​ ಆಧಾರಿತ ಟ್ಯಾಕ್ಸಿ, ಆಟೋ ಸೇವೆಗಳ ವೇಳೆ ಹೆಚ್ಚಿನ ಹಣಕ್ಕೆ ಚಾಲಕರು ಪ್ರಯಾಣಿಕರನ್ನು ಪೀಡಿಸುವ ಘಟನೆಗಳು ಬೆಂಗಳೂರಲ್ಲಿ ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ಇದಕ್ಕೆ ಮತ್ತೊಂದು ಸೇರ್ಪಡೆಯಾಗಿದ್ದು, ಸ್ಟಾರ್ಟ್‌ಅಪ್ ಒಂದರ ಸಂಸ್ಥಾಪಕ ಹಾಗೂ ಸಿಇಒ ಧನಂಜಯ್ ಯಾದವ್ ಎಂಬವರು ವಿಮಾನ ನಿಲ್ದಾಣಕ್ಕೆ ತೆರಳುವ ವೇಳೆ ಕ್ಯಾಬ್ ಪ್ರಯಾಣದಲ್ಲಿ ತಾವು ಸಂಭವಿಸಿದ ಆತಂಕಕಾರಿ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಪ್ರಯಾಣದ ವೇಳೆ ತಾನು ಬಂಧಿ ಎಂಬ ಭಾವನೆ ತನಗೆ ಮೂಡಿದ್ದು, ದೆಹಲಿಯಲ್ಲಿಯ AI…

Read More

Global Calendars: ಜಗತ್ತಿನಾದ್ಯಂತ ಬಳಕೆಯಲ್ಲಿರುವ ವಿವಿಧ ಕ್ಯಾಲೆಂಡರ್‌ಗಳ ಬಗ್ಗೆ ನಿಮಗೆ ಗೊತ್ತೇ?

ಕ್ಯಾಲೆಂಡರ್‌ಗಳು ಕೇವಲ ದಿನ, ತಿಂಗಳು ಮತ್ತು ವರ್ಷವನ್ನು ತಿಳಿಸುವ ಸಾಧನಗಳಲ್ಲ; ಅವು ಆಯಾ ಧರ್ಮದ ನಂಬಿಕೆಗಳು, ಹಬ್ಬಗಳು, ಶುಭ-ಅಶುಭ ಮುಹೂರ್ತಗಳು ಮತ್ತು ಸೂರ್ಯ-ಚಂದ್ರರ ಚಲನೆಯನ್ನು ಆಧರಿಸಿದ ವಿಜ್ಞಾನದ ಪ್ರತಿಬಿಂಬಗಳಾಗಿವೆ. ಜಗತ್ತಿನಾದ್ಯಂತ ಸುಮಾರು 40ಕ್ಕೂ ಹೆಚ್ಚು ವಿಭಿನ್ನ ಕ್ಯಾಲೆಂಡರ್‌ಗಳು ಬಳಕೆಯಲ್ಲಿದ್ದರೂ, ಅವುಗಳಲ್ಲಿ 11 ಕ್ಯಾಲೆಂಡರ್‌ಗಳು ಹೆಚ್ಚು ಪ್ರಸಿದ್ಧವಾಗಿವೆ. ಹಿಂದೂ ಪಂಚಾಂಗ: ಭಾರತೀಯ ಸಂಸ್ಕೃತಿಯಲ್ಲಿ ‘ಹಿಂದೂ ಪಂಚಾಂಗ’ಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಸೌರ ಮತ್ತು ಚಂದ್ರ ಚಕ್ರಗಳೆರಡನ್ನೂ ಆಧರಿಸಿದ ಈ ಪಂಚಾಂಗವು ಸಮಯವನ್ನು ಅಳೆಯುವ ಅದ್ಭುತ ಸಾಧನವಾಗಿದೆ. ಇದರಲ್ಲಿ ಒಂದು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 24ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ಒಂದಲ್ಲ ಒಂದು ಕಾರ್ಯದಲ್ಲಿ ನಿರತರಾಗಿ ಇರುತ್ತೀರಿ ಹಾಗೂ ಅವುಗಳು ಫಲದಾಯಕವಾಗಿಯೂ ಇರುತ್ತವೆ. ಏನಾದರೊಂದು ಕಾರಣಕ್ಕೆ ಬಾಕಿ ಉಳಿದು ಹೋದ ಕೆಲಸಗಳನ್ನು ಮುಗಿಸಲು ಅವಕಾಶ ಸಿಗುತ್ತದೆ. ನೀವು ಈಗಾಗಲೇ ಸಾಲ ನೀಡಿದ್ದಲ್ಲಿ ಅದರ ಹಣ ವಸೂಲಿ ಮಾಡುವುದಕ್ಕೆ ಅಥವಾ ಮುಖ್ಯವಾದ ವ್ಯವಹಾರ ಒಪ್ಪಂದ ಪೂರ್ಣ ಮಾಡಿಕೊಳ್ಳುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ನಿಮ್ಮ ಸಾಮರ್ಥ್ಯ ಗುರುತಿಸಲಾಗುತ್ತದೆ. ಹೆಚ್ಚಿನ ಜವಾಬ್ದಾರಿಗಳನ್ನು ಸಹ…

Read More

ಬಿಡುಗಡೆ ಸಿದ್ಧವಾಗಿದೆ ಹೊಸಬರ ಸೈಕಲಾಜಿಕಲ್‌ ಥ್ರಿಲ್ಲರ್‌ ಸಿನಿಮಾ ‘ವಿಕಲ್ಪ’ – Kannada News | Psychological thriller Kannada movie Vikalpa getting ready for release

ಹೊಸಬರ ತಂಡದ ‘ವಿಕಲ್ಪ’ ಸಿನಿಮಾ (Vikalpa Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಸೈಕಲಾಜಿಕಲ್‌ ಥ್ರಿಲ್ಲರ್‌ ಕಥಾಹಂದರ ಈ ಸಿನಿಮಾದಲ್ಲಿ ಇದೆ. ಮನುಷ್ಯನ ಮನಸ್ಸಿನ ಸುಪ್ತ ಭಾವನೆಗಳು, ತುಮುಲ ತಲ್ಲಣಗಳನ್ನು ಈ ಸಿನಿಮಾದ ಮೂಲಕ ತೆರೆಮೇಲೆ ತರುತ್ತಿದ್ದಾರೆ ಯುವ ನಟ, ನಿರ್ದೇಶಕ ಪೃಥ್ವಿರಾಜ್‌ ಪಾಟೀಲ್‌. ಕನ್ನಡ ಚಿತ್ರರಂಗದಲ್ಲಿ ಸೈಕಲಾಜಿಕಲ್‌ ಥ್ರಿಲ್ಲರ್‌ (Psychological Thriller) ಸಿನಿಮಾಗಳ ಸಂಖ್ಯೆ ಕಡಿಮೆ. ಅಂಥ ವಿರಳ ಸಿನಿಮಾಗಳ ಸಾಲಿಗೆ ‘ವಿಕಲ್ಪ’ ಸಿನಿಮಾ ಕೂಡ ಸೇರುತ್ತಿದೆ. ‘ವಿಕಲ್ಪ’ ಎಂದರೆ ವಾಸ್ತವ ಹಾಗೂ ಕಲ್ಪನೆಗಳ ನಡುವಿನ ಒಂದು ಸ್ಥಿತಿ…

Read More

H1B Visa: ಅಮೆರಿಕದಲ್ಲಿ ಉದ್ಯೋಗ ಬಯಸುವ ಭಾರತೀಯ ಐಟಿ ವೃತ್ತಿಪರರಿಗೆ ಗುಡ್​ ನ್ಯೂಸ್, ಡೊನಾಲ್ಡ್​ ಟ್ರಂಪ್ ವಿಧಿಸಿದ್ದ ಎಚ್​1ಬಿ ವೀಸಾ ಹೆಚ್ಚುವರಿ ಶುಲ್ಕ ರದ್ದು – Kannada News

ಬೋಸ್ಟನ್, ಜೂನ್ 09: ಅಮೆರಿಕ(America)ದಲ್ಲಿ  ಕೆಲಸ ಮಾಡುವ ಕನಸು ಕಾಣುತ್ತಿರುವ ಭಾರತೀಯ ಐಟಿ ವೃತ್ತಿಪರರು ಹಾಗೂ ಅಲ್ಲಿನ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳಿಗೆ ಯುಎಸ್ ಫೆಡರಲ್ ನ್ಯಾಯಾಲಯ ದೊಡ್ಡ ಪರಿಹಾರ ನೀಡಿದೆ. ಹೊಸ ಎಚ್​-1ಬಿ ವೀಸಾ ಅರ್ಜಿಗಳ ಮೇಲೆ ವಾರ್ಷಿಕ ಬರೋಬ್ಬರಿ $1,00,000 ಅಂದರೆ ಸುಮಾರು 96 ಲಕ್ಷ ರೂ. ಹೆಚ್ಚುವರಿ ಶುಲ್ಕ ವಿಧಿಸುವ ಡೊನಾಲ್ಡ್​ ಟ್ರಂಪ್ ಆಡಳಿತ ವಿವಾದಾತ್ಮಕ ನಿರ್ಧಾರವನ್ನು ಬೋಸ್ಟನ್ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಈ ಭಾರಿ ಶುಲ್ಕದ ನೀತಿ ಸಂಪೂರ್ಣವಾಗಿ ಕಾನೂನು ಬಾಹಿರ ಎಂದು…

Read More