Headlines

ರಶ್ಮಿಕಾ ಮಂದಣ್ಣ-ವಿಜಯ್ ಧರಿಸಿದ್ದ ಚಿನ್ನದ ಬೆಲೆ ಎಷ್ಟು ಕೋಟಿ ರೂಪಾಯಿ? – Kannada News | Rashmika Mandanna Vijay Devarakonda Wedding: Rs 7 Crore Jewelry Stuns! See Royal Gold and Diamond Details

ನಟಿ ರಶ್ಮಿಕಾ ಮಂದಣ್ಣ (Rashmika) ಹಾಗೂ ವಿಜಯ್ ದೇವರಕೊಂಡ ಮದುವೆ ಅದ್ದೂರಿಯಾಗಿ ನಡೆದಿದೆ. ಈ ವಿವಾಹದ ಥೀಮ್ ರಾಜರ ಶೈಲಿಯಲ್ಲಿ ಇತ್ತು. ಈ ಕಾರಣದಿಂದಲೇ ವಿಜಯ್ ದೇವರಕೊಂಡ ಅವರು ರಾಜನ ಲುಕ್​​ನಲ್ಲಿ ಗಮನ ಸೆಳೆದಿದ್ದಾರೆ. ಇನ್ನು, ರಶ್ಮಿಕಾ ಮಂದಣ್ಣ ಅವರು ಥೇಟ್ ಯುವರಾಣಿಯಂತೆ ಗಮನ ಸೆಳೆದಿದ್ದಾರೆ. ಈ ಮಧ್ಯೆ ಇವರು ಧರಿಸಿದ ಚಿನ್ನದ ಬೆಲೆ ಎಷ್ಟಿರಬಹುದು ಎಂಬ ಬಗ್ಗೆ ಚರ್ಚೆ ನಡೆದಿದೆ. ಸಾಮಾನ್ಯವಾಗಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳುವಾಗ ಅದ್ದೂರಿಯಾಗಿಯೇ ಮದುವೆ ಆಗುತ್ತಾರೆ. ಇದಕ್ಕೆ ರಶ್ಮಿಕಾ-ವಿಜಯ್ ಕೂಡ ಹೊರತಾಗಿಲ್ಲ….

Read More

ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿಂಗ್ ಸ್ಟಾರ್ – Kannada News | Yash Photo On Namma Bengaluru Metro Ahead Of His Birthday

ನೆಚ್ಚಿನ ಹಿರೋನ ಬರ್ತ್​​ಡೇ ಎಂದಾಗ ಕಟೌಟ್ ಹಾಕಲಾಗುತ್ತದೆ. ಅದಕ್ಕೆ ಹಾಲಿನ ಅಭಿಷೇಕ ಮಾಡಲಾಗುತ್ತದೆ. ಈಗ ಯಶ್ ಅಭಿಮಾನಿಗಳು ಒಂದು ಹಂತ ಮೇಲಕ್ಕೆ ಹೋಗಿದ್ದಾರೆ. ಜನವರಿ 8 ಯಶ್ ಜನ್ಮದಿನ. ಹೀಗಾಗಿ, ನಮ್ಮ ಮೆಟ್ರೋದಲ್ಲಿ ಯಶ್ ಫೋಟೋ ರಾರಾಜಿಸಲಿದೆ. ಅಭಿಮಾನಿ ಸಂಘಟನೆಗಳು ಮೆಟ್ರೋಗೆ ಜಾಹೀರಾತು ನೀಡಿ, ಯಶ್​​ಗೆ ಬರ್ತ್​ಡೇ ವಿಶ್ ತಿಳಿಸಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಲಿಯರ್ ಜೆಟ್ 45 ತುಂಬಾ ಸುರಕ್ಷಿತ ವಿಮಾನ, ಪತನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಜ್ಞರು – Kannada News | Maharashtra Air Crash: Deputy CM Ajit Pawar Among 5 Fatalities, Black Box Recovers Clues

ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ (ಜನವರಿ 28, 2026) ಸಂಭವಿಸಿದ ಈ ಭೀಕರ ವಿಮಾನ ಅಪಘಾತದ ತಾಂತ್ರಿಕ ವಿವರಗಳು ಈಗ ಲಭ್ಯವಾಗುತ್ತಿವೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮತ್ತು ವಾಯುಯಾನ ತಜ್ಞರ ಪ್ರಾಥಮಿಕ ವರದಿಯಂತೆ ಅಪಘಾತಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳು ನೀಡಲಾಿದೆ. ವಿಮಾನವು ಮೊದಲ ಬಾರಿಗೆ ಬಾರಾಮತಿ ರನ್‌ವೇ ಮೇಲೆ ಇಳಿಯಲು ಪ್ರಯತ್ನಿಸಿದಾಗ ತಾಂತ್ರಿಕ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಪೈಲಟ್ ತಕ್ಷಣವೇ ‘ಗೋ-ಅರೌಂಡ್’ (Go-around) ಮಾಡಲು ನಿರ್ಧರಿಸಿದರು, ಅಂದರೆ ವಿಮಾನವನ್ನು ಮತ್ತೆ ಮೇಲೆ ಹಾರಿಸಿ…

Read More

Bengaluru Air Quality: ಮೈಸೂರಿನಲ್ಲಿ ಮತ್ತಷ್ಟು ಹದಗೆಟ್ಟ ಏರ್ ಕ್ವಾಲಿಟಿ

ಬೆಂಗಳೂರು, ಮಾರ್ಚ್​ 14: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

‘ಉರಿ’ ಸಿನಿಮಾನಲ್ಲೇ ಇದೆ ‘ಧುರಂಧರ್’ ಸಿನಿಮಾದ ಹಿಂಟ್

‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆದ್ದರಿಂದ ‘ಧುರಂಧರ್ 2’ ಸಿನಿಮಾದ ಮೇಲೆ ಭಾರಿ ನಿರೀಕ್ಷೆಗಳಿವೆ. ಸಿನಿಮಾದ ನಾಯಕ ‘ಹಂಝಾ’ ಮುಂದೇನು ಮಾಡುತ್ತಾನೆ ಎಂಬುದು ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶಿಸಿದ್ದು, ‘ಧುರಂಧರ್’ಗೆ ಮುಂದೆ ಆದಿತ್ಯ ನಿರ್ದೇಶಿಸಿದ್ದು ಒಂದೇ ಫೀಚರ್ ಫಿಲಂ ಅದುವೇ ‘ಉರಿ; ದಿ ಸರ್ಜಿಕಲ್ ಸ್ಟ್ರೈಕ್’. 2019 ರಲ್ಲಿ ಬಿಡುಗಡೆ ಆಗಿದ್ದ ‘ಉರಿ’ ಸಿನಿಮಾ ದೊಡ್ಡ…

Read More

ಆರ್ಥಿಕ ಸಮೀಕ್ಷೆ 2026; ಜಿಡಿಪಿ, ಹಣದುಬ್ಬರ, ಎಫ್​ಡಿಐ, ಇನ್ಷೂರೆನ್ಸ್ ಇತ್ಯಾದಿ ಬಗ್ಗೆ ವರದಿಯಲ್ಲಿ ಹೇಳಿದ್ದಿದು – Kannada News | Economic Survey 2026, key highlights from GDP projection to Infrastructure importance

ಇನ್​ಫ್ರಾಸ್ಟ್ರಕ್ಚರ್ ಅಗತ್ಯ: ಇನ್​ಫ್ರಾಸ್ಟ್ರಕ್ಚರ್ ಎಂದರೆ ರಸ್ತೆ, ರೈಲು ನಿರ್ಮಾಣ ಮಾತ್ರವಾಗೇ ಉಳಿದಿಲ್ಲ. ಡಿಜಿಟಲ್ ಸಿಸ್ಟಂ, ಕ್ಲೀನ್ ಎನರ್ಜಿ, ಜಲ ನಿರ್ವಹಣೆ, ಹೊಸ ತಂತ್ರಜ್ಞಾನಗಳು ಇತ್ಯಾದಿಯೆಲ್ಲವೂ ಇನ್​ಫ್ರಾಸ್ಟ್ರಕ್ಚರ್ ಎನಿಸಿಕೊಳ್ಳುತ್ತವೆ. ಭಾರತದ ಮುಂದಿನ ಬೆಳವಣಿಗೆಗೆ ಪ್ರಮುಖ ಆಧಾರ ಸ್ತಂಭಗಳಲ್ಲಿ ಇನ್​ಫ್​ರಾಸ್ಟ್ರಕ್ಚರ್ ಕೂಡ ಒಂದಾಗಿರುತ್ತದೆ ಎಂಬುದನ್ನು ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಲಾಗಿದೆ. Source link

Read More

ಇರಾನ್​ ರಾಜಧಾನಿ ಮೇಲೆ ಇಸ್ರೇಲ್ ವಾಯುದಾಳಿ: ತೈಲ ಡಿಪೋಗಳು ಸ್ಫೋಟ, ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ

ಟೆಹ್ರಾನ್, ಮಾ.8: ಇಸ್ರೇಲ್ ಮತ್ತು ಇರಾನ್ ನಡುವಿನ ಮಹಾಯುದ್ಧವು ಸ್ಫೋಟಕ ರೂಪ ಪಡೆದಿದೆ. ಶನಿವಾರ ರಾತ್ರಿ ಇಸ್ರೇಲ್ ಯುದ್ಧವಿಮಾನಗಳು ಟೆಹ್ರಾನ್‌ನ ಐದು ಪ್ರಮುಖ ತೈಲ ಡಿಪೋಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಭೀಕರ ದಾಳಿಯಿಂದಾಗಿ ಇಡೀ ನಗರವು ಸ್ಫೋಟ ಮತ್ತು ದಟ್ಟವಾದ ಹೊಗೆಯಿಂದ ಆವೃತವಾಗಿದೆ. ತೈಲ ಟ್ಯಾಂಕರ್‌ಗಳಿಂದ ಸೋರಿಕೆಯಾದ ಇಂಧನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ರಸ್ತೆಗಳಲ್ಲಿ “ಬೆಂಕಿಯ ನದಿ” ಹರಿಯುತ್ತಿರುವಂತೆ ಕಂಡುಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಶಹ್ರಾನ್ ಮತ್ತು ಅಘದಾಸಿಯಾದಂತಹ ಪ್ರಮುಖ ಡಿಪೋಗಳು ಧಗಧಗಿಸಿ ಉರಿಯುತ್ತಿವೆ. ತೈಲ ಮತ್ತು ಹೊಗೆಯ…

Read More

ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಬೆಂಗಳೂರು, ಏಪ್ರಿಲ್ 13: ನಗರದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ (Stray Dogs)  ಹಾವಳಿ ಹೆಚ್ಚಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ನಾಯಿ ದಾಳಿಗೆ ಹೆದರಿ ಓಡಾಡುವ ಪರಿಸ್ಥಿತಿ ಎದುರಾಗಿದೆ. ನಾಯಿ ಎಂದ ಮೇಲೆ ಬೊಗಳುವುದು ಸಹಜ. ಅದರಲ್ಲೂ ಸಾಕು ನಾಯಿಯನ್ನು ರಕ್ಷಣೆಗಾಗಿಯೇ ಇಟ್ಟುಕೊಳ್ಳುವುದರಿಂದ, ಮನೆಯ ಜನರನ್ನು ಬಿಟ್ಟು ಉಳಿದವರು ಯಾರೇ ತಮ್ಮ ಮನೆ ಬಳಿ ಬಂದರೂ ಸಾಕು ನಾಯಿಗಳು ಬೊಗಳುತ್ತವೆ. ಆದರೆ ಇಲ್ಲೊಬ್ಬ ವ್ಯಕ್ತಿ ಪಕ್ಕದ ಮನೆಯವರ ಸಾಕು ನಾಯಿ ತನ್ನ ಹೆಂಡತಿಗೆ ಬೊಗಳಿತು ಎಂಬ ಕ್ಷುಲ್ಲಕ ಕಾರಣಕ್ಕೆ…

Read More

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ಕೆಎನ್​​ ರಾಜಣ್ಣ ಖಡಕ್​​ ಮಾತು – Kannada News | No Siddaramaiah, No Congress Party: Says KN Rajanna

ಬೆಂಗಳೂರು, ಜನವರಿ 06: ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ಇಲ್ಲ ಅಂದರೆ ಬಿಜೆಪಿ ಇಲ್ಲ, ಹೆಚ್.ಡಿ.ದೇವೇಗೌಡರು ಇಲ್ಲ ಅಂದರೆ ಜೆಡಿಎಸ್ ಪಕ್ಷ ಇಲ್ಲ. ಹಾಗೆಯೇ ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್ ಪಕ್ಷ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಇನ್ನಷ್ಟು ಪುಣ್ಯ, ಶ್ರೇಯಸ್ಸು ಲಭಿಸಲಿ. 2028ರಲ್ಲೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ….

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಮುಂದುವರಿಕೆ – Kannada News | Bengaluru temperature: clear sky in Bengaluru, Dry weather all over Karnataka

ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಮುಂದುವರಿಕೆ ಬೆಂಗಳೂರು, ಫೆಬ್ರುವರಿ 09: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ…

Read More