‘ಧುರಂಧರ್ 2’ ಯಶಸ್ಸು, ರಣ್ವೀರ್ ಸಿಂಗ್​​ಗೆ ಐದು ಕೋಟಿ ಮೌಲ್ಯದ ಕಾರು ಕೊಟ್ಟ ಆದಿತ್ಯ-ಗೌತಮಿ

‘ಧುರಂಧರ್ 2’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಸಿನಿಮಾ ಬಿಡುಗಡೆ ಆದ ಎರಡು ವಾರಗಳಲ್ಲೇ ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಅದೂ ‘ಧುರಂಧರ್ 2’ ಸಿನಿಮಾದ ನಿರ್ಮಾಣಕ್ಕೆ, ಪ್ರಚಾರಕ್ಕೆ ಬಹಳ ಕಡಿಮೆ ಹಣ ಖರ್ಚು ಮಾಡಲಾಗಿದೆ. ಸಿನಿಮಾ ನಿರ್ದೇಶನ ಮಾಡಿರುವ ಆದಿತ್ಯ ಧರ್ ಅವರು ಸಿನಿಮಾದ ಮೂವರು ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ‘ಧುರಂಧರ್’ ಸಿನಿಮಾ ಈಗಾಗಲೇ 1000 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ…

Read More

ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲ ವಿಶ್ಲೇಷಣೆ – Kannada News | Lawyer Balan analyze Darshan’s bail rejection by Supreme Court

ನಟ ದರ್ಶನ್ (Darshan), ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ನಿರಾಕರಣೆಯಾಗಿದೆ. ಇದರಿಂದಾಗಿ ಕನಿಷ್ಟ ಒಂದು ವರ್ಷದ ವರೆಗೆ ನಟ ದರ್ಶನ್ ಜೈಲಿನಲ್ಲೇ ಇರಬೇಕಿದೆ. ಒಂದೊಮ್ಮೆ ಒಂದು ವರ್ಷದ ಒಳಗೆ 60 ಸಾಕ್ಷ್ಯಗಳ ವಿಚಾರಣೆ ನಡೆಸಲಿಲ್ಲವಾದರೆ ಜಾಮೀನು ಅರ್ಜಿಯನ್ನು ಪರಿಗಣಿಸಬಹುದಾಗಿ ಸುಪ್ರೀಂ ಹೇಳಿದೆ. ಇದೀಗ ವಕೀಲ ಬಾಲನ್ ಅವರು ಸುಪ್ರೀಂನ ತೀರ್ಪನ್ನು ವಿಶ್ಲೇಷಿಸಿದ್ದು, ಟಿವಿ9 ಜೊತೆಗೆ ಮಾತನಾಡಿರುವ ಅವರು, ಸುಪ್ರೀಂನ ಇಂದಿನ ತೀರ್ಪಿನಿಂದ ದರ್ಶನ್​​ಗೆ ಒಳ್ಳೆಯದೇ ಆಗಿದೆ. ಒಂದು ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಅಸಾಧ್ಯ ಎಂದಿದ್ದಾರೆ. ವಕೀಲ…

Read More

ಕೃಷ್ಣನಗರ: ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ನಾಪತ್ತೆ, ಮಹಿಳೆ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದ ವೈದ್ಯರು – Kannada News | Newborn Goes Missing from Government Hospital in Krishnanagar

ಕೃಷ್ಣನಗರ, ಜನವರಿ 30: ಸರ್ಕಾರಿ ಆಸ್ಪತ್ರೆ(Hospital)ಯಿಂದ ನವಜಾತ ಶಿಶು ಕಾಣೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ನಡೆದಿದೆ. ರೋಗಿಯ ಕುಟುಂಬವು ಆಸ್ಪತ್ರೆಯ ಬಾಗಿಲು ಮುಚ್ಚಿ ಪ್ರತಿಭಟಿಸಿತು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆರಿಗೆಯೂ ನಡೆದಿತ್ತು. ಆದರೆ ಮಗು ಮಾತ್ರ ಎಲ್ಲಿಗೆ ಹೋಗಿತು ಎಂಬುದೇ ಯಕ್ಷಪ್ರಶ್ನೆಯಾಗಿ ಉಳಿದಿದೆ. ಆದರೆ ಮಗುವನ್ನು ಮಾತ್ರ ಆಸ್ಪತ್ರೆ ವೈದ್ಯರು ಕೊಡಲೇ ಇಲ್ಲ, ಅದರ ಬದಲು ಆಕೆಯ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಮತ್ತೊಂದೆಡೆ, ಕೊನೆಯ ಅಲ್ಟ್ರಾ-ಸೋನೋಗ್ರಫಿಯಲ್ಲಿ 2…

Read More

ವೀರೇಂದ್ರ ಪಾಟೀಲರಿಗೆ ಅಪ್ಪ,ಸಿದ್ದರಾಮಯ್ಯಗೆ ಮಗ ಅಪಮಾನ:ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಸಿದ ಕೈ ಎಂದ ಜೋಶಿ

ಮಂಗಳೂರು, (ಮೇ 28): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ರಾಜಿನಾಮೆ ಒಬಿಸಿ ವರ್ಗಕ್ಕೆ ರಾಹುಲ್ ಗಾಂಧಿ (Rahul Gandhi) ಕೊಟ್ಟ ಬಳುವಳಿ. ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ. ಕಾಂಗ್ರೆಸ್ ಆಡಳಿತದ 4 ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಮೇಲ್ವರ್ಗದವರು ಸಿಎಂ ಇದ್ದಾರೆ. ಕರ್ನಾಟಕದಲ್ಲಿ ಮಾತ್ರ ಒಬಿಸಿ ಸಿಎಂ ಇದ್ದರು. ಈಗ ಇದ್ದೊಬ್ಬ ಒಬಿಸಿ ಸಿಎಂ ಅನ್ನು ಕಾಂಗ್ರೆಸ್ ಅಸ್ಥಿರಗೊಳಿಸಿದೆ ಎಂದು ಎಂದು ಕೇಂದ್ರ ಆಹಾರ…

Read More

ಅದೇಗೆ ಭಾರತ ತಂಡಕ್ಕೆ 2 ಸಲ ಅವಕಾಶ? ನಮೀಬಿಯ ನಾಯಕನ ಪ್ರಶ್ನೆ – Kannada News | T20 World Cup 2026: Namibia Captain questions ICC’s advantage to India

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಐಸಿಸಿಯ ನಡೆಯನ್ನು ನಮೀಬಿಯ ತಂಡದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಪ್ರಶ್ನಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ರಾತ್ರಿ ಹೊತ್ತಲ್ಲಿ ಅಭ್ಯಾಸ ನಡೆಸಲು ಅವಕಾಶ ನಮೀಬಿಯ ತಂಡಕ್ಕೆ ಅವಕಾಶ ನೀಡಲಾಗಿಲ್ಲ. ಆದರೆ ಅತ್ತ ಭಾರತ ತಂಡಕ್ಕೆ 2 ಬಾರಿ ಫ್ಲಡ್​ ​ಲೈಟ್​ನಲ್ಲಿ ಅಭ್ಯಾಸ ನಡೆಸಲು ಅವಕಾಶ ನೀಡಿರುವುದೇ ಇದೀಗ ಚರ್ಚೆಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಭಾಗ್ಯದ ಬಾಗಿಲು ತೆರೆದು ಮುಚ್ಚುವುದು – Kannada News | Dina Rashi Bhavishya June 21, 2026: Daily Horoscope Predictions for Sunday

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ವ್ಯಾಘಾತ, ಕರಣ : ವಣಿಜ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಲಕ್ಕುಂಡಿ: ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸಂಗ್ರಹಿಸಿದ ವಸ್ತುಗಳನ್ನ ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ – Kannada News | Lakkundi Ancient Treasure: 91 Yr Old Totayya Unearths Rare Gems and Gold in Gadag

ಗದಗ, ಜನವರಿ 15: ಗದಗ ತಾಲೂಕಿನ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಮತ್ತೆ ಪುರಾತನ ವಸ್ತುಗಳು ಪತ್ತೆ ಆಗಿವೆ. 91 ವರ್ಷದ ತೋಟಯ್ಯ ಕಾಶಯ್ಯ ಪತ್ರಿಮಠ ಅವರಿಗೆ ಪುರಾತನ ವಸ್ತುಗಳು ಸಿಕ್ಕಿವೆ. ಪಂಚ ನೀಲ, ಗಾಣಿಗ ನೀಲ, ಇಂದ್ರನೀಲ, ನೀಲದ ಹರಳುಗಳು, ಜಂಬನೀಲ, ಹುಳುಗಳು, ಚಿನ್ನ, ವಜ್ರ ಪಚ್ಚ, ಸ್ಫಟಿಕ ನಾಣ್ಯಗಳು ಪತ್ತೆ ಆಗಿವೆ. ನಿಧಿ ಸಂಗ್ರಹಣೆ ಮಾಡುವುದೇ ತೋಟಯ್ಯ ಅವರ ಕಾಯಕವಂತೆ. ಮಳೆಯಾದರೆ ಸಾಕು ನಿಧಿಯನ್ನು ಸಂಗ್ರಹಣೆ ಮಾಡಲು ಮಾಡುತ್ತಿದ್ದರು. ಈಗಾಗಲೇ…

Read More

ಭಕ್ತರ ತಲೆ ಮೇಲೆಯೇ ತೆಂಗಿನ ಕಾಯಿ ಒಡೆಯುತ್ತಾರೆ, ಆದ್ರೂ ಗಾಯವಾಗಲ್ಲ ರಕ್ತ ಬರಲ್ಲ! – Kannada News | Devotees Break Coconuts on Heads Without Injury: Unique Mugumaramma Festival Tradition in Chamarajanagar

ಭಕ್ತರ ತಲೆ ಮೇಲೆಯೇ ತೆಂಗಿನ ಕಾಯಿ ಒಡೆಯುತ್ತಿರುವುದುImage Credit source: tv9 ಚಾಮರಾಜನಗರ, ಮಾರ್ಚ್ 6: ದೇವರಿಗೆ ಪೂಜೆ ಸಲ್ಲಿಸುವ ವೇಳೆ ತೆಂಗಿನಕಾಯಿ ಒಡೆಯುವುದು ಸಾಮಾನ್ಯ ಸಂಪ್ರದಾಯ. ಆದರೆ ಚಾಮರಾಜನಗರ (Chamarajanagar) ಜಿಲ್ಲೆಯ ಒಂದು ಗ್ರಾಮದಲ್ಲಿ ನಡೆಯುವ ಹಬ್ಬದಲ್ಲಿ ಭಕ್ತರ ತಲೆಯ ಮೇಲೆಯೇ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸುವ ವಿಶಿಷ್ಟ ಪದ್ಧತಿ ಇಂದಿಗೂ ಆಚರಣೆಯಲ್ಲಿದೆ. ಈ ಅಪರೂಪದ ಆಚರಣೆ ಗಡಿ ನಾಡು ಚಾಮರಾಜನಗರ ಜಿಲ್ಲೆಯ ಕಮರವಾಡಿ ಗ್ರಾಮದಲ್ಲಿ ನಡೆಯುವ ಗ್ರಾಮದೇವತೆ ಮೂಗುಮಾರಮ್ಮ ಜಾತ್ರೆಯ ವಿಶೇಷವಾಗಿದೆ. ಚಾಮರಾಜನಗರ ತಾಲೂಕಿನ…

Read More

ಉಡುಪಿಯ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧನಿಗೆ ಅವಮಾನ! – Kannada News | Retired Army Commander Humiliated at Sasthana Toll: Udupi Incident Sparks Outrage

ಉಡುಪಿ, ಜನವರಿ 26: ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್‌ನಲ್ಲಿ ಯೋಧರಿಗೆ ಟೋಲ್ ಫ್ರೀ ಅವಕಾಶ ಇದ್ದು, ಸೂಕ್ತ ದಾಖಲೆ ತೋರಿಸಿದರೂ ನಿವೃತ್ತ ಯೋಧನನ್ನು ನಿಲ್ಲಿಸಿ ಟೋಲ್ ಸಿಬ್ಬಂದಿ ಅವಮಾನಿಸಿದರು. ಘಟನೆ ವೇಳೆ ಶ್ಯಾಮರಾಜ್ ವೀಲ್‌ಚೇರ್‌ನಲ್ಲಿ ಕುಳಿತಿದ್ದು, ಸಂಪೂರ್ಣ ಘಟನೆಯನ್ನು ವಿಡಿಯೋ ಮಾಡಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,…

Read More

Video: ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ – Kannada News | Drone Strike Reportedly Targets US Consulate in Dubai, Blast Captured on Video

ದುಬೈ, ಮಾರ್ಚ್​ 04: ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್‌ನ ಡ್ರೋನ್ ದಾಳಿ ನಡೆಸಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟೆಹ್ರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಪ್ರದೇಶದಾದ್ಯಂತದ ಇತರ ಇಸ್ರೇಲಿ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ. ಅದಕ್ಕೂ ಮುನ್ನ ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು, ಅದಾದ ಬಳಿಕ ಸಂಘರ್ಷ ಮತ್ತಷ್ಟು ಹೆಚ್ಚಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಘಟನೆಯನ್ನು ದೃಢಪಡಿಸಿದರು. ಮಂಗಳವಾರ ಬೆಳಗಿನ ಜಾವ ರಿಯಾದ್‌ನಲ್ಲಿರುವ ಅಮೆರಿಕ…

Read More