Vasthu Tips: ಅಡುಗೆಮನೆಯಲ್ಲಿ ಈ ವಸ್ತುಗಳನ್ನು ಇಟ್ಟರೆ ಕಷ್ಟ ತಪ್ಪಿದ್ದಲ್ಲ; ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Kitchen Vastu: 5 Things to Remove for Prosperity and Positive Energy

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಬೇಕಾದರೆ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ. ವಿಶೇಷವಾಗಿ ಮನೆಯ ಅಡುಗೆಮನೆಯ ವಿಷಯದಲ್ಲಿ ಯಾವುದೇ ಕಾರಣಕ್ಕೂ ಅಲಕ್ಷ್ಯ ಮಾಡಬಾರದು. ಏಕೆಂದರೆ ಅಡುಗೆಮನೆಯನ್ನು ಅನ್ನಪೂರ್ಣ ದೇವಿಯ ವಾಸಸ್ಥಾನವೆಂದು ಪರಿಗಣಿಸಲಾಗುತ್ತದೆ. ಇಲ್ಲಿಂದಲೇ ಇಡೀ ಮನೆಗೆ ಸಕಾರಾತ್ಮಕ ಶಕ್ತಿ ಮತ್ತು ಆರೋಗ್ಯ ಲಭಿಸುತ್ತದೆ. ಆದರೆ, ಅಡುಗೆಮನೆಯಲ್ಲಿ ಇಡುವ ಕೆಲವು ವಸ್ತುಗಳು ಅರಿಯದೇ ವಾಸ್ತು ದೋಷಗಳಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ…

Read More

ಪಾದಾರ್ಪಣೆ ಪಂದ್ಯದ ಮೊದಲ ಎಸೆತದಲ್ಲೇ ಇತಿಹಾಸ ಸೃಷ್ಟಿಸಿದ ಪ್ರಿನ್ಸ್ ಯಾದವ್ – Kannada News | Prince Yadav’s T20 Debut: First Ball Six & Historic Bowling Record vs Ireland

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ಸೋತಿದೆ. ತಂಡದ ಈ ಸೋಲಿಗೆ ಬ್ಯಾಟ್ಸ್‌ಮನ್​ಗಳ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು. ಆದಾಗ್ಯೂ ಈ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಯುವ ವೇಗಿ ಪ್ರಿನ್ಸ್ ಯಾದವ್ ತಮ್ಮ ಮೊದಲ ಪಂದ್ಯದಲ್ಲೇ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು (PC-PTI). ಐರ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಪ್ರಿನ್ಸ್ ಯಾದವ್…

Read More

ಭಾರತದಲ್ಲಿ ‘ಬಿಗ್ ಬ್ಯಾಷ್ ಲೀಗ್’

ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಟೂರ್ನಿ ಬಿಗ್ ಬ್ಯಾಷ್ ಲೀಗ್​ ಸೀಸನ್-16ರ ಮೊದಲ ಪಂದ್ಯವನ್ನು ಭಾರತದಲ್ಲಿ ಆಯೋಜಿಸಲು ಪ್ಲ್ಯಾನ್ ರೂಪಿಸಲಾಗುತ್ತಿದೆ. ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂ (ಚೆಪಾಕ್) ಈ ಪಂದ್ಯಕ್ಕೆ ಅತಿಥ್ಯ ವಹಿಸುವ ಸಾಧ್ಯತೆಯಿದೆ. ಕ್ರಿಕೆಟ್ ಆಸ್ಟ್ರೇಲಿಯಾದ ಅಧಿಕಾರಿಗಳು ಈಗಾಗಲೇ ಚೆನ್ನೈಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಬಿಗ್ ಬ್ಯಾಷ್​ ಲೀಗ್​ ಪಂದ್ಯವನ್ನು ಭಾರತದಲ್ಲಿ ಆಯೋಜಿಸುತ್ತಿರುವುದೇಕೆ? ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಕಳೆದ 15 ಸೀಸನ್​ಗಳನ್ನು ಆಸ್ಟ್ರೇಲಿಯಾದಲ್ಲೇ ಆಯೋಜಿಸಿದ್ದರು. ಇದೀಗ ಟೂರ್ನಿಯ ಉದ್ಘಾಟನಾ ಪಂದ್ಯವನ್ನು…

Read More

‘ಜನ ನಾಯಗನ್’ ಸ್ಪರ್ಧೆ ತಪ್ಪಿಸಿಕೊಂಡ ‘ಪರಾಶಕ್ತಿ’ಗೆ ಆರಂಭಿಕ ಗೆಲುವು – Kannada News | Sivakarthikeyan starrer Parasakthi movie collection day 1 report

ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜನವರಿ 09ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿ ಕಾರಣಗಳಿಂದಾಗಿ ಸಿನಿಮಾ ಬಿಡುಗಡೆ ಆಗಲಿಲ್ಲ. ಅದರ ಮರುದಿನ ಅಂದರೆ ಜನವರಿ 10 ರಂದು ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಯ್ತು. ಶಿವಕಾರ್ತಿಕೇಯನ್, ಜಯಂ ರವಿ ಮತ್ತು ಕನ್ನಡತಿ ಶ್ರೀಲೀಲಾ ನಟಿಸಿರುವ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಸುಧಾ ಕೊಂಗರ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ನಡೆದ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು. ನಿನ್ನೆ ಸಿನಿಮಾ ಬಿಡುಗಡೆ ಆಗಿದ್ದು,…

Read More

ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ! – Kannada News | Angry Customer Locks Tata Hitachi Showroom in Tumakuru, Speaks Out Over Faulty Machine

ತುಮಕೂರು, ಫೆಬ್ರವರಿ 10: 52 ಲಕ್ಷ ರೂಪಾಯಿ ಮೌಲ್ಯದ ‘ಹಿಟಾಚಿ 140’ ಯಂತ್ರವು ಖರೀದಿಸಿದ ಐದೇ ತಿಂಗಳಲ್ಲಿ ಕೆಟ್ಟುಹೋಗಿದ್ದರಿಂದ ಅಸಮಾಧಾನಗೊಂಡ ಗ್ರಾಹಕ ಗಿರೀಶ್ ಅವರು ಹಿಟಾಚಿ ಶೋರೂಂಗೆ ಬೀಗ ಜಡಿದ ಘಟನೆ ತುಮಕೂರಿನ ಅಂತರಸನಹಳ್ಳಿ ಬಳಿ ನಡೆದಿದೆ. 2022ರ ಡಿಸೆಂಬರ್‌ನಲ್ಲಿ ಯಂತ್ರವನ್ನು ಖರೀದಿಸಲಾಗಿತ್ತು. 7,000 ಗಂಟೆಗಳ ವಾರಂಟಿ ಇದ್ದರೂ, ಕೇವಲ 480 ಗಂಟೆಗಳ ಬಳಿಕ ಯಂತ್ರದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಗುಬ್ಬಿ ಮೂಲದ ಗಿರೀಶ್ ಅಳಲು ತೋಡಿಕೊಂಡಿದ್ದಾರೆ. ಕಳೆದ ಎರಡು ತಿಂಗಳಿಂದ ದುರಸ್ತಿಗಾಗಿ ಹಲವಾರು ಬಾರಿ ಪ್ರಯತ್ನಿಸಿದರೂ,…

Read More

ಬಳ್ಳಾರಿ ಗಲಭೆ ಬಗ್ಗೆ ಹೆಚ್​​ಡಿಕೆ ಹೊಸ ಬಾಂಬ್​: ಪೋಸ್ಟ್ ಮಾರ್ಟಮ್ ಸತ್ಯ ಬಿಚ್ಚಿಟ್ಟ ಕೇಂದ್ರ ಸಚಿವ – Kannada News | Ballari clash Case: Two Postmortems Trigger Political Storm, HD Kumaraswamy Makes Explosive Allegations

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಬೆಂಗಳೂರು, ಜನವರಿ 5: ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯಲ್ಲಿ ಹಲವು ಅನುಮಾನಗಳು ಮತ್ತು ಗಂಭೀರ ಲೋಪಗಳಿವೆ ಎಂದು ಆರೋಪಿಸಿದರು. ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಮೃತದೇಹವನ್ನು ಎರಡು ಬಾರಿ ಮರಣೋತ್ತರ…

Read More

ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ

ತುಮಕೂರು, ಮಾರ್ಚ್​ 29: ನಿಮ್ಮ ಬಳಿಯಿರುವ ಗ್ಯಾಸ್​ನ್ನು ವ್ಯರ್ಥ ಮಾಡಬೇಡಿ, 5 ಬಾರಿ ಚಿಂತಿಸಿ ಬಳಸಿ ಎಂದು ಸಿದ್ದಲಿಂಗಶ್ರೀ ಮನವಿ ಮಾಡಿದರು. ನಗರದ ಸಿದ್ಧಗಂಗಾ ಮಠದಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ವಿದ್ಯುತ್, ನೀರು, ಎಲ್​ಪಿಜಿ, ತೈಲ ಅತ್ಯಂತ ಅಮೂಲ್ಯವಾದುದು. ನಮಗೆ ಸಿಕ್ಕಿದ್ದು ಮತ್ತೊಬ್ಬರಿಗೂ ಸಿಗಲಿ ಎಂದು ಉದಾರತೆ ಇರಲಿ. ಪ್ರತಿಯೊಂದು ವಸ್ತು ಬಳಸುವಾಗ 5 ಬಾರಿ ಯೋಚಿಸಿ ಬಳಸಿ. ನಮ್ಮ ಬಳಿ ಅಧಿಕವಾಗಿದ್ದರೂ ಮುಂದಿನ ದಿನಗಳಲ್ಲಿ ಕೊರತೆಯಾಗಬಹುದು. ಸಿದ್ಧಗಂಗಾ ಮಠದಲ್ಲಿ ಸೌದೆ, ಅಡಕೆ ಸಿಪ್ಪೆಯನ್ನು ಇಂಧನವಾಗಿ…

Read More

ಅಂದು ಕಾರು ಶೆಡ್‌ನಲ್ಲಿ ವಾಸ, ಇಂದು ರೆಸಾರ್ಟ್‌ನಂತಹ ಬಂಗಲೆ: ಇದು ಸೂಪರ್‌ಸ್ಟಾರ್ ಕಥೆ

ಒಂದು ಕಾಲದಲ್ಲಿ ಅವರಿಗೆ ಧರಿಸಲು ಕೇವಲ ಒಂದೇ ಜೋಡಿ ಬಟ್ಟೆ ಇತ್ತು. ಕುಡಿಯಲು ನೀರು ಮಾತ್ರ ಸಿಗುತ್ತಿತ್ತು. ಹಲವು ದಿನಗಳು ಅವರು ಉಪವಾಸ ಮಲಗಿದ್ದರು. ಅವರು ಶೌಚಾಲಯವೂ ಇಲ್ಲದ ಒಂದು ಸಣ್ಣ ಕಾರು ಶೆಡ್‌ನಲ್ಲಿ ವಾಸಿಸುತ್ತಿದ್ದರು. ಆದರೆ ಇಂದು ಅವರು 10 ಎಕರೆ ವಿಸ್ತೀರ್ಣದ ಐಷಾರಾಮಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಆ ನಟ ಬೇರೆ ಯಾರೂ ಅಲ್ಲ. ಅವರೇ ತೆಲುಗು ಚಿತ್ರರಂಗದ ಖ್ಯಾತ ನಟ ಮೋಹನ್ ಬಾಬು. ತಿಂಗಳಿಗೆ 40 ರೂಪಾಯಿ ಸಂಬಳ ಸಿನಿಮಾಗೆ ಬರುವ ಮುನ್ನ ಮೋಹನ್…

Read More

ಈ ಎಸ್​ಎಂಬಿಯಲ್ಲಿ ಆಕರ್ಷಕ ಬಡ್ಡಿ ಆಫರ್; ನಿತ್ಯವೂ ಚಕ್ರಬಡ್ಡಿ; ಏನಿದರ ಅನುಕೂಲ? – Kannada News | This small finance bank offers repo level interest rates and daily compounding for savings accounts

ನವದೆಹಲಿ, ಜನವರಿ 6: ಸ್ಲೈಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ (Slice Small Finance Bank) ತನ್ನ ಸೇವಿಂಗ್ಸ್ ಅಕೌಂಟ್​ಗಳಿಗೆ ಫಿಕ್ಸೆಡ್ ಡೆಪಾಸಿಟ್​ನಷ್ಟು (Fixed Deposit) ಬಡ್ಡಿ ಆಫರ್ ಮಾಡುತ್ತಿದೆ. ಅಷ್ಟೇ ಅಲ್ಲ, ಕ್ವಾರ್ಟರ್ ಬದಲು ನಿತ್ಯವೂ ಚಕ್ರ ಬಡ್ಡಿ (interest compounding) ಜಮೆ ಮಾಡುತ್ತದೆ. ಸೇವಿಂಗ್​ ಅಕೌಂಟ್​ಗಳಿಗೆ ಸಾಮಾನ್ಯವಾಗಿ ಶೇ. 3ಕ್ಕಿಂತ ಹೆಚ್ಚು ಬಡ್ಡಿ ಸಿಗುವುದು ವಿರಳ. ಅಂಥದ್ದರಲ್ಲಿ ಸ್ಲೈಸ್ ಬ್ಯಾಂಕ್ ತನ್ನಲ್ಲಿರುವ ಸೇವಿಂಗ್ಸ್ ಅಕೌಂಟ್​ಗಳಿಗೆ ಶೇ. 5.25ರವಷ್ಟು ವಾರ್ಷಿಕ ಬಡ್ಡಿ ಕೊಡುತ್ತಿದೆ. ನಿತ್ಯವೂ ಚಕ್ರಬಡ್ಡಿ ಸಿಗುತ್ತೆ……

Read More

ಕಾಂಗ್ರೆಸ್​ ಎಡವಟ್ಟಿನಿಂದ ಮಧ್ಯಪ್ರದೇಶದಲ್ಲಿ 3 ರಾಜ್ಯಸಭಾ ಸ್ಥಾನದಲ್ಲೂ ಬಿಜೆಪಿಗೆ ಅವಿರೋಧ ಗೆಲುವು

ಭೋಪಾಲ್, ಜೂನ್ 11: ಮಧ್ಯಪ್ರದೇಶದ ರಾಜಕೀಯ ವಲಯದಲ್ಲಿ ಅತ್ಯಂತ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ತಿರಸ್ಕಾರಗೊಂಡ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯು (BJP) ರಾಜ್ಯದ ಮೂರೂ ರಾಜ್ಯಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಮಧ್ಯಪ್ರದೇಶದಲ್ಲಿ ತೆರವಾಗಿದ್ದ 3 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಪ್ರಮುಖ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರದಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಅವರ ನಾಮಪತ್ರವನ್ನು ರದ್ದುಗೊಳಿಸಿದರು….

Read More